Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತವನ್ನು ‘ಆಪ್ತ, ಅತ್ಯಂತ ವಿಶ್ವಾಸಾರ್ಹ ಮಿತ್ರ’ ಎಂದು ಕರೆದ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು

26/07/2025 9:22 AM

ಶನಿವಾರದಂದು ಈ ಮಂತ್ರವನ್ನು ಪಠಿಸುವುದರಿಂದ ಸಾಲದ ಮೇಲಿನ ಬಡ್ಡಿಗೆ ಸಂಬಂಧಿಸಿದ ಸಮಸ್ಯೆಗಳು ಪರಿಹಾರವಾಗುತ್ತವೆ.!

26/07/2025 9:19 AM

ಆಪರೇಷನ್ ಸಿಂಧೂರ್ ಕುರಿತು 32 ಗಂಟೆಗಳ ಚರ್ಚೆ ಸೋಮವಾರದಿಂದ ಆರಂಭ | Parliament monsoon session

26/07/2025 9:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಹಿಂದುಳಿದ ವರ್ಗದವರಿಗೆ’ ಗುಡ್ ನ್ಯೂಸ್ : ವಿವಿಧ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
KARNATAKA

ರಾಜ್ಯ ಸರ್ಕಾರದಿಂದ `ಹಿಂದುಳಿದ ವರ್ಗದವರಿಗೆ’ ಗುಡ್ ನ್ಯೂಸ್ : ವಿವಿಧ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

By kannadanewsnow5725/07/2025 7:21 AM

ಬೆಂಗಳೂರು: ರಾಜ್ಯ ಸರ್ಕಾರವು ಹಿಂದುಳಿದ ವರ್ಗದವರಿಗೆ ಸಿಹಿಸುದ್ದಿ ನೀಡಿದ್ದು, ವಿವಿಧ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದೆ.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಾದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ), ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಸವಿತಾ-ಸಮಾಜ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಅಲೆಮಾರಿ-ಅರೆಮಾರಿ ಅಭಿವೃದ್ಧಿ ನಿಗಮ (ನಿ)., ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮ (ನಿ) ಗಳಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆ ಮತ್ತು ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಸೇವ ಸಿಂಧು ಪೊರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ದಕ್ಷಿಣ ಜಿಲ್ಲೆ, ನಂ.123/1037, 1ನೇ ಮಹಡಿ, 20ನೇ ಮುಖ್ಯ ರಸ್ತೆ, 5ನೇ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರೋಡ್, ರಾಜಾಜಿನಗರ, ಬೆಂಗಳೂರು ನಗರ ಜಿಲ್ಲೆ -560001 ಅಥವಾ ನಿಗಮದ ಜಿಲ್ಲಾ ಕಛೇರಿಯ ಸಹಾಯವಾಣಿ ಸಂಖ್ಯೆ: 080-23156066 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ಜಿಲ್ಲೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾ ಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for the 'backward classes' from the state government: Applications invited to avail loan facilities under various schemes
Share. Facebook Twitter LinkedIn WhatsApp Email

Related Posts

ಶನಿವಾರದಂದು ಈ ಮಂತ್ರವನ್ನು ಪಠಿಸುವುದರಿಂದ ಸಾಲದ ಮೇಲಿನ ಬಡ್ಡಿಗೆ ಸಂಬಂಧಿಸಿದ ಸಮಸ್ಯೆಗಳು ಪರಿಹಾರವಾಗುತ್ತವೆ.!

26/07/2025 9:19 AM3 Mins Read

BREAKING : ರಾಜ್ಯದಲ್ಲಿ ‘ಯೂರಿಯಾ ಗೊಬ್ಬರ’ಸಿಗದೇ ರೈತರ ಪರದಾಟ :ಹಲವೆಡೆ ಭುಗಿಲೆದ್ದ ಪ್ರತಿಭಟನೆ.!

