Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಸಗೊಬ್ಬರ ದಾಸ್ತಾನು ಬಗ್ಗೆ ರೈತರಿಗೆ ಸಮರ್ಪಕ ಮಾಹಿತಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಸೂಚನೆ

18/07/2025 6:11 PM

Watch Video: ಕೆಡಿಪಿ ಸಭೆಯಲ್ಲಿ ‘ರಮ್ಮಿ ಆಟ’ ಆಡಿದ ಅಧಿಕಾರಿಗೆ ಬಿಗ್ ಶಾಕ್: ನೋಟಿಸ್ ಜಾರಿ, ಶಿಸ್ತು ಕ್ರಮಕ್ಕೆ ಸಚಿವರ ಆದೇಶ

18/07/2025 6:07 PM

ಬೆಂಗಳೂರಿನ ಎಲ್ಲಾ ನಿವೇಶನಗಳಿಗೆ ಕಾನೂನು ಉದ್ದೇಶಕ್ಕೆ ‘ಅಧಿಕೃತ ಎ-ಖಾತಾ’ ನೀಡಲು ಸಂಪುಟದ ನಿರ್ಧಾರ | BBMP E-Khata

18/07/2025 5:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Watch Video: ಕೆಡಿಪಿ ಸಭೆಯಲ್ಲಿ ‘ರಮ್ಮಿ ಆಟ’ ಆಡಿದ ಅಧಿಕಾರಿಗೆ ಬಿಗ್ ಶಾಕ್: ನೋಟಿಸ್ ಜಾರಿ, ಶಿಸ್ತು ಕ್ರಮಕ್ಕೆ ಸಚಿವರ ಆದೇಶ
KARNATAKA

Watch Video: ಕೆಡಿಪಿ ಸಭೆಯಲ್ಲಿ ‘ರಮ್ಮಿ ಆಟ’ ಆಡಿದ ಅಧಿಕಾರಿಗೆ ಬಿಗ್ ಶಾಕ್: ನೋಟಿಸ್ ಜಾರಿ, ಶಿಸ್ತು ಕ್ರಮಕ್ಕೆ ಸಚಿವರ ಆದೇಶ

By kannadanewsnow0918/07/2025 6:07 PM

ರಾಯಚೂರ : ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜುಲೈ 18ರಂದು ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾ ಅಧಿಕಾರಿಯು ಅಶಿಸ್ತು ತೋರಿದ್ದಾಗಿ ಖಾಸಗಿ ಸುದ್ದಿವಾಹಿನಿಯಲ್ಲಿ ಪ್ರಸಾರವಾದ ವರದಿಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರು ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾ ಅಧಿಕಾರಿಗೆ ಎದ್ದು ನಿಲ್ಲಿಸಿ ವಿವರಣೆ ಕೇಳಿದರು. ಈ ವೇಳೆ ಅಧಿಕಾರಿ ಪ್ರವೀಣ ಅವರು ಕ್ಷಮೆ ಕೇಳಿದರು.

ಅತ್ಯಂತ ಮಹತ್ವದ ಕೆಡಿಪಿ ಸಭೆಯಲ್ಲಿ ಶಿಸ್ತಿನಿಂದ ಭಾಗಿಯಾಗದೇ ಮೋಬೈಲನಲ್ಲಿ ತಲ್ಲೀಣರಾಗಿ ಅಸಭ್ಯ ವರ್ತನೆ ತೋರಿರುವುದು ಅಕ್ಷಮ್ಯ ಎಂದು ಸಚಿವರು ತರಾಟೆ ತೆಗೆದುಕೊಂಡರು.

ಇದೆ ವೇಳೆ, ಅಧಿಕಾರಿಯನ್ನು ಸಭೆಯಿಂದ ಹೊರ ಕಳುಹಿಸಿದ ಸಚಿವರು, ಅಧಿಕಾರಿಯ ಅಸಭ್ಯ ಕಾರ್ಯವೈಖರಿಯ ಬಗ್ಗೆ ನೋಟೀಸ್ ಜಾರಿ ಮಾಡಿ ಶಿಸ್ತಿನ ಕ್ರಮಕ್ಕಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಅವರು ಕೆಡಿಪಿ ಸಭೆಯ ಆಗುಹೋಗುಗಳ ಬಗ್ಗೆ ಆಲಿಸದೇ ರಮ್ಮಿಯಲ್ಲಿ ಮಗ್ನರಾಗಿರುವುದು ಖಾಸಗಿ ಸುದ್ದಿವಾಹಿನಿಯ ಕ್ಯಾಮೆರಾದಲ್ಲಿ‌ ಸೆರೆಯಾಗಿದೆ ಎಂದು ಖಾಸಗಿ ಸುದ್ದಿವಾಹಿನಿಯಲ್ಲಿ ವರದಿಯಾಗಿತ್ತು.

