Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಂದಿರಾಗಾಂಧಿಗೆ ಅವಹೇಳನ : ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕೈ ಕಾರ್ಯಕರ್ತರು ವಶಕ್ಕೆ

28/06/2025 4:33 PM

BIG NEWS : ಸಂವಿಧಾನ ಮಾಡಿರೋದಲ್ಲ, ಪಾರ್ಲಿಮೆಂಟ್ ನಲ್ಲಿ ಚರ್ಚಿಸಿ ರಚನೆ ಆಗಿರೋದು : ಸಿಎಂ ಸಿದ್ದರಾಮಯ್ಯ

28/06/2025 4:20 PM

R&AW ಮುಖ್ಯಸ್ಥರಾಗಿ ‘ಪರಾಗ್ ಜೈನ್’ ನೇಮಕ, ಯಾರಿವ್ರು.? ಸಾಧನೆ ಏನು.? ಇಲ್ಲಿದೆ ಮಾಹಿತಿ!

28/06/2025 4:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸಂವಿಧಾನ ಮಾಡಿರೋದಲ್ಲ, ಪಾರ್ಲಿಮೆಂಟ್ ನಲ್ಲಿ ಚರ್ಚಿಸಿ ರಚನೆ ಆಗಿರೋದು : ಸಿಎಂ ಸಿದ್ದರಾಮಯ್ಯ
KARNATAKA

BIG NEWS : ಸಂವಿಧಾನ ಮಾಡಿರೋದಲ್ಲ, ಪಾರ್ಲಿಮೆಂಟ್ ನಲ್ಲಿ ಚರ್ಚಿಸಿ ರಚನೆ ಆಗಿರೋದು : ಸಿಎಂ ಸಿದ್ದರಾಮಯ್ಯ

By kannadanewsnow0528/06/2025 4:20 PM

ಬೆಂಗಳೂರು : RSS ನವರು ಮನುಸ್ಮೃತಿಯ ಮೇಲೆ ನಂಬಿಕೆ ಇಟ್ಟವರು. ಅವರಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ದತ್ತಾತ್ರೇಯ ಹೊಸಬಾಳೆ ಹೇಳಿದಂತೆ ಸಂವಿಧಾನ ಅದು ಮಾಡಿರುವುದಲ್ಲ. ಪಾರ್ಲಿಮೆಂಟ್ ನಲ್ಲಿ ಚರ್ಚಿಸಿ ಸಂವಿಧಾನ ರಚನೆ ಆಗಿರುವುದು ಎಂದು ದತ್ತಾತ್ರೇಯ ಹೊಸಬಾಳೆ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಆರ್ ಎಸ್ ಎಸ್ ಮೊದಲಿನಿಂದಲೂ ಸಂವಿಧಾನ ಬದಲಾವಣೆಯಾಗಬೇಕು ಮನುಸ್ಮೃತಿ ಜಾರಿಗೆ ಬರಬೇಕು ಅನ್ನುವಂತಹ ಮನಸ್ಥಿತಿಯಲ್ಲಿ ಇದ್ದಾರೆ ಅವರು ಅದನ್ನು ಬಿಟ್ಟು ಬೇರೆ ಇನ್ನೇನು ಹೇಳುತ್ತಾರೆ? ಸಂವಿಧಾನ ಪಾರ್ಲಿಮೆಂಟ್ ನಲ್ಲಿ ಚರ್ಚೆಯಾಗಿ ತೀರ್ಮಾನ ಆಗಿರುವಂತದ್ದು ಎಂದು ದತ್ತಾತ್ರೇಯ ಹೊಸಬಾಳೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು.

ದತ್ತಾತ್ರೇಯ ಹೊಸಬಾಳೆ ಹೇಳಿದ್ದೇನು?

ದತ್ತಾತ್ರೇಯ ಹೊಸಬಾಳೆಯವರು ಭಾರತದ ಸಂವಿಧಾನದ ಪೀಠಿಕೆಯಲ್ಲಿ ಎರಡು ಪದಗಳನ್ನು ಸೇರಿಸಲಾಗಿದೆ. ಎರಡು ಪದಗಳನ್ನು ಜೋಡಿಸಲಾಗಿದೆ. ನಮಗೆಲ್ಲರಿಗೂ ಯುವಕರಿಗೆ ಗೊತ್ತಿಲ್ಲ ಜಾತ್ಯತೀತ ಮತ್ತು ಸಮಾಜವಾದಿ ಮೊದಲು ಈ ಎರಡು ಪದಗಳು ಸಂವಿಧಾನದ ಪೀಠಿಕೆಯಲ್ಲಿ ಇರಲಿಲ್ಲ. ಎರಡು ಸುದ್ದಿಗಳನ್ನು ಸೇರಿಸಲಾಗಿದೆ. ಸಂವಿಧಾನದ ಪ್ರಸ್ತಾವನೆ ಶಾಶ್ವತ ರೂಪದಲ್ಲಿದೆ.

