Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ BTM ಲೇಔಟ್ ನಲ್ಲಿ ನವೀಕೃತ ಪ್ರಾಥಮಿಕ ಆರೋಗ್ಯ ಕೇಂದ್ರ ಲೋಕಾರ್ಪಣೆಗೊಳಿಸಿದ ಸಚಿವ ರಾಮಲಿಂಗಾರೆಡ್ಡಿ

22/06/2025 3:58 PM

ಈ ಮುಖ್ಯಮಂತ್ರಿಗೆ ಮಾನ‌ ಮರ್ಯಾದೆ ಎನ್ನುವುದು ಇದೆಯಾ?: HDK ಕೆಂಡಾಮಂಡಲ

22/06/2025 3:40 PM

ಹೊಸ ದಾಖಲೆಗೆ ಸಿದ್ಧವಾಗ್ತಿದೆ KRS ಡ್ಯಾಂ’: ಸಂಪೂರ್ಣ ಭರ್ತಿಗೆ 5 ಅಡಿ ಬಾಕಿ | KRS Dam

22/06/2025 3:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಈ ಮುಖ್ಯಮಂತ್ರಿಗೆ ಮಾನ‌ ಮರ್ಯಾದೆ ಎನ್ನುವುದು ಇದೆಯಾ?: HDK ಕೆಂಡಾಮಂಡಲ
KARNATAKA

ಈ ಮುಖ್ಯಮಂತ್ರಿಗೆ ಮಾನ‌ ಮರ್ಯಾದೆ ಎನ್ನುವುದು ಇದೆಯಾ?: HDK ಕೆಂಡಾಮಂಡಲ

By kannadanewsnow0922/06/2025 3:40 PM

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಶನ್ ವ್ಯವಹಾರದ ಬಗ್ಗೆ 224 ಶಾಸಕರಿಗೂ ಗೊತ್ತಿರುವ ವಿಷಯವೇ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ಶಾಸಕರ ಹಣೆಬರಹವೋ ಏನೋ, ತಮ್ಮ ಕ್ಷೇತ್ರಗಳಿಗೆ ಸರ್ಕಾರದ ಯಾವುದೇ ಕಾರ್ಯಕ್ರಮ ತೆಗೆದುಕೊಂಡು ಹೋಗಬೇಕಾದರೆ ಪೇಮೆಂಟ್ ಆಗಲೇಬೇಕು. ಈ ಸರ್ಕಾರದಲ್ಲಿ ಇದೇ ನಡೆಯುತ್ತಿದೆ ಎಂದು ಆರೋಪಿಸಿದರು.

ಈ ಮುಖ್ಯಮಂತ್ರಿಗೆ ಮಾನ‌ ಮರ್ಯಾದೆ ಎನ್ನುವುದು ಇದೆಯಾ? ಇಂಥ ಭ್ರಷ್ಟನನ್ನು ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ. ಅಂತಹ ವ್ಯಕ್ತಿಯನ್ನು ಇನ್ನೂ ಸಂಪುಟದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಈ ಸರ್ಕಾರದಲ್ಲಿ ಭ್ರಷ್ಟಾಚಾರ, ಕಮೀಶನ್ ವ್ಯವಹಾರ ಅವ್ಯಾಹತವಾಗಿ ಸಾಗಿದೆ. ಅದಕ್ಕೆ ಕೊನೆ ಎಂಬುದೇ ಇಲ್ಲ. ಪ್ರತಿಯೊಬ್ಬ ಶಾಸಕರು ಇದರಿಂದ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ವಸತಿ ಇಲಾಖೆಯ ಕರ್ಮಕಾಂಡದ ಬಗ್ಗೆ ಬೀದಿ ಬೀದಿಯಲ್ಲಿ ಚರ್ಚೆ ಆಗುತ್ತಿದೆ. ಇವೆಲ್ಲವನ್ನು ಇಲಾಖೆಗಳು ಅಂತಾರಾ?ಇವರೆಲ್ಲಾ ಮಂತ್ರಿಗಳಾ? ಈ ವ್ಯಕ್ತಿಯನ್ನು ಬೇರೆ ಉಪ ಮುಖ್ಯಮಂತ್ರಿಆಡಬೇಕಿತ್ತಂತೆಂತೆ

ಹೆಚ್.ಕೆ‌. ಪಾಟೀಲ್ ಏನು ಮಾಡುತ್ತಿದ್ದರು?:

ಗಣಿಗಾರಿಕೆ ಬಗ್ಗೆ ತನಿಖೆ ಮಾಡುವಂತೆ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ‌. ಪಾಟೀಲ್ ಅವರು ಪತ್ರ ಬರೆದಿದ್ದಾರೆ. ಅವರು ಈ ಸರ್ಕಾರದಲ್ಲಿ ಎರಡು ವರ್ಷದಿಂದ ಸಚಿವರಾಗಿದ್ದಾರೆ. ಈಗ ಪತ್ರ ಬರೆದಿದ್ದಾರೆ. ಅವರು ಇಷ್ಟು ದಿನ ಏನು ಮಾಡುತ್ತಿದ್ದರು? 2015 – 16ರಲ್ಲಿ ತನಿಖೆ ನಡೆಸುವಂತೆ ಇದೇ ಹೆಚ್.ಕೆ. ಪಾಟೀಲ್ ಅವರೇ ಶಿಫಾರಸು ಮಾಡಿದ್ದರು. ಆ ವರದಿನಿಟ್ಟುಕೊಂಡು ಅವರು ದಿನವೂ ಪೂಜೆ ಮಾಡುತ್ತಿದ್ದಾರಾ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.

