Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರತಿ ಬಾರಿ ಬಾಚಿದಾದ್ಲೂ ‘ಕೂದಲು’ ಉದುರುತ್ತಾ.? ಈ ಸರಳ ಸಲಹೆಯೊಂದಿಗೆ ಸುಲಭವಾಗಿ ಪರಿಶೀಲಿಸಿ!

08/10/2025 9:20 PM

‘ಅಟಲ್ ಪಿಂಚಣಿ ಯೋಜನೆ’ಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ; ಹೊಸ ನಿಯಮ ಹೀಗಿವೆ!

08/10/2025 8:42 PM

BREAKING : ‘ಕೆಮ್ಮು ಸಿರಪ್ ಬ್ಯಾಚ್’ಗಳ ಪರೀಕ್ಷೆ ಖಚಿತಪಡಿಸಿಕೊಳ್ಳಿ’ : ರಾಜ್ಯ ಸರ್ಕಾರಗಳಿಗೆ ‘CDSCO’ ಸೂಚನೆ

08/10/2025 8:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸರ್ಕಾರಿ ಶಾಲೆಗಳು ವ್ಯಕ್ತಿತ್ವ ರೂಪಿಸುತ್ತವೆ : ಸೊರಬ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ನವೀನ್ ಅಭಿಪ್ರಾಯ
KARNATAKA

ಸರ್ಕಾರಿ ಶಾಲೆಗಳು ವ್ಯಕ್ತಿತ್ವ ರೂಪಿಸುತ್ತವೆ : ಸೊರಬ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ನವೀನ್ ಅಭಿಪ್ರಾಯ

By kannadanewsnow5728/06/2025 11:56 AM

ಶಿವಮೊಗ್ಗ : ಖಾಸಗಿ ಶಾಲೆಗಳು ಮಕ್ಕಳನ್ನು ಕೇವಲ ಬುದ್ಧಿವಂತರನ್ನಾಗಿ ಮಾಡಿದರೆ ಸರ್ಕಾರಿ ಶಾಲೆಗಳು ಮಕ್ಕಳ ವ್ಯಕ್ತಿತ್ವ ರೂಪಿಸುತ್ತವೆ. ಆ ನಿಟ್ಟಿನಲ್ಲಿ ಎಲ್ಲರೂ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ರೂಪಿಸಿ ಎಂದು ಸೊರಬ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ನವೀನ್ ರವರು ಹೇಳಿದರು.

ಸೊರಬ ತಾಲ್ಲೂಕು ಕ್ಯಾಸನೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ನೀಡಲಾಗಿರುವ ಬ್ಯಾಗ್ ಮತ್ತು ನಿಸ್ತಂತು ವಿಭಾಗದ ಪಿಎಸ್ಐ ಗಿರಿರಾಜ್ ರವರು ನೀಡಿರುವ “ನನ್ನ ಸೈಕಲ್ಲು” ಎಂಬ ಮಕ್ಕಳ ಕಥಾ ಪುಸ್ತಕದ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಶಾಲೆಗಳನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಯುವ ಬೆಂಗಳೂರಿನಂತಹ ಟ್ರಸ್ಟ್ ಗಳು ಕೈಗೊಳ್ಳುತ್ತಿರುವ ಕಾರ್ಯಗಳು ಶ್ಲಾಘನೀಯ ಎಂದರು. ಸರ್ಕಾರಿ ಶಾಲೆಗಳು ಶಾಲೆಗಳಲ್ಲಿ ಇಂದಿನ ದಿನಗಳಲ್ಲಿ ಸೌಲಭ್ಯಗಳು ಉತ್ತಮ ರೀತಿಯಲ್ಲಿ ದೊರಕುತ್ತಿದ್ದು ಎಲ್ಲರೂ ಇದರ ಸದುಪಯೋಗ ಪಡೆದುಕೊಂಡು ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಬದುಕನ್ನು ರೂಪಿಸಿಕೊಳ್ಳಿ ಎಂದು ಮಕ್ಕಳಿಗೆ ಹೇಳಿದರು.

