Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್​​ ನಿರ್ಧಾರವೇ ಅಂತಿಮ : ಗೃಹ ಸಚಿವ ಜಿ.ಪರಮೇಶ್ವರ್

23/10/2025 1:29 PM

BREAKING : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಅ.28 ರಂದು ‘ಪಿ-ಕ್ಯಾಪ್’ ವಿತರಣೆ : ಸರ್ಕಾರದಿಂದ ಅಧಿಕೃತ ಆದೇಶ

23/10/2025 1:15 PM

BIG NEWS : ರಾಜ್ಯದಲ್ಲಿ ಸುಳ್ಳು ಮಾಹಿತಿ ನೀಡಿ `BPL’ ಕಾರ್ಡ್ ಪಡೆದಿದ್ದವರಿಗೆ ಬಿಗ್ ಶಾಕ್ : ದಂಡ ವಿಧಿಸಲು ಸಿದ್ಧತೆ.!

23/10/2025 1:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 5 ವರ್ಷವೂ ಸರ್ಕಾರ ಸ್ಥಿರವಾಗಿರುತ್ತೆ ಸಿದ್ದರಾಮಯ್ಯರೆ ‘CM’ ಆಗಿರ್ತಾರೆ : ಸಚಿವ ಹೆಚ್ ಸಿ ಮಹದೇವಪ್ಪ
KARNATAKA

BIG NEWS : 5 ವರ್ಷವೂ ಸರ್ಕಾರ ಸ್ಥಿರವಾಗಿರುತ್ತೆ ಸಿದ್ದರಾಮಯ್ಯರೆ ‘CM’ ಆಗಿರ್ತಾರೆ : ಸಚಿವ ಹೆಚ್ ಸಿ ಮಹದೇವಪ್ಪ

By kannadanewsnow0529/06/2025 12:42 PM

ಮೈಸೂರು : ವಿಪಕ್ಷ ನಾಯಕ ಆರ್ ಅಶೋಕ್ ಈ ಬಾರಿ ಹೊಸ ಮುಖ್ಯಮಂತ್ರಿ ದಸರಾ ಉದ್ಘಾಟಿಸಲಿದ್ದಾರೆ ಎಂದು ಹೇಳಿಕೆ ನೀಡಿರುವ ಕುರಿತು ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್ ಸಿ ಮಹದೇವಪ್ಪ ಆರ್ ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದ್ದು, ಆರ್ ಅಶೋಕ್ ಕಾಂಗ್ರೆಸ್ ಹೈಕಮಾಂಡ್ ಅಲ್ಲ. 5 ವರ್ಷವೂ ಸರ್ಕಾರ ಸ್ಥಿರವಾಗಿರುತ್ತೆ ಸಿದ್ದರಾಮಯ್ಯರೆ ‘CM’ ಆಗಿರ್ತಾರೆ ಎಂದು ತಿಳಿಸಿದರು.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವ ಅರ್ಥದಲ್ಲಿ ಮೂರು ತಿಂಗಳಲ್ಲಿ ರಾಜಣ್ಣ ಅವರು ಕ್ರಾಂತಿಯಾಗುತ್ತದೆ ಅಂದಿದ್ದಾರೋ ಗೊತ್ತಿಲ್ಲ ಆ ಕುರಿತು ಅವರನ್ನೇ ಕೇಳಿ. ಕೆಲವು ಶಾಸಕರು ಅನುಕೂಲಕ್ಕೆ ತಕ್ಕಂತೆ ಹೇಳಿಕೆ ನೀಡಿರಬಹುದು ರಾಜಕೀಯವಾಗಿ ಯಾವಾಗಲೂ ಕ್ರಾಂತಿಗಳು ನಡೆಯುತ್ತಿರುತ್ತವೆ, ಸಂಕ್ರಾಂತಿಯನ್ನು ಜೋರಾಗಿ ಮಾಡೋಣ ಬಿಡಿ ಎಂದು ತಿಳಿಸಿದರು.

ಈ ಬಾರಿ ಸಿಎಂ ಆಗಿ ಸಿದ್ದರಾಮಯ್ಯ ದಸರಾ ಮಾಡುವುದಿಲ್ಲ ಎಂದು ಆರ್ ಅಶೋಕ್ ಹೇಳಿಕೆಗೆ ಮಹದೇವಪ್ಪ ತಿರುಗೇಟು ನೀಡಿದ್ದು ಆರ್ ಅಶೋಕ್ ಕಾಂಗ್ರೆಸ್ ಹೈಕಮಾಂಡ್ ಅಲ್ಲ ಅಶೋಕ ಕೇವಲ ವಿರೋಧ ಪಕ್ಷದ ನಾಯಕ ಅಷ್ಟೇ ಅಶೋಕ ಕಾಂಗ್ರೆಸ್ ಏನು ಸಂಬಂಧ ಇದೆ ಹೇಳಿ? ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದಾರೆ ಎಂದು ಮಹದೇವಪ್ಪ ತಿಳಿಸಿದರು.

