Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು-ಚಿಕ್ಕಮಗಳೂರು ಹೆದ್ದಾರಿಯಲ್ಲಿ 5ಜಿ ಸ್ಪೀಡ್ ಚಾರ್ಟ್‌ನಲ್ಲಿ ಜಿಯೋಗೆ ಅಗ್ರಸ್ಥಾನ: ಟ್ರಾಯ್ ಡ್ರೈವ್ ಟೆಸ್ಟ್ ರಿಪೋರ್ಟ್

02/07/2025 9:30 PM

‘KSOU’ನಿಂದ ‘ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

02/07/2025 9:27 PM

ರಾಜ್ಯದ ‘ವಸತಿ ರಹಿತ’ರಿಗೆ ಗುಡ್ ನ್ಯೂಸ್: ‘ಪಿಎಂ ಅವಾಸ್ ಯೋಜನೆ’ಯಡಿ ನಿವೇಶನಕ್ಕೆ ಅರ್ಜಿ ಆಹ್ವಾನ

02/07/2025 9:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘KSOU’ನಿಂದ ‘ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
KARNATAKA

‘KSOU’ನಿಂದ ‘ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

By kannadanewsnow0902/07/2025 9:27 PM

ಮೈಸೂರು:-ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ಮಡಿಕೇರಿಯಲ್ಲಿ 2025-26 ನೇ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್‍ಗಳಿಗೆ ಪ್ರವೇಶಾತಿ ಪ್ರಾರಂಭಿಸಲಾಗಿದ್ದು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2025-26ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧ್ಯೆಯವಾಕ್ಯದೊಂದಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ.

ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ (ಬಿ.ಎ, ಬಿಕಾಂ, ಬಿಲಿಬ್ ಐಎಸ್ಸಿ, ಬಿಬಿಎ, ಬಿಸಿಎ, ಬಿಎಸ್ಸಿ, ಬಿಎಸ್‍ಡಬ್ಲ್ಯೂ) ಹಾಗು ಸ್ನಾತಕೋತ್ತರ ಪಿಜಿ. ಕೋರ್ಸ್‍ಗಳಾದ (ಎಂಎ, ಎಂಎ-ಪತ್ರಿಕೋದ್ಯಮ, ಎಂಕಾಂ, ಎಂಬಿಎ, ಎಂಲಿಬ್‍ಐಎಸ್ಸಿ, ಎಂಎಸ್ಸಿ, ಎಂಸಿಎ, ಎಂಎಸ್‍ಡಬ್ಲೂ) (ಪಿಜಿ ಡಿಪ್ಲೋಮಾ ಪ್ರೋಗ್ರಾಮ್ಸ್ ಸರ್ಟಿಫಿಕೇಟ್ ಪ್ರೋಗ್ರಾಮ್ಸ್) ಕೋರ್ಸ್‍ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ ಸಮುದಾಯಗಳಾದ (ಮುಸ್ಲಿಂ, ಕ್ರೈಸ್ತ, ಜೈನ, ಭೌದ್ಧ, ಸಿಖ್ಖ್, ಪಾರ್ಸಿ) ಈ ಸಮುದಾಯದವರಿಗೆ ಉಚಿತ ಪ್ರವೇಶಾತಿ ಇರುತ್ತದೆ. ವಿದ್ಯಾರ್ಥಿಗಳು ಆದಾಯ ಮತ್ತು ಜಾತಿ ಪ್ರಮಾಣಪತ್ರ ಕಡ್ಡಾಯವಾಗಿ ಸಲ್ಲಿಸಬೇಕು, ಮತ್ತು ಆದಾಯ ರೂ. ಎಂಟು ಲಕ್ಷ ಮೀರಿರಬಾರದು.

ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ ಪ್ರತಿ, ಪಿಯುಸಿ ಅಥವಾ ತತ್ಸಮಾನ ಅಂಕಪಟ್ಟಿ ಪ್ರತಿ, ಪದವಿ ಅಂಕಪಟ್ಟಿ ಪ್ರತಿ, (ಎಲ್ಲಾ ವರ್ಷಗಳ ಅಥವಾ ಎಲ್ಲಾ ಸೆಮಿಸ್ಟರ್ಗಳು), ಆಧಾರ್ ಕಾರ್ಡ್ ಜೆರಾಕ್ಸ್. ಬ್ಯಾಂಕ್ ಖಾತೆ ವಿವರಗಳು, ಬ್ಯಾಂಕ್ ಖಾತೆ ಸಂಖ್ಯೆ, ಬ್ಯಾಂಕ್ ಖಾತೆ ಹೋಲ್ಡರ್ ಹೆಸರು, ಬ್ಯಾಂಕ್ ಹೆಸರು, ಐಎಫ್‍ಎಸ್‍ಸಿ ಕೋಡ್. ನಾಲ್ಕು ಫೆÇೀಟೋಗಳು. ದೂರವಾಣಿ ಸಂಖ್ಯೆ, ವಿದ್ಯಾರ್ಥಿ ಇ-ಮೇಲ್ ಐಡಿ, ಬಿಪಿಎಲ್ ಕಾರ್ಡ್ (ಮಹಿಳೆಯರಿಗೆ ಮಾತ್ರ). ಎಟಿಎಂ ಕಾರ್ಡ್/ ಫೆÇೀನ್ ಪೇ / ಗೂಗಲ್ ಪೇ/ ನೆಟ್ ಬ್ಯಾಂಕಿಂಗ್-ಶುಲ್ಕ ಪಾವತಿಗೆ ಹೆಚ್ಚಿನ ಮಾಹಿತಿಗೆ ಮಡಿಕೇರಿ ಜೂನಿಯರ್ ಕಾಲೇಜು ಆವರಣದ ಭವನದಲ್ಲಿರುವ ಪ್ರಾದೇಶಿಕ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.

