Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮದುವೆಯಾಗೋದಾಗಿ ನಂಬಿಸಿ ಅತ್ಯಾಚಾರ ಆರೋಪ : ಪ್ರಭು ಚೌವ್ಹಾಣ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

20/07/2025 11:11 AM

BREAKING : ಮತ್ತೊಂದು ಹೃದಯವಿದ್ರಾವಕ ಘಟನೆ : ಆರ್ಥಿಕ ಸಂಕಷ್ಟದಿಂದ ಒಂದೇ ಕುಟುಂಬದ ಐವರು ಆತ್ಮಹತ್ಯೆ!

20/07/2025 11:05 AM

ಬಹುಪತ್ನಿತ್ವ ಸಂಪ್ರದಾಯ ಉಳಿಸಲು ಒಂದೇ ಹುಡುಗಿಯನ್ನು ಮದುವೆಯಾದ ಸಹೋದರರು !

20/07/2025 10:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾದ ಮಹಿಳೆ ಜೊತೆ ಒನ್ ಸೈಡ್ ಲವ್ : ಮಾತುಕತೆ ಕರೆಸಿದ ವೇಳೆ ಕತ್ತು ಕೊಯ್ದ ಪಾಗಲ್ ಪ್ರೇಮಿ!
KARNATAKA

ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾದ ಮಹಿಳೆ ಜೊತೆ ಒನ್ ಸೈಡ್ ಲವ್ : ಮಾತುಕತೆ ಕರೆಸಿದ ವೇಳೆ ಕತ್ತು ಕೊಯ್ದ ಪಾಗಲ್ ಪ್ರೇಮಿ!

By kannadanewsnow0520/07/2025 10:22 AM

ಬೆಂಗಳೂರು : ಇತ್ತೀಚಿಗೆ ಈ ಆನ್ಲೈನ್ ಲವ್ ಪ್ರಕರಣಗಳು ಹೆಚ್ಚುತ್ತಿವೆ. ಆನ್ಲೈನಲ್ಲಿ ಪರಿಚಯವಾಗಿ ಎರಡೇ ದಿನಕ್ಕೆ ಲವ್ ಆಗಿ, ಒಂದೇ ವಾರದಲ್ಲಿ ಮದುವೆಯಾಗಿ, ಮುಂದೆ ಒಂದೇ ಒಂದು ತಿಂಗಳಲ್ಲಿ ಡೈವೋರ್ಸ್ ಹಂತಕ್ಕೆ ಈ ಒಂದು ಪ್ರಕರಣಗಳು ಬಂದು ನಿಲ್ಲುತ್ತಿವೆ. ಇದೀಗ ಅಂತದ್ದೇ ಘಟನೆ ಬೆಂಗಳೂರಿನ ಎಚ್ಎಎಲ್ ನಲ್ಲಿ ನಡೆದಿದ್ದು, ಇನ್ಸ್ಟಾಗ್ರಾಮ್ ನಲ್ಲಿ ತಮಿಳುನಾಡು ಮೂಲದ ವ್ಯಕ್ತಿ ಒಬ್ಬನಿಗೆ ಬೆಂಗಳೂರಿನಲ್ಲಿರುವ ಮಹಿಳೆ ಜೊತೆಯ ಪರಿಚಯವಾಗಿ ಈ ವೇಳೆ ಆತ ಮಹಿಳೆಯನ್ನು ಒನ್ ಸೈಡ್ ಲವ್ ಮಾಡಲು ಆರಂಭಿಸಿದ್ದಾನೆ.

ಹೌದು ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾದ ಮಹಿಳೆ ಜೊತೆ ಒನ್ ವೇ ಲವ್ ನಡೆದಿರುವ ಘಟನೆ ಬೆಂಗಳೂರಲ್ಲಿ ನಡೆದಿದ್ದು, ಮಾತುಕತೆಗೆ ಕರೆಸಿದ ಮಹಿಳೆಯ ಸಂಬಂಧಿಕನ ಕತ್ತು ಕೊಯ್ದು ಕೊಲೆಗೆ ಯತ್ನಿಸಲಾಗಿದೆ. ಜುಲೈ 17 ರಂದು ಬೆಂಗಳೂರಿನ ಎಚ್ಎಎಲ್ ನಲ್ಲಿ ಈ ಒಂದು ಘಟನೆ ನಡೆದಿದೆ. ತಮಿಳುನಾಡು ಮೂಲದ ಕಾರ್ತಿಕ ಇನ್ಸ್ಟಾಗ್ರಾಮ್ ನಲ್ಲಿ ಮಹಿಳೆಯೊಬ್ಬಳು ಪರಿಚಯ ಆಗಿದ್ದಾಳೆ. ಇನ್ಸ್ಟಾಗ್ರಾಮ್ ನಲ್ಲಿ ಸೇಲ್ವ ಕಾರ್ತಿಕ್ ಮಹಿಳೆಗೆ ಮೆಸೇಜ್ ಮಾಡಿ ಕಿರುಕುಳ ನೀಡುತ್ತಿದ್ದ.

