Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 5000 ಕಿ.ಮೀ ರೇಂಜ್ ನ ‘ಅಗ್ನಿ-5 ಕ್ಷಿಪಣಿ’ ಪರೀಕ್ಷಾರ್ಥ ಉಡಾವಣೆ ಯಶಸ್ವಿ ಪರೀಕ್ಷೆ | WATCH VIDEO

21/08/2025 8:20 AM

ಬೆಂಗಳೂರಲ್ಲಿ `POP’ ಗಣೇಶ ತಯಾರಿ, ಮಾರಾಟ ಮಾಡಿದ್ರೆ ಕ್ರಿಮಿನಲ್ ಕೇಸ್ : `BBMP’ಯಿಂದ ಮಾರ್ಗಸೂಚಿ ಬಿಡುಗಡೆ

21/08/2025 8:15 AM

SHOCKING : ಆಂಧ್ರಪ್ರದೇಶದಲ್ಲಿ ಘೋರ ದುರಂತ : ಕೆರೆಯಲ್ಲಿ ಮುಳುಗಿ 6 ಶಾಲಾ ವಿದ್ಯಾರ್ಥಿಗಳು ಸಾವು.!

21/08/2025 8:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜು.1ರಿಂದ ಬೆಸ್ಕಾಂ ವ್ಯಾಪ್ತಿಯ ಪ್ರದೇಶಗಳಲ್ಲಿ ಹೊಸ, ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಅಳವಡಿಕೆ
KARNATAKA

ಜು.1ರಿಂದ ಬೆಸ್ಕಾಂ ವ್ಯಾಪ್ತಿಯ ಪ್ರದೇಶಗಳಲ್ಲಿ ಹೊಸ, ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಅಳವಡಿಕೆ

By kannadanewsnow0927/06/2025 4:21 PM

ಬೆಂಗಳೂರು : ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಆದೇಶದಂತೆ ಬೆಸ್ಕಾಂ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ 2025 ರ ಜುಲೈ 1 ರಿಂದ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಸ್ಮಾರ್ಟ್ ಮೀಟರ್‌ ಅಳವಡಿಸಬೇಕಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯಗೊಳಿಸಿ ಬೆಸ್ಕಾಂ ಆದೇಶ ಹೊರಡಿಸಿದೆ.

ಬೆಸ್ಕಾಂ ವ್ಯಾಪ್ತಿಯ ಬೆಂಗಳೂರು ನಗರ ಸೇರಿದಂತೆ ಎಲ್ಲಾ ನಗರ ಪ್ರದೇಶಗಳಲ್ಲಿ 2025ರ ಫೆಬ್ರವರಿ 15ರಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಆರಂಭಗೊಂಡಿದ್ದು, ಈಗ ಬೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಿಗು ಕೂಡಾ ಯೋಜನೆ ವಿಸ್ತರಿಸಲಾಗಿದೆ. ಹೊಸ ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕಗಳಿಗೆ ಗ್ರಾಹಕರು ಅರ್ಜಿ ಸಲ್ಲಿಸಿ, ಬೆಸ್ಕಾಂನ ನೋಂದಾಯಿತ ಮಳಿಗೆಗಳಿಂದ ಸ್ಮಾರ್ಟ್‌ ಮೀಟರ್‌ಗಳನ್ನು ಖರೀದಿಸಿ ವಿದ್ಯುತ್ ಸಂಪರ್ಕ ಪಡೆಯಬಹುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಸ್ಮಾರ್ಟ್ ಮೀಟರ್ ಅಳವಡಿಕೆ ಕುರಿತು 2024ರ ಮಾರ್ಚ್ 06 ರಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮಾರ್ಗಸೂಚಿ ಹೊರಡಿಸಿತ್ತು. ಅದರಂತೆ, ಹಂತ ಹಂತವಾಗಿ ಸ್ಮಾರ್ಟ್ ಮೀಟರ್ ಅಳವಡಿಕೆ ಹಾಗೂ ಬದಲಾವಣೆ ಕಾರ್ಯ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಸ್ಮಾರ್ಟ್‌ ಮೀಟರ್‌ ವೈಶಿಷ್ಟ್ಯ

