Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸೇತುವೆ ಮೇಲಿಂದ ಪತಿಯನ್ನು ತಳ್ಳಿದ ಪ್ರಕರಣಕ್ಕೆ ಟ್ವಿಸ್ಟ್ : ಬಾಲ್ಯ ವಿವಾಹವೇ ಕಂಟಕವಾಯ್ತಾ ತಾತಪ್ಪನಿಗೆ?

20/07/2025 10:12 AM

BREAKING : ವಾಲ್ಮೀಕಿ ನಿಗಮದ ಹಗರಣದ ಮಾದರಿಯಲ್ಲೇ ‘KRIDL’ ನಲ್ಲಿ ಭಾರಿ ಅಕ್ರಮ : ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

20/07/2025 10:06 AM

ಖಲಿಸ್ತಾನಿ ಭಯೋತ್ಪಾದಕರಿಂದ ದಾಳಿಗೊಳಗಾದ ಕಪಿಲ್ ಶರ್ಮಾ ಕೆನಡಾ ಕೆಫೆ ಮತ್ತೆ ಓಪನ್ | Canada cafe

20/07/2025 9:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಾಲ್ಮೀಕಿ ನಿಗಮದ ಹಗರಣದ ಮಾದರಿಯಲ್ಲೇ ‘KRIDL’ ನಲ್ಲಿ ಭಾರಿ ಅಕ್ರಮ : ಲೋಕಾಯುಕ್ತಕ್ಕೆ ದೂರು ಸಲ್ಲಿಕೆ
KARNATAKA

BREAKING : ವಾಲ್ಮೀಕಿ ನಿಗಮದ ಹಗರಣದ ಮಾದರಿಯಲ್ಲೇ ‘KRIDL’ ನಲ್ಲಿ ಭಾರಿ ಅಕ್ರಮ : ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

By kannadanewsnow0520/07/2025 10:06 AM

ಕೊಪ್ಪಳ : ಕಳೆದ ಕೆಲವು ತಿಂಗಳುಗಳ ಹಿಂದೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ ನಡೆದಿತ್ತು ಇದೀಗ ಇದೇ ಮಾದರಿಯಲ್ಲಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ಕೊಪ್ಪಳ ವಿಭಾಗದಲ್ಲಿ 72 ಕೋಟಿ ರೂ. ದುರ್ಬಳಕೆಯಾಗಿರುವುದು ಬೆಳಕಿಗೆ ಬಂದಿದೆ.

