Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನಲ್ಲಿ 1 ವಾರದೊಳಗೆ ರಸ್ತೆ ಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ `CM’ ಡೆಡ್ ಲೈನ್.!

21/10/2025 2:48 PM

“ಆಪರೇಷನ್ ಸಿಂಧೂರ್ ಮೂಲಕ ಅನ್ಯಾಯಕ್ಕೆ ಸೇಡು ತೀರಿಸಿಕೊಂಡಿದ್ದೇವೆ” : ದೀಪಾವಳಿಯಂದು ದೇಶವಾಸಿಗಳಿಗೆ ಪ್ರಧಾನಿ ಮೋದಿ ಪತ್ರ

21/10/2025 2:45 PM

ಭಾರತೀಯರಲ್ಲಿ ಜೀವನಶೈಲಿ, ಸಂಸ್ಕರಿಸಿದ ಆಹಾರ ಪದ್ಧತಿಯಿಂದಾಗಿ ಹೃದ್ರೋಗ ಹೆಚ್ಚಾಗಿದೆ: ಅಧ್ಯಯನ

21/10/2025 2:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ, ನಾಡಿದ್ದು ‘KPSC’ ಗ್ರೂಪ್-ಸಿ ಹುದ್ದೆಗಳಿಗೆ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
KARNATAKA

ನಾಳೆ, ನಾಡಿದ್ದು ‘KPSC’ ಗ್ರೂಪ್-ಸಿ ಹುದ್ದೆಗಳಿಗೆ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

By kannadanewsnow5711/07/2025 7:55 AM

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗವು (KPSC) ಜುಲೈ 12, 13 ರಂದು ವಿವಿಧ ಇಲಾಖೆಯಲ್ಲಿನ ಗ್ರೂಪ್ ಸಿ ಹುದ್ದೆಗಳಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮ ಪರೀಕ್ಷೆಗಳನ್ನು ನಡೆಸಲಿದೆ.

ದಿನಾಂಕ:15.03.2024 ರಂದು ಅಧಿಸೂಚಿಸಿರುವ ವಿವಿಧ ಇಲಾಖೆಯಲ್ಲಿನ ಗ್ರೂಪ್-ಸಿ ಹುದ್ದೆಗಳಿಗೆ ಸಂಬಂಧಿಸಿದಂತೆ ದಿನಾಂಕ: 12-07-2025 ಕನ್ನಡ ಭಾಷಾ ಪರೀಕ್ಷೆ ಮತ್ತು 13-07-2025 ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೆಂಗಳೂರು, ಕಲಬುರಗಿ, ಬೆಳಗಾವಿ, ಮೈಸೂರು ಮತ್ತು ಶಿವಮೊಗ್ಗ ಕೇಂದ್ರದಲ್ಲಿನ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಗುರುತಿಸಿ, ನಡೆಸಲು ಉದ್ದೇಶಿಸಿರುತ್ತಾರೆ.

ತತ್ಸಂಬಂಧವಾಗಿ ಉಲ್ಲೇಖಿತ ಪತ್ರವನ್ನು ಈ ಸುತ್ತೋಲೆಯೊಂದಿಗೆ ಲಗತ್ತಿಸಲಾಗಿದ್ದು, ಮೇಲ್ಕಂಡ ದಿನಾಂಕಗಳಂದು ಲಗತ್ತಿಸಿರುವ ಅನುಬಂಧದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇತರೆ ಯಾವುದೇ ಪರೀಕ್ಷಾ/ಕಾರ್ಯಕ್ರಮಗಳನ್ನು ನಿಗಧಿಪಡಿಸದೆ ಕರ್ನಾಟಕ ಲೋಕ ಸೇವಾ ಆಯೋಗದ ವತಿಯಿಂದ ನಡೆಯಲಿರುವ ಗ್ರೂಪ್- ಸಿ ವೃಂದದ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಾಲೇಜಿನ ಕಟ್ಟಡ/ ಕೊಠಡಿಗಳನ್ನು ಹಾಗೂ ಇತರೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಿ, ಉಪನ್ಯಾಸಕರು/ಸಿಬ್ಬಂದಿಗಳು ಮೇಲ್ಕಂಡ ದಿನಾಂಕಗಳಂದು ನಿಯೋಜಿಸಿರುವ ಪರೀಕ್ಷಾ ಕಾರ್ಯಗಳನ್ನು ಕಡ್ಡಾಯವಾಗಿ ನಿರ್ವಹಿಸುವಂತೆ ಹಾಗೂ ಕಾಲೇಜುಗಳ ಮುಖಸ್ಥರ ನೆರವಿನೊಂದಿಗೆ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲು ಸಹಕರಿಸುವಂತೆ ಸೂಚಿಸಲಾಗಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ. ಆಯೋಗವು ದಿನಾಂಕ 15-03-2024 ರಂದು ಪದವಿ ಮಟ್ಟದ ವಿವಿಧ ಇಲಾಖೆಗಳಲ್ಲಿನ ವಿವಿಧ ಗ್ರೂಪ್ ಸಿ -60 ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ದಿನಾಂಕ:12-07-2025ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು 13-07-2025ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೆಂಗಳೂರು, ಕಲಬುರಗಿ, ಬೆಳಗಾವಿ, ಮೈಸೂರು ಮತ್ತು ಶಿವಮೊಗ್ಗ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ.