26/07/2025 9:00 AM2 Mins Read

ALERT : ಈ 10 ವಹಿವಾಟುಗಳ ಮೇಲೆ `IT’ ಕಣ್ಗಾವಲು : ಯಾವುದೇ ಕ್ಷಣದಲ್ಲಿ ನಿಮ್ಮ ಮನೆಗೆ `ನೋಟಿಸ್’ ಬರಬಹುದು..!

26/07/2025 8:53 AM2 Mins Read
Recent News

ಭಾರತವನ್ನು ‘ಆಪ್ತ, ಅತ್ಯಂತ ವಿಶ್ವಾಸಾರ್ಹ ಮಿತ್ರ’ ಎಂದು ಕರೆದ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು

26/07/2025 9:22 AM

ಶನಿವಾರದಂದು ಈ ಮಂತ್ರವನ್ನು ಪಠಿಸುವುದರಿಂದ ಸಾಲದ ಮೇಲಿನ ಬಡ್ಡಿಗೆ ಸಂಬಂಧಿಸಿದ ಸಮಸ್ಯೆಗಳು ಪರಿಹಾರವಾಗುತ್ತವೆ.!

26/07/2025 9:19 AM

ಆಪರೇಷನ್ ಸಿಂಧೂರ್ ಕುರಿತು 32 ಗಂಟೆಗಳ ಚರ್ಚೆ ಸೋಮವಾರದಿಂದ ಆರಂಭ | Parliament monsoon session

26/07/2025 9:10 AM

ALERT : `UPI’ ಬಳಕೆದಾರರೇ ಗಮನಿಸಿ : ಆಗಸ್ಟ್ 1ರಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು | UPI New Rules

26/07/2025 9:09 AM
State News
KARNATAKA

ಶನಿವಾರದಂದು ಈ ಮಂತ್ರವನ್ನು ಪಠಿಸುವುದರಿಂದ ಸಾಲದ ಮೇಲಿನ ಬಡ್ಡಿಗೆ ಸಂಬಂಧಿಸಿದ ಸಮಸ್ಯೆಗಳು ಪರಿಹಾರವಾಗುತ್ತವೆ.!

By kannadanewsnow5726/07/2025 9:19 AM KARNATAKA 3 Mins Read

ಶನಿವಾರ ಕರಿ ನಾಳದ ದಿನವಾಗಿದ್ದು, ಇದು ಆಸಕ್ತಿಯ ಸಮಸ್ಯೆಯನ್ನು ಪರಿಹರಿಸುತ್ತದೆ. ಈ ಲೋಕದಲ್ಲಿ ಅನೇಕ ಜನರು ಸಾಲ ಪಡೆದ ಮೊತ್ತಕ್ಕಿಂತ…

BREAKING : ರಾಜ್ಯದಲ್ಲಿ ‘ಯೂರಿಯಾ ಗೊಬ್ಬರ’ಸಿಗದೇ ರೈತರ ಪರದಾಟ :ಹಲವೆಡೆ ಭುಗಿಲೆದ್ದ ಪ್ರತಿಭಟನೆ.!

26/07/2025 9:00 AM

ALERT : ಈ 10 ವಹಿವಾಟುಗಳ ಮೇಲೆ `IT’ ಕಣ್ಗಾವಲು : ಯಾವುದೇ ಕ್ಷಣದಲ್ಲಿ ನಿಮ್ಮ ಮನೆಗೆ `ನೋಟಿಸ್’ ಬರಬಹುದು..!

26/07/2025 8:53 AM

SHOCKING : ಅಡಕೆ ಎಂದು ಭಾವಿಸಿ ಕಲ್ಲಿನಿಂದ ಜಜ್ಜಿದ ಸಿಡಿಮದ್ದು ಸ್ಫೋಟ: ಮಹಿಳೆಗೆ ಗಂಭೀರ ಗಾಯ.!

26/07/2025 8:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.