Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Israel-Iran war: ಇರಾನ್ನ 3 ಪರಮಾಣು ನೆಲೆಗಳ ಮೇಲೆ ಅಮೇರಿಕಾ ಬಾಂಬ್ ದಾಳಿ: ಟ್ರಂಪ್

22/06/2025 6:29 AM

ಬೆಂಗಳೂರಿಗರೇ ಗಮನಿಸಿ : ಇಂದು ಈ ಏರಿಯಾಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ `ವಿದ್ಯುತ್ ವ್ಯತ್ಯಯ’ | POWER CUT

22/06/2025 6:26 AM

BREAKING : ಇರಾನ್ ನ 3 ಪರಮಾಣು ನೆಲೆಗಳ ಮೇಲೆ ದಾಳಿ ಯಶಸ್ವಿ : ಅಮೆರಿಕ ಅಧ್ಯಕ್ಷ ಟ್ರಂಪ್ ಅಧಿಕೃತ ಮಾಹಿತಿ

22/06/2025 6:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು ಈ ಏರಿಯಾಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ `ವಿದ್ಯುತ್ ವ್ಯತ್ಯಯ’ | POWER CUT
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು ಈ ಏರಿಯಾಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ `ವಿದ್ಯುತ್ ವ್ಯತ್ಯಯ’ | POWER CUT

By kannadanewsnow5722/06/2025 6:26 AM

ಬೆಂಗಳೂರು : 220/66/11 kV ಜಿಐಎಸ್ ಬೃಂದಾವನ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 22.06.2025 ರಂದು ಬೆಳಗ್ಗೆ 09:00 ಯಿಂದ ಸಂಜೆ 6 :00 ಗಂಟೆವರೆಗೆ ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ವಿನಂತಿಸಲಾಗಿದೆ.

ಪೀಣ್ಯ 2ನೇ ಹಂತ, ಎ-ಟೈಪ್, ಬಿ-ಟೈಪ್, ಸಿ-ಟೈಪ್, 7ನೇ, 9ನೇ ಮತ್ತು 10ನೇ ಮುಖ್ಯ ರಸ್ತೆ, ಅಲ್ತಾಂತ ರಸ್ತೆ, 13ನೇ ಕ್ರಾಸ್, ದೊಡ್ಡಣ್ಣ ಇಂಡಸ್ಟ್ರಿಯಲ್ ಎಸ್ಟೇಟ್, ಪೀಣ್ಯ 4ನೇ ಹಂತ, 4ನೇ ಮುಖ್ಯ ರಸ್ತೆ, 8ನೇ ಕ್ರಾಸ್ ಐಪಿ ನಗರ, ಅನ್ನಪೂರ್ಣೇಶ್ವರಿ ನಗರ, ಕಪಿಲ ನಗರ, ಶಾಂಭವಿ ನಗರ, ಪೀಣ್ಯ 2ನೇ ಹಂತ 4ನೇ, 5ನೇ ಮತ್ತು 6ನೇ ಮುಖ್ಯ ರಸ್ತೆ, ಪೀಣ್ಯ 2ನೇ ಹಂತ 7ನೇ ಮುಖ್ಯ ರಸ್ತೆ, 8ನೇ ಮುಖ್ಯ ರಸ್ತೆ, ಎಸ್ಎಲ್ವಿ ಎಸ್ಟೇಟ್, ಅಂಡ್ರಳ್ಳಿ ಮುಖ್ಯ ರಸ್ತೆ, 10ನೇ ಅಡ್ಡ ರಸ್ತೆ, 9ನೇ ಅಡ್ಡ ರಸ್ತೆ, 8ನೇ ಅಡ್ಡ ರಸ್ತೆ, ಪಾರಿಜಾತ ಹೋಟೆಲ್ ರಸ್ತೆ, ಗೌರಿಶಂಕರ್ ರಸ್ತೆ, 4ನೇ ಹಂತ, ಪೀಣ್ಯ 2ನೇ ಹಂತ, 4ನೇ ಮುಖ್ಯ ರಸ್ತೆ, 5ನೇ ಮುಖ್ಯ ರಸ್ತೆ, 6ನೇ ಮುಖ್ಯ ರಸ್ತೆ, ಪೀಣ್ಯ 2ನೇ ಮುಖ್ಯ ರಸ್ತೆ, 3ನೇ ಮುಖ್ಯ ರಸ್ತೆ, ರಾಗಿ ಫ್ಯಾಕ್ಟರಿ ರಸ್ತೆ, ಪೀಣ್ಯ 14ನೇ ಅಡ್ಡ ರಸ್ತೆ, ಅಮರ್ ವೇಬಿಡ್ಜ್ ರಸ್ತೆ, ನಪ್ತ ರಸ್ತೆ, ಭಾಗ ರಾಜಗೋಪಾಲನಗರಬಟಾ ರಸ್ತೆ, ಬೃಂದಾವನ ಮುಖ್ಯರಸ್ತೆ, 11ನೇ ಅಡ್ಡರಸ್ತೆ, 4ನೇ ಹಂತ, 10ನೇ ಅಡ್ಡರಸ್ತೆ, 9ನೇ ಅಡ್ಡರಸ್ತೆ, ಕಲ್ಪ ಇಂಜಿನಿಯರಿಂಗ್ ರಸ್ತೆ.12ನೇ ಅಡ್ಡರಸ್ತೆ, ರಾಮಯ್ಯ ಕಾಲೇಜು ರಸ್ತೆ, ಆಮ್ಸ್ ರಸ್ತೆ, ವೆಂಕಟ್ ಸ್ವಿಚ್ ಗೇರ್ ರಸ್ತೆ, ಪೊಲೀಸ್ ಠಾಣೆ ಎದುರು, ವಿಟಿಸಿ ಕಟ್ಟಡ, ಎನ್ 4 ಉಪವಿಭಾಗ, ಗೌರಿಶಂಕರ್ನ 3ನೇ ರಸ್ತೆ ಕ್ರಾಸ್(ಸಿಂಗಲ್ ರ್ರ್ನೋ) ಶಿವಾಪುರ ಎನ್ಟಿಟಿಎಫ್ ಸರ್ಕಲ್ ವಿಸ್ಟ್ರಾನ್ಮತ್ತು ಸುತ್ತಮುತ್ತಲಿನ ಪ್ರದೇಶ.”.

