Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಬೆಂಗಳೂರಲ್ಲಿ ಕುಸಿದು ಬಿದ್ದು ಸೆಕ್ಯೂರಿಟಿ ಗಾರ್ಡ್ ಸಾವು

26/07/2025 4:21 PM

“ಬೆಂಗಳೂರಿಗರು ಅನಕ್ಷರಸ್ಥರು. ಚೂ*** ಥೂ” : ಕನ್ನಡಿಗರ ಕುರಿತು ಅವಹೇಳನಕಾರಿಯಾಗಿ ನಿಂದಿಸಿದ ಉತ್ತರ ಭಾರತದ ಯುವತಿ!

26/07/2025 4:13 PM

ಭಾರತ vs ಇಂಗ್ಲೆಂಡ್ : ‘ಜಸ್ಪ್ರೀತ್ ಬುಮ್ರಾ’ ಟೆಸ್ಟ್ ಕ್ರಿಕೆಟ್’ನಿಂದ ನಿವೃತ್ತಿ.? ದೊಡ್ಡ ಕಾರಣ ಬಹಿರಂಗ

26/07/2025 4:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » “ಬೆಂಗಳೂರಿಗರು ಅನಕ್ಷರಸ್ಥರು. ಚೂ*** ಥೂ” : ಕನ್ನಡಿಗರ ಕುರಿತು ಅವಹೇಳನಕಾರಿಯಾಗಿ ನಿಂದಿಸಿದ ಉತ್ತರ ಭಾರತದ ಯುವತಿ!
KARNATAKA

“ಬೆಂಗಳೂರಿಗರು ಅನಕ್ಷರಸ್ಥರು. ಚೂ*** ಥೂ” : ಕನ್ನಡಿಗರ ಕುರಿತು ಅವಹೇಳನಕಾರಿಯಾಗಿ ನಿಂದಿಸಿದ ಉತ್ತರ ಭಾರತದ ಯುವತಿ!

By kannadanewsnow0526/07/2025 4:13 PM

ಬೆಂಗಳೂರು : ಇತ್ತೀಚಿಗೆ ಉದ್ಯೋಗ ಅರಸಿ ಉತ್ತರ ಭಾರತದಿಂದ ಬರುವ ಯುವ ಯುವತಿಯರು, ಕನ್ನಡಿಗರ ಮೇಲೇನೆ ಮತ್ತು ಅರ್ಜನ್ಯ ಅಲ್ಲಿ ಹಾಗೂ ಕನ್ನಡಿಗರನ್ನು ಕೀಳಾಗಿ ನೋಡುವ ಪ್ರಕರಣಗಳು ಹೆಚ್ಚುತ್ತಿವೆ ಇದೀಗ ಉತ್ತರ ಭಾರತದ ಒಡಿಶಾದ ರಾಜ್ಯದಿಂದ ಬೆಂಗಳೂರಲ್ಲಿ ಕೆಲಸ ಮಾಡುತ್ತಿರುವ ಯುವತಿಯೊಬ್ಬಳು, ಬೆಂಗಳೂರಿನ ಜನತೆಗೆ ಶಿಕ್ಷಣ ಇದೆ ಆದರೆ ತಲೆಯಲ್ಲಿ ಬುದ್ಧಿ ಇಲ್ಲ ಎಂದು ನಾಲಿಗೆ ಹರಿಬಿಟ್ಟಿದ್ದಾಳೆ.

ಹೌದು ಬೆಂಗಳೂರಿಗರ ತಲೆಯಲ್ಲಿ ಬುದ್ದಿ ಇಲ್ಲ ಎಂದು ಒಡಿಶಾ ಮೂಲದ ಯುವತಿ ನೇಹಾ ಬಿಸ್ವಾಲ್ ದುರಹಂಕಾರದ ಮಾತಗಳನ್ನು ಆಡಿದ್ದಾಳೆ.ನೇಹಾ ಬಿಸ್ವಾಲ್ ಬೆಂಗಳೂರಿನಲ್ಲಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡು, ಪಿಜಿಯಲ್ಲಿ ವಾಸವಾಗಿದ್ದಾಳೆ. ಈಕೆ ಬೆಂಗಳೂರು ಜನರ ಬಗ್ಗೆ ಕೆಟ್ಟದಾಗಿ ಮಾತನಾಡಿ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್​ ಆಗಿದೆ.

ಯುವತಿ ನೇಹಾ ಬಿಸ್ವಾಲ್ ವಿಡಿಯೋದಲ್ಲಿ ಹೇಳಿರುವಂತೆ, “ಈಕೆ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ನನ್ನ ಪಕ್ಕದಲ್ಲೇ ಕಾರುವೊಂದು ಪಾಸ್​ ಆಗಿದೆ. ಆಗ, ರಸ್ತೆ ಮೇಲೆ ನಿಂತಿದ್ದ ನೀರು ನನ್ನ ಮೈಮೇಲೆ ಹಾರಿದೆ. ಮುಖಕ್ಕೆ ಸಿಡಿದಿದೆ” ಎಂದು ಹೇಳಿದ್ದಾಳೆ.ಮುಂದುವರೆದು ನೇಹಾ ಬಿಸ್ವಾಲ್ ​ಬೆಂಗಳೂರಿಗರಿಗೆ ತಲೆಯಲ್ಲಿ ಬುದ್ದಿ ಇಲ್ಲ. ಜೋರು ಮಳೆ ಬರುತ್ತಿದ್ದರೂ, ವಾಹನವನ್ನು ಜೋರಾಗಿ ಓಡಿಸುತ್ತಾರೆ. ಬೆಂಗಳೂರಿಗರು ಅನಕ್ಷರಸ್ಥರು. ಚೂ*** ಥೂ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳೆ. ಕೋಪದಲ್ಲಿ ಬೆಂಗಳೂರಿನ ಬಗ್ಗೆ ನಾಲಿಗೆ ಹರಿಬಿಟ್ಟಿ ನೇಹಾ ಬಿಸ್ವಾಲ್​ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಕನ್ನಡಿಗರು ಕಾಮೆಂಟ್​ ಮೂಲಕ ನೇಹಾ ಬಿಸ್ವಾಲ್​ಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಬೆಂಗಳೂರಲ್ಲಿ ಕುಸಿದು ಬಿದ್ದು ಸೆಕ್ಯೂರಿಟಿ ಗಾರ್ಡ್ ಸಾವು

