Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ 25 ಅಡಿ ಎತ್ತರದ ಸಾಹಸ ಸಿಂಹ ‘ಡಾ.ವಿಷ್ಣುವರ್ಧನ್ ಪ್ರತಿಮೆ’ : ನೀಲಿನಕ್ಷೆ ಬಿಡುಗಡೆ ಮಾಡಿದ ನಟ ಸುದೀಪ್ |WATCH VIDEO

19/09/2025 8:25 AM

BREAKING: ಹೈದರಾಬಾದ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ಗೆ ಹಕ್ಕಿ ಡಿಕ್ಕಿ : ವೈಜಾಗ್ ನಲ್ಲಿ ತುರ್ತು ಭೂಸ್ಪರ್ಶ

19/09/2025 8:16 AM

BREAKING : ಬೆಂಗಳೂರಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿ : ಬೈಕ್ ಸವಾರ ಸ್ಥಳದಲ್ಲೇ ಸಾವು.!

19/09/2025 8:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಗ್ಯಾರಂಟಿ ಯೋಜನೆ’ಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

BIG NEWS: ‘ಗ್ಯಾರಂಟಿ ಯೋಜನೆ’ಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0914/07/2025 3:38 PM

ಬೆಂಗಳೂರು : “500 ಕೋಟಿ ಟ್ರಿಪ್ ಗಳನ್ನು ಕಂಡಿರುವ ಶಕ್ತಿ ಯೋಜನೆ ಇಡೀ ದೇಶಕ್ಕೆ ಮಾದರಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಣ್ಣಿಸಿದರು.

“ಶಕ್ತಿ” ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣ 500 ಕೋಟಿ ಟ್ರಿಪ್ ಮುಟ್ಟಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ವಿಂಡ್ಸರ್ ವೃತ್ತದಲ್ಲಿ ಬಿಎಂಟಿಸಿ ಬಸ್ ನಲ್ಲಿ 500 ನೇ ಕೋಟಿಯ ಟಿಕೆಟ್ ಅನ್ನು ಮಹಿಳಾ ಪ್ರಯಾಣಿಕರಿಗೆ ಸೋಮವಾರ ವಿತರಿಸಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಎಲ್ಲಿಯವರೆಗೆ ದೇವರು ಶಕ್ತಿ ಹಾಗೂ ಜನ ಅಧಿಕಾರ ನೀಡುತ್ತಾರೋ ಅಲ್ಲಿಯತನಕ ಯೋಜನೆಗಳು ಮುಂದುವರೆಯುತ್ತವೆ” ಎಂದರು.

“ಕಾಂಗ್ರೆಸ್ ಪಕ್ಷ ಈ ದೇಶದ ಜನರಿಗೆ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ನೀಡಿದೆ. ಹಲಾವಾರು ಪಿಂಚಣಿ ಯೋಜನೆಗಳು, ನರೇಗಾ, ಬ್ಯಾಂಕ್ ರಾಷ್ಟ್ರೀಕರಣ ಸೇರಿದಂತೆ ನಮ್ಮ ಯೋಜನೆಗಳನ್ನು ಬಿಜೆಪಿ ಸೇರಿದಂತೆ ಯಾರೂ ಸಹ ನಿಲ್ಲಿಸಲು ಸಾಧ್ಯವಿಲ್ಲ. ಇವು ಜನರ ಹೃದಯ ಹಾಗೂ ಬದುಕಿಗೆ ಬೇಕಾದಂತಹ ಕಾರ್ಯಕ್ರಮಗಳು. ಇವು ನಿರಂತರವಾಗಿರುತ್ತವೆ” ಎಂದರು.

“ಈ ಯೋಜನೆಯಿಂದ ರಾಜ್ಯದ ಉದ್ದಗಲಕ್ಕೂ ಮಹಿಳೆಯರು ಉಚಿತವಾಗಿ ಸಂಚಾರ ಮಾಡಬಹುದು. ಯಾವುದೇ ಖರ್ಚು ಮಾಡದೇ ತಮ್ಮ ಪ್ರೀತಿಪಾತ್ರರ ಮನೆಗಳಿಗೆ ಹೋಗಬಹುದು.‌ ಕೆಲಸಕ್ಕೆ ಹೋಗುವ ಅನೇಕ ಮಹಿಳೆಯರಿಗೆ ಪ್ರತಿ ತಿಂಗಳು 500 ರಿಂದ‌ 1 ಸಾವಿರಕ್ಕೂ ಹೆಚ್ಚು ಹಣ ಉಳಿತಾಯವಾಗುತ್ತಿದೆ” ಎಂದರು.

“ಮಹಿಳೆಯೊಬ್ಬರು ಸಂತೋಷದಿಂದ ನನಗೆ ರೊಟ್ಟಿ, ಶೇಂಗಾ ಹೋಳಿಗೆ ನೀಡಿದರು. ನಮ್ಮ ಯೋಜನೆ ಬಗ್ಗೆ ಯಾರು ಎಷ್ಟೇ ಟೀಕೆ ಮಾಡಿದರೂ ಅವುಗಳು ಕಾಲಕ್ರಮೇಣ ಸತ್ತು ಹೋಗುತ್ತವೆ. ನಮ್ಮ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ.‌ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿರುವ ಕಾರಣಕ್ಕೆ ನಮಗೆ ಹೆಚ್ಚು ಸಂತೋಷವಾಗಿದೆ. ಇದೆಲ್ಲವನ್ನು ಜಾರಿ ಮಾಡಲು ಜನ ನೀಡುರುವ ಶಕ್ತಿಯಿಂದ ನಮಗೆ ಬಲಬಂದಿದೆ” ಎಂದರು.