ಜೂನ್.22ರಂದು ಭಾನುವರ ನಗರದ ಹಲವೆಡೆ ವಿದ್ಯುತ್ ವ್ಯತ್ಯಯ

ಆರ್. ಎಂ ವಿ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ವಿಭಾಗದ ಸಿ 6 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 22.06.2025 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ವಿನಂತಿ…..

ರಾಮಯ್ಯ ಆಸ್ಪತ್ರೆ, ಪೈಪ್ ಲೈನ್ ರಸ್ತೆ, ಎಂಎಸ್ಆರ್ ನಗರ, ಬಿಇಎಲ್ ರಸ್ತೆ, ಸಿಪಿಆರ್ಐ ಕ್ವಾರ್ಟ್ಸ್, ಸದಾಶಿವನಗರ ಪೊಲೀಸ್ ಠಾಣೆ, ಎಜಿಎಸ್ ಲೇಔಟ್, ಬಿಇಎಲ್ ರಸ್ತೆ, ಎಂಎಸ್ಆರ್ ನಗರ, ಜಲದರ್ಶಿನಿ ಲೇಔಟ್, ಎಂಎಸ್ಆರ್ ನಗರ, ಪೈಪ್ ಲೈನ್ ರಸ್ತೆ, ರಾಮಯ್ಯ ಬಾಲಕರ ಹಾಸ್ಟೆಲ್, ಎ.ಕೆ. ಕಾಲೋನಿ, ಶ್ರೀನಿಕೇತ್ ಅಪಾರ್ಟ್ಮೆಂಟ್, ಕಾಫಿ ಡೇ, ಪಿಜ್ಜಾ ಹಟ್ ರಾಮಯ್ಯ ಆಸ್ಪತ್ರೆ ಎದುರು, ನಾರಾಯಣ ಪ್ರಸಾದ್ ಕಟ್ಟಡ, ಸೀನಪ್ಪ ಲೇಔಟ್, ಬಿಇಎಲ್ ರಸ್ತೆ, ಇಸ್ರೋ, ಡೋಲರ್ಸ್ ಕಾಲೋನಿ, ಬಿಇಎಲ್ ರಸ್ತೆ, ಚಿಕ್ಕಮಾರನಹಳ್ಳಿ, ಗೌರಿ ಅಪಾರ್ಟ್ಮೆಂಟ್. ಮತ್ತು ಮೇಲಿನ ಸೈಡ್ ಪ್ರದೇಶಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
ಇನ್ನೂ 220/66/11 kV ಎಸ್ಆರ್ಎಸ್ ಪೀಣ್ಯ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4/ ಎನ್-5/ ಎನ್-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 22.06.2025 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 17:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಪೀಣ್ಯ ಗ್ರಾಮ, ಎಸ್ಆರ್ಎಸ್ ರಸ್ತೆ, 4 ನೇ ಬ್ಲಾಕ್, 2 ನೇ ಬ್ಲಾಕ್, ಎಂಇಐ ಫ್ಯಾಕ್ಟರಿ, ರಾಜಗೋಪಾಲ ನಗರ, ಕಸ್ತೂರಿ ಬಡವಾಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, 10 ನೇ ಕ್ರಾಸ್, 1 ನೇ ಹಂತದ ಪೀಣ್ಯ ಕೈಗಾರಿಕಾ ಪ್ರದೇಶ, 3 ನೇ ಕ್ರಾಸ್, 4 ನೇ ಕ್ರಾಸ್, 1 ನೇ ಸ್ಟೇಟ್ಜ್ ಪೀಣ್ಯ ಕೈಗಾರಿಕಾ ಪ್ರದೇಶ ಅಜೆಕ್ಸ್ ರಸ್ತೆ, ಸ್ಲಮ್ ರಸ್ತೆ, ಅನುಸೋಲಾರ್ ರಸ್ತೆ, ಚೈರ್ ಫ್ಯಾಕ್ಟರಿ ರಸ್ತೆ, ಜನರಲ್ ಮೆಟಲ್ ಸರ್ಕಲ್, ಸ್ನೋ ವೈಟ್ ರಸ್ತೆ, ಜನರಲ್ ಮೆಟಲ್ ರಸ್ತೆ, ಮೈಸೂರು ಎಂಜಿನಿಯರ್, ರಸ್ತೆ, ಸನ್ರೈಸ್ ಕಾಸ್ಟಿಂಗ್ ರಸ್ತೆ, 3 ನೇ ಹಂತ. ವೈಷ್ಣವಿ ಮಾಲ್ + ಕ್ಯಾವೆರಿ ಮಾಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