26/07/2025 4:21 PM1 Min Read

BREAKING : ಬೆಂಗಳೂರಲ್ಲಿ ಸ್ನೇಹಿತನನ್ನೇ ಕಿಡ್ನ್ಯಾಪ್ ಮಾಡಿಸಿದ ಗರ್ಲ್ ಫ್ರೆಂಡ್ : 2.5 ಕೋಟಿ ರೂ.ಹಣಕ್ಕೆ ಬೇಡಿಕೆ, ನಾಲ್ವರು ಅರೆಸ್ಟ್

26/07/2025 4:01 PM1 Min Read

BREAKING : ಬೆಂಗಳೂರಿನ ಎಂಪೈರ್ ರೆಸ್ಟೋರೆಂಟ್‌ನಲ್ಲಿ ಬೆಂಕಿ ಅವಘಡ : ಚಿಕನ್ ಕಬಾಬ್ ಅಸುರಕ್ಷಿತ ಎಂದು ‘FSSAI’ ಘೋಷಣೆ

26/07/2025 3:52 PM2 Mins Read
Recent News

SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಬೆಂಗಳೂರಲ್ಲಿ ಕುಸಿದು ಬಿದ್ದು ಸೆಕ್ಯೂರಿಟಿ ಗಾರ್ಡ್ ಸಾವು

26/07/2025 4:21 PM

“ಬೆಂಗಳೂರಿಗರು ಅನಕ್ಷರಸ್ಥರು. ಚೂ*** ಥೂ” : ಕನ್ನಡಿಗರ ಕುರಿತು ಅವಹೇಳನಕಾರಿಯಾಗಿ ನಿಂದಿಸಿದ ಉತ್ತರ ಭಾರತದ ಯುವತಿ!

26/07/2025 4:13 PM

ಭಾರತ vs ಇಂಗ್ಲೆಂಡ್ : ‘ಜಸ್ಪ್ರೀತ್ ಬುಮ್ರಾ’ ಟೆಸ್ಟ್ ಕ್ರಿಕೆಟ್’ನಿಂದ ನಿವೃತ್ತಿ.? ದೊಡ್ಡ ಕಾರಣ ಬಹಿರಂಗ

26/07/2025 4:03 PM

BREAKING : ಬೆಂಗಳೂರಲ್ಲಿ ಸ್ನೇಹಿತನನ್ನೇ ಕಿಡ್ನ್ಯಾಪ್ ಮಾಡಿಸಿದ ಗರ್ಲ್ ಫ್ರೆಂಡ್ : 2.5 ಕೋಟಿ ರೂ.ಹಣಕ್ಕೆ ಬೇಡಿಕೆ, ನಾಲ್ವರು ಅರೆಸ್ಟ್

26/07/2025 4:01 PM
State News
KARNATAKA

SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಬೆಂಗಳೂರಲ್ಲಿ ಕುಸಿದು ಬಿದ್ದು ಸೆಕ್ಯೂರಿಟಿ ಗಾರ್ಡ್ ಸಾವು

By kannadanewsnow0526/07/2025 4:21 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ತಿಂಗಳಿಂದ ಹಾಸನ ಜಿಲ್ಲೆಯ ಒಂದರಲ್ಲಿ ಹೃದಯಘಾತದಿಂದ ಸುಮಾರು 45ಕ್ಕೂ ಹೆಚ್ಚು ಜನರು ಸಾವನಪ್ಪಿದ್ದಾರೆ…

“ಬೆಂಗಳೂರಿಗರು ಅನಕ್ಷರಸ್ಥರು. ಚೂ*** ಥೂ” : ಕನ್ನಡಿಗರ ಕುರಿತು ಅವಹೇಳನಕಾರಿಯಾಗಿ ನಿಂದಿಸಿದ ಉತ್ತರ ಭಾರತದ ಯುವತಿ!

26/07/2025 4:13 PM

BREAKING : ಬೆಂಗಳೂರಲ್ಲಿ ಸ್ನೇಹಿತನನ್ನೇ ಕಿಡ್ನ್ಯಾಪ್ ಮಾಡಿಸಿದ ಗರ್ಲ್ ಫ್ರೆಂಡ್ : 2.5 ಕೋಟಿ ರೂ.ಹಣಕ್ಕೆ ಬೇಡಿಕೆ, ನಾಲ್ವರು ಅರೆಸ್ಟ್

26/07/2025 4:01 PM

BREAKING : ಬೆಂಗಳೂರಿನ ಎಂಪೈರ್ ರೆಸ್ಟೋರೆಂಟ್‌ನಲ್ಲಿ ಬೆಂಕಿ ಅವಘಡ : ಚಿಕನ್ ಕಬಾಬ್ ಅಸುರಕ್ಷಿತ ಎಂದು ‘FSSAI’ ಘೋಷಣೆ

26/07/2025 3:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.