Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಡಿಸಿಎಂ ಡಿಕೆ ಶಿವಕುಮಾರ್ ದೇಶದ 2ನೇ ಶ್ರೀಮಂತ ಸಚಿವ : 1413 ಕೋಟಿ ಆಸ್ತಿ ಒಡೆಯ ಡಿಸಿಎಂ ಡಿಕೆಶಿ

05/09/2025 6:13 AM

‘ಶಿಕ್ಷಕರು ಸಮಾಜಕ್ಕೆ ಬೆಳಕಾಗಿದ್ದಾರೆ, ರಾಷ್ಟ್ರದ ಭವಿಷ್ಯದ ವಾಸ್ತುಶಿಲ್ಪಿಗಳು’: ರಾಷ್ಟ್ರಪತಿ ದ್ರೌಪದಿ ಮುರ್ಮು | Teacher’s Day

05/09/2025 6:10 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಕೃಷಿ ಭಾಗ್ಯ ಯೋಜನೆ’ಯಡಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

05/09/2025 6:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಬಾಂಬ್ ಸ್ಪೋಟಿಸಿ ಜೈಲಲ್ಲಿರೋ ಉಗ್ರ ನಾಸೀರ್‌ ಬಿಡುಗಡೆಗೆ ಪ್ಲ್ಯಾನ್‌ : ಸ್ಪೋಟಕ ಸಂಚು ಬಯಲು
KARNATAKA

BREAKING : ಬೆಂಗಳೂರಲ್ಲಿ ಬಾಂಬ್ ಸ್ಪೋಟಿಸಿ ಜೈಲಲ್ಲಿರೋ ಉಗ್ರ ನಾಸೀರ್‌ ಬಿಡುಗಡೆಗೆ ಪ್ಲ್ಯಾನ್‌ : ಸ್ಪೋಟಕ ಸಂಚು ಬಯಲು

By kannadanewsnow0510/07/2025 3:41 PM

ಬೆಂಗಳೂರು : ಉಗ್ರರಿಗೆ ಸಹಕಾರ ನೀಡುತ್ತಿದ್ದ ಮೂವರು ಶಂಕಿತ ಉಗ್ರರನ್ನು ನಿನ್ನೆ ಸಿಸಿಬಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದು, 6 ದಿನಗಳ ಕಾಲ ಹೆಚ್ಚಿನ ವಿಚಾರಣೆಗೆ ಸಿಸಿಬಿ ಮೂವರು ಉಗ್ರರನ್ನು ಕಸ್ಟಡಿಗೆ ಪಡೆದುಕೊಂಡಿದೆ. ಇದೀಗ ವಿಚಾರಣೆಯ ವೇಳೆ ಸ್ಪೋಟಕ ಅಂಶ ಬಯಲಾಗಿದ್ದು ಬೆಂಗಳೂರಲ್ಲಿ ಬಾಂಬೆ ಸ್ಪೋಟಿಸಿ ಉಗ್ರ ನಾಸಿರ್ ನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಳಿಸುವ ಪ್ಲಾನ್ ಶಂಕಿತ ಉಗ್ರರು ಮಾಡಿದ್ದರು ಎಂದು ತಿಳಿದು ಬಂದಿದೆ.

ಹೌದು. 2008ರ ಬೆಂಗಳೂರು ಸ್ಫೋಟದಲ್ಲಿ ಜೈಲುಪಾಲಾಗಿರುವ ಲಷ್ಕರ್‌ ಸಂಘಟನೆಯ ಉಗ್ರ ನಾಸೀರ್‌ ಮುಸ್ಲಿಂ ಯುವಕರ ತಂಡ ಬಳಸಿ ಹೊರ ಬರಲು ಖತರ್ನಾಕ್‌ ಪ್ಲ್ಯಾನ್‌ ಮಾಡಿದ್ದ ವಿಚಾರ ಎನ್‌ಐಎ ಮೂಲಗಳಿಂದ ತಿಳಿದು ಬಂದಿದೆ.ಬಾಂಬ್‌ ಸ್ಫೋಟಿಸಿ  ಸಿನಿಮಾ ಸ್ಟೈಲ್‌ನಲ್ಲಿ ಪರಪ್ಪನ ಅಗ್ರಹಾರದಿಂದ ಪರಾರಿಯಾಗಲು ಟಿ ನಾಸೀರ್‌ಮುಂದಾಗಿದ್ದ ಸ್ಫೋಟಕ ವಿಚಾರ ರಾಷ್ಟ್ರೀಯ ತನಿಖಾ ದಳದ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