ಕಾರ್ಯಕ್ರಮದಲ್ಲಿ ವಿಕಾಸ್ ಕ್ಯಾಸನೂರು, ಶಾಲಾ ಎಸ್ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮಸ್ಥರು ಮತ್ತು ಶಾಲಾ ಶಿಕ್ಷಕರು ಪಾಲ್ಗೊಂಡಿದ್ದರು.

ವರದಿ: ವಿಕಾಸ್ ಕ್ಯಾಸನೂರು

Government schools shape personality: Soraba Police Station Sub-Inspector Naveen's opinion
Share. Facebook Twitter LinkedIn WhatsApp Email

Related Posts

ಪಿಜಿನೀಟ್-25: ಅರ್ಜಿ ಸಲ್ಲಿಕೆಗೆ ಅ.15ರವರೆಗೆ ದಿನಾಂಕ ವಿಸ್ತರಣೆ- KEA

08/10/2025 8:14 PM1 Min Read

ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆದಿರುವುದು ಮನುವಾದದ ಬೆಂಬಲಿಗರ ಷಡ್ಯಂತ್ರದ ಭಾಗ: MLC ರಮೇಶ್ ಬಾಬು

08/10/2025 8:12 PM2 Mins Read

ಇನ್ಮುಂದೆ GBA ಪಾಲಿಕೆಗಳಲ್ಲಿ ಶೇ.50ರಷ್ಟು ಮಹಿಳಾ ಕಾರ್ಪೊರೇಟರ್ ಇರುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

08/10/2025 7:39 PM8 Mins Read
Recent News

ಪ್ರತಿ ಬಾರಿ ಬಾಚಿದಾದ್ಲೂ ‘ಕೂದಲು’ ಉದುರುತ್ತಾ.? ಈ ಸರಳ ಸಲಹೆಯೊಂದಿಗೆ ಸುಲಭವಾಗಿ ಪರಿಶೀಲಿಸಿ!

08/10/2025 9:20 PM

‘ಅಟಲ್ ಪಿಂಚಣಿ ಯೋಜನೆ’ಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ; ಹೊಸ ನಿಯಮ ಹೀಗಿವೆ!

08/10/2025 8:42 PM

BREAKING : ‘ಕೆಮ್ಮು ಸಿರಪ್ ಬ್ಯಾಚ್’ಗಳ ಪರೀಕ್ಷೆ ಖಚಿತಪಡಿಸಿಕೊಳ್ಳಿ’ : ರಾಜ್ಯ ಸರ್ಕಾರಗಳಿಗೆ ‘CDSCO’ ಸೂಚನೆ

08/10/2025 8:18 PM

ಪಿಜಿನೀಟ್-25: ಅರ್ಜಿ ಸಲ್ಲಿಕೆಗೆ ಅ.15ರವರೆಗೆ ದಿನಾಂಕ ವಿಸ್ತರಣೆ- KEA

08/10/2025 8:14 PM
State News
KARNATAKA

ಪಿಜಿನೀಟ್-25: ಅರ್ಜಿ ಸಲ್ಲಿಕೆಗೆ ಅ.15ರವರೆಗೆ ದಿನಾಂಕ ವಿಸ್ತರಣೆ- KEA

By kannadanewsnow0908/10/2025 8:14 PM KARNATAKA 1 Min Read

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಪದವಿ / ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸುವ ಕೊನೆ…

ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆದಿರುವುದು ಮನುವಾದದ ಬೆಂಬಲಿಗರ ಷಡ್ಯಂತ್ರದ ಭಾಗ: MLC ರಮೇಶ್ ಬಾಬು

08/10/2025 8:12 PM

ಇನ್ಮುಂದೆ GBA ಪಾಲಿಕೆಗಳಲ್ಲಿ ಶೇ.50ರಷ್ಟು ಮಹಿಳಾ ಕಾರ್ಪೊರೇಟರ್ ಇರುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

08/10/2025 7:39 PM

BREAKING: ಈ ಬಾರಿ ‘ರಾಜ್ಯೋತ್ಸವ ಪ್ರಶಸ್ತಿ’ಗೆ ಆನ್ ಮೂಲಕ ಅರ್ಜಿ ಪ್ರಕ್ರಿಯೆ ಇಲ್ಲ: ಸಚಿವ ಶಿವರಾಜ ತಂಗಡಗಿ

08/10/2025 7:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.