ಹೌದು ಕೊಪ್ಪಳದ ಕೆಐಆರ್‌ಡಿಎಲ್ ನಲ್ಲಿ ಅಕ್ರಮ ನಡೆದಿದ್ದು, ಈ ಹಗರಣದಲ್ಲಿ ಭಾಗಿಯಾದ ಇಬ್ಬರು ಅಧಿಕಾರಿಗಳ ವಿರುದ್ದ ಕೊಪ್ಪಳ ಲೋಕಾಯುಕ್ತರಿಗೆ ದೂರು ನೀಡಲಾಗಿದೆ. 96 ಕಾಮಗಾರಿಗಳಲ್ಲಿ 72 ಕೋಟಿ ಸರ್ಕಾರಿ ಹಣವನ್ನ ದುರ್ಬಳಕೆ ಮಾಡಿರೋ ಬಗ್ಗೆ ಅಧಿಕಾರಿಗಳು ದಾಖಲೆಗಳನ್ನ ಸಲ್ಲಿಕೆ ಮಾಡಿದ್ದಾರೆ. 2019 ರಿಂದ 2025 ರ ವರೆಗೆ ಕೊಪ್ಪಳ ಜಿಲ್ಲೆಯ ವಿವಿದೆಡೆ ನಡೆದ 96 ಕಾಮಗಾರಿಗಳಲ್ಲಿ ಅಂದಿನ ಇಇ ಆಗಿದ್ದ ಝಡ್ ಎಂ ಚಿಂಚೋಳಿಕರ್ ಹಾಗೂ ಹೊರಗುತ್ತಿಗೆ ನೌಕರನಾಗಿದ್ದ ಕಳಕಪ್ಪ ನಿಡಗುಂದಿ ಎಂಬುವವರು 72 ಕೋಟಿ ರೂ. ಹಣವನ್ನ ದುರ್ಬಳಕೆ ಮಾಡಿಕೊಂಡ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆ ಕೆಆರ್‌ಐಡಿಎಲ್ ಎಂಡಿ ಬಸವರಾಜ ನಿರ್ದೇಶನದ ಮೇರೆಗೆ ಕೊಪ್ಪಳ ವಿಭಾಗದ ಇಇ ಅನಿಲ್‌ಪಾಟೀಲ್, ನೆಲೋಗಿಪುರ ಉಪವಿಭಾಗದ ಆನಂದ ಕಾರ್ಲಕುಂಟಿ ಖುದ್ದಾಗಿ ಕೊಪ್ಪಳದ ಲೋಕಾಯುಕ್ತ ಕಚೇರಿಗೆ ತೆರಳಿ ಈ ಇಬ್ಬರು ಅಧಿಕಾರಿಗಳ ವಿರುದ್ದ ಕೇಸ್ ದಾಖಲಿಸಿದ್ದಾರೆ. 2019 ರಿಂದ 2025 ರ ವರೆಗಿನ ಕೊಪ್ಪಳ ಜಿಲ್ಲೆಯಲ್ಲಿ ವಿವಿದ ಗ್ರಾಮಗಳಲ್ಲಿ ಚರಂಡಿ, ರಸ್ತೆ, ಕುಡಿಯೋ ನೀರು ಸೇರಿ 96 ಕಾಮಗಾರಿಗಳನ್ನ ಮಾಡಿರೋದಾಗಿ ಕೊಟ್ಟಿ ಬಿಲ್ ಪಾವತಿ ಮಾಡುವ ಮೂಲಕ 72 ಕೋಟಿ ರೂ. ಹಣವನ್ನ ದುರ್ಬಳಕೆ ಮಾಡಿಕೊಂಡಿದ್ದಾರೆ, ಎಂದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆ ಲೋಕಾಯುಕ್ತ ಪೊಲೀಸರು ಸಂಪೂರ್ಣ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಈ ಝಡ್ ಎಂ ಚಿಂಚೋಳಿಕರ್ ಅಧಿಕಾರಾವಧಿಯಲ್ಲಿ 72 ಕೋಟಿ ರೂ. ಸರ್ಕಾರಿ ಹಣ ದುರ್ಬಳೆ ಆಗಿದೆ. ಇದೆ ವಿಚಾರಕ್ಕೆ ಸರ್ಕಾರಕ್ಕೆ ಇವರನ್ನ ಸಸ್ಪೆಂಡ್ ಸಹ ಮಾಡಲಾಗಿತ್ತು. ಆದ್ರೆ ಅದೆ ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಯನ್ನ ಸದ್ಯ ದಾವಣಗೆರೆ ವಿಭಾಗ 2 ರಲ್ಲಿ ನಿಯೋಜನೆ ಮಾಡಲಾಗಿದೆ. ಇಷ್ಟೊಂದು ದೊಡ್ಡ ಪ್ರಮಾಣದ ಭ್ರಷ್ಟಾಚಾರ ಮಾಡಿ, ಪ್ರಕರಣ ಲೋಕಾಯುಕ್ತದಲ್ಲಿ ತನಿಖೆ ಹಂತದಲ್ಲಿರೋ ವ್ಯಕ್ತಿಗೆ ಮತ್ತೆ ಆಡಳಿತಾತ್ಮಕ ಹುದ್ದೆ ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಸೇತುವೆ ಮೇಲಿಂದ ಪತಿಯನ್ನು ತಳ್ಳಿದ ಪ್ರಕರಣಕ್ಕೆ ಟ್ವಿಸ್ಟ್ : ಬಾಲ್ಯ ವಿವಾಹವೇ ಕಂಟಕವಾಯ್ತಾ ತಾತಪ್ಪನಿಗೆ?

