Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ‘ನಕಲಿ ದಾಖಲೆ ಸೃಷ್ಠಿ’ಸಿದ ಆರೋಪ: ಬರೋಬ್ಬರಿ 14 ಮಂದಿ ವಿರುದ್ಧ ‘FIR’ ದಾಖಲು

13/11/2025 9:40 AM

ಬಿಹಾರದಲ್ಲಿ NDA ಮತ್ತು ಮಹಾಘಟಬಂಧನ್ ನಡುವೆ ತೀವ್ರ ಪೈಪೋಟಿ ಇರಲಿದೆ : ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ | Exit pole

13/11/2025 9:39 AM

BIG NEWS : ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 310 ಪ್ರಾಂಶುಪಾಲರ ಹುದ್ದೆಗಳ ನೇರ ನೇಮಕಾತಿ : ಸರ್ಕಾರದಿಂದ ಮಹತ್ವದ ಆದೇಶ

13/11/2025 9:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ನೀಟ್’ನಲ್ಲಿ ರ್ಯಾಂಕ್ ಪಡೆಯದಿದ್ದಕ್ಕೆ ಸ್ವಂತ ಮಗಳನ್ನೇ ಕೊಂದ ಕ್ರೂರ ‘ತಂದೆ’
INDIA

SHOCKING : ನೀಟ್’ನಲ್ಲಿ ರ್ಯಾಂಕ್ ಪಡೆಯದಿದ್ದಕ್ಕೆ ಸ್ವಂತ ಮಗಳನ್ನೇ ಕೊಂದ ಕ್ರೂರ ‘ತಂದೆ’

By KannadaNewsNow24/06/2025 8:59 AM

ಸಾಂಗ್ಲಿ : ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್’ನಲ್ಲಿ ಕಡಿಮೆ ಅಂಕಗಳನ್ನ ಪಡೆದಿದ್ದಕ್ಕೆ ಕೋಪಗೊಂಡ ತಂದೆ ಮಗಳನ್ನ ಹಿಗ್ಗಾಮುಗ್ಗಾ ತಳಿಸಿ ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ.

ತಂದೆ ಕೋಪದಲ್ಲಿ ಮಗಳ ಮೇಲೆ ಕೋಲಿನಿಂದ ಹಲ್ಲೆ ನಡೆಸಿದ್ದು, ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದಾಳೆ. ಬಳಿಕ ಮಗಳನ್ನ ಹೊಡೆಯುವುದನ್ನ ನಿಲ್ಲಿಸಿದ ತಂದೆ ಯೋಗ ದಿನದ ಕಾರ್ಯಕ್ರಮಕ್ಕೆ ಹೋಗಿದ್ದು, ಬಾಲಕಿ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಡೆದ ಈ ಕ್ರೂರ ಘಟನೆ ನಡೆದಿದ್ದು, ಮೃತಳ ತಂದೆಯನ್ನ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಶಾಲೆಯ ಪ್ರಾಂಶುಪಾಲನಾಗಿ ಕೆಲಸ ಮಾಡುತ್ತಿದ್ದ ಎಂಬುದು ಗಮನಾರ್ಹ .

ಕಡಿಮೆ ರ್ಯಾಂಕ್ ಪಡೆದಿದ್ದಕ್ಕೆ ಕ್ರೂರ ದಾಳಿ.!
ಸಾಂಗ್ಲಿ ಜಿಲ್ಲೆಯ ಧೋಂಡಿರಾಮ್ ಭೋಸಲೆ ಶಾಲೆಯೊಂದರ ಪ್ರಾಂಶುಪಾಲರಾಗಿ ಕೆಲಸ ಮಾಡುತ್ತಿರುವ ಧೋಂಡಿರಾಮ್ ಭೋಸಲೆ ಎನ್ನುವವರ ಮಗಳು 12ನೇ ತರಗತಿ ಪೂರ್ಣಗೊಳಿಸಿದ್ದಾಳೆ. ಇತ್ತೀಚೆಗೆ ಆಕೆ ನೀಟ್ ಪರೀಕ್ಷೆ ಬರೆದಿದ್ದು, ಆದರೆ, ಕಡಿಮೆ ಅಂಕಗಳನ್ನು ಗಳಿಸಿದ್ದರಿಂದ ಸೀಟು ಸಿಕ್ಕಿಲ್ಲ. ಇದರಿಂದಾಗಿ, ಧೋಂಡಿರಾಮ್ ತುಂಬಾ ಕೋಪಗೊಂಡಿದ್ದರು. ತನ್ನ ಮಗಳನ್ನು ಕೋಲಿನಿಂದ ತೀವ್ರವಾಗಿ ಥಳಿಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಮಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು, ತನ್ನ ಶಾಲೆಯಲ್ಲಿ ನಡೆದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದಾನೆ. ಆತ ಮನೆಗೆ ಹಿಂದಿರುಗಿದಾಗ, ತನ್ನ ಮಗಳು ಪ್ರಜ್ಞಾಹೀನಳಾಗಿ ಬಿದ್ದಿರುವುದನ್ನ ಕಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಬಾಲಕಿ ಈಗಾಗಲೇ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ದೃಢಪಡಿಸಿದರು. ಪೊಲೀಸರು ಧೋಂಡಿರಾಮ್ ಭೋಸಲೆಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

