Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ‘ಸಾರಿಗೆ ಬಸ್ ಪ್ರಯಾಣಿಕ’ರಿಗೆ ಸಿಹಿಸುದ್ದಿ: KSRTC ಟಿಕೆಡ್ ದರದ ‘ರೌಂಡಪ್ ವ್ಯವಸ್ಥೆ’ ರದ್ದು

04/07/2025 3:50 PM

BREAKING : ರಾಜ್ಯದಲ್ಲಿ ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ ಐವರು ಬಲಿ

04/07/2025 3:48 PM

ಹಸಿರುಮಕ್ಕಿ ಸೇತುವೆ ಬೇಗ ಆಗಬಾರದೆಂದು ಬಿವೈ ರಾಘವೇಂದ್ರ, ಹಾಲಪ್ಪ ತಡೆ: ಶಾಸಕ ಗೋಪಾಲಕೃಷ್ಣ ಬೇಳೂರು ಕಿಡಿ

04/07/2025 3:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ ಐವರು ಬಲಿ
KARNATAKA

BREAKING : ರಾಜ್ಯದಲ್ಲಿ ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ ಐವರು ಬಲಿ

By kannadanewsnow0504/07/2025 3:48 PM

ಹಾಸನ : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಅಲ್ಲದೇ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿದ್ದು, ಕಳೆದ 45 ದಿನಗಳಲ್ಲಿ ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.ಅಲ್ಲದೇ ಇಂದು ಒಂದೇ ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಐವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಹೌದು ಹಾಸನ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪಿದ್ದಾನೆ. 21 ವರ್ಷದ ಮದನ್ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಮೃತ ಮದನ್ ಹಾಸನ ತಾಲೂಕಿನ ಚಿಟ್ನಳ್ಳಿ ಗ್ರಾಮದ ನಿವಾಸಿಯಾಗಿದ್ದಾನೆ.

ತಾಯಿ ಜೊತೆ ಚನ್ನಪಟ್ಟಣದಲ್ಲಿ ಮದನ್ ವಾಸವಾಗಿದ್ದ 2 ದಿನದ ಹಿಂದೆ ಚಿಕ್ಕಕೊಂಡಗುಳದ ಭಾವನ ಮನೆಗೆ ಬಂದಿದ್ದ ಈ ವೇಳೆ ನಿನ್ನೆ ರಾತ್ರಿ ಎದೆನೋವಿನಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಈ ಮೂಲಕ ಹಾಸನ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ.

ಇನ್ನು ಹಾಸನದಲ್ಲಿ ಮತ್ತೋರ್ವ ವೃದ್ದೆ ಹೃದಯಾಘಾತಕ್ಕೆ ಬಲಿಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆಲೂರು ತಾಲೂಕಿನ ಕಲ್ಲಹಳ್ಳಿ ಗ್ರಾಮದ ರಾಜಮ್ಮ ಮೃತ ದುರ್ದೈವಿ. ಜೂನ್ 14ರಂದು ಮನೆಯಲ್ಲಿ ಅಡಿಗೆ ಮಾಡುತ್ತಿದ್ದಾಗಲೇ ಹೃದಯಾಘಾತವಾಗಿ ರಾಜಮ್ಮ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪ್ರತಿಭಟನೆಯಲ್ಲಿ ಪಾಲ್ಕೊಳ್ಳಲು ಬಂದ ರೈತ ‘ಹೃದಯಘಾತಕ್ಕೆ’ ಬಲಿ!

ಬೆಂಗಳೂರಲ್ಲಿ ಭೂ ಸ್ವಾಧೀನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಚಾಮರಾಜನಗರದಿಂದ ರೈತರೊಬ್ಬರು ಬಂದಿದ್ದಾರೆ. ಈ ವೇಳೆ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದ್ದು, ಹೃದಯಾಘಾತಕ್ಕೆ ರೈತ ಈಶ್ವರ (50) ಸಾವನ್ನಪ್ಪಿದ್ದಾರೆ. ಇವರು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕುರುಬರಹುಂಡಿ ನಿವಾಸಿಯಾಗಿದ್ದಾರೆ.

ಇಂದು ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ರೈಲು ಇಳಿದು ಫ್ರೀಡಂ ಪಾರ್ಕ್ ಗೆ ತೆರಳುತ್ತಿದ್ದರು. ಮೆಜೆಸ್ಟಿಕ್ ರೈಲು ನಿಲ್ದಾಣದ ರಸ್ತೆಯಲ್ಲಿಯೇ ಈಶ್ವರ ಕುಸಿದು ಬಿದಿದ್ದಾರೆ. ಧರಣಿಯಲ್ಲಿ ಪಾಲ್ಗೊಳ್ಳುವ ತೆರಳುವಾಗ ರೈತ ಅಸ್ವಸ್ಥನಾಗಿ ಕುಸಿದು ಬಿದ್ದಿದ್ದಾರೆ. ಪೊಲೀಸರು ಸಿಪಿಆರ್ ಮಾಡಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು ಅಪೋಲೋ ಆಸ್ಪತ್ರೆಗೆ ಸಾಗಿಸುವಾಗಲೇ ಮಾರ್ಗ ಮಧ್ಯೆ ರೈತ ಸಾವನಪ್ಪಿದ್ದಾರೆ. ಪ್ರಾಥಮಿಕ ತನಿಖೆಯ ವೇಳೆ ಹೃದಯಘಾತದಿಂದ ಸಾವನ್ನಪ್ಪಿರುವ ಮಾಹಿತಿ ತಿಳಿದು ಬಂದಿದೆ.