20/07/2025 10:12 AM1 Min Read

53 ವರ್ಷಗಳ ಹಿಂದೆ ಭೂಸ್ವಾಧೀನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

20/07/2025 8:02 AM1 Min Read

ನಮ್ಮ ಪಕ್ಷ ದೇವಾಲಯವಿದ್ದಂತೆ. 2028ರಲ್ಲೂ ನಮ್ಮನ್ನು ಆಶೀರ್ವದಿಸಿ: ಡಿ.ಕೆ.ಶಿವಕುಮಾರ್

20/07/2025 7:53 AM1 Min Read
Recent News

BREAKING : ಸೇತುವೆ ಮೇಲಿಂದ ಪತಿಯನ್ನು ತಳ್ಳಿದ ಪ್ರಕರಣಕ್ಕೆ ಟ್ವಿಸ್ಟ್ : ಬಾಲ್ಯ ವಿವಾಹವೇ ಕಂಟಕವಾಯ್ತಾ ತಾತಪ್ಪನಿಗೆ?

20/07/2025 10:12 AM

BREAKING : ವಾಲ್ಮೀಕಿ ನಿಗಮದ ಹಗರಣದ ಮಾದರಿಯಲ್ಲೇ ‘KRIDL’ ನಲ್ಲಿ ಭಾರಿ ಅಕ್ರಮ : ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

20/07/2025 10:06 AM

ಖಲಿಸ್ತಾನಿ ಭಯೋತ್ಪಾದಕರಿಂದ ದಾಳಿಗೊಳಗಾದ ಕಪಿಲ್ ಶರ್ಮಾ ಕೆನಡಾ ಕೆಫೆ ಮತ್ತೆ ಓಪನ್ | Canada cafe

20/07/2025 9:29 AM

ಹಿಂದೂಯೇತರ ಧರ್ಮ ಆಚರಣೆ: ನಾಲ್ವರು ನೌಕರರನ್ನು ಅಮಾನತುಗೊಳಿಸಿದ TTD

20/07/2025 9:08 AM
State News
KARNATAKA

BREAKING : ಸೇತುವೆ ಮೇಲಿಂದ ಪತಿಯನ್ನು ತಳ್ಳಿದ ಪ್ರಕರಣಕ್ಕೆ ಟ್ವಿಸ್ಟ್ : ಬಾಲ್ಯ ವಿವಾಹವೇ ಕಂಟಕವಾಯ್ತಾ ತಾತಪ್ಪನಿಗೆ?

By kannadanewsnow0520/07/2025 10:12 AM KARNATAKA 1 Min Read

ರಾಯಚೂರು : ಕಳೆದ ಕೆಲವು ದಿನಗಳ ಹಿಂದೆ ರಾಯಚೂರು ಜಿಲ್ಲೆಯಲ್ಲಿ ಸರ್ಜಾಪುರ ಸೇತುವೆಯ ಮೇಲಿಂದ ಪತ್ನಿ ನನ್ನನ್ನು ತಳ್ಳಿ ಕೊಳೆಗೆ…

BREAKING : ವಾಲ್ಮೀಕಿ ನಿಗಮದ ಹಗರಣದ ಮಾದರಿಯಲ್ಲೇ ‘KRIDL’ ನಲ್ಲಿ ಭಾರಿ ಅಕ್ರಮ : ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

20/07/2025 10:06 AM

53 ವರ್ಷಗಳ ಹಿಂದೆ ಭೂಸ್ವಾಧೀನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

20/07/2025 8:02 AM

ನಮ್ಮ ಪಕ್ಷ ದೇವಾಲಯವಿದ್ದಂತೆ. 2028ರಲ್ಲೂ ನಮ್ಮನ್ನು ಆಶೀರ್ವದಿಸಿ: ಡಿ.ಕೆ.ಶಿವಕುಮಾರ್

20/07/2025 7:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.