Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸೆ.15ಕ್ಕೆ ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಿಗದಿ

12/09/2025 9:18 PM

BREAKING : ‘ತಾಂತ್ರಿಕ ಸಮಸ್ಯೆ’ : ಕೆಲವು ಕೇಂದ್ರಗಳಲ್ಲಿ ‘SSC CGL 2025’ ಪರೀಕ್ಷೆ ರದ್ದು |SSC CGL 2025

12/09/2025 9:11 PM

BREAKING: ನೇಪಾಳದ ನೂತನ ಪ್ರಧಾನಿಯಾಗಿ ಸುಶೀಲಾ ಕರ್ಕಿ ಪ್ರಮಾಣವಚನ ಸ್ವೀಕಾರ | Sushila Karki take oath

12/09/2025 9:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : HD ಕುಮಾರಸ್ವಾಮಿಗೆ ಬಿಗ್ ರಿಲೀಫ್ : ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್​ ತಡೆ
KARNATAKA

BREAKING : HD ಕುಮಾರಸ್ವಾಮಿಗೆ ಬಿಗ್ ರಿಲೀಫ್ : ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್​ ತಡೆ

By kannadanewsnow0517/07/2025 3:18 PM

ನವದೆಹಲಿ : ರಾಮನಗರ ಜಿಲ್ಲೆಯ ಬಿಡದಿ ತಾಲೂಕಿನಲ್ಲಿರುವ ಕೇತಗಾನಹಳ್ಳಿಯಲ್ಲಿನ ಭೂವತೋರಿ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸುಪ್ರೀಂಕೋರ್ಟ್ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ನೀಡಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ದಾಖಲಿಸಿರುವ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್​ ತಾತ್ಕಾಲಿಕವಾಗಿ ತಡೆ ನೀಡಿದೆ.

ಹೌದು ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್​ ಡಿ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್​ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಂಕಜ್ ಮಿಥಲ್ ಹಾಗೂ ನ್ಯಾಯಾಮೂರ್ತಿ.ಪ್ರಸನ್ನ ಬಿ. ವರಾಳೆ ಅವರ ದ್ವಿಸದಸ್ಯ ಪೀಠ, ಮುಂದಿನ ಆದೇಶದವರೆಗೂ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ.

ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಬಾಕಿ ಇರುವುದರಿಂದ ತಮ್ಮ ವಿರುದ್ಧದ ಕಾನೂನು ಪ್ರಕ್ರಿಯೆಗೆ ತಡೆ ನೀಡುವಂತೆ ಕುಮಾರಸ್ವಾಮಿ ಹೈಕೋರ್ಟ್‌ಗೆ ಮನವಿ ಮಾಡಿದ್ದರು. ಕುಮಾರಸ್ವಾಮಿ ಅವರ ಮನವಿ ಪರಿಗಣಿಸಿದ ನ್ಯಾಯಾಲಯ, ಮಾರ್ಚ್ 27 ರವರೆಗೂ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಆದೇಶಿಸಿ ವಿಚಾರಣೆಯನ್ನು ಮುಂದೂಡಿತ್ತು. ಇದೀಗ ಸುಪ್ರೀಂಕೋರ್ಟ್, ಕುಮಾರಸ್ವಾಮಿ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಗೆ ತಡೆ ನೀಡಿ ಆದೇಶಿಸಿದೆ.

ಪ್ರಕರಣ ಹಿನ್ನೆಲೆ?

