Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG UPDATE : ಅರಣ್ಯದಲ್ಲಿ 5 ಹುಲಿಗಳ ಸಾವು ಕೇಸ್ : ಮತ್ತೋರ್ವ ಆರೋಪಿ ಅರೆಸ್ಟ್ ಬಂಧಿತರ ಸಂಖ್ಯೆ 3ಕ್ಕೆ ಏರಿಕೆ

28/06/2025 12:07 PM

BREAKING: ಬಾಂಗ್ಲಾದ ಭೂ ಮಾರ್ಗಗಳ ಮೂಲಕ ಸೆಣಬು ಮತ್ತು ಇತರ ವಸ್ತುಗಳ ಆಮದನ್ನು ನಿಷೇಧಿಸಿದ ಭಾರತ

28/06/2025 12:03 PM

BIG NEWS : ‘RSS’ ತನ್ನ ದೇಶದ್ರೋಹ ನಡವಳಿಕೆಗೆ ಕಡಿವಾಣ ಹಾಕಲಿ : ಸಚಿವ ಎಚ್.ಸಿ ಮಹದೇವಪ್ಪ ಕಿಡಿ

28/06/2025 11:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘RSS’ ತನ್ನ ದೇಶದ್ರೋಹ ನಡವಳಿಕೆಗೆ ಕಡಿವಾಣ ಹಾಕಲಿ : ಸಚಿವ ಎಚ್.ಸಿ ಮಹದೇವಪ್ಪ ಕಿಡಿ
KARNATAKA

BIG NEWS : ‘RSS’ ತನ್ನ ದೇಶದ್ರೋಹ ನಡವಳಿಕೆಗೆ ಕಡಿವಾಣ ಹಾಕಲಿ : ಸಚಿವ ಎಚ್.ಸಿ ಮಹದೇವಪ್ಪ ಕಿಡಿ

By kannadanewsnow0528/06/2025 11:56 AM

ಬೆಂಗಳೂರು : ಸಂವಿಧಾನದ ವಿರುದ್ಧವಾಗಿ ಹೇಳಿಕೆ ನೀಡಿರುವ RSS ನ ದತ್ತಾತ್ರೇಯ ಹೊಸಬಾಳೆ ಅವರ ವಿರುದ್ಧ ಸಮಾಜ ಕಲ್ಯಾಣ ಇಲಾಖೆಯ ಸಚಿವ HC ಮಹದೇವಪ್ಪ ಕಿಡಿ ಕಾರಿದ್ದು RSS ತನ್ನ ದೇಶದ್ರೋಹಿ ನಡವಳಿಕೆಗೆ ಕಡಿವಾಣ ಹಾಕಲಿ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್ಸಿ ಮಹದೇವಪ್ಪ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಸಾಮಾಜಿಕ ಜಾಲತಾಣ X ನಲ್ಲಿ ಈ ಕುರಿತು ಹೇಳಿರುವ ಅವರು, ಜಾತಿ ಮತ್ತು ಧರ್ಮದ ಬೇಧ ನೋಡದೆ ಎಲ್ಲರನ್ನು ಸಮಾನರಾಗಿ ಕಾಣುವುದು. ಸಮಾಜವಾದ ಎಂದರೆ ಸಾಮಾಜಿಕ ಮತ್ತು ಆರ್ಥಿಕವಾಗಿ ಎಲ್ಲರಿಗೂ ನ್ಯಾಯವಾದಗಿಸುವುದು ಎಂದರ್ಥ. ನಮ್ಮ ಸಂವಿಧಾನದ ಮೂಲ ಆಶಯಗಳಲ್ಲಿ ಹೇಳಿದ ಸಮಾನತೆ ಮತ್ತು ನ್ಯಾಯಾಧ ಅಂಶವು ಅತ್ಯಂತ ಮಹತ್ವದವಾಗಿರುವಂತದ್ದು ಹಾಗೂ ಒಂದು ದೇಶದ ಉಳಿವಿಗೆ ಬೇಕಾಗಿರುವಂತಹ ಸಂಗತಿಗಳು.