ಹೆಚ್ಚಿನ ಮಾಹಿತಿಗೆ 9844395986, 8296215714, 9483570900, 9743576338 ಈ ದೂರವಾಣಿಯ ಮುಖಾಂತರ ವಿವರ ಪಡೆಯಬಹುದಾಗಿದೆ ಎಂದು ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.

ರಾಜ್ಯದ ‘ವಸತಿ ರಹಿತ’ರಿಗೆ ಗುಡ್ ನ್ಯೂಸ್: ‘ಪಿಎಂ ಅವಾಸ್ ಯೋಜನೆ’ಯಡಿ ನಿವೇಶನಕ್ಕೆ ಅರ್ಜಿ ಆಹ್ವಾನ

BIG NEWS: ‘KPTCL’ಗೆ ಷರತ್ತು, ಸೂಚನೆಯಲ್ಲಿ ಇರುವ ಸ್ಪಷ್ಟತೆ ಆದೇಶದಲ್ಲಿಲ್ಲ: ಈ ವರ್ಷವೂ ‘JE ವರ್ಗಾವಣೆ’ ಗೊಂದಲ | JE Transfer

Share. Facebook Twitter LinkedIn WhatsApp Email

Related Posts

ರಾಜ್ಯದ ‘ವಸತಿ ರಹಿತ’ರಿಗೆ ಗುಡ್ ನ್ಯೂಸ್: ‘ಪಿಎಂ ಅವಾಸ್ ಯೋಜನೆ’ಯಡಿ ನಿವೇಶನಕ್ಕೆ ಅರ್ಜಿ ಆಹ್ವಾನ

02/07/2025 9:23 PM1 Min Read

ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ವಿವಿಯೆಂದು ಮರುನಾಮಕರಣ: ಸಚಿವ ಸಂಪುದ ನಿರ್ಣಯ

02/07/2025 9:13 PM1 Min Read

ಎತ್ತಿನಭುಜ ಚಾರಣಕ್ಕೆ ಚಾರಣಿಗರಿಗೆ ತಾತ್ಕಾಲಿಕ ನಿರ್ಬಂಧ: ಅರಣ್ಯ ಇಲಾಖೆ ಆದೇಶ

02/07/2025 9:11 PM1 Min Read
Recent News

ಬೆಂಗಳೂರು-ಚಿಕ್ಕಮಗಳೂರು ಹೆದ್ದಾರಿಯಲ್ಲಿ 5ಜಿ ಸ್ಪೀಡ್ ಚಾರ್ಟ್‌ನಲ್ಲಿ ಜಿಯೋಗೆ ಅಗ್ರಸ್ಥಾನ: ಟ್ರಾಯ್ ಡ್ರೈವ್ ಟೆಸ್ಟ್ ರಿಪೋರ್ಟ್

02/07/2025 9:30 PM

‘KSOU’ನಿಂದ ‘ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

02/07/2025 9:27 PM

ರಾಜ್ಯದ ‘ವಸತಿ ರಹಿತ’ರಿಗೆ ಗುಡ್ ನ್ಯೂಸ್: ‘ಪಿಎಂ ಅವಾಸ್ ಯೋಜನೆ’ಯಡಿ ನಿವೇಶನಕ್ಕೆ ಅರ್ಜಿ ಆಹ್ವಾನ

02/07/2025 9:23 PM

BREAKING : ಜುಲೈ 21ರಿಂದ ಸಂಸತ್ತಿನ ‘ಮಳೆಗಾಲದ ಅಧಿವೇಶನ’ ಆರಂಭ, ಆಗಸ್ಟ್ 21ಕ್ಕೆ ಮುಕ್ತಾಯ

02/07/2025 9:23 PM
State News
KARNATAKA

‘KSOU’ನಿಂದ ‘ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

By kannadanewsnow0902/07/2025 9:27 PM KARNATAKA 2 Mins Read

ಮೈಸೂರು:-ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ಮಡಿಕೇರಿಯಲ್ಲಿ 2025-26 ನೇ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್‍ಗಳಿಗೆ ಪ್ರವೇಶಾತಿ…

ರಾಜ್ಯದ ‘ವಸತಿ ರಹಿತ’ರಿಗೆ ಗುಡ್ ನ್ಯೂಸ್: ‘ಪಿಎಂ ಅವಾಸ್ ಯೋಜನೆ’ಯಡಿ ನಿವೇಶನಕ್ಕೆ ಅರ್ಜಿ ಆಹ್ವಾನ

02/07/2025 9:23 PM

ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ವಿವಿಯೆಂದು ಮರುನಾಮಕರಣ: ಸಚಿವ ಸಂಪುದ ನಿರ್ಣಯ

02/07/2025 9:13 PM

ಎತ್ತಿನಭುಜ ಚಾರಣಕ್ಕೆ ಚಾರಣಿಗರಿಗೆ ತಾತ್ಕಾಲಿಕ ನಿರ್ಬಂಧ: ಅರಣ್ಯ ಇಲಾಖೆ ಆದೇಶ

02/07/2025 9:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.