Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶೀಘ್ರದಲ್ಲೇ ‘ಸಮೋಸಾ, ಜಿಲೇಬಿ, ಪಕೋಡಾ’ಗಳ ಮೇಲೆ ‘ಸಿಗರೇಟ್’ಗಳಂತೆಯೇ ಎಚ್ಚರಿಕೆ ಲೇಬಲ್ ; ಆರೋಗ್ಯ ಸಚಿವಾಲಯ

14/07/2025 2:39 PM

ಕುವೆಂಪು ವಿಶ್ವವಿದ್ಯಾಲಯಕ್ಕೆ ಮತ್ತೆ ‘ನ್ಯಾಕ್’ನಿಂದ ‘ಎ’ ಗ್ರೇಡ್ ಮಾನ್ಯತೆ

14/07/2025 2:18 PM

BREAKING : ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು : ಹಾಡಹಗಲೇ, ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

14/07/2025 2:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕುವೆಂಪು ವಿಶ್ವವಿದ್ಯಾಲಯಕ್ಕೆ ಮತ್ತೆ ‘ನ್ಯಾಕ್’ನಿಂದ ‘ಎ’ ಗ್ರೇಡ್ ಮಾನ್ಯತೆ
KARNATAKA

ಕುವೆಂಪು ವಿಶ್ವವಿದ್ಯಾಲಯಕ್ಕೆ ಮತ್ತೆ ‘ನ್ಯಾಕ್’ನಿಂದ ‘ಎ’ ಗ್ರೇಡ್ ಮಾನ್ಯತೆ

By kannadanewsnow0914/07/2025 2:18 PM

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ(NAAC) ‘ಎ’ ಗ್ರೇಡ್ ಮಾನ್ಯತೆ ನೀಡಿದ್ದು, ವಿಶ್ವವಿದ್ಯಾಲಯದಲ್ಲಿ ಸಂತಸದ ವಾತಾವರಣ ಮೂಡಿದೆ.

2018ರ ಅಕ್ಟೋಬರ್ ತಿಂಗಳಿನಿಂದ 2024ರ ಸೆಪ್ಟೆಂಬರ್ ವರೆಗಿನ ಮೌಲ್ಯಮಾಪನ ಅವಧಿಯಲ್ಲಿ ವಿಶ್ವವಿದ್ಯಾಲಯದಲ್ಲಿ ನಡೆದ ಶೈಕ್ಷಣಿಕ ಕಾರ್ಯಕ್ರಮಗಳು, ವಿದ್ಯಾರ್ಥಿ ಕೇಂದ್ರಿತ ಸುಧಾರಣೆಗಳು, ಮತ್ತು ಮೂಲಭೂತ ಸೌಕರ್ಯಗಳಲ್ಲಿನ ಸುಧಾರಣೆಗಳನ್ನು ನ್ಯಾಕ್ ತಂಡ ಕಳೆದ ತಿಂಗಳು ಪರಿಶೀಲನೆ ನಡೆಸಿತ್ತು.

ಇದೀಗ ನ್ಯಾಕ್ ಸಂಸ್ಥೆ ಫಲಿತಾಂಶವನ್ನು ವಿಶ್ವವಿದ್ಯಾಲಯದೊಂದಿಗೆ ಹಂಚಿಕೊಂಡಿದ್ದು, 3.11 ಸಿಜಿಪಿಎ ಅಂಕಗಳೊಂದಿಗೆ ಕುವೆಂಪು ವಿವಿ ‘ಎ’ ಶ್ರೇಣಿಯ ಮಾನ್ಯತೆಯನ್ನು ಉಳಿಸಿಕೊಂಡಿದೆ. ಕಳೆದ ಮೌಲ್ಯಮಾಪನ ಅವಧಿಯಲ್ಲಿ 3.05 ಸಿಜಿಪಿಎನೊಂದಿಗೆ ‘ಎ’ ಶ್ರೇಣಿ ಪಡೆದಿದ್ದ ವಿವಿ, ಈ ಬಾರಿ ಅಂಕ ಹೆಚ್ಚಿಸಿಕೊಂಡಿದ್ದು, 3.11 ಸಿಜಿಪಿಎ ಪಡೆಯುವುದರ ಮೂಲಕ ಮತ್ತೊಮ್ಮೆ ‘ಎ’ ಶ್ರೇಣಿಯ ಗರಿ ಮುಡಿಗೇರಿಸಿಕೊಂಡಿದೆ.