ಇಲ್ಲಿದೆ ಅಧಿಕಾರಿ ಕೆಡಿಪಿ ಸಭೆಯಲ್ಲೇ ಮೊಬೈಲ್ ನಲ್ಲಿ ರಮ್ಮಿ ಆಡುತ್ತಾ ಕುಳಿತಂತ ವೀಡಿಯೋ

https://kannadanewsnow.com/kannada/wp-content/uploads/2025/07/InShot_20250718_180025450.mp4
Share. Facebook Twitter LinkedIn WhatsApp Email

Related Posts

ರಸಗೊಬ್ಬರ ದಾಸ್ತಾನು ಬಗ್ಗೆ ರೈತರಿಗೆ ಸಮರ್ಪಕ ಮಾಹಿತಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಸೂಚನೆ

18/07/2025 6:11 PM3 Mins Read

ಬೆಂಗಳೂರಿನ ಎಲ್ಲಾ ನಿವೇಶನಗಳಿಗೆ ಕಾನೂನು ಉದ್ದೇಶಕ್ಕೆ ‘ಅಧಿಕೃತ ಎ-ಖಾತಾ’ ನೀಡಲು ಸಂಪುಟದ ನಿರ್ಧಾರ | BBMP E-Khata

18/07/2025 5:53 PM1 Min Read

ನನ್ನ ಪುತ್ರನ ವಿರುದ್ಧ ಯುವತಿಯಿಂದ ಮಹಿಳಾ ಆಯೋಗಕ್ಕೆ ದೂರು ರಾಜಕೀಯ ಷಡ್ಯಂತ್ರ: ಮಾಜಿ ಸಚಿವ ಪ್ರಭು ಚವಾಣ್

18/07/2025 5:39 PM2 Mins Read
Recent News

ರಸಗೊಬ್ಬರ ದಾಸ್ತಾನು ಬಗ್ಗೆ ರೈತರಿಗೆ ಸಮರ್ಪಕ ಮಾಹಿತಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಸೂಚನೆ

18/07/2025 6:11 PM

Watch Video: ಕೆಡಿಪಿ ಸಭೆಯಲ್ಲಿ ‘ರಮ್ಮಿ ಆಟ’ ಆಡಿದ ಅಧಿಕಾರಿಗೆ ಬಿಗ್ ಶಾಕ್: ನೋಟಿಸ್ ಜಾರಿ, ಶಿಸ್ತು ಕ್ರಮಕ್ಕೆ ಸಚಿವರ ಆದೇಶ

18/07/2025 6:07 PM

ಬೆಂಗಳೂರಿನ ಎಲ್ಲಾ ನಿವೇಶನಗಳಿಗೆ ಕಾನೂನು ಉದ್ದೇಶಕ್ಕೆ ‘ಅಧಿಕೃತ ಎ-ಖಾತಾ’ ನೀಡಲು ಸಂಪುಟದ ನಿರ್ಧಾರ | BBMP E-Khata

18/07/2025 5:53 PM

ಸರಿಯಾಗಿ ಹಲ್ಲುಜ್ಜದಿದ್ದರೆ ‘ಕ್ಯಾನ್ಸರ್’ ಬರುತ್ತೆ : ಹೊಸ ಸಂಶೋಧನೆ’ಯಿಂದ ಶಾಕಿಂಗ್ ಸಂಗತಿ ಬಹಿರಂಗ

18/07/2025 5:41 PM
State News
KARNATAKA

ರಸಗೊಬ್ಬರ ದಾಸ್ತಾನು ಬಗ್ಗೆ ರೈತರಿಗೆ ಸಮರ್ಪಕ ಮಾಹಿತಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಸೂಚನೆ

By kannadanewsnow0918/07/2025 6:11 PM KARNATAKA 3 Mins Read

ರಾಯಚೂರು : ಸಹಕಾರಿ ಸಂಘಗಳು ಮತ್ತು ಖಾಸಗಿ ಮಳಿಗೆಗಳಲ್ಲಿ ಗೊಬ್ಬರ ದಾಸ್ತಾನು ಇರುವ ಬಗ್ಗೆ ಪ್ರತಿದಿನ ಫಲಕದ‌ ಮೂಲಕ ಮಾಹಿತಿ…

Watch Video: ಕೆಡಿಪಿ ಸಭೆಯಲ್ಲಿ ‘ರಮ್ಮಿ ಆಟ’ ಆಡಿದ ಅಧಿಕಾರಿಗೆ ಬಿಗ್ ಶಾಕ್: ನೋಟಿಸ್ ಜಾರಿ, ಶಿಸ್ತು ಕ್ರಮಕ್ಕೆ ಸಚಿವರ ಆದೇಶ

18/07/2025 6:07 PM

ಬೆಂಗಳೂರಿನ ಎಲ್ಲಾ ನಿವೇಶನಗಳಿಗೆ ಕಾನೂನು ಉದ್ದೇಶಕ್ಕೆ ‘ಅಧಿಕೃತ ಎ-ಖಾತಾ’ ನೀಡಲು ಸಂಪುಟದ ನಿರ್ಧಾರ | BBMP E-Khata

18/07/2025 5:53 PM

ನನ್ನ ಪುತ್ರನ ವಿರುದ್ಧ ಯುವತಿಯಿಂದ ಮಹಿಳಾ ಆಯೋಗಕ್ಕೆ ದೂರು ರಾಜಕೀಯ ಷಡ್ಯಂತ್ರ: ಮಾಜಿ ಸಚಿವ ಪ್ರಭು ಚವಾಣ್

18/07/2025 5:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.