Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Drinking Water: ನಿಂತು ನೀರು ಕುಡಿಯುವುದರಿಂದ ಮೊಣಕಾಲುಗಳಿಗೆ ಹಾನಿಯಾಗುತ್ತಾ? ವಿಜ್ಞಾನ ಹೇಳೋದೇನು ಓದಿ!

15/11/2025 2:21 PM

ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

15/11/2025 2:10 PM

JOB ALERT : `ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : `14967’ ಬೋಧಕ, ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

15/11/2025 1:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಸೊರಬದ ‘ಪ್ರಕೃತಿ ಮೆಡಿಕಲ್ಸ್ ಮಾಲೀಕ ಹರೀಶ್ ಭಟ್’ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು: ಅರೆಸ್ಟ್, ಜೈಲುಪಾಲು
KARNATAKA

BREAKING: ಸೊರಬದ ‘ಪ್ರಕೃತಿ ಮೆಡಿಕಲ್ಸ್ ಮಾಲೀಕ ಹರೀಶ್ ಭಟ್’ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು: ಅರೆಸ್ಟ್, ಜೈಲುಪಾಲು

By kannadanewsnow0916/07/2025 11:32 AM

ಶಿವಮೊಗ್ಗ: ಜಿಲ್ಲೆಯ ಸೊರಬ ನಗರದ ಪ್ರಕೃತಿ ಮೆಡಿಕಲ್ಸ್ ಮಾಲೀಕ ಹರೀಶ್ ಭಟ್ ಎಂಬುವರು ಮೆಡಿಕಲ್ಸ್ ಮಾರಾಟ ಮಾಡಿ, ಹಣ ಪಡೆದು ಮೋಸ ಮಾಡಿದಂತ ಆರೋಪ ಕೇಳಿ ಬಂದಿದೆ. ಕೊಟ್ಟ ಹಣ ವಾಪಾಸ್ ಕೊಡುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಜಾತಿ ಹೆಸರಿಡಿದು ಬೈದ ಕಾರಣ ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಈ ಪ್ರಕರಣದಲ್ಲಿ ಅವರನ್ನು ಬಂಧಿಸಿ, ಜೈಲಿಗಟ್ಟಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸೊರಬ ನಗರದ ಪ್ರಕೃತಿ ಮೆಡಿಕಲ್ಸ್ ಮಾಲೀಕ ಹರೀಶ್ ಭಟ್ ಅವರು, ಪುನೀತ್ ಕುಮಾರ ಎಂಬುವರಿಗೆ ತಮ್ಮ ಮೆಡಿಕಲ್ ಮಾರಾಟ ಮಾಡಲು ಮಾತುಕತೆ ನಡೆಸಿದ್ದರು. ದಿನಾಂಕ 31-08-2024ರಂದು ಹಲವರ ಸಮ್ಮುಖದಲ್ಲಿ ನಡೆದಿದ್ದಂತ ಮಾತುಕತೆಯಲ್ಲಿ ಪ್ರಕೃತಿ ಮೆಡಿಕಲ್ಸ್ ಮಾರಾಟ ಮಾಡುವುದಕ್ಕೂ ಒಪ್ಪಿಕೊಂಡಿದ್ದರು.  ಪ್ರಕೃತಿ ಮೆಡಿಕಲ್ಸ್ ಖರೀದಿಸಲು ಪುನೀತ್ ಕುಮಾರ್ ಅವರು ಹರೀಶ್ ಭಟ್ ಗೆ ನಗದು, ಚೆಕ್ ಮೂಲಕ ಹಂತ ಹಂತವಾಗಿ 35 ಲಕ್ಷ ಹಣವನ್ನು ನೀಡಿದ್ದರು.

