Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಚಲಿಸುತ್ತಿದ್ದ ಆಂಬ್ಯುಲೆನ್ಸ್​ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

26/07/2025 9:38 AM

ALERT : ಸಾರ್ವಜನಿಕರೇ ಎಚ್ಚರ : ಇನ್ನು ಬೀದಿನಾಯಿಗಳಿಗೆ ರಸ್ತೆಯಲ್ಲಿ ಊಟ ಹಾಕಿದ್ರೆ ಕಠಿಣ ಕ್ರಮ ಫಿಕ್ಸ್.!

26/07/2025 9:34 AM

ಭಾರತವನ್ನು ‘ಆಪ್ತ, ಅತ್ಯಂತ ವಿಶ್ವಾಸಾರ್ಹ ಮಿತ್ರ’ ಎಂದು ಕರೆದ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು

26/07/2025 9:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ : ಸೇವಾ ವಿವರಗಳನ್ನು ‘HRMS’ ತಂತ್ರಾಂಶದಲ್ಲಿ ದಾಖಲಿಸುವಂತೆ ಸರ್ಕಾರದಿಂದ ಮಹತ್ವದ ಆದೇಶ
Uncategorized

ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ : ಸೇವಾ ವಿವರಗಳನ್ನು ‘HRMS’ ತಂತ್ರಾಂಶದಲ್ಲಿ ದಾಖಲಿಸುವಂತೆ ಸರ್ಕಾರದಿಂದ ಮಹತ್ವದ ಆದೇಶ

By kannadanewsnow5724/07/2025 5:27 AM

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಸೇವಾ ವಿವರಗಳನ್ನು ಹೆಚ್.ಆರ್.ಎಂ.ಎಸ್ ತಂತ್ರಾಂಶದಲ್ಲಿ ದಾಖಲಿಸುವಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಹೆಚ್.ಆ‌ರ್.ಎಮ್.ಎಸ್.2.0 ತಂತ್ರಾಂಶವನ್ನು ಅನುಷ್ಠಾನಗೊಳಿಸುವ ಸಂಬಂಧ ಹೆಚ್.ಆರ್.ಎಮ್.ಎಸ್.2.0 ತಂತ್ರಾಂಶದ ಅಂಗವಾದ ವಿದ್ಯುನ್ಮಾನ ಸೇವಾ ವಹಿಯನ್ನು (Electronic Service Register- ESR) ಯನ್ನು ಸಿದ್ಧಪಡಿಸಲಾಗಿದೆ. 2021-22 ನೇ ಸಾಲಿನಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಸರ್ಕಾರಿ ಸೇವೆಗೆ ಈಗಾಗಲೇ ನೇಮಕಗೊಂಡಿರುವ ಮತ್ತು ಇನ್ನೂ ಮುಂದೆ ನೇಮಕಗೊಳ್ಳುವ ಎಲ್ಲಾ ಅಧಿಕಾರಿಗಳು / ನೌಕರರುಗಳ ಸೇವಾ ವಹಿಯನ್ನು ಹೆಚ್.ಆರ್.ಎಮ್.ಎಸ್.2.0 ತಂತ್ರಾಂಶದ “ವಿದ್ಯುನ್ಮಾನ ಸೇವಾವಹಿ” ಯಲ್ಲಿಯೇ ನಿರ್ವಹಿಸುವಂತೆ ಉಲ್ಲೇಖದ 1,2,3,4,5 ಮತ್ತು 6 ರ ಸರ್ಕಾರದ ಆದೇಶಗಳಲ್ಲಿ ತಿಳಿಸಲಾಗಿರುತ್ತದೆ.