ಬಿಹಾರದಲ್ಲಿ NDA ಮತ್ತು ಮಹಾಘಟಬಂಧನ್ ನಡುವೆ ತೀವ್ರ ಪೈಪೋಟಿ ಇರಲಿದೆ : ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ | Exit pole

13/11/2025 9:39 AM1 Min Read

BIG NEWS : ದೆಹಲಿ `ಕೆಂಪುಕೋಟೆ’ ಕಾರು ಸ್ಪೋಟಕ್ಕೂ ಮುನ್ನ ಜ್ಯೋತಿಷಿಯೊಬ್ಬರ ಭವಿಷ್ಯ ವಾಣಿ ವೈರಲ್ : ಸಂಚಲನ ಸೃಷ್ಟಿಸಿದ ಪೋಸ್ಟ್.!

13/11/2025 9:28 AM1 Min Read
Explosion in a car near the Red Fort in Delhi

ದೆಹಲಿ ಕಾರು ಸ್ಫೋಟ: ಉಮರ್ ಮತ್ತು ಇತರ ಭಯೋತ್ಪಾದಕರು ಟರ್ಕಿಯ ಹ್ಯಾಂಡ್ಲರ್ ‘ಯುಕಾಸಾ’ ಜೊತೆ ಸಂಪರ್ಕದಲ್ಲಿದ್ದರು : ಮೂಲಗಳು

13/11/2025 9:13 AM1 Min Read
Recent News

ಬೆಂಗಳೂರಲ್ಲಿ ‘ನಕಲಿ ದಾಖಲೆ ಸೃಷ್ಠಿ’ಸಿದ ಆರೋಪ: ಬರೋಬ್ಬರಿ 14 ಮಂದಿ ವಿರುದ್ಧ ‘FIR’ ದಾಖಲು

13/11/2025 9:40 AM

ಬಿಹಾರದಲ್ಲಿ NDA ಮತ್ತು ಮಹಾಘಟಬಂಧನ್ ನಡುವೆ ತೀವ್ರ ಪೈಪೋಟಿ ಇರಲಿದೆ : ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ | Exit pole

13/11/2025 9:39 AM

BIG NEWS : ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 310 ಪ್ರಾಂಶುಪಾಲರ ಹುದ್ದೆಗಳ ನೇರ ನೇಮಕಾತಿ : ಸರ್ಕಾರದಿಂದ ಮಹತ್ವದ ಆದೇಶ

13/11/2025 9:39 AM

BIG NEWS : ದೆಹಲಿ `ಕೆಂಪುಕೋಟೆ’ ಕಾರು ಸ್ಪೋಟಕ್ಕೂ ಮುನ್ನ ಜ್ಯೋತಿಷಿಯೊಬ್ಬರ ಭವಿಷ್ಯ ವಾಣಿ ವೈರಲ್ : ಸಂಚಲನ ಸೃಷ್ಟಿಸಿದ ಪೋಸ್ಟ್.!

13/11/2025 9:28 AM
State News
KARNATAKA

ಬೆಂಗಳೂರಲ್ಲಿ ‘ನಕಲಿ ದಾಖಲೆ ಸೃಷ್ಠಿ’ಸಿದ ಆರೋಪ: ಬರೋಬ್ಬರಿ 14 ಮಂದಿ ವಿರುದ್ಧ ‘FIR’ ದಾಖಲು

By kannadanewsnow0913/11/2025 9:40 AM KARNATAKA 2 Mins Read

ಬೆಂಗಳೂರು: ನಗರದಲ್ಲಿ ಕೋಟ್ಯಂತರ ರೂಪಾಯಿ ಬೆಲೆಬಾಳುವ ಸುಮಾರು 12 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ ಯತ್ನಿಸಿದ…

BIG NEWS : ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 310 ಪ್ರಾಂಶುಪಾಲರ ಹುದ್ದೆಗಳ ನೇರ ನೇಮಕಾತಿ : ಸರ್ಕಾರದಿಂದ ಮಹತ್ವದ ಆದೇಶ

13/11/2025 9:39 AM

ಗಮನಿಸಿ : ಪ್ರತಿದಿನ ಈ ಆಹಾರಗಳನ್ನು ಸೇವಿಸಿದ್ರೆ `ಕ್ಯಾನ್ಸರ್’ ಅಪಾಯ ಕಡಿಮೆ | Anti-Cancer Foods

13/11/2025 9:16 AM

ALERT : ಮನೆಯಲ್ಲಿ ಒಬ್ಬಂಟಿಯಾಗಿರುವಾಗ `ಹೃದಯಾಘಾತ’ದ್ರೆ ತಪ್ಪದೇ ಈ ರೀತಿ ಮಾಡಿ ನಿಮ್ಮ ಜೀವ ಉಳಿಸಿಕೊಳ್ಳಿ.!

13/11/2025 9:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.