ಹೀಗಿರುವಾಗ ಇಂತಹ ಮಹತ್ವದ ಅಂಶಗಳನ್ನು ತೆಗೆದು ಹಾಕಬೇಕೆಂದು ಹೇಳುತ್ತಿರುವ ಆರ್ ಎಸ್ ಎಸ್ ದತ್ತಾತ್ರೇಯ ಹೊಸ ಬಾಳೆಯವರು ಜಾತ್ಯತೀತತೆ ಹಾಗೂ ಸಮಾಜವಾದದ ಎಂಬ ಪದವನ್ನು ಅರ್ಥ ಮಾಡಿಕೊಳ್ಳುವುದೇ ಸಂವಿಧಾನ ವಿರೋಧಿಯಾಗಿ ಮಾತನಾಡುತ್ತಿರುವುದು ದೇಶದ್ರೋಹದ ನಡವಳಿಕೆ ಆಗಿದೆ. ದೇಶದ ಬಹುತ್ವಕ್ಕೆ ಎಂದಿನಿಂದಲೂ ಆರ್ ಎಸ್ ಎಸ್ ವಿರುದ್ಧವಾಗಿದೆ. ಯಾವಾಗಲೂ ಮನುಷ್ಯನ ಆಹಾರ ಬಟ್ಟೆ ಆಚರಣೆ ಹಾಗೂ ಅವರ ಆಲೋಚನೆಗಳ ವಿಷಯದಲ್ಲಿ ನಿಯಂತ್ರಣ ಸಾಧಿಸಲು ಯತ್ನಿಸುತ್ತಿದೆ.

ಆದರೆ ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿರುವ ಈ ದೇಶದ ಆತ್ಮವಾದ ಸಂವಿಧಾನವು ಎಷ್ಟು ಗಟ್ಟಿಯಾಗಿದೆ ಅಂದರೆ ಇಂತಹ ನೂರು ದಾಳಿಗಳು ಮತ್ತು ಕುತಂತ್ರಗಳನ್ನು ಇನ್ನು ಕೋಟಿ ಬಾರಿ ಎದುರಿಸಿ ನಿಲ್ಲುವಷ್ಟು ಸಮರ್ಥವಾಗಿದೆ. ಇತ್ತೀಚಿಗೆ ಬಾಬಾ ಸಾಹೇಬರ ವಿಷಯದಲ್ಲಿ ಪ್ರೀತಿ ತೋರಿಸುವ ನಾಟಕವಾಡುತ್ತಿರುವ ಆರ್ ಎಸ್ ಎಸ್ ನವರು ಬಾಬಾ ಸಾಹೇಬರ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ, ಮಾತನಾಡುತ್ತಿರುವ ದತ್ತಾತ್ರೇಯ ಹೊಸಬಾಳೆ ಅವರನ್ನು ಆರ್ ಎಸ್ ಎಸ್ ನಿಂದ ಹೊರಹಾಕಿ ದತ್ತಾತ್ರೇಯ ಹೊಸಬಾಳಿಯವರ ಮೇಲೆ ಕ್ರಮ ಜರುಗಿಸಲಿ ಇಲ್ಲವಾದರೆ ತಾವು ಒಬ್ಬ ದೇಶದ್ರೋಹಿ ಸಂಘಟನೆ ಎಂಬುದನ್ನು ಒಪ್ಪಿಕೊಳ್ಳಲಿ ಎಂದು ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಾದೇವಪ್ಪ ಮಾಧ್ಯಮ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.

ಜಾತ್ಯಾತೀತತೆ ಎಂದರೆ

ಜಾತಿ ಮತ್ತು ಧರ್ಮದ ಬೇಧ ನೋಡದೇ ಎಲ್ಲರನ್ನೂ ಸಮಾನವಾಗಿ ಕಾಣುವುದು

ಸಮಾಜವಾದ ಎಂದರೆ

ಸಾಮಾಜಿಕ ಮತ್ತು ಆರ್ಥಿಕವಾಗಿ ಎಲ್ಲರಿಗೂ ನ್ಯಾಯ ಒದಗಿಸುವುದು ಎಂದರ್ಥ.

