Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ `ಉಚಿತ ಬಸ್’ : ಸರ್ಕಾರದಿಂದ ಮಹತ್ವದ ಘೋಷಣೆ.!

11/07/2025 9:42 AM

BREAKING : ವಿಧಾನ ಪರಿಷತ್ ಮಾಜಿ ಸಭಾಪತಿ ಎನ್ ತಿಪ್ಪಣ್ಣ ನಿಧನ | N. Thippanna passes away

11/07/2025 9:33 AM

BREAKING : ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಉಗ್ರ ಅಟ್ಟಹಾಸ : ಬಸ್ ನಲ್ಲಿದ್ದ 9 ಪ್ರಯಾಣಿಕರ ಅಪಹರಿಸಿ ಹತ್ಯೆ.!

11/07/2025 9:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ.!
KARNATAKA

ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ.!

By kannadanewsnow5710/07/2025 6:52 AM

ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ಫಲಾನುಭವಿಗಳ ನೋಂದಣಿಗಾಗಿ ವಿಶೇಷ ನೋಂದಣಿ ಅಭಿಯಾನ ಕೈಗೊಳ್ಳಲಾಗಿದೆ.

ಈ ಸಂಬಂಧ 2023, 2024 ಹಾಗೂ 2025ನೇ ವರ್ಷದಲ್ಲಿ ಪದವಿ ಮತ್ತು ಡಿಪ್ಲೋಮಾ ತೇರ್ಗಡೆ ಹೊಂದಿದ ನಿರುದ್ಯೋಗಿ ಅಭ್ಯರ್ಥಿಗಳು ಯುವನಿಧಿ ಯೋಜನೆಯಡಿಯಲ್ಲಿ ನೋಂದಾಯಿಸಿಕೊಳ್ಳಲು ಸೇವಾಸಿಂಧು ಪೋರ್ಟಲ್ http://sevasindhugs.karnataka.gov.in ನಲ್ಲಿ ಆಗಸ್ಟ್ 7 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಹಾಗೂ ಜಿಲ್ಲೆಯ ಎಲ್ಲಾ ವಿಶ್ವವಿದ್ಯಾಲಯಗಳು, ಸರಕಾರಿ ಮತ್ತು ಅನುದಾನಿತ ಪದವಿ ಹಾಗೂ ಡಿಪ್ಲೋಮಾ ಕಾಲೇಜುಗಳಲ್ಲಿ, ತಾಲ್ಲೂಕು ಕಛೇರಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಅರ್ಹ ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.

ಪದವೀಧರರಿಗೆ ಪ್ರತಿ ತಿಂಗಳು ರೂ. 3000/- ಹಾಗೂ ಡಿಪ್ಲೋಮಾ ಪದವೀಧರರಿಗೆ ರೂ. 1500/- ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ. ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿ, ಹೆಸರನ್ನು ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ನಂತರ ಮಾಹೆವಾರು ಯುವನಿಧಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಪ್ರತಿ ತಿಂಗಳು 25ನೇ ದಿನಾಂಕದೊಳಗಾಗಿ ತಾನು ನಿರುದ್ಯೋಗಿಯೆಂದು, ಉನ್ನತ ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗವಿಲ್ಲವೆಂದು ಸ್ವಯಂ ಘೋಷಣೆ ಸಲ್ಲಿಸಬೇಕು. ಈ ಆಧಾರದ ಮೇಲೆ ಅಭ್ಯರ್ಥಿಗಳು ಮುಂದಿನ ಪಾವತಿಯನ್ನು ಸ್ವೀಕರಿಸಬಹುದಾಗಿರುತ್ತದೆ.

ಅಭ್ಯರ್ಥಿಗಳು ಕರ್ನಾಟಕ ಒನ್ ಅಥವಾ ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಆಧಾರ ಸೀಡೆಡ್ ಬ್ಯಾಂಕ್ ಖಾತೆ ಹಾಗೂ ಆಧಾರ್ ಲಿಂಕ್ಡ್ ಮೊಬೈಲ್ ನಂಬರನ್ನು ಹೊಂದಿರತಕ್ಕದ್ದು. ಅರ್ಜಿ ಸಲ್ಲಿಸಿದ ನಂತರ ಸೇವಾ ಸಿಂಧು ಪೋರ್ಟ್ಲ್‌ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎಂಬುದನ್ನು ಪರಿಶೀಲಿಸಿಕೊಂಡು, ಒಂದು ವೇಳೆ ಅರ್ಜಿಯು ಅಪ್ರೂವಲ್ ಆಗದ ಸಂದರ್ಭದಲ್ಲಿ ಸೂಚಿಸಲ್ಪಟ್ಟ ಇಲಾಖೆಯ ಕಛೇರಿಗಳಿಗೆ ತಮ್ಮ ಎಲ್ಲಾ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣಪತ್ರಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಅಪ್ರೂವ್ ಮಾಡಿಸಿಕೊಳ್ಳಬೇಕಾಗಿರುತ್ತದೆ ಎಂದು ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for diploma and graduate students: Special registration campaign for Yuvanidhi scheme!
Share. Facebook Twitter LinkedIn WhatsApp Email

Related Posts

BREAKING : ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ `ಉಚಿತ ಬಸ್’ : ಸರ್ಕಾರದಿಂದ ಮಹತ್ವದ ಘೋಷಣೆ.!

11/07/2025 9:42 AM1 Min Read

BREAKING : ವಿಧಾನ ಪರಿಷತ್ ಮಾಜಿ ಸಭಾಪತಿ ಎನ್ ತಿಪ್ಪಣ್ಣ ನಿಧನ | N. Thippanna passes away

11/07/2025 9:33 AM1 Min Read

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ.!

11/07/2025 9:18 AM2 Mins Read
Recent News

BREAKING : ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ `ಉಚಿತ ಬಸ್’ : ಸರ್ಕಾರದಿಂದ ಮಹತ್ವದ ಘೋಷಣೆ.!

11/07/2025 9:42 AM

BREAKING : ವಿಧಾನ ಪರಿಷತ್ ಮಾಜಿ ಸಭಾಪತಿ ಎನ್ ತಿಪ್ಪಣ್ಣ ನಿಧನ | N. Thippanna passes away

11/07/2025 9:33 AM

BREAKING : ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಉಗ್ರ ಅಟ್ಟಹಾಸ : ಬಸ್ ನಲ್ಲಿದ್ದ 9 ಪ್ರಯಾಣಿಕರ ಅಪಹರಿಸಿ ಹತ್ಯೆ.!

11/07/2025 9:27 AM

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ.!

11/07/2025 9:18 AM
State News
KARNATAKA

BREAKING : ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ `ಉಚಿತ ಬಸ್’ : ಸರ್ಕಾರದಿಂದ ಮಹತ್ವದ ಘೋಷಣೆ.!

By kannadanewsnow5711/07/2025 9:42 AM KARNATAKA 1 Min Read

ಬೆಂಗಳೂರು : ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್’ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು…

BREAKING : ವಿಧಾನ ಪರಿಷತ್ ಮಾಜಿ ಸಭಾಪತಿ ಎನ್ ತಿಪ್ಪಣ್ಣ ನಿಧನ | N. Thippanna passes away

11/07/2025 9:33 AM

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ.!

11/07/2025 9:18 AM

BREAKING : ಶಿವಮೊಗ್ಗದಲ್ಲಿ ಯುವಕನ ಬರ್ಬರ ಹತ್ಯೆ.!

11/07/2025 9:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.