ಪ್ರೀತಿ ಮಾಡುವಂತೆ ಮಹಿಳೆಗೆ ಆರೋಪಿ ಸೇಲ್ವಾ ಕಾರ್ತಿಕ್ ಪೀಡಿಸುತ್ತಿದ್ದ. ಈ ವಿಚಾರವನ್ನು ಮಹಿಳೆ ಗಂಡನಿಗೆ ಹೇಳದೆ ತನ್ನ ತಂದೆಗೆ ಹೇಳಿದ್ದಾಳೆ. ಮಾತುಕತೆಗೆ ಎಂದು ಬೆಂಗಳೂರಿನ ಎಚ್ಎಎಲ್ ಗೆ ಕಾರ್ತಿಕ್ ನನ್ನು ಮಹಿಳೆಯ ತಂದೆ ಕರೆಸಿದ್ದಾರೆ. ಮಹಿಳೆಯ ತಂದೆ ತಮ್ಮನ ಮಗ ಪ್ರಶಾಂತ ಜೊತೆಗೆ ಮಹಿಳೆ ಬೈಕ್ ನಲ್ಲಿ ಹೋಗಿದ್ದಾಳೆ. ಬೈಕ್ ನಲ್ಲಿ ಸೇಲ್ವ ಕಾರ್ತಿಕ್ ನನ್ನು ಹಿಂದೆ ಕೂರಿಸಿಕೊಂಡು ಹೋಗಿದ್ದರು. ಈ ವೇಳೆ ಕಾರ್ತಿಕ್ ಪ್ರಶಾಂತನ ಕುತ್ತಿಗೆ ಕೊಯ್ದಿದ್ದಾನೆ. ತಕ್ಷಣ ಪ್ರಶಾಂತ್ ಅನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ಸೇಲ್ಬ ಕಾರ್ತಿಕ್ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

ಮದುವೆಯಾಗೋದಾಗಿ ನಂಬಿಸಿ ಅತ್ಯಾಚಾರ ಆರೋಪ : ಪ್ರಭು ಚೌವ್ಹಾಣ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

20/07/2025 11:11 AM1 Min Read

BREAKING : ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಹರಿದು ಯುವತಿ ಸಾವು ಪ್ರಕರಣ : ಚಾಲಕನ ವಿರುದ್ಧ ‘FIR’ ದಾಖಲು

20/07/2025 10:27 AM1 Min Read

ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಜೀವನ ಅದೃಷ್ಟದ ರೀತಿಯಲ್ಲಿ ಬದಲಾವಣೆಯಾಗುತ್ತದೆ..

20/07/2025 10:14 AM1 Min Read
Recent News

ಮದುವೆಯಾಗೋದಾಗಿ ನಂಬಿಸಿ ಅತ್ಯಾಚಾರ ಆರೋಪ : ಪ್ರಭು ಚೌವ್ಹಾಣ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

20/07/2025 11:11 AM

BREAKING : ಮತ್ತೊಂದು ಹೃದಯವಿದ್ರಾವಕ ಘಟನೆ : ಆರ್ಥಿಕ ಸಂಕಷ್ಟದಿಂದ ಒಂದೇ ಕುಟುಂಬದ ಐವರು ಆತ್ಮಹತ್ಯೆ!

20/07/2025 11:05 AM

ಬಹುಪತ್ನಿತ್ವ ಸಂಪ್ರದಾಯ ಉಳಿಸಲು ಒಂದೇ ಹುಡುಗಿಯನ್ನು ಮದುವೆಯಾದ ಸಹೋದರರು !

20/07/2025 10:34 AM

BREAKING : ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಹರಿದು ಯುವತಿ ಸಾವು ಪ್ರಕರಣ : ಚಾಲಕನ ವಿರುದ್ಧ ‘FIR’ ದಾಖಲು

20/07/2025 10:27 AM
State News
KARNATAKA

ಮದುವೆಯಾಗೋದಾಗಿ ನಂಬಿಸಿ ಅತ್ಯಾಚಾರ ಆರೋಪ : ಪ್ರಭು ಚೌವ್ಹಾಣ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

By kannadanewsnow0520/07/2025 11:11 AM KARNATAKA 1 Min Read

ಬೀದರ್ : ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿರುವ ಆರೋಪ ಹಿನ್ನೆಲೆಯಲ್ಲಿ ಇದೀಗ ಬಿಜೆಪಿಯ ಮಾಜಿ ಸಚಿವ ಪ್ರಭು ಚೌಹಾಣ್ ಪುತ್ರ…

BREAKING : ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಹರಿದು ಯುವತಿ ಸಾವು ಪ್ರಕರಣ : ಚಾಲಕನ ವಿರುದ್ಧ ‘FIR’ ದಾಖಲು

20/07/2025 10:27 AM

ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾದ ಮಹಿಳೆ ಜೊತೆ ಒನ್ ಸೈಡ್ ಲವ್ : ಮಾತುಕತೆ ಕರೆಸಿದ ವೇಳೆ ಕತ್ತು ಕೊಯ್ದ ಪಾಗಲ್ ಪ್ರೇಮಿ!

20/07/2025 10:22 AM

ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಜೀವನ ಅದೃಷ್ಟದ ರೀತಿಯಲ್ಲಿ ಬದಲಾವಣೆಯಾಗುತ್ತದೆ..

20/07/2025 10:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.