ಈ ಸಂಬಂಧ ಈಗಾಗಲೇ ದಿನಾಂಕ : 04-09-2024 ಮತ್ತು 21-11-2024 ರಂದು ಎರಡು ಬಾರಿ ತರಬೇತಿಯನ್ನು ನೀಡಲಾಗಿರುತ್ತದೆ. ಅಲ್ಲದೇ ಈ ಕಚೇರಿಯ ಸಮ ಸಂಖ್ಯೆ ಜ್ಞಾಪನ ದಿನಾಂಕ : 10-12-2024 ರಲ್ಲಿ ವಿದ್ಯುನ್ಮಾನ ಸೇವಾವಹಿ ಅನುಷ್ಠಾನಗೊಳಿಸುವ ಕಾರ್ಯಕ್ಕಾಗಿ ನೋಡಲ್ ಅಧಿಕಾರಿಗಳು ಮತ್ತು ಸಂಪನ್ಮೂಲ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಸದರಿ ಅಧಿಕಾರಿಗಳು ನಿರ್ವಹಿಸಬೇಕಾದ ಕರ್ತವ್ಯಗಳ ಮತ್ತು ಜವಾಬ್ದಾರಿಗಳ ಬಗ್ಗೆ ಸೂಚಿಸಲಾಗಿರುತ್ತದೆ. ಆದರೂ ಸಹ ವಿದ್ಯುನ್ಮಾನ ಸೇವಾವಹಿ ಅನುಷ್ಠಾನಗೊಳಿಸುವ ಕಾರ್ಯವೂ ತೃಪ್ತಿಕರವಾಗಿರುವುದಿಲ್ಲ.

ಉಲ್ಲೇಖ-7 ರ ಸರ್ಕಾರದ ಮುಖ್ಯಕಾರ್ಯದರ್ಶಿಗಳ ಪತ್ರದಲ್ಲಿ ಈಗಾಗಲೇ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ಇಎಸ್‌ಆರ್ ಅನುಷ್ಠಾನ ಮಾಡಲು ಸುತ್ತೋಲೆಗಳನ್ನು ಹೊರಡಿಸಿ ಹಾಗೂ ಎಲ್ಲಾ ಕಛೇರಿ ಮುಖ್ಯಸ್ಥರು / ಡಿಡಿಓ ಗಳಿಗೆ ಇಎಸ್‌ಆರ್ ತರಬೇತಿಯನ್ನು ನೀಡಲಾಗಿರುತ್ತದೆ. ಆದರೂ ಸಹ ಇಎಸ್‌ಆ‌ರ್ ಅನುಷ್ಠಾನದ ಪ್ರಗತಿ ತೃಪ್ತಿಕರವಾಗಿರುವುದಿಲ್ಲ. ಹೆಚ್.ಆರ್.ಎಂ.ಎಸ್-2 ತಂತ್ರಾಂಶವನ್ನು ಸರ್ಕಾರಿ ನೌಕರರಿಗೆ ನೀಡುವಂತಹ ಎಲ್ಲಾ ಸೇವೆಗಳು Online ಮುಖಾಂತರವೇ ನೀಡಲಾಗುವುದರಿಂದ ನೌಕರರ ಇಲ್ಲಿಯವರೆಗಿನ ಸೇವಾ ವಿವರಗಳ ಮಾಹಿತಿಯನ್ನು ವಿದ್ಯುನ್ಮಾನ ರೂಪದಲ್ಲಿ ವರ್ಗಾಯಿಸುವುದು ಅತ್ಯವಶ್ಯಕವಾಗಿರುತ್ತದೆ. ಆದ್ದರಿಂದ ವಿದ್ಯುನ್ಮಾನ ಸೇವಾ ವಹಿಯ ಅನುಷ್ಠಾನವನ್ನು ಶೀಘ್ರವಾಗಿ ಮುಕ್ತಾಯಗೊಳಿಸಲು ತಾವು ತಮ್ಮ ಎಲ್ಲಾ ಹಣ ಸೆಳೆಯುವ ಅಧಿಕಾರಿಗಳಿಗೆ ನಿರ್ದೇಶಿಸಲು ಕೋರಿದೆ.” ಎಂದು ಪತ್ರದಲ್ಲಿ ತಿಳಿಸಿರುತ್ತಾರೆ.

