Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 4 ವರ್ಷದ ಬಾಲಕಿ ಮೇಲೆ ಅತ್ಯಾಚರವೆಸಗಿದ ಕಾಮುಕ

24/07/2025 4:46 PM

2026ರ ಭಾರತ ಕ್ರಿಕೆಟ್ ತಂಡದ ಇಂಗ್ಲೆಂಡ್ ಪ್ರವಾಸದ ವೇಳಾಪಟ್ಟಿ ಪ್ರಕಟ

24/07/2025 4:41 PM

BREAKING : ಭಾರತ vs ಇಂಗ್ಲೆಂಡ್ 2026 : ಏಕದಿನ ಮತ್ತು ಟಿ20ಐ ಸರಣಿಗೆ ದಿನಾಂಕ ಘೋಷಣೆ |India vs England 2026

24/07/2025 4:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ನಿರಂತರ ಅನುದಾನ ನೀಡಲು CM ಸಮ್ಮತಿ : ಬಸವರಾಜ ರಾಯರೆಡ್ಡಿ
KARNATAKA

ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ನಿರಂತರ ಅನುದಾನ ನೀಡಲು CM ಸಮ್ಮತಿ : ಬಸವರಾಜ ರಾಯರೆಡ್ಡಿ

By kannadanewsnow5722/07/2025 12:40 PM

ಹುಬ್ಬಳ್ಳಿ : ಮುಖ್ಯಮಂತ್ರಿಗಳ ದೃಢನಿರ್ಧಾರ ಹಾಗೂ ಸಕಾಲಿಕ ಕ್ರಮಗಳಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ನಿರಂತರ ಅನುದಾನ ನೀಡಲು ಮುಖ್ಯಮಂತ್ರಿಗಳು ಸಮ್ಮತಿಸಿ, ಕ್ರಮಕೈಗೊಂಡಿದ್ದಾರೆ ಎಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರು ಹೇಳಿದರು. 

ಇಂದು (ಜು.21) ಹುಬ್ಬಳ್ಳಿ ಸಕ್ರ್ಯೂಟ್ ಹೌಸ್ದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ವಿವರಿಸಿದರು.  ರಾಜ್ಯದ ಪ್ರತಿ ಶಾಸಕರಿಗೆ ಬೇಡಿಕೆ ಅನುಸಾರವಾಗಿ ಅನುದಾನ ಬಿಡುಗಡೆ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ. ಬರುವ ಜುಲೈ 30, 31 ಮತ್ತು ಆಗಸ್ಟ್ 3 ರಂದು ಶಾಸಕರೊಂದಿಗೆ ಮುಖ್ಯಮಂತ್ರಿಗಳ ನೇರ ಭೇಟಿ ಮಾಡಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನಲ್ಲಿ 4.09 ಲಕ್ಷ ರೂ. ಬಜೆಟ್ ಮಂಡಿಸಿದೆ. ಅದರಲ್ಲೂ ಅಭಿವೃದ್ಧಿ ಕೆಲಸಗಳಿಗೆ ವಿನಿಯೋಗಿಸಲು 83 ಸಾವಿರ ಕೋಟಿ ರೂ. ಬಂಡವಾಳ ವೆಚ್ಚವಿದೆ. ರಾಜ್ಯದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

2024-25ನೇ ಸಾಲಿನಲ್ಲಿ ತೆರಿಗೆ ಸಂಗ್ರಹಣಾ ಇಲಾಖೆಗಳಿಗೆ ನೀಡಿದ್ದ ಗುರಿ ಮತ್ತು ಸಂಗ್ರಹಿಸಲಾದ ತೆರಿಗೆ ವಿವರ (ಇಲಾಖಾವಾರು): 2024- 25 ಸಾಲಿನ ವಾಣಿಜ್ಯ ತೆರಿಗೆ  1,10,000 ಆಯವ್ಯಯ 1,02,431 ಕೋಟಿ  ಶೇ,93.1, ಅಬಕಾರಿ ಇಲಾಖೆ  38,525 ಆಯವ್ಯಯ 35,784, ಸಂಗ್ರಹಣೆ 92.9, ಮೋಟಾರು ವಾಹನ ತೆರಿಗೆ 13,000 ಆಯವ್ಯಯ 12,516 ಸಂಗ್ರಹಣೆ ಶೇ 96.3, ಮುದ್ರಾಂಕ ಮತ್ತು ನೋಂದಣಿ ಶುಲ್ಕ 26,000 ಆಯವ್ಯಯ 22,353 ಸಂಗ್ರಹಣೆ ಶೇ, 86 ರಷ್ಟು ಹಾಗಿದೆ ಒಟ್ಟು ಆಯವ್ಯಯ 1,87,525  ಸಂಗ್ರಹಣೆ 1,73,083 ಶೇ. 92.3 ಸಾವಿರ ಕೋಟಿ ಬಿಡುಗಡೆ  ಮಾಡಲಿದ್ದಾರೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಅವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ವಿಧಾನಸಭಾ ಸದಸ್ಯರಿಗೆ ವಿಶೇಷ ಅನುದಾನ ಬಿಡುಗಡೆಗೊಳ್ಳಲಿದೆ. ರಾಜ್ಯದಲ್ಲಿ ಒಟ್ಟು 224 ವಿಧಾನಸಭಾ ಸದಸ್ಯರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 28 ಸದಸ್ಯರನ್ನು ಹೊರತುಪಡಿಸಿ ಉಳಿದ 196 ಸದಸ್ಯರಿಗೆ ವಿಶೇಷ ಅನುದಾನ ದೊರೆಯಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ 28 ಸದಸ್ಯರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದಲೇ ಅನುದಾನ ದೊರೆಯಲಿದೆ.