ಅವರೇ ದಸರಾ ಮಾಡುತ್ತಾರೆ ಸಿದ್ದರಾಮಯ್ಯ ಅವರೇ ಸಿಎಂ ಸ್ಥಾನದಲ್ಲಿ ಇರುತ್ತಾರೆ. ಇದು ಸತ್ಯ ಐದು ವರ್ಷವೂ ಕಾಂಗ್ರೆಸ್ ಸರ್ಕಾರ ಸ್ಥಿರವಾಗಿ ಇರುತ್ತದೆ ನನ್ನ ಆತ್ಮವಿಶ್ವಾಸದ ಪ್ರಕಾರ ಕಾಂಗ್ರೆಸ್ ಸರ್ಕಾರ ಗಟ್ಟಿಯಾಗಿರುತ್ತದೆ ಆನೆ ಹೋಗ್ತಿರುತ್ತೆ ಅದೇನೋ ಬೀಳುತ್ತೆ ಅಂತ ಕಾಯುವ ಸ್ಥಿತಿಯಲ್ಲಿ ಬಿಜೆಪಿ ಇದೆ ಅದು ಬೀಳುವುದಿಲ್ಲ ಬಿಜೆಪಿಯವರು ಕಾಯುವುದು ಬಿಡುವುದಿಲ್ಲ ಎಂದು ಸಚಿವ ಮಹದೇವಪ್ಪ ಹೇಳಿಕೆ ನೀಡಿದರು.

Share. Facebook Twitter LinkedIn WhatsApp Email

Related Posts

ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್​​ ನಿರ್ಧಾರವೇ ಅಂತಿಮ : ಗೃಹ ಸಚಿವ ಜಿ.ಪರಮೇಶ್ವರ್

23/10/2025 1:29 PM1 Min Read

BREAKING : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಅ.28 ರಂದು ‘ಪಿ-ಕ್ಯಾಪ್’ ವಿತರಣೆ : ಸರ್ಕಾರದಿಂದ ಅಧಿಕೃತ ಆದೇಶ

23/10/2025 1:15 PM1 Min Read

BIG NEWS : ರಾಜ್ಯದಲ್ಲಿ ಸುಳ್ಳು ಮಾಹಿತಿ ನೀಡಿ `BPL’ ಕಾರ್ಡ್ ಪಡೆದಿದ್ದವರಿಗೆ ಬಿಗ್ ಶಾಕ್ : ದಂಡ ವಿಧಿಸಲು ಸಿದ್ಧತೆ.!

23/10/2025 1:11 PM1 Min Read
Recent News

ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್​​ ನಿರ್ಧಾರವೇ ಅಂತಿಮ : ಗೃಹ ಸಚಿವ ಜಿ.ಪರಮೇಶ್ವರ್

23/10/2025 1:29 PM

BREAKING : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಅ.28 ರಂದು ‘ಪಿ-ಕ್ಯಾಪ್’ ವಿತರಣೆ : ಸರ್ಕಾರದಿಂದ ಅಧಿಕೃತ ಆದೇಶ

23/10/2025 1:15 PM

BIG NEWS : ರಾಜ್ಯದಲ್ಲಿ ಸುಳ್ಳು ಮಾಹಿತಿ ನೀಡಿ `BPL’ ಕಾರ್ಡ್ ಪಡೆದಿದ್ದವರಿಗೆ ಬಿಗ್ ಶಾಕ್ : ದಂಡ ವಿಧಿಸಲು ಸಿದ್ಧತೆ.!

23/10/2025 1:11 PM

ಡಿಜಿಟಲ್ ಇಂಡಿಯಾ : ಭಾರತದಲ್ಲಿ ಅಕ್ಟೋಬರ್ ತಿಂಗಳ ಪ್ರತಿದಿನ 94,000 ಕೋಟಿ ರೂ. ಮೌಲ್ಯದ `UPI’ ವಹಿವಾಟು.!

23/10/2025 1:06 PM
State News
KARNATAKA

ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್​​ ನಿರ್ಧಾರವೇ ಅಂತಿಮ : ಗೃಹ ಸಚಿವ ಜಿ.ಪರಮೇಶ್ವರ್

By kannadanewsnow0523/10/2025 1:29 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಈಗಾಗಲೇ ಭಾರಿ ಚರ್ಚೆ ನಡೆಸಿದ್ದು, ಈ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್…

BREAKING : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಅ.28 ರಂದು ‘ಪಿ-ಕ್ಯಾಪ್’ ವಿತರಣೆ : ಸರ್ಕಾರದಿಂದ ಅಧಿಕೃತ ಆದೇಶ

23/10/2025 1:15 PM

BIG NEWS : ರಾಜ್ಯದಲ್ಲಿ ಸುಳ್ಳು ಮಾಹಿತಿ ನೀಡಿ `BPL’ ಕಾರ್ಡ್ ಪಡೆದಿದ್ದವರಿಗೆ ಬಿಗ್ ಶಾಕ್ : ದಂಡ ವಿಧಿಸಲು ಸಿದ್ಧತೆ.!

23/10/2025 1:11 PM

BREAKING : ಹಾವೇರಿಯಲ್ಲಿ ಘೋರ ದುರಂತ : ಹೋರಿ ತಿವಿದು ವೃದ್ಧ ಸಾವು, ಇಬ್ಬರಿಗೆ ಗಂಭೀರ ಗಾಯ!

23/10/2025 12:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.