ಪ್ರಾಮಾಣಿಕವಾಗಿ ತನ್ನ ವೃತ್ತಿ ಅಥವಾ ವ್ಯಾಪಾರ ಮಾಡುತ್ತಾ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಹತ್ತಿ ಮೇಲೆ ಬರುತ್ತಾ ಯಶಸ್ಸು ಕಂಡು ಜೀವನದಲ್ಲಿ ಇನ್ನೇನು ಸುಖವನ್ನು ಕಾಣಬೇಕು, ಹಣ ಸಂಪಾದಿಸಬೇಕು ಅಥವಾಕೀರ್ತಿಯನ್ನು ಪಡೆಯಬೇಕು ಎನ್ನುವಾಗ ಮನುಷ್ಯನಿಗೆ ಬಡಿದೆಬ್ಬಿಸಿ ನೆಲಕ್ಕುರುಳಿಸುವ ಅಪಾಯವೇ ವಾಮಾಚಾರ.
ಹೆಸರೇ ಸೂಚಿಸುವಂತೆ ಇದು ವಾಮಮಾರ್ಗ, ನಮ್ಮ ಮುಂದೆ ಬಂದು ನ್ಯಾಯಮಾರ್ಗದಲ್ಲಿ ನಮ್ಮನ್ನೆದುರಿಸಿ ಸಾಧಿಸಲಾಗದವರು ನಮಗೆ ತಿಳಿಯದಂತೆ ಕೆಟ್ಟ ಹಾಗೂ ದುಷ್ಟ ಶಕ್ತಿಗಳನ್ನು ನಮ್ಮ ಮೇಲೆ ಪ್ರಯೋಗಿಸಿ ನಮ್ಮ ಪತನಕ್ಕಾಗಿ ಕಾದು ಕೂರುತ್ತಾರೆ. ಇಲ್ಲಿ ಗಮನಿಸಬೇಕಾದ ವಿಷಯವೆಂದರೆ ಈ ತರಹದ ವಾಮಾಚಾರವನ್ನು ನಾವುನಂಬದೇ ಇರುವುದು ಹಾಗೂ ಈ ವಿಚಾರದಲ್ಲಿ ನಾವು ತೋರಿಸುವ ಅತೀ ಹುಂಬ ಧೈರ್ಯವೇ ಅವರ ಪಾಲಿಗೆ ವರವಾಗಿ ವಾಮಾಚಾರ ಮಾಡುವವರಿಗೆ ಕಾರ್ಯ ಸುಲಭ ಸಾಧ್ಯವಾಗುತ್ತದೆ. ದೇವರನ್ನು ನಂಬುವ ನಾವು ಕೃತ್ರಿಯ ಮಾಟ ಮಂತ್ರಗಳನ್ನು ನಂಬುವುದಿಲ್ಲ ಎಂದರೆ ನಾವು ಬೆಳಕನ್ನು ಮಾತ್ರ ನಂಬುತ್ತೇವೆ, ಕತ್ತಲನ್ನು ನಂಬುವುದಿಲ್ಲ. ಕತ್ತಲಅಸ್ತಿತ್ವ ಸುಳ್ಳು ಎಂಬಷ್ಟೇ ಹಾಸ್ಯಾಸ್ಪದವಾಗುತ್ತದೆ.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ.