ಈ ರೀತಿಯಾಗಿ ಹಣ ಪಡೆದಿದ್ದಂತ ಹರೀಶ್ ಭಟ್ ಮಾತ್ರ, ಪ್ರಕೃತಿ ಮೆಡಿಕಲ್ಸ್ ಪುನೀತ್ ಕುಮಾರ್ ಹೆಸರಿಗೆ ಮಾಡಿಕೊಡದೇ ಸತಾಯಿಸಿದ್ದರು. ಹತ್ತಾರು ತಿಂಗಳಿನಿಂದ ಅತ್ತ ಮೆಡಿಕಲ್ಸ್ ಪುನೀತ್ ಕುಮಾರ್ ಹೆಸರಿಗೆ ಮಾಡಿಕೊಡದೇ, ಇತ್ತ ಕೊಟ್ಟ ಹಣವನ್ನು ಕೊಡದೇ ಕೈಗೆ ಸಿಗದಂತೆ ಹರೀಶ್ ಭಟ್ ಓಡಾಡಿಕೊಂಡಿದ್ದರು. ದಿನಾಂಕ 26-06-2025ರಂದು ಮಧ್ಯಾಹ್ನ ಹರೀಶ್ ಭಟ್ ಸೊರಬದಲ್ಲಿ ಇರುವಂತ ವಿಷಯ ತಿಳಿದಂತ ಪುನೀತ್ ಕುಮಾರ್ ಮೆಡಿಕಲ್ಸ್ ಯಾವಾಗ ಮಾಡಿಕೊಡುತ್ತೀರಿ.? ಇಲ್ಲವೇ ನಿಮಗೆ ಕೊಟ್ಟಂತ 35 ಲಕ್ಷ ಹಣವನ್ನು ಮರಳಿ ನೀಡುವಂತೆ ಕೇಳಿದ್ದಾರೆ. ಈ ಸಂದರ್ಭದಲ್ಲಿ ಪುನೀತ್ ಕುಮಾರ್ ಹಾಗೂ ಹರೀಶ್ ನಡುವೆ ವಾಗ್ವಾದ ನಡೆದಿದೆ. ಆಗ ಹರೀಶ್ ಭಟ್ ಅವಾಚ್ಯ ಶಬ್ದಗಳಿಂದ ಬೈದಿದ್ದಲ್ಲದೇ, ಜಾತಿ ಹೆಸರಿಡಿದು ನಿಂದನೆ ಮಾಡಿದ್ದಾರೆ ಎಂಬುದಾಗಿ ಪುನೀತ್ ಕುಮಾರ್ ಸೊರಬ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ದೂರು ಆಧರಿಸಿ ಸೊರಬ ಠಾಣೆಯಲ್ಲಿ ದಿನಾಂಕ 15-07-2025ರಂದು ಪ್ರಕೃತಿ ಮೆಡಿಕಲ್ಸ್ ಮಾಲೀಕರಾದಂತ ಹರೀಶ್ ಭಟ್, ಪತ್ನಿ ವಸುದಾ ಭಟ್ ವಿರುದ್ಧ ಬಿಎನ್ ಎಸ್ 2023ರ ಕಲಂ 115(2), 352, 318(4), 351(2), 3(5) ಹಾಗೂ ಎಸ್ಸಿ, ಎಸ್ಟಿ ಪ್ರಿವೆನ್ಷನ್ ಕಾಯ್ದೆಯ 2015ರ ಕಲಂ 3(1), (ಆರ್), (ಎಸ್), 3(2) (ವಿಎ) ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣದ ತನಿಖೆ ನಡೆಸಿದಂತ ಸೊರಬ ಠಾಣೆಯ ಪೊಲೀಸರು, ಪ್ರಕೃತಿ ಮೆಡಿಕಲ್ಸ್ ಮಾಲೀಕ ಹರೀಶ್ ಭಟ್ ಅವರನ್ನು ಬಂಧಿಸಿ, ಜೈಲಿಗಟ್ಟಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

15/11/2025 2:10 PM1 Min Read

ದಕ್ಷಿಣಕನ್ನಡ : ವಿಚಾರಣೆಯ ವೇಳೆ ಬಾಲಕ ಸೇರಿ ಮೂವರ ಮೇಲೆ ಇನ್ಸ್ಪೆಕ್ಟರ್ ಹಲ್ಲೆ : ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ

15/11/2025 1:46 PM1 Min Read

ಬೆಳಗಾವಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಅಮೆರಿಕ ನಾಗರಿಕರನ್ನು ವಂಚಿಸುತಿದ್ದ 33 ಸೈಬರ್ ವಂಚಕರು ಅರೆಸ್ಟ್!

15/11/2025 1:31 PM1 Min Read
Recent News

Drinking Water: ನಿಂತು ನೀರು ಕುಡಿಯುವುದರಿಂದ ಮೊಣಕಾಲುಗಳಿಗೆ ಹಾನಿಯಾಗುತ್ತಾ? ವಿಜ್ಞಾನ ಹೇಳೋದೇನು ಓದಿ!

15/11/2025 2:21 PM

ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

15/11/2025 2:10 PM

JOB ALERT : `ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : `14967’ ಬೋಧಕ, ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

15/11/2025 1:52 PM

ದಕ್ಷಿಣಕನ್ನಡ : ವಿಚಾರಣೆಯ ವೇಳೆ ಬಾಲಕ ಸೇರಿ ಮೂವರ ಮೇಲೆ ಇನ್ಸ್ಪೆಕ್ಟರ್ ಹಲ್ಲೆ : ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ

15/11/2025 1:46 PM
State News
KARNATAKA

ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

By kannadanewsnow0915/11/2025 2:10 PM KARNATAKA 1 Min Read

ದಕ್ಷಿಣಕನ್ನಡ : ಜಿಲ್ಲೆಯ ಬಂಟ್ವಾಳದಲ್ಲಿ ಫುಟ್ ಪಾತ್ ಒಂದಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಆರು ಜನರಿಗೆ ಗಂಭೀರವಾದ…

ದಕ್ಷಿಣಕನ್ನಡ : ವಿಚಾರಣೆಯ ವೇಳೆ ಬಾಲಕ ಸೇರಿ ಮೂವರ ಮೇಲೆ ಇನ್ಸ್ಪೆಕ್ಟರ್ ಹಲ್ಲೆ : ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ

15/11/2025 1:46 PM

ಬೆಳಗಾವಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಅಮೆರಿಕ ನಾಗರಿಕರನ್ನು ವಂಚಿಸುತಿದ್ದ 33 ಸೈಬರ್ ವಂಚಕರು ಅರೆಸ್ಟ್!

15/11/2025 1:31 PM

BREAKING : ಮಂಗಳೂರಲ್ಲಿ ಟ್ಯಾಂಕರ್, ಕಾರು, ಆಟೋ ಮಧ್ಯ ಸರಣಿ ಅಪಘಾತ : ಚಾಲಕ ಸೇರಿ ಮೂವರು ಸ್ಥಳದಲ್ಲೇ ಸಾವು!

15/11/2025 1:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.