Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿಎಂ ಸಿದ್ಧರಾಮಯ್ಯ ಮೇಲೆ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ: ರಾಜಕುಮಾರ ಪಾಟೀಲ ತೇಲ್ಕೂರ

08/07/2025 7:59 PM

ಡಿಸಿಇಟಿ ಪರೀಕ್ಷೆ ಬರೆದಿದ್ದವರ ಗಮನಕ್ಕೆ: ಆಪ್ಷನ್ಸ್ ದಾಖಲಿಸಲು ದಿನಾಂಕ ವಿಸ್ತರಣೆ | DCET Exam 2025

08/07/2025 7:54 PM

SHOCKING: ರಾಜ್ಯದಲ್ಲೊಂದು ‘ಪೈಶಾಚಿಕ ಕೃತ್ಯ’: ಮಂಡ್ಯದಲ್ಲಿ ವೃದ್ಧನಿಂದ ಅಪ್ರಾಪ್ತೆ ಮೇಲೆ ‘ಲೈಂಗಿಕ ದೌರ್ಜನ್ಯ’

08/07/2025 7:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಿಸಿಇಟಿ ಪರೀಕ್ಷೆ ಬರೆದಿದ್ದವರ ಗಮನಕ್ಕೆ: ಆಪ್ಷನ್ಸ್ ದಾಖಲಿಸಲು ದಿನಾಂಕ ವಿಸ್ತರಣೆ | DCET Exam 2025
KARNATAKA

ಡಿಸಿಇಟಿ ಪರೀಕ್ಷೆ ಬರೆದಿದ್ದವರ ಗಮನಕ್ಕೆ: ಆಪ್ಷನ್ಸ್ ದಾಖಲಿಸಲು ದಿನಾಂಕ ವಿಸ್ತರಣೆ | DCET Exam 2025

By kannadanewsnow0908/07/2025 7:54 PM

ಬೆಂಗಳೂರು: ಡಿಸಿಇಟಿ-25, ಮೊದಲ ಸುತ್ತಿನ ಸೀಟು ಹಂಚಿಕೆ ಸಂಬಂಧ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಜು.9ರಂದು ಸಂಜೆ 4ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಮೊದಲ ಸುತ್ತಿನ ಸೀಟು ಹಂಚಿಕೆಗೆ ಅಣಕು ಫಲಿತಾಂಶ ಪ್ರಕಟವಾಗಿದ್ದು, ಅಭ್ಯರ್ಥಿಗಳ ಕೋರಿಕೆ ಮೇರೆಗೆ ಆಪ್ಷನ್ಸ್ ದಾಖಲಿಸುವುದಕ್ಕೆ ದಿನಾಂಕ ವಿಸ್ತರಿಸಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವೈದ್ಯಕೀಯ ಸೀಟು: ಜುಲೈ 8ರಿಂದ ಎನ್ ಆರ್ ಐ ವಾರ್ಡ್ ದಾಖಲೆ ಪರಿಶೀಲನೆ

ಕರ್ನಾಟಕದಲ್ಲಿ ವೈದ್ಯಕೀಯ ಸೀಟುಗಳಿಗೆ ಎನ್ ಆರ್ ಐ ವಾರ್ಡ್ ಕ್ಲೇಮ್ ಮಾಡಿರುವ ಅಭ್ಯರ್ಥಿಗಳ ದಾಖಲೆ ಪರಿಶೀಲನೆಯನ್ನು ಜುಲೈ 8ರಿಂದ ಜುಲೈ 10ರವರೆಗೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೋಮವಾರ ತಿಳಿಸಿದೆ.

ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್ ಗಳಿಗೆ ಎನ್ ಆರ್ ಐ ವಾರ್ಡ್ ಕ್ಲೇಮ್ ಮಾಡಿರುವ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಮಲ್ಲೇಶ್ವರದಲ್ಲಿರುವ ಕೆಇಎ ಕಚೇರಿಗೆ ಖುದ್ದು ಹಾಜರಾಗಿ ಪರಿಶೀಲನೆ ಮಾಡಿಸಿಕೊಳ್ಳಬೇಕು. ಮೊದಲ ದಿನ, ನೀಟ್ ನಲ್ಲಿ ನಾಲ್ಕು ಲಕ್ಷದವರೆಗೆ ರಾಂಕ್ ಪಡೆದವರು, ಎರಡನೇ ದಿನ 8 ಲಕ್ಷದವರೆಗೆ ರಾಂಕ್ ಪಡೆದವರು ಹಾಗೂ ಮೂರನೇ ದಿನ 12 ಲಕ್ಷದವರೆಗೆ ರಾಂಕ್ ಪಡೆದವರು ದಾಖಲೆ ಪರಿಶೀಲನೆಗೆ ಖುದ್ದು ಹಾಜರಾಗಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ಸೂಚಿಸಿದ್ದಾರೆ.

ವಿದೇಶಿ ನಾಗರಿಕತ್ವ ಹಾಗೂ ಎನ್ ಆರ್ ಐ ವಾರ್ಡ್ ಕ್ಲೇಮ್ ಮಾಡಿರುವುದಕ್ಕೆ ಸಂಬಂಧಿಸಿದಂತೆ ಪರಿಶೀಲನೆ ವೇಳೆ ಯಾವ್ಯಾವ ದಾಖಲೆಗಳನ್ನು ಸಲ್ಲಿಸಬೇಕು ಎಂಬ ಬಗ್ಗೆ ಕೆಇಎ ವೆಬ್ ಸೈಟ್ ನಲ್ಲಿ ಮಾಹಿತಿ ಪಡೆಯಬಹುದು ಎಂದು ತಿಳಿಸಲಾಗಿದೆ.