ಈ ಸಂಚು ರೂಪಿಸಲು ಎಎಸ್‌ಐ ಚಾಂದ್‌ ಪಾಷಾ ನೆರವು ನೀಡುವುದಾಗಿ ಹೇಳಿದ್ದ. ಸಿಎಆರ್ ಉತ್ತರ ವಿಭಾಗದಲ್ಲಿರುವ ಚಾಂದ್‌ ಪಾಷಾ ನಾಸೀರ್‌ನನ್ನು ಬೆಂಗಳೂರು, ಕೇರಳ ಹಾಗೂ ಇತರೇ ರಾಜ್ಯಗಳ ಕೋರ್ಟ್‌ಗೆ ಕರೆದೊಯ್ಯುವ ಮಾಹಿತಿಯನ್ನು ಸಂಘಟನೆಯ ಕೆಲವು ವ್ಯಕ್ತಿಗಳು ಹಾಗೂ ಮುಂಗಡವಾಗಿ ಟಿ.ನಾಸೀರ್‌ಗೂ ನೀಡುತ್ತಿದ್ದ. ಇದಕ್ಕಾಗಿ ಚಾಂದ್‌ ಪಾಷಾಗೆ ನಾಸೀರ್‌ ಕಡೆಯಿಂದ ಹಣ ಸಂದಾಯವಾಗುತ್ತಿತ್ತು.

ಸದ್ಯದ ಪರಿಸ್ಥಿತಿಯಲ್ಲಿ ಹೊರ ಬರಲು ಸಾಧ್ಯವಿಲ್ಲ ಎಂಬುದನ್ನು ಅರಿತಿದ್ದ ನಾಸೀರ್‌ ಜೈಲಿನಲ್ಲೇ ಪ್ಲ್ಯಾನ್‌ ಮಾಡಿದ್ದ. ಪ್ರಕರಣ ಸಂಬಂಧ ನಾಸೀರ್‌ನನ್ನು ಜೈಲಿನಿಂದ ಹಲವು ಬಾರಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಲಾಗುತ್ತಿತ್ತು. ಈ ಜೈಲಿನಿಂದ ನ್ಯಾಯಾಲಯಕ್ಕೆ ಹೋಗುವಾಗ ಬಾಂಬ್‌ ಸ್ಫೋಟಿಸಲು ಸಂಚು ರೂಪಿಸಿದ್ದ. ಬಾಂಬ್‌ ಸ್ಫೋಟಗೊಂಡಾಗ ಪೊಲೀಸರ ಗಮನ ಬೇರೆಡೆ ಹೋಗುತ್ತದೆ. ಈ ವೇಳೆ ಪರಾರಿಯಾಗಬಹುದು ಎಂಬ ಲೆಕ್ಕಾಚಾರವನ್ನು ನಾಸೀರ್‌ ಹಾಕಿಕೊಂಡಿದ್ದ.

ನಾಸೀರ್‌ ಬಂದೋಬಸ್ತ್‌ಗೆ ನಿಯೋಜನೆಗೊಂಡಿದ್ದರಿಂದ ಚಾನ್ ಪಾಷಾಗೆ ವಾಹನದ ರೂಟ್‌ ಮ್ಯಾಪ್‌ ಎಲ್ಲವೂ ಚೆನ್ನಾಗಿ ಗೊತ್ತಿತ್ತು. ನಾಸೀರ್‌ ಜೀಪ್ ಹತ್ತಿಸಿ ವಾಹನ ಬರುತ್ತಿದ್ದಂತೆ ಬಾಂಬ್‌ ಸ್ಫೋಟಿಸಬೇಕು. ಪ್ರತಿ ಮಾಹಿತಿ ನಾನು ನೀಡುತ್ತೇನೆ ಎಂದು ಜುನೈದ್‌ ಅಹಮದ್‌ ಟೀಂಗೆ ಚಾನ್ ಪಾಷಾ ಹೇಳಿದ್ದ. ಈ ಪ್ಲ್ಯಾನ್‌ನಂತೆ ಜುನೈದ್‌ ತಂಡ ಬಾಂಬ್‌ ಸ್ಫೋಟಿಸಲು ಸಂಚು ಮಾಡುತ್ತಿತ್ತು. ಆದರೆ 2023 ರಲ್ಲಿ ಖಚಿತ ಮಾಹಿತಿ ಮೇರೆಗೆ ಜುನೈದ್‌ ತಂಡದ ಚಟುವಟಿಕೆ ತಿಳಿದು ಈ ಯೋಜನೆಯನ್ನು ಸಿಸಿಬಿ ಪೊಲೀಸರು ವಿಫಲಗೊಳಿಸಿದ್ದರು.

