ಕೊಪ್ಪಳ: ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕೊಡಲಿಯಿಂದ ಯುವಕನನ್ನು ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವಂತ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ವೆಂಕಟಗಿರಿ ಎನ್ನುವಲ್ಲಿ ಈ ಘಟನೆ ನಡೆದಿದೆ. ನಾಗರಾಜ್ ಈರಪ್ಪ ಬೂದನೂರು(32) ಎಂಬ ಯುವಕನನ್ನು ಜಮೀನಿನಲ್ಲಿ ಬರ್ಬರವಾಗಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ನಾಗರಾಜ್ ಈರಪ್ಪ ಬೂದನೂರುನನ್ನು ಅನೈಚಿತ ಸಂಬಂಧದ ಹಿನ್ನಲೆಯಲ್ಲಿ ನಾಗರಾಜ್ ನನ್ನು ಕೊಡಲಿಯಿಂದ ಕೊಚ್ಚಿ ದುರ್ಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
BREAKING: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ವ್ಯಕ್ತಿ ಬಲಿ: ಜಿಲ್ಲೆಯಲ್ಲಿ 19ಕ್ಕೆ ಏರಿದ ಸಾವಿನ ಸಂಖ್ಯೆ
Watch Video: ಗುತ್ತಿಗೆ ಸ್ಟಾಫ್ ನರ್ಸ್ ರಿನೀವಲ್ ಗೆ ಲಂಚಕ್ಕೆ ಬೇಡಿಕೆ ಇಟ್ಟ ವೈದ್ಯ: ಆಡಿಯೋ ವೈರಲ್