BIG NEWS: ಇನ್ನೊಂದು 2-3 ವರ್ಷದಲ್ಲಿ ಕಾಂಗ್ರೆಸ್ ಪಕ್ಷವೇ ನಾಪತ್ತೆಯಾಗಲಿದೆ: ಛಲವಾದಿ ನಾರಾಯಣಸ್ವಾಮಿ ಭವಿಷ್ಯ

SHOCKING: ರಾಜ್ಯದಲ್ಲೊಂದು ‘ಪೈಶಾಚಿಕ ಕೃತ್ಯ’: ಮಂಡ್ಯದಲ್ಲಿ ವೃದ್ಧನಿಂದ ಅಪ್ರಾಪ್ತೆ ಮೇಲೆ ‘ಲೈಂಗಿಕ ದೌರ್ಜನ್ಯ’

Share. Facebook Twitter LinkedIn WhatsApp Email

Related Posts

ಸಿಎಂ ಸಿದ್ಧರಾಮಯ್ಯ ಮೇಲೆ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ: ರಾಜಕುಮಾರ ಪಾಟೀಲ ತೇಲ್ಕೂರ

08/07/2025 7:59 PM2 Mins Read

SHOCKING: ರಾಜ್ಯದಲ್ಲೊಂದು ‘ಪೈಶಾಚಿಕ ಕೃತ್ಯ’: ಮಂಡ್ಯದಲ್ಲಿ ವೃದ್ಧನಿಂದ ಅಪ್ರಾಪ್ತೆ ಮೇಲೆ ‘ಲೈಂಗಿಕ ದೌರ್ಜನ್ಯ’

08/07/2025 7:51 PM1 Min Read

BIG NEWS: ಇನ್ನೊಂದು 2-3 ವರ್ಷದಲ್ಲಿ ಕಾಂಗ್ರೆಸ್ ಪಕ್ಷವೇ ನಾಪತ್ತೆಯಾಗಲಿದೆ: ಛಲವಾದಿ ನಾರಾಯಣಸ್ವಾಮಿ ಭವಿಷ್ಯ

08/07/2025 7:43 PM2 Mins Read
Recent News

ಸಿಎಂ ಸಿದ್ಧರಾಮಯ್ಯ ಮೇಲೆ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ: ರಾಜಕುಮಾರ ಪಾಟೀಲ ತೇಲ್ಕೂರ

08/07/2025 7:59 PM

ಡಿಸಿಇಟಿ ಪರೀಕ್ಷೆ ಬರೆದಿದ್ದವರ ಗಮನಕ್ಕೆ: ಆಪ್ಷನ್ಸ್ ದಾಖಲಿಸಲು ದಿನಾಂಕ ವಿಸ್ತರಣೆ | DCET Exam 2025

08/07/2025 7:54 PM

SHOCKING: ರಾಜ್ಯದಲ್ಲೊಂದು ‘ಪೈಶಾಚಿಕ ಕೃತ್ಯ’: ಮಂಡ್ಯದಲ್ಲಿ ವೃದ್ಧನಿಂದ ಅಪ್ರಾಪ್ತೆ ಮೇಲೆ ‘ಲೈಂಗಿಕ ದೌರ್ಜನ್ಯ’

08/07/2025 7:51 PM

BIG NEWS: ಇನ್ನೊಂದು 2-3 ವರ್ಷದಲ್ಲಿ ಕಾಂಗ್ರೆಸ್ ಪಕ್ಷವೇ ನಾಪತ್ತೆಯಾಗಲಿದೆ: ಛಲವಾದಿ ನಾರಾಯಣಸ್ವಾಮಿ ಭವಿಷ್ಯ

08/07/2025 7:43 PM
State News
KARNATAKA

ಸಿಎಂ ಸಿದ್ಧರಾಮಯ್ಯ ಮೇಲೆ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ: ರಾಜಕುಮಾರ ಪಾಟೀಲ ತೇಲ್ಕೂರ

By kannadanewsnow0908/07/2025 7:59 PM KARNATAKA 2 Mins Read

ಕಲಬುರಗಿ : ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷವಾದ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ; ರಾಜ್ಯದ ಜನರಿಗೂ ವಿಶ್ವಾಸ ಇಲ್ಲ ಎಂದು…

ಡಿಸಿಇಟಿ ಪರೀಕ್ಷೆ ಬರೆದಿದ್ದವರ ಗಮನಕ್ಕೆ: ಆಪ್ಷನ್ಸ್ ದಾಖಲಿಸಲು ದಿನಾಂಕ ವಿಸ್ತರಣೆ | DCET Exam 2025

08/07/2025 7:54 PM

SHOCKING: ರಾಜ್ಯದಲ್ಲೊಂದು ‘ಪೈಶಾಚಿಕ ಕೃತ್ಯ’: ಮಂಡ್ಯದಲ್ಲಿ ವೃದ್ಧನಿಂದ ಅಪ್ರಾಪ್ತೆ ಮೇಲೆ ‘ಲೈಂಗಿಕ ದೌರ್ಜನ್ಯ’

08/07/2025 7:51 PM

BIG NEWS: ಇನ್ನೊಂದು 2-3 ವರ್ಷದಲ್ಲಿ ಕಾಂಗ್ರೆಸ್ ಪಕ್ಷವೇ ನಾಪತ್ತೆಯಾಗಲಿದೆ: ಛಲವಾದಿ ನಾರಾಯಣಸ್ವಾಮಿ ಭವಿಷ್ಯ

08/07/2025 7:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.