Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನೇಪಾಳದಲ್ಲಿ ‘ಸೋಷಿಯಲ್ ಮೀಡಿಯಾ ಬ್ಯಾನ್’ ಕಿಚ್ಚು ; ಗೃಹ ಸಚಿವ ‘ರಮೇಶ್ ಲೇಖಕ್’ ರಾಜೀನಾಮೆ

08/09/2025 7:57 PM

‘ಭಾರತದ ಮೇಲೆ ಸುಂಕ ವಿಧಿಸಿರೋದು ಸರಿಯಾದ ನಿರ್ಧಾರ’ ; ಟ್ರಂಪ್ ಕ್ರಮ ಬೆಂಬಲಿಸಿದ ಉಕ್ರೇನ್ ಅಧ್ಯಕ್ಷ ‘ಝೆಲೆನ್ಸ್ಕಿ’

08/09/2025 7:33 PM

BREAKING : ನೇಪಾಳದಲ್ಲಿ ‘ಸೋಷಿಯಲ್ ಮೀಡಿಯಾ ಬ್ಯಾನ್’ ಖಂಡಿಸಿ ಬೃಹತ್ ಪ್ರತಿಭಟನೆ ; 20 ಮಂದಿ ಸಾವು, ಕನಿಷ್ಠ 250 ಜನರಿಗೆ ಗಾಯ

08/09/2025 7:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು!
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು!

By kannadanewsnow0504/07/2025 11:45 AM

ವಿಜಯನಗರ : ವಿಜಯನಗರದಲ್ಲಿ ಇಂದು ಭೀಕರವಾದ ಅಪಘಾತ ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿಗೆ ಲಾರಿ ಒಂದು ಡಿಕ್ಕಿಯಾಗಿ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲಿ ಸಾವನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಕೆಪಿಟಿಸಿಎಲ್ ಕಚೇರಿಯ ಮುಂದೆ ಹೆದ್ದಾರಿಯಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಬಳಿ ಚಲಿಸುತ್ತಿದ್ದ ಕಾರಿಗೆ ವೇಗವಾಗಿ ಬಂದಂತಹ ಲಾರಿ ಎಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ.ಈ ಒಂದು ಅಪಘಾತದಲ್ಲಿ ಸ್ಥಳದಲ್ಲೇ ದಂಪತಿಗಳಿಬ್ಬರು ಸಾವನಪ್ಪಿದ್ದಾರೆ. ಚಾಲಕ ಮುತ್ತಪ್ಪ ಪೂಜಾರ್ (35) ಪತ್ನಿ ರೇಣುಕಾ (30) ಮೃತರು ಎಂದು ತಿಳಿದುಬಂದಿದೆ. ಇನ್ನು ಮಕ್ಕಳದಂತಹ ಅನುಶ್ರೀ (9) ರೂಪಶ್ರೀ (6) ಮತ್ತು ಖುಷಿ (4) ಗಂಭೀರವಾದ ಗಾಯಗಳಾಗಿವೆ. ಇವರೆಲ್ಲರೂ ಬಾಗಲಕೋಟೆ ಜಿಲ್ಲೆಯ ಚಟ್ನಿಹಾಲು ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಮುತ್ತಪ್ಪ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಮೊಹರಂ ಹಬ್ಬದ ಪ್ರಯುಕ್ತ ಚಟ್ನಿಹಾಳು ಗ್ರಾಮಕ್ಕೆ ಹೊರಟಿದ್ದರು. ಅಪಘಾತ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಲಾರಿ ಸುಮಾರು ಅರ್ಧ ಕಿ.ಮೀ ಅಷ್ಟು ಕಾರನ್ನು ದೂರ ತಳಿಕೊಂಡು ಹೋಗಿದೆ. ಗಾಯಾಳುಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ರವಾನಿಸಲಾಗಿದೆ. ಸ್ಥಳಕ್ಕೆ ವಿಜಯನಗರ ಎಸ್ಪಿ ಶ್ರೀಹರಿಬಾಬು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಶೀಘ್ರವೇ ಕರ್ನಾಟಕದಲ್ಲಿ ಹೋಂಡಾದ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ತಯಾರಿಕಾ ಘಟಕ ಕಾರ್ಯಾರಂಭ