ಹಿಂದಿನ ರಾಮನಗರ ಜಿಲ್ಲೆ ಬಿಡದಿ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ. ತಮ್ಮಣ್ಣ ಮತ್ತಿತರರ ವಿರುದ್ಧದ ಭೂ ಕಬಳಿಕೆ ಆರೋಪ ಸಂಬಂಧ ಲೋಕಾಯುಕ್ತ ನೀಡಿರುವ ಆದೇಶ ಜಾರಿಗೊಳಿಸುವಲ್ಲಿ ಸರಕಾರ ವಿಫಲವಾಗಿದೆ ಎಂದು ಆಕ್ಷೇಪಿಸಿ ಸಮಾಜ ಪರಿವರ್ತನಾ ಸಮುದಾಯದ ಎಸ್‌ ಆರ್‌ ಹಿರೇಮಠ ಅವರು ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಈ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಅರ್ಜಿ ವಿಚಾರಣೆಯಲ್ಲಿ ಭಾಗವಹಿಸಲು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಗೆ ಅನುಮತಿ ನೀಡಿತ್ತು. ಆದ್ರೆ, ಹೈಕೋರ್ಟ್​ ನ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

Share. Facebook Twitter LinkedIn WhatsApp Email

Related Posts

ಸೆ.15ಕ್ಕೆ ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಿಗದಿ

12/09/2025 9:18 PM1 Min Read

ಮನ್ನಾವಾಗುತ್ತೆಂದು ಸಾಲ ಮಾಡದಿರಿ, ಭವಿಷ್ಯದಲ್ಲಿ ಯಾರೇ ಅಧಿಕಾರಕ್ಕೆ ಬಂದರೂ ಸಾಲಮನ್ನಾ ಮಾಡುವುದಿಲ್ಲ: ಡಿ.ಕೆ.ಸುರೇಶ್

12/09/2025 8:51 PM3 Mins Read

ಪರಿಸರಕ್ಕೆ ಹಾನಿಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ: ಸಚಿವ ಕೆ.ಜೆ.ಜಾರ್ಜ್

12/09/2025 8:33 PM2 Mins Read
Recent News

ಸೆ.15ಕ್ಕೆ ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಿಗದಿ

12/09/2025 9:18 PM

BREAKING : ‘ತಾಂತ್ರಿಕ ಸಮಸ್ಯೆ’ : ಕೆಲವು ಕೇಂದ್ರಗಳಲ್ಲಿ ‘SSC CGL 2025’ ಪರೀಕ್ಷೆ ರದ್ದು |SSC CGL 2025

12/09/2025 9:11 PM

BREAKING: ನೇಪಾಳದ ನೂತನ ಪ್ರಧಾನಿಯಾಗಿ ಸುಶೀಲಾ ಕರ್ಕಿ ಪ್ರಮಾಣವಚನ ಸ್ವೀಕಾರ | Sushila Karki take oath

12/09/2025 9:01 PM

BREAKING: ಬಾಲಿವುಡ್ ನಟಿ ದಿಶಾ ಪಟಾನಿ ಮನೆಯ ಬಳಿ ಗುಂಡಿನ ದಾಳಿ | Actress Disha Patani

12/09/2025 8:55 PM
State News
KARNATAKA

ಸೆ.15ಕ್ಕೆ ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಿಗದಿ

By kannadanewsnow0912/09/2025 9:18 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ಮಾಡಲಾಗಿತ್ತು. ಈ…

ಮನ್ನಾವಾಗುತ್ತೆಂದು ಸಾಲ ಮಾಡದಿರಿ, ಭವಿಷ್ಯದಲ್ಲಿ ಯಾರೇ ಅಧಿಕಾರಕ್ಕೆ ಬಂದರೂ ಸಾಲಮನ್ನಾ ಮಾಡುವುದಿಲ್ಲ: ಡಿ.ಕೆ.ಸುರೇಶ್

12/09/2025 8:51 PM

ಪರಿಸರಕ್ಕೆ ಹಾನಿಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ: ಸಚಿವ ಕೆ.ಜೆ.ಜಾರ್ಜ್

12/09/2025 8:33 PM

BREAKING: ರಾಜ್ಯದ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ ನಿಗದಿಗೊಳಿಸಿ ಸರ್ಕಾರ ಅಧಿಕೃತ ಆದೇಶ

12/09/2025 8:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.