ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಇ-ಹಾಜರಾತಿ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಪ್ರಸಕ್ತ ಶೈಕ್ಷಣಿ ಸಾಲಿನಿಂದಲೇ ಇ-ಹಾಜರಾತಿ ಕಡ್ಡಾಯ ಜಾರಿಗೆ ಆದೇಶ ಮಾಡಿದೆ. ಇ-ಹಾಜರಾತಿಯು ಪ್ರತಿಯೊಬ್ಬ ವಿದ್ಯಾರ್ಥಿಯು ಶಾಲೆಗೆ ಬರುವುದನ್ನು ಖಾತರಿಪಡಿಸಲಿದೆ. ಇದರಿಂದ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಸಿಗಲಿ ಅಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಸರ್ಕಾರಿ ಹಾಗೂ ಸರ್ಕಾರದ ಅನುದಾನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಇ-ಹಾಜರಾತಿ ಕಡ್ಡಾಯಗೊಳಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಯೋಜನೆ ಅನುಷ್ಠಾನಗೊಳಿಸಲು ಅಗತ್ಯವಾದ ಕೃತಕ ಬುದ್ಧಿಮತ್ತೆ ಆಧಾರಿತ ಮೊಬೈಲ್ ಹಾಗೂ ಇತರೆ ಪರಿಕರಗಳನ್ನು ರಾಜ್ಯದ 52,686 ಶಾಲೆಗಳಲ್ಲಿ ಅಳವಡಿಸಲು ₹5 ಕೋಟಿ ಅನುದಾನ ನೀಡಲಾಗಿದೆ.
ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಸರ್ಕಾರಿ ಹಾಗೂ ಸರ್ಕಾರದ ಅನುದಾನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಇ-ಹಾಜರಾತಿ ಕಡ್ಡಾಯಗೊಳಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಯೋಜನೆ ಅನುಷ್ಠಾನಗೊಳಿಸಲು ಅಗತ್ಯವಾದ ಕೃತಕ ಬುದ್ಧಿಮತ್ತೆ ಆಧಾರಿತ ಮೊಬೈಲ್ ಹಾಗೂ ಇತರೆ ಪರಿಕರಗಳನ್ನು ರಾಜ್ಯದ 52,686 ಶಾಲೆಗಳಲ್ಲಿ… pic.twitter.com/9uG5O8mwiN
— DIPR Karnataka (@KarnatakaVarthe) June 23, 2025
BREAKING: ಐಶ್ವರ್ಯಗೌಡ ನನಗೆ ಪರಿಚಯವೂ ಇಲ್ಲ, ಅವರೊಂದಿಗೆ ಯಾವುದೇ ವ್ಯವಹಾರವೂ ಇಲ್ಲ: ಡಿ.ಕೆ ಸುರೇಶ್ ಸ್ಪಷ್ಟನೆ
BREAKING : 2 ದಿನದಲ್ಲಿ ರಾಜೀನಾಮೆ ಕೊಡಬಹುದು: ಶಾಸಕ ರಾಜು ಕಾಗೆ ಎಚ್ಚರಿಕೆಗೆ CM ಸಿದ್ದರಾಮಯ್ಯ ಹೇಳಿದ್ದೇನು?