ನಮ್ಮ ಸಂವಿಧಾನದ ಮೂಲ ಆಶಯಗಳಲ್ಲಿ ಮೇಲೆ ಹೇಳಿದ ಸಮಾನತೆ ಮತ್ತು ನ್ಯಾಯದ ಅಂಶವು ಅತ್ಯಂತ ಮಹತ್ವವಾಗಿರುವಂತದ್ದು ಮತ್ತು ಒಂದು ದೇಶದ ಉಳಿವಿಗೆ ಬೇಕಾಗಿರುವಂತಹ… pic.twitter.com/igL70wAuOQ

— Dr H C Mahadevappa(Buddha Basava Ambedkar Parivar) (@CMahadevappa) June 28, 2025

Share. Facebook Twitter LinkedIn WhatsApp Email

Related Posts

BIG UPDATE : ಅರಣ್ಯದಲ್ಲಿ 5 ಹುಲಿಗಳ ಸಾವು ಕೇಸ್ : ಮತ್ತೋರ್ವ ಆರೋಪಿ ಅರೆಸ್ಟ್ ಬಂಧಿತರ ಸಂಖ್ಯೆ 3ಕ್ಕೆ ಏರಿಕೆ

28/06/2025 12:07 PM1 Min Read

ಸರ್ಕಾರಿ ಶಾಲೆಗಳು ವ್ಯಕ್ತಿತ್ವ ರೂಪಿಸುತ್ತವೆ : ಸೊರಬ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ನವೀನ್ ಅಭಿಪ್ರಾಯ

28/06/2025 11:56 AM1 Min Read

BREAKING : ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಮೂವರು ಆರೋಪಿ ಅರೆಸ್ಟ್.!

28/06/2025 11:52 AM2 Mins Read
Recent News

BIG UPDATE : ಅರಣ್ಯದಲ್ಲಿ 5 ಹುಲಿಗಳ ಸಾವು ಕೇಸ್ : ಮತ್ತೋರ್ವ ಆರೋಪಿ ಅರೆಸ್ಟ್ ಬಂಧಿತರ ಸಂಖ್ಯೆ 3ಕ್ಕೆ ಏರಿಕೆ

28/06/2025 12:07 PM

BREAKING: ಬಾಂಗ್ಲಾದ ಭೂ ಮಾರ್ಗಗಳ ಮೂಲಕ ಸೆಣಬು ಮತ್ತು ಇತರ ವಸ್ತುಗಳ ಆಮದನ್ನು ನಿಷೇಧಿಸಿದ ಭಾರತ

28/06/2025 12:03 PM

BIG NEWS : ‘RSS’ ತನ್ನ ದೇಶದ್ರೋಹ ನಡವಳಿಕೆಗೆ ಕಡಿವಾಣ ಹಾಕಲಿ : ಸಚಿವ ಎಚ್.ಸಿ ಮಹದೇವಪ್ಪ ಕಿಡಿ

28/06/2025 11:56 AM

ಸರ್ಕಾರಿ ಶಾಲೆಗಳು ವ್ಯಕ್ತಿತ್ವ ರೂಪಿಸುತ್ತವೆ : ಸೊರಬ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ನವೀನ್ ಅಭಿಪ್ರಾಯ

28/06/2025 11:56 AM
State News

BIG UPDATE : ಅರಣ್ಯದಲ್ಲಿ 5 ಹುಲಿಗಳ ಸಾವು ಕೇಸ್ : ಮತ್ತೋರ್ವ ಆರೋಪಿ ಅರೆಸ್ಟ್ ಬಂಧಿತರ ಸಂಖ್ಯೆ 3ಕ್ಕೆ ಏರಿಕೆ

By kannadanewsnow0528/06/2025 12:07 PM KARNATAKA 1 Min Read

ಚಾಮರಾಜನಗರ : ಮಲೆಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹುಲಿಗಳನ್ನು ಕೊಂದಿದ್ದ ಇಬ್ಬರು ಹಂತಕರನ್ನು ಪೊಲೀಸರು ಅರೆಸ್ಟ್…

BIG NEWS : ‘RSS’ ತನ್ನ ದೇಶದ್ರೋಹ ನಡವಳಿಕೆಗೆ ಕಡಿವಾಣ ಹಾಕಲಿ : ಸಚಿವ ಎಚ್.ಸಿ ಮಹದೇವಪ್ಪ ಕಿಡಿ

28/06/2025 11:56 AM

ಸರ್ಕಾರಿ ಶಾಲೆಗಳು ವ್ಯಕ್ತಿತ್ವ ರೂಪಿಸುತ್ತವೆ : ಸೊರಬ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ನವೀನ್ ಅಭಿಪ್ರಾಯ

28/06/2025 11:56 AM

BREAKING : ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಮೂವರು ಆರೋಪಿ ಅರೆಸ್ಟ್.!

28/06/2025 11:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.