ಬೆಂಗಳೂರು: ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ, ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 4:00 ಗಂಟೆಯವರೆಗೆ “66/11 ಕೆ.ವಿ ಹೆಣ್ಣೂರು ರೋಡ ಉಪ-ಕೇಂದ್ರ” ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಬೆಂಗಳೂರಿನ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಪೀಣ್ಯ ವಿಭಾಗ ಕೆಂಪಯ್ಯ ಗಾರ್ಡನ್, ಎ-ಟೈಪ್ ಶೆಡ್ಗಳು, ತಿಗಳರಪಾಳ್ಯ ಮುಖ್ಯರಸ್ತೆ, ಪರ್ಲ್ ರಸ್ತೆ, ಮಾರುತಿ ಇಂಡಸ್ಟ್ರಿಯಲ್ ಎಸ್ಟೇಟ್, ನೆಲಗೇದ್ರನಹಳ್ಳಿ, ಎಚ್ಎಂಟಿ ಲೇಔಟ್, ಶಿವಪುರ, ಗೃಹಲಕ್ಷ್ಮಿ ಲೇಔಟ್, ಶಿವಪುರ ಬೆಳ್ಮಾರ್ ಲೇಔಟ್, ವಿನಾಯಕನಗರ, 8ನೇ ಮೈಲ್ ರಸ್ತೆ, ಜಾಲಹಳ್ಳಿ ಕ್ರಾಸ್, ಶೋಭಾ ಅಪಾರ್ಟ್ಮೆಂಟ್, ಅಮರಾವತಿ ಲೇಔಟ್, ಕೆಎಪಿಎಲ್, ಕರ್ನಾಟಕ ಆ್ಯಂಟಿಬಯೋಟಿಕ್ಸ್ ಪ್ರೈವೇಟ್ ಲಿಮಿಟೆಡ್, ರುಕ್ಮಿಣಿನಗರ, ಪೀಣ್ಯ 10ನೇ ಮೇನ್, 11ನೇ ಮುಖ್ಯ ಉಪಾಡಿ ಹೋಟೆಲ್ ಸುತ್ತಮುತ್ತ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮೀದೇವಿ ನಗರ, ಲಗ್ಗೆರೆ ಹಳೆ ಗ್ರಾಮ, ಆಳ್ವ ಕುಶಾ ನಗರ, ರಾಜೀವ್ ಗಾಂಧಿ ನಗರ… ಚೌಡೇಶ್ವರಿ ನಗರ 6ನೇ, 7ನೇ, 8ನೇ, 9ನೇ ಕ್ರಾಸ್, 1ನೇ ಹಂತ PIA 7ನೇ ಕ್ರಾಸ್, 1ನೇ ಹಂತ PUA, ಟಿವಿಎಸ್ ಕ್ರಾಸ್ ರಸ್ತೆಯ ಹತ್ತಿರ, ಇಸ್ರೋ 1ನೇ, 2ನೇ ಕ್ರಾಸ್, 1ನೇ ಹಂತ PIA MEI ಮತ್ತು ಯಶವಂತಪುರ ಕೈಗಾರಿಕಾ ಪ್ರದೇಶ, ಉತ್ತರ ಗೇಟ್, 1ನೇ, 2ನೇ, 3ನೇ ರಾಯಭಾರ ಕಚೇರಿ, ಫಿಲಿಪ್ಸ್ ಕಂಪನಿ,
ದ್ವಾರಕನಗರ, ಬಾಬಾನಗರ, ಕಟ್ಟಿಗೇನಹಳ್ಳಿ, ಬಾಗಲೂರು ಕ್ರಾಸ್ & ಬಾಗಲೂರು ಮುಖ್ಯ ರಸ್ತೆ, ಮಣಿಪಾಲ್ ಕಾಲೇಜು, ಬಿಎಸ್ಎಫ್, ಪಿಡಿಎಂಎಸ್, ಬಾಗಲೂರು ಕ್ರಾಸ್ ವಿನಾಯಕನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಎ ಸ್ಟೇಷನ್ ಟಿಸಿಎಸ್, ಹಾಲಿಡೇ ಇನ್, ಶೇಷಾದ್ರಿ ರಸ್ತೆ, ಕುರುಬರ ಸಂಘ ವೃತ್ತ, 1ನೇ ಮುಖ್ಯ ರಸ್ತೆ ಗಾಂಧಿ ನಗರ ಮತ್ತು 1ನೇ ಕ್ರಾಸ್, ಮತ್ತು 2ನೇ ಕ್ರಾಸ್ನ ಒಂದು ಭಾಗ. ಕ್ರೆಸೆಂಟ್ ರಸ್ತೆ, ಕರ್ನಾಟಕ ನ್ಯಾಯಾಂಗ ಅಕಾಡೆಮಿ, 2 ಮಂತ್ರಿಗಳ ಕ್ವಾರ್ಟರ್ಸ್, ವೆಸ್ಟ್ ಎಂಡ್ ಹೋಟೆಲ್, ಕರ್ನಾಟಕ ವಿದ್ಯುತ್ ನಿಗಮ, ಫೇರ್ಫೀಲ್ಡ್ ಲೇಔಟ್, LLR BWSSB. ಶಿವಾನಂದ ಪಾರ್ಕ್, ಶೇಷಾದ್ರಿಪುರಂ, ವಿನಾಯಕ ವೃತ್ತ, ಇಂಧನ ಸಚಿವರು ಮತ್ತು ಗೃಹ ಸಚಿವರ ಕ್ವಾರ್ಟರ್ಸ್, ಕುಮಾರ ಪಾರ್ಕ್ ಪೂರ್ವ. ಕಾವೇರಿ ಭವನ, ಕೆಎಚ್ಬಿ, ಬಿಡಬ್ಲ್ಯೂಎಸ್ಎಸ್ಬಿ, ಕಂದಾಯ ಭವನ,