Share. Facebook Twitter LinkedIn WhatsApp Email

Related Posts

BIG NEWS : ಡಿಸಿಎಂ ಡಿಕೆ ಶಿವಕುಮಾರ್ ದೇಶದ 2ನೇ ಶ್ರೀಮಂತ ಸಚಿವ : 1413 ಕೋಟಿ ಆಸ್ತಿ ಒಡೆಯ ಡಿಸಿಎಂ ಡಿಕೆಶಿ

05/09/2025 6:13 AM1 Min Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಕೃಷಿ ಭಾಗ್ಯ ಯೋಜನೆ’ಯಡಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

05/09/2025 6:05 AM2 Mins Read

‘ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ’ ಪಟ್ಟಿ ಪ್ರಕಟ: ಇಲ್ಲಿದೆ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ

05/09/2025 6:00 AM1 Min Read
Recent News

BIG NEWS : ಡಿಸಿಎಂ ಡಿಕೆ ಶಿವಕುಮಾರ್ ದೇಶದ 2ನೇ ಶ್ರೀಮಂತ ಸಚಿವ : 1413 ಕೋಟಿ ಆಸ್ತಿ ಒಡೆಯ ಡಿಸಿಎಂ ಡಿಕೆಶಿ

05/09/2025 6:13 AM

‘ಶಿಕ್ಷಕರು ಸಮಾಜಕ್ಕೆ ಬೆಳಕಾಗಿದ್ದಾರೆ, ರಾಷ್ಟ್ರದ ಭವಿಷ್ಯದ ವಾಸ್ತುಶಿಲ್ಪಿಗಳು’: ರಾಷ್ಟ್ರಪತಿ ದ್ರೌಪದಿ ಮುರ್ಮು | Teacher’s Day

05/09/2025 6:10 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಕೃಷಿ ಭಾಗ್ಯ ಯೋಜನೆ’ಯಡಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

05/09/2025 6:05 AM

ಅನಂತ ಚತುರ್ದಶಿಯಂದು ಗಣೇಶ ವಿಸರ್ಜನೆಯನ್ನು ಏಕೆ ಮಾಡಲಾಗುತ್ತದೆ? | ಪುರಾಣ ಮತ್ತು ಮಹತ್ವ ನೋಡಿ | Ganesh Visarjan

05/09/2025 6:04 AM
State News
KARNATAKA

BIG NEWS : ಡಿಸಿಎಂ ಡಿಕೆ ಶಿವಕುಮಾರ್ ದೇಶದ 2ನೇ ಶ್ರೀಮಂತ ಸಚಿವ : 1413 ಕೋಟಿ ಆಸ್ತಿ ಒಡೆಯ ಡಿಸಿಎಂ ಡಿಕೆಶಿ

By kannadanewsnow0505/09/2025 6:13 AM KARNATAKA 1 Min Read

ನವದೆಹಲಿ : ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದೇಶದ ಎರಡನೇ ಶ್ರೀಮಂತ ಸಚಿವ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಕೃಷಿ ಭಾಗ್ಯ ಯೋಜನೆ’ಯಡಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

05/09/2025 6:05 AM

‘ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ’ ಪಟ್ಟಿ ಪ್ರಕಟ: ಇಲ್ಲಿದೆ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ

05/09/2025 6:00 AM

BREAKING : ವಿಶ್ವವಿಖ್ಯಾತ `ಮೈಸೂರು ದಸರಾ ಮಹೋತ್ಸವ’ದ ಅಧಿಕೃತ `ಆಹ್ವಾನ ಪತ್ರಿಕೆ’ ಬಿಡುಗಡೆ : CM ಸಿದ್ದರಾಮಯ್ಯ, DCM ಡಿಕೆಶಿ `ಶುಭ ಸಂದೇಶ’!

05/09/2025 5:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.