Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಧಾನಿ ಮೋದಿಗೆ ಕರೆ ಮಾಡಿ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ ಟ್ರಂಪ್ | PM Modi Birthday

17/09/2025 7:25 AM

ರಾಜ್ಯ ಸರ್ಕಾರದಿಂದ‘ಅಲ್ಪಸಂಖ್ಯಾತ ಸಮುದಾಯ’ಕ್ಕೆ ಗುಡ್ ನ್ಯೂಸ್ : ಸರಳ ವಿವಾಹಕ್ಕೆ 50,000 ‘ಪ್ರೋತ್ಸಾಹಧನ’ ಪಡೆಯಲು ಅರ್ಜಿ ಆಹ್ವಾನ

17/09/2025 7:21 AM

ಗಂಗಾವತಿಯಲ್ಲಿ `ಅಪ್ರಾಪ್ತ ಯುವಕನ ವಿವಾಹ’ : ಮದುವೆ ಮಾಡಿಸಿದವರ ವಿರುದ್ಧ ಪ್ರಕರಣ ದಾಖಲು.!

17/09/2025 7:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಡಿಮೆ ಅವಧಿಯಲ್ಲಿ ಹೆಚ್ಚಿನ ರೈಲುಗಳ ಮಂಜೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ
KARNATAKA

ಕಡಿಮೆ ಅವಧಿಯಲ್ಲಿ ಹೆಚ್ಚಿನ ರೈಲುಗಳ ಮಂಜೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ

By kannadanewsnow0912/07/2025 7:30 PM

ಬಳ್ಳಾರಿ : ದೇಶದಲ್ಲಿ ಮೋದಿ ಸರಕಾರ ಆಡಳಿತಕ್ಕೆ ಬಂದಾಗಿನಿಂದ ರೈಲ್ವೇ ಇಲಾಖೆಯಲ್ಲಿ ಕ್ರಾಂತಿಕಾರ ಅಭಿವೃದ್ಧಿ ನಡೆದಿವೆ. ನಾನು ಅಧಿಕಾರ ವಹಿಸಿಕೊಂಡ ಕಡಿಮೆ ಅವಧಿಯಲ್ಲಿ ರಾಜ್ಯ ಸೇರಿ ಹಲವು ಕಡೆಗಳಲ್ಲಿ ಹೆಚ್ಚಿನ ರೈಲುಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ರಾಜ್ಯ ರೈಲ್ವೇ ಖಾತೆ ಮಂತ್ರಿ ವಿ.ಸೋಮಣ್ಣ ಅವರು ಹೇಳಿದರು.

ಶುಕ್ರವಾರ, ಬಳ್ಳಾರಿಯ ರೈಲ್ವೇ ಸ್ಟೇಷನ್‌ನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪಟಿಶೀಲನೆ ನಡೆಸಿ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ನರೇಂದ್ರ ಮೋದಿ ಅವರ ಕನಸಿನಂತೆ ರೈಲ್ವೆ ಇಲಾಖೆಯಿಂದ ಕ್ರಾಂತಿಕಾರ ಕೆಲಸಗಳು ಆಗುತ್ತಿವೆ. 10 ವಂದೇಭಾರತ ರೈಲು ಓಡಿಸಲಾಗುತ್ತಿದೆ. ಇನ್ನು ಹೆಚ್ಚು ಮಾಡಲಾಗುತ್ತಿದ್ದು, ಸ್ಲೀಪರ್ ವಂದೇಭಾರತ ರೈಲು ಶೀಘ್ರ ಆರಂಭಿಸಲಾಗುತ್ತದೆ. ಯುಪಿಎ ಸರಕಾರದಲ್ಲಿ ನೆನೆಗುದಿಗೆ ಬಿದ್ದ ಎಲ್ಲ ಯೋಜನೆಗಳನ್ನು ಪೂರ್ಣಗೊಳಿಸಲಾಗುತ್ತಿದೆ. ಯುಪಿಎ ಸರಕಾರದಲ್ಲೇ ಕೇವಲ 3300 ಕೆಳ, ಮೇಲ್ಸೆತುವೆಗಳನ್ನು ನಿರ್ಮಾಣ ಮಾಡಿದ್ದರು. ನಾವು ಅಧಿಕಾರಕ್ಕೆ ಬಂದ ಬಳಿಕ 6600 ಕ್ಕೂ ಹೆಚ್ಚು ಬ್ರಿಜ್ ಕಟ್ಟಿದ್ದೇವೆ. ಇದರಿಂದ ಬಹುತೇಕ ರೈಲ್ವೆ ಸಮಸ್ಯೆಗಳು ಮುಗಿಯುತ್ತಿವೆ. ಇಂದು ಚಿಕ್ಕಮಗಳೂರು ತಿರುಪತಿ ಹೊಸ ರೈಲು ಉದ್ಘಾಟನೆ ಮಾಡಲಾಗಿದೆ. ನಾಲ್ಜೈದು ಹೊಸ ರೈಲುಗಳನ್ನ ರಾಜ್ಯದಲ್ಲಿ ಈಗ ಓಡಿಸಲಾಗುತ್ತಿದೆ ಎಂದು ತಿಳಿಸಿದರು.

ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾದ ಬಳಿಕ ಕರ್ನಾಟಕವೂ ಅಭಿವೃದ್ಧಿಯಾಗಬೇಕಿದೆ. ಇದೇ ಕಾರಣಕ್ಕೆ ಹೆಚ್ಚಿನ ಆದ್ಯತೆ ಕೊಡಲಾಗುತ್ತಿದೆ. ಲೆವೆಲ್ ಕ್ರಾಸಿಂಗ್ ಬಗ್ಗೆ ರೈಲ್ವೆ ಇಲಾಖೆಗೆ ದೊಡ್ಡ ತಲೆನೋವಾಗಿತ್ತು. ಈಗ ಹಂತ-ಹಂತವಾಗಿ ಪರಿಹಾರ ಮಾಡಲಾಗಿದೆ ಎಂದರು.

ಚಿಕ್ಕಜಾಜೂರು-ಬಳ್ಳಾರಿ ರೈಲ್ವೆ ಡಬಲಿಂಗ್ ಕಾಮಗಾರಿ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿತ್ತು. ಇದಕ್ಕಾಗಿ ಕೇಂದ್ರ ಸರಕಾರ 3300 ಕೋಟಿ ರೂ. ನೀಡಲಾಗಿದೆ. ಕೆಲಸವೂ ಆರಂಭವಾಗಲಿದೆ. ಅಮೃತ ಸ್ಟೇಷನ್ ಯೋಜನೆಯಡಿ ಹಲವು ಕಡೆಗಳಲ್ಲಿ ರೈಲ್ವೇ ಸ್ಟೇಷನ್‌ಗಳ ಆಧುನೀಕರಣ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.

ಎಲ್ಲದಕ್ಕೂ ಕಾಯಕಲ್ಪ: ಬಳ್ಳಾರಿ ಜಿಲ್ಲೆಯ ಸುತ್ತ 40 ಕಿ.ಮೀ. ಎಲ್ಲೂ ಕೂಡ ರೈಲ್ವೆ ಹಳಿ ಕ್ರಾಸ್‌ಗಳು ಇರದಂತೆ ಎಲ್ಲ ಕಡೆಗೂ ಎಲ್‌ಒಬಿ, ಆರ್‌ಒಬಿಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುತ್ತದೆ. ಶೀಘ್ರವೇ ನಾನು ಈ ಬಗ್ಗೆ ಆದೇಶ ಹೊರಡಿಸಿ ಸರ್ವೆ ಮಾಡಲು ಸೂಚನೆ ನೀಡುತ್ತೇನೆ. ಬಳ್ಳಾರಿಯ ಎಲ್ಲ ಕೆಲಸಗಳಿಗೂ ಆದ್ಯತೆ ನೀಡಲಾಗಿದೆ. ರೈಲ್ವೇ ಆಧುನೀಕರಣ ಕಾಮಗಾರಿ ಭರದಿಂದ ನಡೆದಿದೆ ಎಂದು ಹೇಳಿದರು.