Bengaluru residents take note: There will be a power cut in these areas today from 9 am to 6 pm | POWER CUT
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ‘AI’ ಫೇಸ್ ರೆಕಗ್ನಿಷನ್ ಹಾಜರಾತಿ : ಸರ್ಕಾರದಿಂದ ಮಹತ್ವದ ಆದೇಶ.!

22/06/2025 6:14 AM2 Mins Read

GOOD NEWS : ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಶೀಘ್ರವೇ ಆಸ್ತಿಗಳ `ಇ-ಸ್ವತ್ತು’ ವಿತರಣೆಗೆ ಮಾರ್ಗಸೂಚಿ ಪ್ರಕಟ.!

22/06/2025 5:57 AM1 Min Read

GOOD NEWS : ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಆಹ್ವಾನ

22/06/2025 5:52 AM2 Mins Read
Recent News

Israel-Iran war: ಇರಾನ್ನ 3 ಪರಮಾಣು ನೆಲೆಗಳ ಮೇಲೆ ಅಮೇರಿಕಾ ಬಾಂಬ್ ದಾಳಿ: ಟ್ರಂಪ್

22/06/2025 6:29 AM

ಬೆಂಗಳೂರಿಗರೇ ಗಮನಿಸಿ : ಇಂದು ಈ ಏರಿಯಾಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ `ವಿದ್ಯುತ್ ವ್ಯತ್ಯಯ’ | POWER CUT

22/06/2025 6:26 AM

BREAKING : ಇರಾನ್ ನ 3 ಪರಮಾಣು ನೆಲೆಗಳ ಮೇಲೆ ದಾಳಿ ಯಶಸ್ವಿ : ಅಮೆರಿಕ ಅಧ್ಯಕ್ಷ ಟ್ರಂಪ್ ಅಧಿಕೃತ ಮಾಹಿತಿ

22/06/2025 6:22 AM

BIG NEWS : ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ‘AI’ ಫೇಸ್ ರೆಕಗ್ನಿಷನ್ ಹಾಜರಾತಿ : ಸರ್ಕಾರದಿಂದ ಮಹತ್ವದ ಆದೇಶ.!

22/06/2025 6:14 AM
State News
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು ಈ ಏರಿಯಾಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ `ವಿದ್ಯುತ್ ವ್ಯತ್ಯಯ’ | POWER CUT

By kannadanewsnow5722/06/2025 6:26 AM KARNATAKA 3 Mins Read

ಬೆಂಗಳೂರು : 220/66/11 kV ಜಿಐಎಸ್ ಬೃಂದಾವನ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ…

BIG NEWS : ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ‘AI’ ಫೇಸ್ ರೆಕಗ್ನಿಷನ್ ಹಾಜರಾತಿ : ಸರ್ಕಾರದಿಂದ ಮಹತ್ವದ ಆದೇಶ.!

22/06/2025 6:14 AM

GOOD NEWS : ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಶೀಘ್ರವೇ ಆಸ್ತಿಗಳ `ಇ-ಸ್ವತ್ತು’ ವಿತರಣೆಗೆ ಮಾರ್ಗಸೂಚಿ ಪ್ರಕಟ.!

22/06/2025 5:57 AM

GOOD NEWS : ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಆಹ್ವಾನ

22/06/2025 5:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.