ಪತ್ರಿಕಾಗೋಸೃಷ್ಟಿಯಲ್ಲಿ ಮಾಜಿ ಸಂಸದ ಐ.ಜಿ. ಸನದಿ, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ, ಮುಖಂಡರಾದ ಅನಿಲಕುಮಾರ ಪಾಟೀಲ, ಸದಾನಂದ ಡಂಗನವರ, ಚಂದ್ರಶೇಖರ ಜುಟ್ಟಲ ಸೇರಿದಂತೆ ಇತರರು ಇದ್ದರು.

CM agrees to provide continuous funding for development works in the state: Basavaraja Rayareddy
Share. Facebook Twitter LinkedIn WhatsApp Email

Related Posts

BREAKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 4 ವರ್ಷದ ಬಾಲಕಿ ಮೇಲೆ ಅತ್ಯಾಚರವೆಸಗಿದ ಕಾಮುಕ

24/07/2025 4:46 PM1 Min Read

BREAKING: ಬಿಕ್ಲು ಶಿವ ಕೊಲೆ ಕೇಸ್: ಎ1 ಆರೋಪಿ ಜಗದೀಶ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

24/07/2025 3:49 PM1 Min Read

ಸೆಮಿಕಂಡಕ್ಟರ್‌ ಕ್ಷೇತ್ರದಲ್ಲಾದ ಲೋಪಗಳು ‘ಕ್ವಾಂಟಮ್‌’ನಲ್ಲಿ ಮರುಕಳಿಸದೇ ಇರಲಿ: ಸಂಸದ ಜಿ ಕುಮಾರ ನಾಯಕ

24/07/2025 3:43 PM2 Mins Read
Recent News

BREAKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 4 ವರ್ಷದ ಬಾಲಕಿ ಮೇಲೆ ಅತ್ಯಾಚರವೆಸಗಿದ ಕಾಮುಕ

24/07/2025 4:46 PM

2026ರ ಭಾರತ ಕ್ರಿಕೆಟ್ ತಂಡದ ಇಂಗ್ಲೆಂಡ್ ಪ್ರವಾಸದ ವೇಳಾಪಟ್ಟಿ ಪ್ರಕಟ

24/07/2025 4:41 PM

BREAKING : ಭಾರತ vs ಇಂಗ್ಲೆಂಡ್ 2026 : ಏಕದಿನ ಮತ್ತು ಟಿ20ಐ ಸರಣಿಗೆ ದಿನಾಂಕ ಘೋಷಣೆ |India vs England 2026

24/07/2025 4:06 PM

“ನಮ್ಮ ಬಾಂಧವ್ಯದಲ್ಲಿ ಐತಿಹಾಸಿಕ ದಿನ” : ಭಾರತ-ಯುಕೆ ವ್ಯಾಪಾರ ಒಪ್ಪಂದ ಶ್ಲಾಘಿಸಿದ ‘ಪ್ರಧಾನಿ ಮೋದಿ’

24/07/2025 3:52 PM
State News
KARNATAKA

BREAKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 4 ವರ್ಷದ ಬಾಲಕಿ ಮೇಲೆ ಅತ್ಯಾಚರವೆಸಗಿದ ಕಾಮುಕ

By kannadanewsnow0924/07/2025 4:46 PM KARNATAKA 1 Min Read

ಬೀದರ್: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವನ್ನೊಬ್ಬ ಕೀಚಕ ನಡೆಸಿದ್ದಾನೆ. ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಪೈಶಾಚಿಕ ಕೃತ್ಯವನ್ನು ಮೆರೆದಿದ್ದಾನೆ.…

BREAKING: ಬಿಕ್ಲು ಶಿವ ಕೊಲೆ ಕೇಸ್: ಎ1 ಆರೋಪಿ ಜಗದೀಶ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

24/07/2025 3:49 PM

ಸೆಮಿಕಂಡಕ್ಟರ್‌ ಕ್ಷೇತ್ರದಲ್ಲಾದ ಲೋಪಗಳು ‘ಕ್ವಾಂಟಮ್‌’ನಲ್ಲಿ ಮರುಕಳಿಸದೇ ಇರಲಿ: ಸಂಸದ ಜಿ ಕುಮಾರ ನಾಯಕ

24/07/2025 3:43 PM

ರಾಜ್ಯದ ರೈತರೇ ಗಮನಿಸಿ : ಖಾಸಗಿ ಜಮೀನುಗಳಲ್ಲಿ `ಕಾಲುದಾರಿ, ಬಂಡಿದಾರಿ’ ಬಗ್ಗೆ ಸರ್ಕಾರದಿಂದ ಮಹತ್ವದ ಅದೇಶ.!

24/07/2025 3:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.