ರಾಜ್ಯದ ಗಿಗ್, ಸಿನಿಮಾ ಹಾಗೂ ಮನೆಗೆಲಸ ಕಾರ್ಮಿಕರಿಗೆ ಸಚಿವ ಸಂತೋಷ್ ಲಾಡ್ ಗುಡ್ ನ್ಯೂಸ್

ನೀವು SSLC ಪರೀಕ್ಷೆಯಲ್ಲಿ ಶೇ.95ಕ್ಕೂ ಹೆಚ್ಚು ಅಂಕ ಪಡೆದಿದ್ದೀರಾ? ಈಗಲೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ‘ಅಲ್ಪಸಂಖ್ಯಾತ ಸಮುದಾಯ’ಕ್ಕೆ ಗುಡ್ ನ್ಯೂಸ್ : ಸರಳ ವಿವಾಹಕ್ಕೆ 50,000 ‘ಪ್ರೋತ್ಸಾಹಧನ’ ಪಡೆಯಲು ಅರ್ಜಿ ಆಹ್ವಾನ

17/09/2025 7:21 AM1 Min Read

ಗಂಗಾವತಿಯಲ್ಲಿ `ಅಪ್ರಾಪ್ತ ಯುವಕನ ವಿವಾಹ’ : ಮದುವೆ ಮಾಡಿಸಿದವರ ವಿರುದ್ಧ ಪ್ರಕರಣ ದಾಖಲು.!

17/09/2025 7:17 AM1 Min Read

ನಕಲಿ ವೈದ್ಯರ ಪತ್ತೆಗೆ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆ: ಪ್ರತಿ ತಾಲ್ಲೂಕಿನಲ್ಲೂ ಜಾರಿ ತಂಡಗಳಿಂದ ಶೋಧನೆ

17/09/2025 7:13 AM2 Mins Read
Recent News

ಪ್ರಧಾನಿ ಮೋದಿಗೆ ಕರೆ ಮಾಡಿ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ ಟ್ರಂಪ್ | PM Modi Birthday

17/09/2025 7:25 AM

ರಾಜ್ಯ ಸರ್ಕಾರದಿಂದ‘ಅಲ್ಪಸಂಖ್ಯಾತ ಸಮುದಾಯ’ಕ್ಕೆ ಗುಡ್ ನ್ಯೂಸ್ : ಸರಳ ವಿವಾಹಕ್ಕೆ 50,000 ‘ಪ್ರೋತ್ಸಾಹಧನ’ ಪಡೆಯಲು ಅರ್ಜಿ ಆಹ್ವಾನ

17/09/2025 7:21 AM

ಗಂಗಾವತಿಯಲ್ಲಿ `ಅಪ್ರಾಪ್ತ ಯುವಕನ ವಿವಾಹ’ : ಮದುವೆ ಮಾಡಿಸಿದವರ ವಿರುದ್ಧ ಪ್ರಕರಣ ದಾಖಲು.!

17/09/2025 7:17 AM

ನಕಲಿ ವೈದ್ಯರ ಪತ್ತೆಗೆ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆ: ಪ್ರತಿ ತಾಲ್ಲೂಕಿನಲ್ಲೂ ಜಾರಿ ತಂಡಗಳಿಂದ ಶೋಧನೆ

17/09/2025 7:13 AM
State News
KARNATAKA

ರಾಜ್ಯ ಸರ್ಕಾರದಿಂದ‘ಅಲ್ಪಸಂಖ್ಯಾತ ಸಮುದಾಯ’ಕ್ಕೆ ಗುಡ್ ನ್ಯೂಸ್ : ಸರಳ ವಿವಾಹಕ್ಕೆ 50,000 ‘ಪ್ರೋತ್ಸಾಹಧನ’ ಪಡೆಯಲು ಅರ್ಜಿ ಆಹ್ವಾನ

By kannadanewsnow5717/09/2025 7:21 AM KARNATAKA 1 Min Read

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಅಭ್ಯರ್ಥಿಗಳಿಂದ ಸರಳ…

ಗಂಗಾವತಿಯಲ್ಲಿ `ಅಪ್ರಾಪ್ತ ಯುವಕನ ವಿವಾಹ’ : ಮದುವೆ ಮಾಡಿಸಿದವರ ವಿರುದ್ಧ ಪ್ರಕರಣ ದಾಖಲು.!

17/09/2025 7:17 AM

ನಕಲಿ ವೈದ್ಯರ ಪತ್ತೆಗೆ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆ: ಪ್ರತಿ ತಾಲ್ಲೂಕಿನಲ್ಲೂ ಜಾರಿ ತಂಡಗಳಿಂದ ಶೋಧನೆ

17/09/2025 7:13 AM

ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಣ : ಸರ್ಕಾರದಿಂದ ಮಹತ್ವದ ಆದೇಶ.!

17/09/2025 6:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.