Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬಿಹಾರ ಮತದಾರರ ಪಟ್ಟಿಯಿಂದ 35 ಲಕ್ಷಕ್ಕೂ ಹೆಚ್ಚು ಹೆಸರು ಕೈಬಿಡಲು ಸಿದ್ಧತೆ

15/07/2025 1:23 PM

SHOCKING : `ಶಿವಲಿಂಗದ’ ಮುಂದೆ ಯುವತಿಯಿಂದ ರೀಲ್ಸ್ : ಸಾರ್ವಜನಿಕರಿಂದ ಭಾರೀ ಟೀಕೆ | WATCH VIDEO

15/07/2025 1:14 PM

Big News: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಭೇಟಿಯಾದ ಸಚಿವ ಜೈ ಶಂಕರ್ | Jai Shankar

15/07/2025 1:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್, ಮೂವರು ಅರೆಸ್ಟ್!
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್, ಮೂವರು ಅರೆಸ್ಟ್!

By kannadanewsnow0515/07/2025 12:28 PM

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಕಾಲೇಜು ವಿದ್ಯಾರ್ಥಿನಿಯ ಮೇಲೆ ಉಪನ್ಯಾಸಕರಿಂದಲೇ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಒಂದು ಘಟನೆ ನಡೆದಿದೆ.

ಹೌದು ಮೂಡುಬಿದಿರೆ ಖಾಸಗಿ ಕಾಲೇಜಿನ ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯೋಲಜಿ ಉಪನ್ಯಾಸಕ ಸಂದೀಪ್ ಎನ್ನುವ ಉಪನ್ಯಾಸಕರು ಮತ್ತು ವಿದ್ಯಾರ್ಥಿನಿ ಗೆಳೆಯ ಅನೂಪ್ ಎನ್ನುವ ಮೂವರಿಂದ ಅತ್ಯಾಚಾರ ಎಸಗಲಾಗಿದೆ. ಈ ಕುರಿತು ಮಹಿಳಾ ಆಯೋಗಕ್ಕೆ ದೂರು ನೀಡಲಾಗಿತ್ತು. ಮಹಿಳಾ ಆಯೋಗದ ಸೂಚನೆಯ ಮೇರೆಗೆ ಠಾಣೆಗೆ ದೂರು ನೀಡಲಾಗಿದೆ. ಈ ಸಂಬಂಧ ಈಗಾಗಲೇ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.

ಸಂತ್ರಸ್ತ ವಿದ್ಯಾರ್ಥಿನಿ ಪಿಯುಸಿ ವ್ಯಾಸಂಗ ಮಾಡುತಿದ್ದ ಸಂದರ್ಭದಲ್ಲಿ ನರೇಂದ್ರ ಮತ್ತು ಸಂದೀಪ್ ಉಪನ್ಯಾಸಕರು ಆಕೆಯ ಸಂಪರ್ಕದಲ್ಲಿ ಇದ್ದಾರೆ. ಅದಾದ ಮೇಲೆ ಸಂಪರ್ಕ ಮುಂದುವರೆದಿದ್ದು, ನೋಟ್ಸ್ ಕೊಡುವ ಮೂಲಕ ಹಾಗೂ ಸಹಾಯ ಮಾಡುವ ಮೂಲಕ ಉಪನ್ಯಾಸಕ ನರೇಂದ್ರ ಆಕೆಯನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಾನೆ. ನಿರಂತರವಾಗಿ ನರೇಂದ್ರ ಅತ್ಯಾಚಾರ ಎಸಗುತ್ತಾನೆ. ಮತ್ತು ಯುವತಿಯನ್ನು ಬಳಸಿಕೊಂಡ ವಿಚಾರ ಬಯಾಲಜಿ ಉಪನ್ಯಾಸಕ ಸಂದೀಪ್ ಗೆ ತಿಳಿಸುತ್ತಾನೆ.