ಸಿಗಂದೂರು ಸೇತುವೆ ಉದ್ಘಾಟನೆ ಬಗ್ಗೆ ಸಿಎಂಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು: ಡಿಸಿಎಂ ಡಿ.ಕೆ ಶಿವಕುಮಾರ್

ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವರು ಬಿಜೆಪಿ ಸ್ಥಳೀಯ ನಾಯಕರ ಒತ್ತಡಕ್ಕೆ ಮಣಿದು ಇಂದು ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ 25 ಅಡಿ ಎತ್ತರದ ಸಾಹಸ ಸಿಂಹ ‘ಡಾ.ವಿಷ್ಣುವರ್ಧನ್ ಪ್ರತಿಮೆ’ : ನೀಲಿನಕ್ಷೆ ಬಿಡುಗಡೆ ಮಾಡಿದ ನಟ ಸುದೀಪ್ |WATCH VIDEO

19/09/2025 8:25 AM1 Min Read

BREAKING : ಬೆಂಗಳೂರಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿ : ಬೈಕ್ ಸವಾರ ಸ್ಥಳದಲ್ಲೇ ಸಾವು.!

19/09/2025 8:13 AM1 Min Read

ಗುರುತಿನ ಚೀಟಿ, ಮಾಲೀಕತ್ವದ ಪುರಾವೆ ಪರಿಗಣಿಸಿ `ಓಸಿ’ ಇಲ್ಲದವರಿಗೆ ವಿದ್ಯುತ್ ಸಂಪರ್ಕ.!

19/09/2025 8:10 AM1 Min Read
Recent News

ಬೆಂಗಳೂರಲ್ಲಿ 25 ಅಡಿ ಎತ್ತರದ ಸಾಹಸ ಸಿಂಹ ‘ಡಾ.ವಿಷ್ಣುವರ್ಧನ್ ಪ್ರತಿಮೆ’ : ನೀಲಿನಕ್ಷೆ ಬಿಡುಗಡೆ ಮಾಡಿದ ನಟ ಸುದೀಪ್ |WATCH VIDEO

19/09/2025 8:25 AM

BREAKING: ಹೈದರಾಬಾದ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ಗೆ ಹಕ್ಕಿ ಡಿಕ್ಕಿ : ವೈಜಾಗ್ ನಲ್ಲಿ ತುರ್ತು ಭೂಸ್ಪರ್ಶ

19/09/2025 8:16 AM

BREAKING : ಬೆಂಗಳೂರಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿ : ಬೈಕ್ ಸವಾರ ಸ್ಥಳದಲ್ಲೇ ಸಾವು.!

19/09/2025 8:13 AM

ಗುರುತಿನ ಚೀಟಿ, ಮಾಲೀಕತ್ವದ ಪುರಾವೆ ಪರಿಗಣಿಸಿ `ಓಸಿ’ ಇಲ್ಲದವರಿಗೆ ವಿದ್ಯುತ್ ಸಂಪರ್ಕ.!

19/09/2025 8:10 AM
State News
KARNATAKA

ಬೆಂಗಳೂರಲ್ಲಿ 25 ಅಡಿ ಎತ್ತರದ ಸಾಹಸ ಸಿಂಹ ‘ಡಾ.ವಿಷ್ಣುವರ್ಧನ್ ಪ್ರತಿಮೆ’ : ನೀಲಿನಕ್ಷೆ ಬಿಡುಗಡೆ ಮಾಡಿದ ನಟ ಸುದೀಪ್ |WATCH VIDEO

By kannadanewsnow5719/09/2025 8:25 AM KARNATAKA 1 Min Read

ಬೆಂಗಳೂರು : ಸಾಹಸನ ಸಿಂಹ ಡಾ.ವಿಷ್ಣುವರ್ಧನ್ ಅವರ 25 ಅಡಿ ಎತ್ತರ ಪ್ರತಿಮೆ ಬೆಂಗಳೂರಿನಲ್ಲಿ ನಿರ್ಮಾಣವಾಗಲಿದ್ದು, ಈ ಕುರಿತು ನಟ…

BREAKING : ಬೆಂಗಳೂರಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿ : ಬೈಕ್ ಸವಾರ ಸ್ಥಳದಲ್ಲೇ ಸಾವು.!

19/09/2025 8:13 AM

ಗುರುತಿನ ಚೀಟಿ, ಮಾಲೀಕತ್ವದ ಪುರಾವೆ ಪರಿಗಣಿಸಿ `ಓಸಿ’ ಇಲ್ಲದವರಿಗೆ ವಿದ್ಯುತ್ ಸಂಪರ್ಕ.!

19/09/2025 8:10 AM

ಗಮನಿಸಿ : ಜಸ್ಟ್ ಹೀಗೆ ಮಾಡಿದ್ರೆ ದೇಹದ ಮೇಲಿರುವ `ನರುಳ್ಳೆ’ ನೋವು ರಹಿತವಾಗಿ ಉದುರಿಹೋಗುತ್ತವೆ.!

19/09/2025 7:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.