ಹೊಸ ದಾಖಲೆಗೆ ಸಿದ್ಧವಾಗ್ತಿದೆ KRS ಡ್ಯಾಂ’: ಸಂಪೂರ್ಣ ಭರ್ತಿಗೆ 5 ಅಡಿ ಬಾಕಿ | KRS Dam

BREAKING : ಬೆಂಗಳೂರಲ್ಲಿ ಕೃಷಿ ಹೊಂಡದಲ್ಲಿ ತಾಯಿ-ಮಗಳ ಮೃತದೇಹ ಪತ್ತೆ : ಪತಿಯೇ ಹತ್ಯೆಗೈದಿರುವ ಶಂಕೆ!

Share. Facebook Twitter LinkedIn WhatsApp Email

Related Posts

ಬೆಂಗಳೂರಿನ BTM ಲೇಔಟ್ ನಲ್ಲಿ ನವೀಕೃತ ಪ್ರಾಥಮಿಕ ಆರೋಗ್ಯ ಕೇಂದ್ರ ಲೋಕಾರ್ಪಣೆಗೊಳಿಸಿದ ಸಚಿವ ರಾಮಲಿಂಗಾರೆಡ್ಡಿ

22/06/2025 3:58 PM2 Mins Read

ಹೊಸ ದಾಖಲೆಗೆ ಸಿದ್ಧವಾಗ್ತಿದೆ KRS ಡ್ಯಾಂ’: ಸಂಪೂರ್ಣ ಭರ್ತಿಗೆ 5 ಅಡಿ ಬಾಕಿ | KRS Dam

22/06/2025 3:38 PM1 Min Read

BIG NEWS : ನನ್ನ ಕ್ಷೇತ್ರಕ್ಕೆ 17 ಕೋಟಿ ಅನುದಾನ ಬಂದಿರುವ ಕುರಿತು ಮಾಹಿತಿಯೇ ಇಲ್ಲ : ಬಿ.ಆರ್ ಪಾಟೀಲ್ ಮತ್ತೊಂದು ಆರೋಪ

22/06/2025 3:22 PM1 Min Read
Recent News

ಬೆಂಗಳೂರಿನ BTM ಲೇಔಟ್ ನಲ್ಲಿ ನವೀಕೃತ ಪ್ರಾಥಮಿಕ ಆರೋಗ್ಯ ಕೇಂದ್ರ ಲೋಕಾರ್ಪಣೆಗೊಳಿಸಿದ ಸಚಿವ ರಾಮಲಿಂಗಾರೆಡ್ಡಿ

22/06/2025 3:58 PM

ಈ ಮುಖ್ಯಮಂತ್ರಿಗೆ ಮಾನ‌ ಮರ್ಯಾದೆ ಎನ್ನುವುದು ಇದೆಯಾ?: HDK ಕೆಂಡಾಮಂಡಲ

22/06/2025 3:40 PM

ಹೊಸ ದಾಖಲೆಗೆ ಸಿದ್ಧವಾಗ್ತಿದೆ KRS ಡ್ಯಾಂ’: ಸಂಪೂರ್ಣ ಭರ್ತಿಗೆ 5 ಅಡಿ ಬಾಕಿ | KRS Dam

22/06/2025 3:38 PM

BREAKING: ಇರಾನ್ ಅಧ್ಯಕ್ಷರಿಗೆ ಪ್ರಧಾನಿ ಮೋದಿ ಕರೆ: ಉದ್ವಿಗ್ನತೆಯನ್ನು ಶಮನಗೊಳಿಸಲು ಪುನರುಚ್ಚಾರ | Israel-Iran Conflict

22/06/2025 3:31 PM
State News
KARNATAKA

ಬೆಂಗಳೂರಿನ BTM ಲೇಔಟ್ ನಲ್ಲಿ ನವೀಕೃತ ಪ್ರಾಥಮಿಕ ಆರೋಗ್ಯ ಕೇಂದ್ರ ಲೋಕಾರ್ಪಣೆಗೊಳಿಸಿದ ಸಚಿವ ರಾಮಲಿಂಗಾರೆಡ್ಡಿ

By kannadanewsnow0922/06/2025 3:58 PM KARNATAKA 2 Mins Read

ಬೆಂಗಳೂರು: ನಗರದ ಬಿ.ಟಿ.ಎಂ ಲೇಔಟ್ ವ್ಯಾಪ್ತಿಯ ಜನತೆಗೆ ನವೀಕೃತ ಪ್ರಾಥಮಿಕ ಆರೋಗ್ಯ ಕೇಂದ್ರ‌ವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ…

ಈ ಮುಖ್ಯಮಂತ್ರಿಗೆ ಮಾನ‌ ಮರ್ಯಾದೆ ಎನ್ನುವುದು ಇದೆಯಾ?: HDK ಕೆಂಡಾಮಂಡಲ

22/06/2025 3:40 PM

ಹೊಸ ದಾಖಲೆಗೆ ಸಿದ್ಧವಾಗ್ತಿದೆ KRS ಡ್ಯಾಂ’: ಸಂಪೂರ್ಣ ಭರ್ತಿಗೆ 5 ಅಡಿ ಬಾಕಿ | KRS Dam

22/06/2025 3:38 PM

BIG NEWS : ನನ್ನ ಕ್ಷೇತ್ರಕ್ಕೆ 17 ಕೋಟಿ ಅನುದಾನ ಬಂದಿರುವ ಕುರಿತು ಮಾಹಿತಿಯೇ ಇಲ್ಲ : ಬಿ.ಆರ್ ಪಾಟೀಲ್ ಮತ್ತೊಂದು ಆರೋಪ

22/06/2025 3:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.