ವಿವಿಯ ಈ ಸಾಧನೆಯ ಬಗ್ಗೆ ಪ್ರತಿಕ್ರಿಯಿಸಿದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಮೌಲ್ಯಮಾಪಮನದ ಅವಧಿಯಲ್ಲಿ ಕೋವಿಡ್-19ನಂತಹಾ ಮಹಾಮಾರಿ ಇದ್ದರೂ, ಅಧ್ಯಾಪಕರ ಸಂಶೋಧನಾ ಚಟುವಟಿಕೆಗಳು, ನಿರಂತರವಾಗಿ ಮುಂದುವರೆದ ಪಾಠ ಪ್ರವಚನ, ಅಧ್ಯಾಪಕೇತರ ನೌಕರರ ಸಂಪೂರ್ಣ ಬೆಂಬಲ ಮತ್ತು ಆಂತರಿಕ ಗುಣಮಟ್ಟ ಮತ್ತು ಮೌಲ್ಯಮಾಪನ ಘಟಕ (IQAC)ದ ಶ್ರಮದಿಂದಾಗಿ ಈ ಸಾಧನೆ ಮಾಡಲು ಸಾಧ್ಯವಾಯಿತು. ಇದರ ಶ್ರೇಯ ವಿದ್ಯಾರ್ಥಿಗಳು, ಅಧ್ಯಾಪಕರು, ಅಧ್ಯಾಪಕೇತರ ವರ್ಗ ಮತ್ತು ಅಧಿಕಾರಿ ವರ್ಗಕ್ಕೆ ಸಲ್ಲಬೇಕು ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು : ಹಾಡಹಗಲೇ, ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

14/07/2025 2:01 PM1 Min Read

ರಾಜ್ಯದ ಮಹಿಳೆಯರಿಗೆ ಉಚಿತಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆ : 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ

14/07/2025 1:47 PM2 Mins Read

ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವರು ಬಿಜೆಪಿ ಸ್ಥಳೀಯ ನಾಯಕರ ಒತ್ತಡಕ್ಕೆ ಮಣಿದು ಇಂದು ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

14/07/2025 1:44 PM2 Mins Read
Recent News

ಶೀಘ್ರದಲ್ಲೇ ‘ಸಮೋಸಾ, ಜಿಲೇಬಿ, ಪಕೋಡಾ’ಗಳ ಮೇಲೆ ‘ಸಿಗರೇಟ್’ಗಳಂತೆಯೇ ಎಚ್ಚರಿಕೆ ಲೇಬಲ್ ; ಆರೋಗ್ಯ ಸಚಿವಾಲಯ

14/07/2025 2:39 PM

ಕುವೆಂಪು ವಿಶ್ವವಿದ್ಯಾಲಯಕ್ಕೆ ಮತ್ತೆ ‘ನ್ಯಾಕ್’ನಿಂದ ‘ಎ’ ಗ್ರೇಡ್ ಮಾನ್ಯತೆ

14/07/2025 2:18 PM

BREAKING : ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು : ಹಾಡಹಗಲೇ, ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

14/07/2025 2:01 PM

Big News: UAEಯ ಶಾರ್ಜಾದಲ್ಲಿ ಇಬ್ಬರು ಭಾರತೀಯ ಮಹಿಳೆಯರ ಶವ ಪತ್ತೆ

14/07/2025 1:49 PM
State News
KARNATAKA

ಕುವೆಂಪು ವಿಶ್ವವಿದ್ಯಾಲಯಕ್ಕೆ ಮತ್ತೆ ‘ನ್ಯಾಕ್’ನಿಂದ ‘ಎ’ ಗ್ರೇಡ್ ಮಾನ್ಯತೆ

By kannadanewsnow0914/07/2025 2:18 PM KARNATAKA 1 Min Read

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ(NAAC) ‘ಎ’ ಗ್ರೇಡ್ ಮಾನ್ಯತೆ ನೀಡಿದ್ದು, ವಿಶ್ವವಿದ್ಯಾಲಯದಲ್ಲಿ ಸಂತಸದ ವಾತಾವರಣ…

BREAKING : ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು : ಹಾಡಹಗಲೇ, ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

14/07/2025 2:01 PM

ರಾಜ್ಯದ ಮಹಿಳೆಯರಿಗೆ ಉಚಿತಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆ : 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ

14/07/2025 1:47 PM

ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವರು ಬಿಜೆಪಿ ಸ್ಥಳೀಯ ನಾಯಕರ ಒತ್ತಡಕ್ಕೆ ಮಣಿದು ಇಂದು ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

14/07/2025 1:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.