ಈ ವಾಮಾಚಾರದಲ್ಲಿ ಬಹಳ ವಿಧಗಳು ಇದ್ದರೂ ಪ್ರಮುಖವಾಗಿ ವಾಮಾಚಾರದ ಎರಡು ವಿಭಾಗಗಳನ್ನು ಶಾಸ್ತ್ರಹೇಳುತ್ತದೆ. ಒಂದು ಕ್ಷುದ್ರಾಭಿಚಾರ, ಇನ್ನೊಂದು ಮಹಾಭಿಚಾರ. ಪ್ರಶ್ನಮಾರ್ಗಂ ಎಂಬ ಪ್ರಶ್ನಶಾಸ್ತ್ರ ಗ್ರಂಥದಲ್ಲಿ ಇವುಗಳ ಬಗ್ಗೆ ಮಾಹಿತಿ ಸಿಗುತ್ತದೆ ವಾಮಾಚಾರ ಪ್ರಯೋಗ ಆಗಿರುವ ಬಗ್ಗೆ ಅದರ ಲಕ್ಷಣಗಳಿಂದಲೇ ಸುಲಭವಾಗಿ ತಿಳಿಯಬಹುದು. ಊಟ ಮಾಡುವಾಗ ಅಡುಗೆಯಲ್ಲಿ ಕೂದಲು ಸಿಗುವುದು, ಮನೆಯಲ್ಲಿಚಿಕ್ಕಪುಟ್ಟ ವಿಚಾರಗಳಿಗೂ ದೊಡ್ಡ ಜಗಳವಾಗುವುದು, ವ್ಯಾಪಾರ- ಉದ್ಯೋಗದಲ್ಲಿ ತೊಂದರೆ ಆಗುವುದು, ಎಷ್ಟೇ ಹಣ ಸಂಪಾದಿಸಿದರೂ ಅದನ್ನುಉಳಿಸಿಲಿಕ್ಕಾಗದೇ ಕಷ್ಟಪಡುವುದು, ನಿದ್ರಾಹೀನತೆ, ಕೆಟ್ಟ ಕನಸು ಬೀಳುವುದು, ಅನಾರೋಗ್ಯ ಇದ್ದರೂ, ವೈದ್ಯರ ಬಳಿ ಹೋದಾಗ ಅವರು ಪರೀಕ್ಷಿಸಿ ಏನೂ ಆಗಿಲ್ಲ ಎಂದು ಹೇಳುವುದು ಹೀಗೆ ಹತ್ತು ಹಲವಾರು ಸಮಸ್ಯೆಗಳಿಗೆ ಪರಿಹಾರ.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ಇಲ್ಲಿದೆ ಪರಿಹಾರ..ಇನ್ನು ಪರಿಹಾರ ವಿಚಾರಕ್ಕೆ ಬಂದಾಗ ನಮಗೆ ಸಹಾಯಕ್ಕೆ ಬರುವುದೇ ಪ್ರಶ್ನಶಾಸ್ತ್ರ. ಜಾತಕದಲ್ಲಿ ವಾಮಾಚಾರಪ್ರಯೋಗ ಆಗಿರುವ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲಾಗದು. ಅಂಥ ಸಮಯದಲ್ಲಿ ಪ್ರಶ್ನಶಾಸ್ತ್ರ ಜ್ಯೋತಿಷಿಗಳ ಬಳಿ ಹೋದಾಗ ಕವಡೆ ಅಭಿಮಂತ್ರಿಸಿ ಭಚಕ್ರವಾಗಿ ವಿಭಾಗಿಸಿ ಆರೂಢಲಗ್ನ ಹಾಗೂ ತತ್ಕಾಲ ಲಗ್ನದ ಆಧಾರದ ಮೇಲೆ ವ್ಯಕ್ತಿಗೆ ವಾಮಾಚಾರ ಆಗಿದೆಯೇ ಇಲ್ಲವೇ ಅಥವಾ ಒಂದು ಪಕ್ಷ ಆಗಿದ್ದಲ್ಲಿ ಯಾವ ರೀತಿಯಲ್ಲಿ ಪರಿಹಾರಮಾಡಬೇಕು ಎಂದು ತಿಳಿಯಬಹುದು ಏನೇ ಆಗಲೀ ವಾಮಾಚಾರ ಆಗಿರುವ ಸಂಶಯ ಬಂದಲ್ಲಿ ಮೊದಲು ನಾವು ನಮ್ಮನ್ನು ಹಾಗೂ ನಮ್ಮ ಮನೆ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬೇಕು. ಗೋ ಮೂತ್ರವನ್ನು ನಾಟಿ ಹಸುವಿನ ಗಂಜಲತಂದು ದರ್ಬೆಯಲ್ಲಿ ಮನೆಯನ್ನೆಲ್ಲ ಪ್ರೋಕ್ಷಣೆ ಮಾಡಬೇಕು. ‘ಟೈಗರ್ ಐ’ ಎಂಬ ವಿಶೇಷ ಕಲ್ಲಿದೆ. ಅದನ್ನು ಬೆಳ್ಳಿಯಲ್ಲಿ ಜಪಮಾಲೆಯಂತೆ ಕಟ್ಟಿಸಿಕೊಂಡು ಈಶ್ವರನ ದೇಗುಲದಲ್ಲಿ ಲಿಂಗಕ್ಕೆ ಹಾಕಿ ರುದ್ರಾಭಿಷೇಕ ಮಾಡಿಸಿ ನಂತರ ಧರಿಸಬೇಕು. ತಾತ್ಕಾಲಿಕವಾಗಿ ಮಾಂಸಾಹಾರವನ್ನುಸಂಪೂರ್ಣ ತ್ಯಜಿಸುವುದು, ಪುರಾಣ ಪ್ರಸಿದ್ಧ ಕ್ಷೇತ್ರಗಳಲ್ಲಿ ನದಿ ಸ್ನಾನಮಾಡಿ ನಂತರ ದೇವತಾ ದರ್ಶನ ಮಾಡುವುದು ಉತ್ತಮ.