Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಪ್ರತಿ ವರ್ಷ 20,000 ರೂ. `ಸ್ಕಾಲರ್ ಶಿಪ್’.!

23/07/2025 5:54 AM

‘ವಿದ್ಯುತ್ ಗ್ರಾಹಕ’ರ ಗಮನಕ್ಕೆ: ಈ ದಿನಗಳಂದು ‘ಎಸ್ಕಾಂ ಆನ್ ಲೈನ್ ಸೇವೆ’ ಸ್ಥಗಿತ

23/07/2025 5:50 AM

ಬೆಳಿಗ್ಗೆ 5 ಗಂಟೆಗೆ ಏಳುವುದರಿಂದ ಎಷ್ಟೇಲ್ಲಾ ಪ್ರಯೋಜನಗಳಿವೆ ಗೊತ್ತಾ.? ತಿಳಿದ್ರೆ ಅಚ್ಚರಿ ಪಡ್ತೀರಾ.!

22/07/2025 10:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ತರಗತಿ ಆರಂಭ
KARNATAKA

ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ತರಗತಿ ಆರಂಭ

By kannadanewsnow0921/07/2025 4:12 PM

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ 16 ಶಾಲೆಗಳಲ್ಲಿ ಇಂಗ್ಲೀಷ್ ಮೀಡಿಯಂ ತರಗತಿ ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ. ಈ ಮೂಲಕ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ವಿಶೇಷ ಪ್ರಯತ್ನದಿಂದ ಸಾಗರ ತಾಲ್ಲೂಕಿನ 16 ಸರ್ಕಾರಿ ಶಾಲೆಗಳಲ್ಲಿ 2025-26 ನೇ ಸಾಲಿನಲ್ಲಿ ಇಂಗ್ಲಿಷ್ ಮೀಡಿಯಂ ಶಾಲೆಗೆ ಸರ್ಕಾರ ಅನುಮತಿ ಸಿಕ್ಕಂತೆ ಆಗಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ನಡವಳಿಯನ್ನು ಹೊರಡಿಸಿದ್ದು, ರಾಜ್ಯದ ಪ್ರಸ್ತುತ 4134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025-26ನೇ ಸಾಲಿನಿಂದ 1ನೇ ತರಗತಿಯಿಂದ ಪ್ರಸ್ತುತ ನಡೆಯುತ್ತಿರುವ ಕನ್ನಡ, ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ ದ್ವಿಭಾಷಾ ಮಾಧ್ಯಮ ತರಗಳಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಅನುಮತಿ ನೀಡಿ ಆದೇಶಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆ, ಬಿಳಲುಕೊಪ್ಪ, ಸರ್ಕಾರಿ ಪ್ರೌಢಶಾಲೆ, ಹೊಸೂರು-ಗುಡ್ಡೇರಿ ಮತ್ತು ಸರ್ಕಾರಿ ಪ್ರೌಢ ಶಾಲೆ, ಹೆದ್ದೂರುಗಳಲ್ಲಿ ಪ್ರಸ್ತುತ ನಡೆಯುತ್ತಿರುವ ಕನ್ನಡ, ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮದ ದ್ವಿಭಾಷಾ ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರು ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಅನುಮತಿ ನೀಡಿ ಆದೇಶಲಾಗಿದೆ.

ಇದಲ್ಲದೇ ಸಾಗರ ತಾಲ್ಲೂಕಿನ 16 ಶಾಲೆಗಳಲ್ಲಿ ಕನ್ನಡ, ಇತರೆ ಭಾಷೆಯ ಜೊತೆಗೆ ದ್ವಿಭಾಷಾ ಮಾಧ್ಯಮವಾಗಿ ಆಂಗ್ಲಾ ಮಾಧ್ಯಮದಲ್ಲೂ ತರಗತಿ ಆರಂಭಕ್ಕೆ ಅನುಮತಿ ನೀಡಲಾಗಿದೆ. ಈ ಮೂಲಕ ಸರ್ಕಾರಿ ಶಾಲೆಗಳಲ್ಲೂ ಇಂಗ್ಲೀಷ್ ಮಾಧ್ಯಮದ ಶಿಕ್ಷಣ ಮಕ್ಕಳಿಗೆ ಸಿಗುವಂತೆ ಸಾಗರ ತಾಲ್ಲೂಕು ಶಾಸಕ ಗೋಪಾಲಕೃಷ್ಣ ಬೇಳೂರು ಸಿಗುವಂತೆ ಮಾಡಿದ್ದಾರೆ.

ಸಾಗರ ತಾಲ್ಲೂಕಿನ ಯಾವೆಲ್ಲ ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮದ ಆರಂಭ?

  1. ನಾಗವಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ
  2. ಬರದವಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ
  3. ಮಾಸೂರಿನ GHS ಶಾಲೆ
  4. ಮಾಲ್ವೆಯ GHPS ಶಾಲೆ
  5. ಬಿಳಿಸಿರಿ GHPS ಶಾಲೆ
  6. ಹೆಬ್ಬರಿಗೆ GHPS ಶಾಲೆ
  7. ನರಸೀಪುರ GLPS ಶಾಲೆ
  8. ಆನಂದಪುರಂ GLPS ಶಾಲೆ
  9. ಯಡೆಹಳ್ಳಿ GHPS ಶಾಲೆ
  10. ಗೆಣಸಿನಕುಣಿ GHPS ಶಾಲೆ
  11. ರಾಮನಗರ-ಯಳಗಳಲೆ GHPS ಶಾಲೆ
  12. ಟ್ಯಾಂಕ್ ಸಾಗರ್ GHPS ಶಾಲೆ
  13. ಸಣ್ಣಮನೆ ಎಕ್ಸ್ ಟೇನ್ಷನ್ ಸಾಗರ GHPS ಶಾಲೆ
  14. GGHPS ಉರ್ದು ಗಾಂಧಿನಗರ ಶಾಲೆ
  15. GGHPS ಉರ್ದು ಅರಳಿಕಟ್ಟೆ ಸಾಗರ
  16. ಸರ್ಕಾರಿ ಶ್ರೀ ಸಿದ್ದೇಶ್ವರ HPS ಸಾಗರ ಶಾಲೆ