ಹಳೆಯ ಮಾದರಿಯ ಮೀಟರ್‌ಗಳಿಗಿಂತ ವಿಶಿಷ್ಟವಾಗಿರುವ ಸ್ಮಾರ್ಟ್‌ ಮೀಟರ್‌ಗಳು ಜಿಪಿಆರ್‌ಎಸ್‌/ಆರ್ ಎಫ್ ಆಧಾರಿತ ಸಂವಹನ ಡೇಟಾ ಸಂಗ್ರಹಣೆಗೆ ಸರ್ವರ್ ಹಾಗೂ ಕ್ಲೌಡ್ ಸಂಪರ್ಕ ಹೊಂದಿರುತ್ತದೆ. ಅಡ್ವಾನ್ಸ್‌ಡ್ ಮೀಟರಿಂಗ್ ಇನ್ಫ್ರಾಸ್ಟ್ರಕ್ಚರ್ (ಎಎಂಐ) ತಂತ್ರಜ್ಞಾನದ ಸ್ಮಾರ್ಟ್‌ ಮೀಟರ್‌ಗಳು ವಿದ್ಯುತ್ ಬಳಕೆ ಮಾಹಿತಿಯನ್ನು ಸಂಗ್ರಹಿಸುವ ಮೂಲಕ ಗ್ರಾಹಕರು ಹಾಗೂ ಬೆಸ್ಕಾಂ ನಡುವೆ ನೇರ ಸಂಪರ್ಕ ಕಲ್ಪಿಸಲಿದೆ. ಮೊಬೈಲ್ ಅಪ್ಲಿಕೇಶನ್ ಮೂಲಕ ನೈಜ ಸಮಯದ ವಿದ್ಯುತ್ ಬಳಕೆ, ವೊಲ್ಟೇಜ್, ಪವರ್ ಫ್ಯಾಕ್ಟರ್ ಮಾಹಿತಿ ಹಾಗೂ ರೀಚಾರ್ಜ್ ಸೌಲಭ್ಯ ಪಡೆಯಬಹುದಾಗಿದೆ. ಮುಂಚಿತವಾಗಿ ಹಣ ಪಾವತಿಸಿ ತಮ್ಮ ಆಯ್ಕೆಯ ದಿನಗಳ ಅವಧಿಗೆ ರಿಜಾರ್ಜ್‌ ಮಾಡಿಕೊಳ್ಳಬಹುದು. ಒಂದು ವೇಳೆ ವಿದ್ಯುತ್ ಕಡಿತಗೊಂಡರೆ ಗ್ರಾಹಕರು ಬಿಲ್ ಪಾವತಿಸಿದ ತಕ್ಷಣ ವಿದ್ಯುತ್ ಸಂಪರ್ಕ ಪಡೆದುಕೊಳ್ಳಬಹುದಾಗಿದೆ.

ಕೋರ್ಟ್ ತಡೆಯಾಜ್ಞೆ ನಡುವೆ ದಲಿತರ ಭೂಮಿ ತೆರವಿಗೆ ಯತ್ನ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

SHOCKING : ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ : ಮೂವರು ವಿದ್ಯಾರ್ಥಿಗಳು ಅರೆಸ್ಟ್.!

