Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗಿಗಳೇ ಗಮನಿಸಿ : ಪ್ರತಿ ತಿಂಗಳು ನಿಮ್ಮ ಸಂಬಳದಿಂದ `PF’ ಕಡಿತಗೊಂಡರೆ ಸಿಗಲಿವೆ ಈ 7 ಪ್ರಯೋಜನಗಳು.!

26/06/2025 1:42 PM

BIG NEWS : ರಾಜ್ಯ ಬಿಜೆಪಿಯಲ್ಲಿ ಅಸಮಾಧಾನಿತ ನಾಯಕರಿಂದ ಸಾಲು, ಸಾಲು ಸಭೆ : ವರಿಷ್ಠರ ಭೇಟಿಗೆ ನಿರ್ಧಾರ

26/06/2025 1:33 PM

ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಗೆ ಯಶಸ್ವಿ ಹರ್ನಿಯಾ ಶಸ್ತ್ರಚಿಕಿತ್ಸೆ | Surya Kumar yadav

26/06/2025 1:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಬಿಜೆಪಿಯಲ್ಲಿ ಅಸಮಾಧಾನಿತ ನಾಯಕರಿಂದ ಸಾಲು, ಸಾಲು ಸಭೆ : ವರಿಷ್ಠರ ಭೇಟಿಗೆ ನಿರ್ಧಾರ
KARNATAKA

BIG NEWS : ರಾಜ್ಯ ಬಿಜೆಪಿಯಲ್ಲಿ ಅಸಮಾಧಾನಿತ ನಾಯಕರಿಂದ ಸಾಲು, ಸಾಲು ಸಭೆ : ವರಿಷ್ಠರ ಭೇಟಿಗೆ ನಿರ್ಧಾರ

By kannadanewsnow0526/06/2025 1:33 PM

ಬೆಂಗಳೂರು : ಒಂದು ಕಡೆ ರಾಜ್ಯ ಕಾಂಗ್ರೆಸ್ ಪಕ್ಷದ ಕೆಲವು ನಾಯಕರೇ ನವೆಂಬರ್ ತಿಂಗಳಿನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇದರ ಮಧ್ಯ ಬಿಜೆಪಿಯಲ್ಲೂ ಅಸಮಾಧಾನದ ಹೊಗೆ ಆಡುತ್ತಿರುವುದು, ಅಲ್ಲದೆ ಜುಲೈ 2ನೇ ವಾರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಹೊಸ ಅಧ್ಯಕ್ಷರ ನೇಮಕ ಮಾಡುವ ಸಾಧ್ಯತೆ ಇದೆ. ಈ ವಿಚಾರವಾಗಿ ಬಿಜೆಪಿ ರೆಬೆಲ್ ಟೀಮ್ ಫುಲ್ ಆಕ್ಟಿವ್ ಆಗಿದ್ದು ಬೆಂಗಳೂರಿನಲ್ಲಿ ಸಾಲು ಸಾಲು ಸಭೆ ನಡೆಸುತ್ತಿದೆ.

ಹೌದು ಬಿಜೆಪಿಯಲ್ಲಿ ಅಸಮಾಧಾನಿ ತರ ತಂಡ ಫುಲ್ ಆಕ್ಟಿವ್ ಆಗಿದ್ದು, ಸಾಲು ಸಾಲು ಸಭೆ ಮಾಡುತ್ತಿದೆ. ಬೆಂಗಳೂರಿನಲ್ಲಿ ಅತೃಪ್ತರ ತಂಡ ಮತ್ತೆ ಸಾಲು ಸಾಲು ಸಭೆ ನಡೆಸಿದೆ. ಮಾಜಿ ಸಂಸದ ಜಿಎಂ ಸಿದ್ದೇಶ್ವರ್ ನಿವಾಸದಲ್ಲಿ ಸಭೆ ನಡೆಸುತ್ತಿದೆ. ಬಿಜೆಪಿ ಶಾಸಕರಾದ ರಮೇಶ್ ಜಾರಕಿಹೊಳಿ, ಬಿಪಿ ಹರೀಶ್ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಸೇರಿದಂತೆ ಹಲವು ನಾಯಕರು ಈ ಒಂದು ಸಭೆಯಲ್ಲಿ ಭಾಗಿಯಾಗಿದ್ದಾರೆ. ವಿಜಯೇಂದ್ರ ವಿರುದ್ಧ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ನಿಲ್ಲುವಂತೆ ಕಾಣುತ್ತಿಲ್ಲ. ಆಂತರಿಕ ಬೆಳವಣಿಗೆ ಬಿಜೆಪಿಯಲ್ಲಿ ನಾನಾ ರೀತಿಯಾಗಿ ಲೆಕ್ಕಾಚಾರ ಹಾಕಲಾಗುತ್ತಿದೆ. ಅಸಮಾಧಾನಿತರಿಂದ ಹೈಕಮಾಂಡ್ ಭೇಟಿಗೆ ಪ್ರಯತ್ನಿಸಲಾಗುತ್ತಿದೆ. ಜುಲೈ 2ನೇ ವಾರದಲ್ಲಿ ಈ ಒಂದು ತಂಡ ದೆಹಲಿ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಬಿಜೆಪಿ ಹೈಕಮಾಂಡ್ ನಾಯಕರು ಬೇಟಿಗೆ ಈ ಒಂದು ಸಮಾಧಾನ ಮಾಡಿದೆ ವರಿಷ್ಠರ ಜೊತೆ ಸಮಯ ಕೇಳಿ ದೆಹಲಿಗೆ ತೆರಳೋಕೆ ನಿರ್ಧರಿಸಿ ದಾರೆಂದು ತಿಳಿದು ಬಂದಿದೆ.