ಸದರಿ ಪರೀಕ್ಷೆಗಳನ್ನು ಈ ಪತ್ರದೊಂದಿಗೆ ಲಗತ್ತಿಸಿರುವ ವಿವಿಧ ಸರ್ಕಾರಿ ಪದವಿ ಕಾಲೇಜುಗಳಲ್ಲಿ ನಡೆಸಲಾಗುತ್ತಿದ್ದು, ಸದರಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರು / ಸಿಬ್ಬಂದಿಗಳು ಮೇಲ್ಕಂಡ ದಿನಾಂಕಗಳಂದು ನಿಯೋಜಿಸುವ ಪರೀಕ್ಷಾ ಕಾರ್ಯಗಳನ್ನು ಕಡ್ಡಾಯವಾಗಿ ನಿರ್ವಹಿಸುವಂತೆ ಸಂಬಂಧಿತ ಪದವಿ ಕಾಲೇಜುಗಳ ಮುಖ್ಯಸ್ಥರುಗಳಿಗೆ ಕೂಡಲೇ ನಿರ್ದೇಶನ ನೀಡಬೇಕೆಂದು ಕೋರಿದೆ.

the exam for KPSC Group-C posts will be held in the country: Here is important information for candidates Tomorrow
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನಲ್ಲಿ 1 ವಾರದೊಳಗೆ ರಸ್ತೆ ಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ `CM’ ಡೆಡ್ ಲೈನ್.!

21/10/2025 2:48 PM2 Mins Read

BREAKING: ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಮಹಾ ಪದಗಾರ ‘ದಳವಾಯಿ ಚಿತ್ತಪ್ಪ’ ವಿಧಿವಶ

21/10/2025 2:12 PM2 Mins Read

ಗಮನಿಸಿ : 50 ವರ್ಷ ಮೇಲ್ಪಟ್ಟವರು ತಪ್ಪದೇ ಈ ಲಸಿಕೆಗಳನ್ನು ಕಡ್ಡಾಯವಾಗಿ ಹಾಕಿಸಿಕೊಳ್ಳಿ.!

21/10/2025 1:57 PM2 Mins Read
Recent News

BREAKING : ಬೆಂಗಳೂರಿನಲ್ಲಿ 1 ವಾರದೊಳಗೆ ರಸ್ತೆ ಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ `CM’ ಡೆಡ್ ಲೈನ್.!

21/10/2025 2:48 PM

“ಆಪರೇಷನ್ ಸಿಂಧೂರ್ ಮೂಲಕ ಅನ್ಯಾಯಕ್ಕೆ ಸೇಡು ತೀರಿಸಿಕೊಂಡಿದ್ದೇವೆ” : ದೀಪಾವಳಿಯಂದು ದೇಶವಾಸಿಗಳಿಗೆ ಪ್ರಧಾನಿ ಮೋದಿ ಪತ್ರ

21/10/2025 2:45 PM

ಭಾರತೀಯರಲ್ಲಿ ಜೀವನಶೈಲಿ, ಸಂಸ್ಕರಿಸಿದ ಆಹಾರ ಪದ್ಧತಿಯಿಂದಾಗಿ ಹೃದ್ರೋಗ ಹೆಚ್ಚಾಗಿದೆ: ಅಧ್ಯಯನ

21/10/2025 2:18 PM

BREAKING: ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಮಹಾ ಪದಗಾರ ‘ದಳವಾಯಿ ಚಿತ್ತಪ್ಪ’ ವಿಧಿವಶ

21/10/2025 2:12 PM
State News
KARNATAKA

BREAKING : ಬೆಂಗಳೂರಿನಲ್ಲಿ 1 ವಾರದೊಳಗೆ ರಸ್ತೆ ಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ `CM’ ಡೆಡ್ ಲೈನ್.!

By kannadanewsnow5721/10/2025 2:48 PM KARNATAKA 2 Mins Read

ಬೆಂಗಳೂರು : ಒಂದು ವಾರದಲ್ಲಿ ರಸ್ತೆ ಗುಂಡಿಗಳನ್ನೆಲ್ಲಾ ಮುಚ್ಚಿ ಒಂದು ಲೇಯರ್ ಟಾರ್ ಹಾಕಬೇಕು ಎಂದು ಗ್ರೇಟರ್ ಬೆಂಗಳೂರು ಮುಖ್ಯ…

BREAKING: ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಮಹಾ ಪದಗಾರ ‘ದಳವಾಯಿ ಚಿತ್ತಪ್ಪ’ ವಿಧಿವಶ

21/10/2025 2:12 PM

ಗಮನಿಸಿ : 50 ವರ್ಷ ಮೇಲ್ಪಟ್ಟವರು ತಪ್ಪದೇ ಈ ಲಸಿಕೆಗಳನ್ನು ಕಡ್ಡಾಯವಾಗಿ ಹಾಕಿಸಿಕೊಳ್ಳಿ.!

21/10/2025 1:57 PM

ಚುನಾವಣೆಯ ವೇಳೆ ಮೋದಿ, ಮೋದಿ ಎಂದು ಮತ ಹಾಕ್ತೀರಾ, ರಾಜ್ಯಕ್ಕೆ ಅನುದಾನ ತರೋಕೆ ಅಗಲ್ವಾ? ಸಿಎಂ ಸಿದ್ದರಾಮಯ್ಯ

21/10/2025 1:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.