ಆದರೆ ಸಮಾಜವಾದಿ, ವೈಚಾರಿಕತೆ ಸೈದಾಂತಿಕ ದೃಷ್ಟಿಯಿಂದ ನೋಡೋದಾದರೆ ಸಮಾಜವಾದಿ ಶಾಶ್ವತವಾಗಿದೆಯಾ? ಜಾತ್ಯತೀತ ಪದ ಸಂವಿಧಾನದಲ್ಲಿ ಇರಲಿಲ್ಲ. ಪೀಠಿಕೆಯಲ್ಲಿ ಸೇರಿಸಲಾಗಿದೆ. ಸರ್ಕಾರದ ನೀತಿಗಳಲ್ಲಿ ಜಾತ್ಯತೀತ ವಿಚಾರ ಇರುತ್ತದೆ. ಅದು ಬೇರೆ ವಿಚಾರ ಎರಡು ಪದಗಳನ್ನು ಸಂವಿಧಾನದ ಪ್ರಸ್ತಾವನೆಯಲ್ಲಿ ಸೇರಿಸಲಾಗಿದೆ. ನಂತರ ಎರಡು ಪದಗಳನ್ನು ತೆಗೆದು ಹಾಕುವ ಪ್ರಯತ್ನ ನಡೆಯಲೇ ಇಲ್ಲ. ಸಂವಿಧಾನದ ಪೀಠಿಕೆಯಲ್ಲಿ ಈ ಎರಡು ಪದಗಳು ಇರಬೇಕಾ? ಎಂದು ಚರ್ಚೆ ಆಗಬೇಕಿದೆ ಎಂದು ದತ್ತಾತ್ರೇಯ ಹೊಸಬಾಳೆ ಹೇಳಿಕೆ ನೀಡಿದರು.

Share. Facebook Twitter LinkedIn WhatsApp Email

Related Posts

BREAKING : ಇಂದಿರಾಗಾಂಧಿಗೆ ಅವಹೇಳನ : ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕೈ ಕಾರ್ಯಕರ್ತರು ವಶಕ್ಕೆ

28/06/2025 4:33 PM1 Min Read

BIG NEWS : ಪ್ರವಾಸಿಗರೇ ಗಮನಿಸಿ : ಜೂ.30 ರಿಂದ ಜು.3ರವರೆಗೆ ನಂದಿಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

28/06/2025 4:00 PM1 Min Read

BREAKING : ನನಗೂ ಮಂತ್ರಿಯಾಗುವ ಅರ್ಹತೆ ಇದೆ, ಆಸೆಯೂ ಇದೆ : ಶಾಸಕ ವಿಜಯಾನಂದ ಕಾಶಪ್ಪನವರ್

28/06/2025 3:54 PM1 Min Read
Recent News

BREAKING : ಇಂದಿರಾಗಾಂಧಿಗೆ ಅವಹೇಳನ : ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕೈ ಕಾರ್ಯಕರ್ತರು ವಶಕ್ಕೆ

28/06/2025 4:33 PM

BIG NEWS : ಸಂವಿಧಾನ ಮಾಡಿರೋದಲ್ಲ, ಪಾರ್ಲಿಮೆಂಟ್ ನಲ್ಲಿ ಚರ್ಚಿಸಿ ರಚನೆ ಆಗಿರೋದು : ಸಿಎಂ ಸಿದ್ದರಾಮಯ್ಯ

28/06/2025 4:20 PM

R&AW ಮುಖ್ಯಸ್ಥರಾಗಿ ‘ಪರಾಗ್ ಜೈನ್’ ನೇಮಕ, ಯಾರಿವ್ರು.? ಸಾಧನೆ ಏನು.? ಇಲ್ಲಿದೆ ಮಾಹಿತಿ!

28/06/2025 4:09 PM

BIG NEWS : ಪ್ರವಾಸಿಗರೇ ಗಮನಿಸಿ : ಜೂ.30 ರಿಂದ ಜು.3ರವರೆಗೆ ನಂದಿಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

28/06/2025 4:00 PM
State News
KARNATAKA

BREAKING : ಇಂದಿರಾಗಾಂಧಿಗೆ ಅವಹೇಳನ : ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕೈ ಕಾರ್ಯಕರ್ತರು ವಶಕ್ಕೆ

By kannadanewsnow0528/06/2025 4:33 PM KARNATAKA 1 Min Read

ಬೆಂಗಳೂರು : ತುರ್ತು ಪರಿಸ್ಥಿತಿ ಹೆಸರಿನಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಗೆ ಅವಹೇಳನ ಮಾಡಿದ್ದಕ್ಕೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು…

BIG NEWS : ಸಂವಿಧಾನ ಮಾಡಿರೋದಲ್ಲ, ಪಾರ್ಲಿಮೆಂಟ್ ನಲ್ಲಿ ಚರ್ಚಿಸಿ ರಚನೆ ಆಗಿರೋದು : ಸಿಎಂ ಸಿದ್ದರಾಮಯ್ಯ

28/06/2025 4:20 PM

BIG NEWS : ಪ್ರವಾಸಿಗರೇ ಗಮನಿಸಿ : ಜೂ.30 ರಿಂದ ಜು.3ರವರೆಗೆ ನಂದಿಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

28/06/2025 4:00 PM

BREAKING : ನನಗೂ ಮಂತ್ರಿಯಾಗುವ ಅರ್ಹತೆ ಇದೆ, ಆಸೆಯೂ ಇದೆ : ಶಾಸಕ ವಿಜಯಾನಂದ ಕಾಶಪ್ಪನವರ್

28/06/2025 3:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.