ಇನ್ನು ಇದೇ ವಿಚಾರವಾಗಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರು ಹೊರಗಿದ್ದಾರೆ. ಇನ್ನು ಕೆಲವರು ಸಣ್ಣ ಪುಟ್ಟ ಅಭಿಪ್ರಾಯ ತಿಳಿಸಿದ್ದಾರೆ. ಅಂತಹ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಎಲ್ಲವೂ ಸರಿ ಹೋಗುತ್ತದೆ ಯಾವುದೇ ರೀತಿಯಾಗಿ ಆತಂಕ ಪಡಬೇಕಾಗಿಲ್ಲ ಎಂದು ಬೆಂಗಳೂರಿನಲ್ಲಿ ಬಿವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

GOOD NEWS : ಇನ್ಮುಂದೆ 15 ದಿನಗಳಲ್ಲಿ ಮನೆಗೆ ಬರಲಿದೆ `ಮತದಾರರ ಗುರುತಿನ ಚೀಟಿ’ : ಆನ್ ಲೈನ್ ನಲ್ಲಿ ಈ ರೀತಿ ಅರ್ಜಿ ಸಲ್ಲಿಸಿ

26/06/2025 1:31 PM2 Mins Read

BREAKING : 6 ತಿಂಗಳ ಸಂಬಳ ನೀಡದ್ದಕ್ಕೆ ಕಚೇರಿಯಲ್ಲಿಯೇ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ನೌಕರ!

26/06/2025 1:29 PM1 Min Read

BIG NEWS : `ಡ್ರಗ್ಸ್ ಮಾರಾಟ, ಸೇವನೆ’ ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿ : ಸಾರ್ವಜನಿಕರಿಗೆ `CM ಸಿದ್ದರಾಮಯ್ಯ’ ಮನವಿ

26/06/2025 1:21 PM1 Min Read
Recent News

ಉದ್ಯೋಗಿಗಳೇ ಗಮನಿಸಿ : ಪ್ರತಿ ತಿಂಗಳು ನಿಮ್ಮ ಸಂಬಳದಿಂದ `PF’ ಕಡಿತಗೊಂಡರೆ ಸಿಗಲಿವೆ ಈ 7 ಪ್ರಯೋಜನಗಳು.!

26/06/2025 1:42 PM

BIG NEWS : ರಾಜ್ಯ ಬಿಜೆಪಿಯಲ್ಲಿ ಅಸಮಾಧಾನಿತ ನಾಯಕರಿಂದ ಸಾಲು, ಸಾಲು ಸಭೆ : ವರಿಷ್ಠರ ಭೇಟಿಗೆ ನಿರ್ಧಾರ

26/06/2025 1:33 PM

ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಗೆ ಯಶಸ್ವಿ ಹರ್ನಿಯಾ ಶಸ್ತ್ರಚಿಕಿತ್ಸೆ | Surya Kumar yadav

26/06/2025 1:31 PM

GOOD NEWS : ಇನ್ಮುಂದೆ 15 ದಿನಗಳಲ್ಲಿ ಮನೆಗೆ ಬರಲಿದೆ `ಮತದಾರರ ಗುರುತಿನ ಚೀಟಿ’ : ಆನ್ ಲೈನ್ ನಲ್ಲಿ ಈ ರೀತಿ ಅರ್ಜಿ ಸಲ್ಲಿಸಿ

26/06/2025 1:31 PM
State News
KARNATAKA

BIG NEWS : ರಾಜ್ಯ ಬಿಜೆಪಿಯಲ್ಲಿ ಅಸಮಾಧಾನಿತ ನಾಯಕರಿಂದ ಸಾಲು, ಸಾಲು ಸಭೆ : ವರಿಷ್ಠರ ಭೇಟಿಗೆ ನಿರ್ಧಾರ

By kannadanewsnow0526/06/2025 1:33 PM KARNATAKA 1 Min Read

ಬೆಂಗಳೂರು : ಒಂದು ಕಡೆ ರಾಜ್ಯ ಕಾಂಗ್ರೆಸ್ ಪಕ್ಷದ ಕೆಲವು ನಾಯಕರೇ ನವೆಂಬರ್ ತಿಂಗಳಿನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ…

GOOD NEWS : ಇನ್ಮುಂದೆ 15 ದಿನಗಳಲ್ಲಿ ಮನೆಗೆ ಬರಲಿದೆ `ಮತದಾರರ ಗುರುತಿನ ಚೀಟಿ’ : ಆನ್ ಲೈನ್ ನಲ್ಲಿ ಈ ರೀತಿ ಅರ್ಜಿ ಸಲ್ಲಿಸಿ

26/06/2025 1:31 PM

BREAKING : 6 ತಿಂಗಳ ಸಂಬಳ ನೀಡದ್ದಕ್ಕೆ ಕಚೇರಿಯಲ್ಲಿಯೇ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ನೌಕರ!

26/06/2025 1:29 PM

BIG NEWS : `ಡ್ರಗ್ಸ್ ಮಾರಾಟ, ಸೇವನೆ’ ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿ : ಸಾರ್ವಜನಿಕರಿಗೆ `CM ಸಿದ್ದರಾಮಯ್ಯ’ ಮನವಿ

26/06/2025 1:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.