ಇದನ್ನೇ ದುರುಪಯೋಗಪಡಿಸಿಕೊಂಡ ಸಂದೀಪ್ ವಿದ್ಯಾರ್ಥಿನಿಗೇ ಹೆದರಿಸಿ ಬ್ಲಾಕ್ ಮೇಲ್ ಮಾಡಿ ನನ್ನ ಬಳಿ ಫೋಟೋ, ವಿಡಿಯೋ ಇದೆ ಎಂದು ಹೆದರಿಸಿ ಮತ್ತೆ ಸಂದೀಪ್ ಅತ್ಯಾಚಾರ ಎಸುಗುತ್ತಾನೆ. ಇದಾದ ಬಳಿಕ ಮಾರತಹಳ್ಳಿಯ ವಿದ್ಯಾರ್ಥಿನಿಯ ಗೆಳೆಯನಾಗಿರುವ ಅನೂಪ್ ಎನ್ನುವ ಕಾಮುಕ ಕೂಡ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗುತ್ತಾನೆm ಈ ವಿಚಾರ ವಿದ್ಯಾರ್ಥಿನಿ ಪೋಷಕರಿಗೆ ತಿಳಿಸುತ್ತಾಳೆ. ಬಳಿಕ ಮಹಿಳಾ ಆಯೋಗಕ್ಕೆ ದೂರು ನೀಡುತ್ತಾರೆ. ಮಹಿಳಾ ಆಯೋಗದ ದೂರಿನ ಮೇರೆಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : `ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!

15/07/2025 1:07 PM1 Min Read

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ನಿಮಗೆ ಸಿಗಲಿರುವ `ವಿದ್ಯಾರ್ಥಿ ವೇತನ’ದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

15/07/2025 1:02 PM1 Min Read

BREAKING : ಲಾರೆನ್ಸ್ ಬಿಷ್ನೋಯಿ ಹೆಸರಲ್ಲಿ ಉದ್ಯಮಿಗೆ ಬೆದರಿಕೆ ಕೇಸ್ : ಬೆಂಗಳೂರಲ್ಲಿ ನಾಲ್ವರು ಆರೋಪಿಗಳು ಅರೆಸ್ಟ್

15/07/2025 1:01 PM1 Min Read
Recent News

BREAKING: ಬಿಹಾರ ಮತದಾರರ ಪಟ್ಟಿಯಿಂದ 35 ಲಕ್ಷಕ್ಕೂ ಹೆಚ್ಚು ಹೆಸರು ಕೈಬಿಡಲು ಸಿದ್ಧತೆ

15/07/2025 1:23 PM

SHOCKING : `ಶಿವಲಿಂಗದ’ ಮುಂದೆ ಯುವತಿಯಿಂದ ರೀಲ್ಸ್ : ಸಾರ್ವಜನಿಕರಿಂದ ಭಾರೀ ಟೀಕೆ | WATCH VIDEO

15/07/2025 1:14 PM

Big News: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಭೇಟಿಯಾದ ಸಚಿವ ಜೈ ಶಂಕರ್ | Jai Shankar

15/07/2025 1:12 PM

BREAKING : `ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!

15/07/2025 1:07 PM
State News
KARNATAKA

BREAKING : `ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!

By kannadanewsnow5715/07/2025 1:07 PM KARNATAKA 1 Min Read

ಮೈಸೂರು : ಕಳೆದ ಕೆಲವು ದಿನಗಳ ಹಿಂದೆ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದ ಕೋಡಿಮಠ…

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ನಿಮಗೆ ಸಿಗಲಿರುವ `ವಿದ್ಯಾರ್ಥಿ ವೇತನ’ದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

15/07/2025 1:02 PM

BREAKING : ಲಾರೆನ್ಸ್ ಬಿಷ್ನೋಯಿ ಹೆಸರಲ್ಲಿ ಉದ್ಯಮಿಗೆ ಬೆದರಿಕೆ ಕೇಸ್ : ಬೆಂಗಳೂರಲ್ಲಿ ನಾಲ್ವರು ಆರೋಪಿಗಳು ಅರೆಸ್ಟ್

15/07/2025 1:01 PM

BIG NEWS : 3 ವರ್ಷಗಳ ರೈತರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ : ಸರ್ಕಾರಕ್ಕೆ ಧನ್ಯವಾದ ತಿಳಿಸಿದ ನಟ ಪ್ರಕಾಶ್ ರೈ

15/07/2025 12:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.