ಒಟ್ಟಾರೆಯಾಗಿ 2025-26ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಪ್ರಸ್ತುತ ಇರುವ ಕನ್ನಡ, ಇತರೆ ಮಾಧ್ಯಮದ ಜೊತೆಗೆ ಸಾಗರ ತಾಲ್ಲೂಕಿನ 16 ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ದ್ವಿಭಾಷಾ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ ಸಿಕ್ಕಂತೆ ಆಗಿದೆ. ಈ ಮೂಲಕ ತಮ್ಮ ಮಕ್ಕಳನ್ನು ಆಂಗ್ಲಾ ಮಾಧ್ಯಮದಲ್ಲಿ ಓದಿಸಬೇಕು ಎನ್ನುವಂತ ಪೊಷಕರಿಗೆ ಸಂತಸದ ಸುದ್ದಿ ಸಿಕ್ಕಂತೆ ಆಗಿದೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

 

    

Share. Facebook Twitter LinkedIn WhatsApp Email

Related Posts

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಪ್ರತಿ ವರ್ಷ 20,000 ರೂ. `ಸ್ಕಾಲರ್ ಶಿಪ್’.!

23/07/2025 5:54 AM2 Mins Read

‘ವಿದ್ಯುತ್ ಗ್ರಾಹಕ’ರ ಗಮನಕ್ಕೆ: ಈ ದಿನಗಳಂದು ‘ಎಸ್ಕಾಂ ಆನ್ ಲೈನ್ ಸೇವೆ’ ಸ್ಥಗಿತ

23/07/2025 5:50 AM2 Mins Read

ಸಾಗರದಲ್ಲಿ ‘ಖ್ಯಾತ ಉದ್ಯಮಿ ಡಾ.ಪ್ರಕಾಶ್ ಶೆಟ್ಟಿ’ ಜನ್ಮದಿನದ ಪ್ರಯುಕ್ತ ಯಶಸ್ವಿಯಾಗಿ ನಡೆದ ‘ರಕ್ತದಾನ ಶಿಬಿರ’

22/07/2025 9:09 PM2 Mins Read
Recent News

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಪ್ರತಿ ವರ್ಷ 20,000 ರೂ. `ಸ್ಕಾಲರ್ ಶಿಪ್’.!

23/07/2025 5:54 AM

‘ವಿದ್ಯುತ್ ಗ್ರಾಹಕ’ರ ಗಮನಕ್ಕೆ: ಈ ದಿನಗಳಂದು ‘ಎಸ್ಕಾಂ ಆನ್ ಲೈನ್ ಸೇವೆ’ ಸ್ಥಗಿತ

23/07/2025 5:50 AM

ಬೆಳಿಗ್ಗೆ 5 ಗಂಟೆಗೆ ಏಳುವುದರಿಂದ ಎಷ್ಟೇಲ್ಲಾ ಪ್ರಯೋಜನಗಳಿವೆ ಗೊತ್ತಾ.? ತಿಳಿದ್ರೆ ಅಚ್ಚರಿ ಪಡ್ತೀರಾ.!

22/07/2025 10:10 PM

ಜಾತಿ ಗಣತಿಗೆ ಸಿದ್ಧತೆ, ಡಿಜಿಟಲ್ ದತ್ತಾಂಶ ಸಂಗ್ರಹಣೆ: ಕೇಂದ್ರ ರಾಜ್ಯ ಸಚಿವ ನಿತ್ಯಾನಂದ ರೈ | Census 2027

22/07/2025 9:59 PM
State News
KARNATAKA

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಪ್ರತಿ ವರ್ಷ 20,000 ರೂ. `ಸ್ಕಾಲರ್ ಶಿಪ್’.!

By kannadanewsnow5723/07/2025 5:54 AM KARNATAKA 2 Mins Read

ನವದೆಹಲಿ : ಪ್ರಧಾನ ಮಂತ್ರಿ ಉಚ್ಛತಾರ್ ಶಿಕ್ಷಾ ಪ್ರೋತ್ಸಾಹನ್ ಯೋಜನೆಯಡಿ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಕೇಂದ್ರವು ಅಧಿಸೂಚನೆಯನ್ನು ಹೊರಡಿಸಿದೆ.…

‘ವಿದ್ಯುತ್ ಗ್ರಾಹಕ’ರ ಗಮನಕ್ಕೆ: ಈ ದಿನಗಳಂದು ‘ಎಸ್ಕಾಂ ಆನ್ ಲೈನ್ ಸೇವೆ’ ಸ್ಥಗಿತ

23/07/2025 5:50 AM

ಸಾಗರದಲ್ಲಿ ‘ಖ್ಯಾತ ಉದ್ಯಮಿ ಡಾ.ಪ್ರಕಾಶ್ ಶೆಟ್ಟಿ’ ಜನ್ಮದಿನದ ಪ್ರಯುಕ್ತ ಯಶಸ್ವಿಯಾಗಿ ನಡೆದ ‘ರಕ್ತದಾನ ಶಿಬಿರ’

22/07/2025 9:09 PM

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್: ನಾಳೆಯಿಂದ ‘SIT ತನಿಖೆ’ ಆರಂಭ, ಧರ್ಮಸ್ಥಳಕ್ಕೂ ಭೇಟಿ

22/07/2025 8:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.