08/09/2025 7:06 PM2 Mins Read

ನಾಡ ಕಚೇರಿಗೆ ಹೋಗಬೇಕಿಲ್ಲ, VA, RI ಕಾಣಬೇಕಿಲ್ಲ: ಈ ಪ್ರಮಾಣಪತ್ರಗಳನ್ನು ಪಡೆಯಲು ಜಸ್ಟ್ ಹೀಗೆ ಮಾಡಿ | Nadakacheri

08/09/2025 6:54 PM3 Mins Read

BREAKING: ಮದ್ದೂರಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ಕೇಸ್: 22 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

08/09/2025 6:43 PM1 Min Read
Recent News

BREAKING : ನೇಪಾಳದಲ್ಲಿ ‘ಸೋಷಿಯಲ್ ಮೀಡಿಯಾ ಬ್ಯಾನ್’ ಕಿಚ್ಚು ; ಗೃಹ ಸಚಿವ ‘ರಮೇಶ್ ಲೇಖಕ್’ ರಾಜೀನಾಮೆ

08/09/2025 7:57 PM

‘ಭಾರತದ ಮೇಲೆ ಸುಂಕ ವಿಧಿಸಿರೋದು ಸರಿಯಾದ ನಿರ್ಧಾರ’ ; ಟ್ರಂಪ್ ಕ್ರಮ ಬೆಂಬಲಿಸಿದ ಉಕ್ರೇನ್ ಅಧ್ಯಕ್ಷ ‘ಝೆಲೆನ್ಸ್ಕಿ’

08/09/2025 7:33 PM

BREAKING : ನೇಪಾಳದಲ್ಲಿ ‘ಸೋಷಿಯಲ್ ಮೀಡಿಯಾ ಬ್ಯಾನ್’ ಖಂಡಿಸಿ ಬೃಹತ್ ಪ್ರತಿಭಟನೆ ; 20 ಮಂದಿ ಸಾವು, ಕನಿಷ್ಠ 250 ಜನರಿಗೆ ಗಾಯ

08/09/2025 7:22 PM

ಈ ಸ್ಥಳಗಳಲ್ಲಿ ‘ಪಿಂಡ ದಾನ’ ಮಾಡಿದ್ರೆ, ನಿಮ್ಮ ಪೂರ್ವಜರಿಗೆ ನೇರವಾಗಿ ಮೋಕ್ಷ ಸಿಗುತ್ತೆ!

08/09/2025 7:07 PM
State News
KARNATAKA

ಶೀಘ್ರವೇ ಕರ್ನಾಟಕದಲ್ಲಿ ಹೋಂಡಾದ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ತಯಾರಿಕಾ ಘಟಕ ಕಾರ್ಯಾರಂಭ

By kannadanewsnow0908/09/2025 7:06 PM KARNATAKA 2 Mins Read

ಬೆಂಗಳೂರು: ಸುಮಾರು ₹600 ಕೋಟಿ ಬಂಡವಾಳ ಹೂಡಿಕೆಯ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ತಯಾರಿಕಾ ಘಟಕವು ಶೀಘ್ರದಲ್ಲಿಯೇ ಕೋಲಾರದ ನರಸಾಪುರ ಕೈಗಾರಿಕಾ…

ನಾಡ ಕಚೇರಿಗೆ ಹೋಗಬೇಕಿಲ್ಲ, VA, RI ಕಾಣಬೇಕಿಲ್ಲ: ಈ ಪ್ರಮಾಣಪತ್ರಗಳನ್ನು ಪಡೆಯಲು ಜಸ್ಟ್ ಹೀಗೆ ಮಾಡಿ | Nadakacheri

08/09/2025 6:54 PM

BREAKING: ಮದ್ದೂರಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ಕೇಸ್: 22 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

08/09/2025 6:43 PM

ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳಿಗೆ ಅಪಮಾನ, ಹಿಂದೂ ಭಾವನೆಗೆ ಧಕ್ಕೆ: ಬಿ.ವೈ.ವಿಜಯೇಂದ್ರ ಕಿಡಿ

08/09/2025 6:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.