Important information for state government employees: Important order from the government to record service details in the ‘HRMS’ software
Share. Facebook Twitter LinkedIn WhatsApp Email

Related Posts

ಢಾಕಾ ಶಾಲೆಗೆ ಬಾಂಗ್ಲಾದೇಶ ವಾಯುಪಡೆಯ ಜೆಟ್ ಪತನ: 20 ಮಂದಿ ಸಾವು | Air force jet crashes

22/07/2025 6:37 AM1 Min Read

ಈ ‘ಮಳೆಗಾಲ’ದ ಅಧಿವೇಶನವು ‘ವಿಜಯೋತ್ಸ’ವದ ಆಚರಣೆಯಾಗಿದೆ: ಪ್ರಧಾನಿ ನರೇಂದ್ರ ಮೋದಿ

21/07/2025 10:50 AM1 Min Read
vidhana soudha

BREAKING: ಧರ್ಮಸ್ಥಳದ ಅನುಮಾನಸ್ಪದ ಸಾವುಗಳ ಬಗ್ಗೆ SIT ರಚಿಸಿದ ರಾಜ್ಯ ಸರ್ಕಾರ

20/07/2025 1:59 PM1 Min Read
Recent News

Shocking: ಚಲಿಸುತ್ತಿದ್ದ ಆಂಬ್ಯುಲೆನ್ಸ್​ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

26/07/2025 9:38 AM

ALERT : ಸಾರ್ವಜನಿಕರೇ ಎಚ್ಚರ : ಇನ್ನು ಬೀದಿನಾಯಿಗಳಿಗೆ ರಸ್ತೆಯಲ್ಲಿ ಊಟ ಹಾಕಿದ್ರೆ ಕಠಿಣ ಕ್ರಮ ಫಿಕ್ಸ್.!

26/07/2025 9:34 AM

ಭಾರತವನ್ನು ‘ಆಪ್ತ, ಅತ್ಯಂತ ವಿಶ್ವಾಸಾರ್ಹ ಮಿತ್ರ’ ಎಂದು ಕರೆದ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು

26/07/2025 9:22 AM

ಶನಿವಾರದಂದು ಈ ಮಂತ್ರವನ್ನು ಪಠಿಸುವುದರಿಂದ ಸಾಲದ ಮೇಲಿನ ಬಡ್ಡಿಗೆ ಸಂಬಂಧಿಸಿದ ಸಮಸ್ಯೆಗಳು ಪರಿಹಾರವಾಗುತ್ತವೆ.!

26/07/2025 9:19 AM
State News
KARNATAKA

ALERT : ಸಾರ್ವಜನಿಕರೇ ಎಚ್ಚರ : ಇನ್ನು ಬೀದಿನಾಯಿಗಳಿಗೆ ರಸ್ತೆಯಲ್ಲಿ ಊಟ ಹಾಕಿದ್ರೆ ಕಠಿಣ ಕ್ರಮ ಫಿಕ್ಸ್.!

By kannadanewsnow5726/07/2025 9:34 AM KARNATAKA 1 Min Read

ಚಿಕ್ಕಮಗಳೂರು : ಚಿಕ್ಕಮಗಳೂರು ನಗರದಲ್ಲಿ ಬೀದಿ ನಾಯಿಗಳ ಹಾವಳಿ ದಿನೇದಿನೆ ಹೆಚ್ಚಾಗುತ್ತಿರುವುದರಿಂದ ನಗರಸಭೆ ಹೊಸ ನಿಯಮವೊಂದನ್ನು ಜಾರಿಗೊಳಿಸಿದೆ. ಬೀದಿ ನಾಯಿಗಳಿಗೆ…

ಶನಿವಾರದಂದು ಈ ಮಂತ್ರವನ್ನು ಪಠಿಸುವುದರಿಂದ ಸಾಲದ ಮೇಲಿನ ಬಡ್ಡಿಗೆ ಸಂಬಂಧಿಸಿದ ಸಮಸ್ಯೆಗಳು ಪರಿಹಾರವಾಗುತ್ತವೆ.!

26/07/2025 9:19 AM

BREAKING : ರಾಜ್ಯದಲ್ಲಿ ‘ಯೂರಿಯಾ ಗೊಬ್ಬರ’ಸಿಗದೇ ರೈತರ ಪರದಾಟ :ಹಲವೆಡೆ ಭುಗಿಲೆದ್ದ ಪ್ರತಿಭಟನೆ.!

26/07/2025 9:00 AM

ALERT : ಈ 10 ವಹಿವಾಟುಗಳ ಮೇಲೆ `IT’ ಕಣ್ಗಾವಲು : ಯಾವುದೇ ಕ್ಷಣದಲ್ಲಿ ನಿಮ್ಮ ಮನೆಗೆ `ನೋಟಿಸ್’ ಬರಬಹುದು..!

26/07/2025 8:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.