ಗಾಂಧಿನಗರದಲ್ಲಿರುವ ಸಿನಿಮಾ ಥಿಯೇಟರ್ಗಳು, ಟ್ಯಾಂಕ್ಬಂಡ್ ರಸ್ತೆ, ಎಸ್ಸಿ ರಸ್ತೆ, ಕೆಜಿ ರಸ್ತೆಯ ಒಂದು ಭಾಗ, ಆಸ್ಪತ್ರೆ ರಸ್ತೆಯ ಒಂದು ಭಾಗ ಮತ್ತು ಲಕ್ಷ್ಮಣ್ ಪುರಿ ಪ್ರದೇಶ (ಸ್ಲಮ್). 6ನೇ ಕ್ರಾಸ್, & 10ನೇ ಕ್ರಾಸ್ ಕಬ್ಬನ್ಪೇಟೆ, ಲೋಡ್ ಡೆಸ್ಪ್ಯಾಚ್ ಸೆಂಟರ್, ಆನಂದ ರಾವ್ ವೃತ್ತದಲ್ಲಿರುವ ಕೆಪಿಟಿಸಿಎಲ್ ಕಚೇರಿಗಳು, ರೇಸ್ ಕೋರ್ಸ್, ಮುಖ್ಯ ಕಾರ್ಯದರ್ಶಿ ಕ್ವಾರ್ಟರ್ಸ್ ಮತ್ತು ವಸಂತನಗರದ ಅವಿನಾಶ್ ಪೆಟ್ರೋಲ್ ಬಂಕ್ ಪ್ರದೇಶ… ಪಿಡಬ್ಲ್ಯೂಡಿ ಕಚೇರಿ ಮತ್ತು ಪೊಲೀಸ್ ಕ್ವಾರ್ಟರ್ಸ್ ಪ್ರದೇಶ, ಬ್ರಿಗೇಡ್ ಪ್ಲಾಜಾ, ಶೇಷಾದ್ರಿ ರಸ್ತೆ, ಆನಂದ ರಾವ್ ವೃತ್ತ ಪ್ರದೇಶಗಳು, ಖನಿಜ ಭವನ, ಚಾಲುಕ್ಯ ವೃತ್ತ, ಬಿಡಬ್ಲ್ಯೂಎಸ್ಎಸ್ಬಿ ವಾಟರ್ ಪಂಪ್, ಹೈ ಗ್ರೌಂಡ್ಸ್, ಮಂತ್ರಿ ಗ್ರೀನ್ಸ್ ಅಪಾರ್ಟ್ಮೆಂಟ್ಗಳು, ಮಂತ್ರಿ ಮಾಲ್.
ನಾಳೆ ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:
“ಹೆಣ್ಣೂರು ಬಂಡೆ, ಸಮುದ್ರಿಕಾ ಎನ್ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜ್, ಕೆ.ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್ಶಿಪ್, ನಗರಗಿರಿ ಟೌನ್ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿ.ಡಿ.ಎಸ್. ಗಾರ್ಡನ್, ಕೊತನೂರು, ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿ.ಎಸ್.ಐ ಗೇಟ್, ಬೈರತಿ ಕ್ರಾಸ್, ಬೈರತಿ ಹಳ್ಳಿ, ಎವರ್ ಗ್ರೀನ್ ಲೇಔಟ್, ಕನಕ ಶ್ರೀ ಲೇಔಟ್, ಗೆದ್ದಲ ಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈಕಲ್ ಸ್ಕೂಲ್, ಬಿ.ಹೆಚ್.ಕೆ. ಇಂಡಸ್ಟ್ರೀಸ್ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ.
ಜಾನಕೀ ರಾಮ್ ಲೇಔಟ್, ವಡ್ಡರ ಪಾಳ್ಯ, ಅನುಗ್ರಹ ಲೇಔಟ್, ಕಾವೇರಿ ಲೇಔಟ್, ಆತ್ಮ ವಿದ್ಯಾನಗರ, ಬೈರತಿ ಹಳ್ಳಿ, ಕೆ.ಆರ್.ಸಿ, ದೊಡ್ಡಗುಬ್ಬಿ ಕ್ರಾಸ್, ಕುವೆಂಪು ಲೇಔಟ್, ಸಂಗಮ್ ಎನ್ಕ್ಲೇವ್, ಬೈರತಿ ಬಂಡೆ, ನಕ್ಷತ್ರ ಲೇಔಟ್, ತಿಮ್ಮೇಗೌಡ ಲೇಔಟ್, ಆಂದ್ರ ಕಾಲೋನಿ ಮಂಜುನಾಥ್ ನಗರ, ಹೊರಮಾವು ಬಿಬಿಎಂಪಿ, ಅಗರ ಗ್ರಾಮ, ಪಟಾಲಮ್ಮ ಟೆಂಪಲ್, ಎ.ಕೆ.ಆರ್ ಸ್ಕೂಲ್, ಹೊಸ ಮಿಲೇನಿಯಮ್ ಸ್ಕೂಲ್, ಲಕ್ಕಮ್ಮ ಲೇಔಟ್, ಪ್ರಕಾಶ್ ಗಾರ್ಡನ್, ಕ್ರಿಸ್ಟ್ರೆನ್ ಕಾಲೇಜು ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.