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ `POP’ ಗಣೇಶ ತಯಾರಿ, ಮಾರಾಟ ಮಾಡಿದ್ರೆ ಕ್ರಿಮಿನಲ್ ಕೇಸ್ : `BBMP’ಯಿಂದ ಮಾರ್ಗಸೂಚಿ ಬಿಡುಗಡೆ

21/08/2025 8:15 AM3 Mins Read

ಕೇಂದ್ರ ಸರ್ಕಾರದಿಂದ `ಕನ್ನಡಿಗರಿಗೆ’ ಗುಡ್ ನ್ಯೂಸ್ : ಇನ್ಮುಂದೆ `ಕನ್ನಡದಲ್ಲೂ ರೈಲ್ವೆ ನೇಮಕಾತಿ’ ಪರೀಕ್ಷೆ.!

21/08/2025 7:24 AM1 Min Read

BIG NEWS : ರಾಜ್ಯದಲ್ಲಿ `ಗೌರಿ-ಗಣೇಶ ಹಬ್ಬ’ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

21/08/2025 7:08 AM2 Mins Read
Recent News

BREAKING : 5000 ಕಿ.ಮೀ ರೇಂಜ್ ನ ‘ಅಗ್ನಿ-5 ಕ್ಷಿಪಣಿ’ ಪರೀಕ್ಷಾರ್ಥ ಉಡಾವಣೆ ಯಶಸ್ವಿ ಪರೀಕ್ಷೆ | WATCH VIDEO

21/08/2025 8:20 AM

ಬೆಂಗಳೂರಲ್ಲಿ `POP’ ಗಣೇಶ ತಯಾರಿ, ಮಾರಾಟ ಮಾಡಿದ್ರೆ ಕ್ರಿಮಿನಲ್ ಕೇಸ್ : `BBMP’ಯಿಂದ ಮಾರ್ಗಸೂಚಿ ಬಿಡುಗಡೆ

21/08/2025 8:15 AM

SHOCKING : ಆಂಧ್ರಪ್ರದೇಶದಲ್ಲಿ ಘೋರ ದುರಂತ : ಕೆರೆಯಲ್ಲಿ ಮುಳುಗಿ 6 ಶಾಲಾ ವಿದ್ಯಾರ್ಥಿಗಳು ಸಾವು.!

21/08/2025 8:06 AM

BREAKING : ದೆಹಲಿಯ ಹಲವು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಕರೆ |Bomb Threat

21/08/2025 8:00 AM
State News
KARNATAKA

ಬೆಂಗಳೂರಲ್ಲಿ `POP’ ಗಣೇಶ ತಯಾರಿ, ಮಾರಾಟ ಮಾಡಿದ್ರೆ ಕ್ರಿಮಿನಲ್ ಕೇಸ್ : `BBMP’ಯಿಂದ ಮಾರ್ಗಸೂಚಿ ಬಿಡುಗಡೆ

By kannadanewsnow5721/08/2025 8:15 AM KARNATAKA 3 Mins Read

ಬೆಂಗಳೂರು: 2025ನೇ ಸಾಲಿನ ಗೌರಿ-ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ, ಗಣೇಶ ಮೂರ್ತಿಗಳ ತಯಾರಿಕೆ ಪ್ರಾರಂಭವಾಗಿದ್ದು, ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ…

ಕೇಂದ್ರ ಸರ್ಕಾರದಿಂದ `ಕನ್ನಡಿಗರಿಗೆ’ ಗುಡ್ ನ್ಯೂಸ್ : ಇನ್ಮುಂದೆ `ಕನ್ನಡದಲ್ಲೂ ರೈಲ್ವೆ ನೇಮಕಾತಿ’ ಪರೀಕ್ಷೆ.!

21/08/2025 7:24 AM

BIG NEWS : ರಾಜ್ಯದಲ್ಲಿ `ಗೌರಿ-ಗಣೇಶ ಹಬ್ಬ’ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

21/08/2025 7:08 AM

`BSNL’ ಗ್ರಾಹಕರಿಗೆ ಗುಡ್ ನ್ಯೂಸ್ : 1 ರೂ.ಗೆ ‘ಫ್ರೀಡಂ ಪ್ಲಾನ್’ 4ಜಿ ಸೇವೆ

21/08/2025 6:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.