ಕುಸಿದುಬಿದ್ದು ಮಹಿಳೆ ಸಾವು

ಮನೆಯಲ್ಲಿಯೇ ಕುಸಿದು ಬಿದ್ದು ಹೃದಯಾಘಾತವಾಗಿ ಮಹಿಳೆ ಸಾವನಪ್ಪಿದ್ದಾರೆ 55 ವರ್ಷದ ಬಿಎನ್ ವಿಮಲಾಗೆ ಹೃದಯ ಸ್ತಂಭನವಾಗಿದೆ. ಹಾಸನದ ದಾಸರ ಕೊಪ್ಪಲಿನಲ್ಲಿ ವಿಮಲಾ ದುರ್ಮರಣ ಹೊಂದಿದ್ದಾರೆ.ನಿನ್ನೆ ರಾತ್ರಿ ಮನೆಯಲ್ಲಿದ್ದಾಗಲೇ ಹೃದಯಘಾತವಾಗಿದೆ. ತಕ್ಷಣ ಮನೆಯವರು ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ಅಷ್ಟರಲ್ಲಾಗಲೇ ಬಿ ಎಂ ವಿಮಲಾ ಸಾವನ್ನಪ್ಪಿದ್ದಾರೆ. ಹಾಸನದ ದಾಸನಕೊಪ್ಪಲಿನಲ್ಲಿ ಈ ಒಂದು ಘಟನೆ ನಡೆದಿದೆ.

ಪಾತ್ರೆ ತೊಳೆಯುವಾಗಲೇ ಹೋಯ್ತು ಜೀವ!

ಹೌದು ಪಾತ್ರೆ ತೊಳೆಯುತ್ತಿದ್ದಾಗಲೇ ಹೃದಯಘಾತದಿಂದ ಮಹಿಳೆಯ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಳೆಹೊನ್ನಗ ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಹೃದಯಘಾತದಿಂದ ಕುಸಿದು ಬಿದ್ದು ಶೀಲಾ (45) ಸಾವನಪ್ಪಿದ್ದಾರೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

BREAKING: ‘ಸಾರಿಗೆ ಬಸ್ ಪ್ರಯಾಣಿಕ’ರಿಗೆ ಸಿಹಿಸುದ್ದಿ: KSRTC ಟಿಕೆಡ್ ದರದ ‘ರೌಂಡಪ್ ವ್ಯವಸ್ಥೆ’ ರದ್ದು

04/07/2025 3:50 PM1 Min Read

BREAKING : ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ 10 ದಿನಗಳ ಬಳಿಕ ಶವವಾಗಿ ಪತ್ತೆ : ಕೊಲೆ ಶಂಕೆ!

04/07/2025 3:27 PM1 Min Read

SHOCKING : ಮಂಡ್ಯದಲ್ಲಿ ಪಾತ್ರೆ ತೊಳೆಯುತ್ತಿದ್ದಾಗಲೇ ‘ಹೃದಯಾಘಾತದಿಂದ’ ಮಹಿಳೆ ಸಾವು!

04/07/2025 3:23 PM1 Min Read
Recent News

BREAKING: ‘ಸಾರಿಗೆ ಬಸ್ ಪ್ರಯಾಣಿಕ’ರಿಗೆ ಸಿಹಿಸುದ್ದಿ: KSRTC ಟಿಕೆಡ್ ದರದ ‘ರೌಂಡಪ್ ವ್ಯವಸ್ಥೆ’ ರದ್ದು

04/07/2025 3:50 PM

BREAKING : ರಾಜ್ಯದಲ್ಲಿ ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ ಐವರು ಬಲಿ

04/07/2025 3:48 PM

ಹಸಿರುಮಕ್ಕಿ ಸೇತುವೆ ಬೇಗ ಆಗಬಾರದೆಂದು ಬಿವೈ ರಾಘವೇಂದ್ರ, ಹಾಲಪ್ಪ ತಡೆ: ಶಾಸಕ ಗೋಪಾಲಕೃಷ್ಣ ಬೇಳೂರು ಕಿಡಿ

04/07/2025 3:41 PM

BREAKING : ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ 10 ದಿನಗಳ ಬಳಿಕ ಶವವಾಗಿ ಪತ್ತೆ : ಕೊಲೆ ಶಂಕೆ!

04/07/2025 3:27 PM
State News
KARNATAKA

BREAKING: ‘ಸಾರಿಗೆ ಬಸ್ ಪ್ರಯಾಣಿಕ’ರಿಗೆ ಸಿಹಿಸುದ್ದಿ: KSRTC ಟಿಕೆಡ್ ದರದ ‘ರೌಂಡಪ್ ವ್ಯವಸ್ಥೆ’ ರದ್ದು

By kannadanewsnow0904/07/2025 3:50 PM KARNATAKA 1 Min Read

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ಸುಗಳಲ್ಲಿ ಸಂಚರಿಸುವಂತ ಪ್ರಯಾಣಿಕರಿಗೆ ಕೆಲವೊಂದು ಬಸ್ಸುಗಳಲ್ಲಿ ಟಿಕೆಟ್ ದರದಲ್ಲಿ ರೌಂಡಪ್ ಎನ್ನುವ…

BREAKING : ರಾಜ್ಯದಲ್ಲಿ ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ ಐವರು ಬಲಿ

04/07/2025 3:48 PM

BREAKING : ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ 10 ದಿನಗಳ ಬಳಿಕ ಶವವಾಗಿ ಪತ್ತೆ : ಕೊಲೆ ಶಂಕೆ!

04/07/2025 3:27 PM

SHOCKING : ಮಂಡ್ಯದಲ್ಲಿ ಪಾತ್ರೆ ತೊಳೆಯುತ್ತಿದ್ದಾಗಲೇ ‘ಹೃದಯಾಘಾತದಿಂದ’ ಮಹಿಳೆ ಸಾವು!

04/07/2025 3:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.