Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’12 IFS ಅಧಿಕಾರಿ’ ವರ್ಗಾವಣೆ | IFS Officer Transfer

30/07/2025 5:55 AM

ರಾಜ್ಯದಲ್ಲಿ ಇನ್ನು ಆಸ್ತಿ ನೋಂದಣಿಗೆ `GPA’ ಕಡ್ಡಾಯ : ಮಸೂದೆಗೆ ರಾಷ್ಟ್ರಪತಿ ಅಂಕಿತ

30/07/2025 5:52 AM

BREAKING: ಶಿವಮೊಗ್ಗ ‘ಸಿಸಿಎಫ್ ಡಾ.ಕೆ.ಟಿ ಹನುಮಂತಪ್ಪ’ ವರ್ಗಾವಣೆ

29/07/2025 10:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವ್ಯಾಮೋಹಕ್ಕೆ ಒಳಗಾಗಿ ಶಿಥಿಲವಾದ ಮನೆಗಳಲ್ಲಿ ವಾಸ ಮಾಡಬೇಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು
KARNATAKA

ವ್ಯಾಮೋಹಕ್ಕೆ ಒಳಗಾಗಿ ಶಿಥಿಲವಾದ ಮನೆಗಳಲ್ಲಿ ವಾಸ ಮಾಡಬೇಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು

By kannadanewsnow0928/07/2025 9:55 PM

ಶಿವಮೊಗ್ಗ : ಯಾವುದೋ ವ್ಯಾಮೋಹದಿಂದ ಶಿಥಿಲವಾದ ಮನೆಗಳಲ್ಲಿ ವಾಸ ಮಾಡಬೇಡಿ. ಆರ್ಥಿಕವಾಗಿ ಸ್ವಲ್ಪ ಕಷ್ಟ ಎನಿಸಿದರೂ ಮಳೆಗಾಲದಲ್ಲಿ ಬೀಳುವ ಸ್ಥಿತಿಯಲ್ಲಿರುವ ಮನೆಯಲ್ಲಿ ವಾಸ ಮಾಡದೆ ಬಾಡಿಗೆ ಮನೆಯಾದರೂ ಗಟ್ಟಿಮುಟ್ಟಾದ ಮನೆಗಳಲ್ಲಿ ವಾಸ ಮಾಡಿ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆ ರಂಗಮಂದಿರದಲ್ಲಿ ಸೋಮವಾರ ಮಳೆಯಿಂದ ಮನೆಹಾನಿಗೊಳಗಾದ ಕುಟುಂಬಗಳಿಗೆ ನಗರಸಭೆ ವತಿಯಿಂದ ಆರ್ಥಿಕ ಸಹಕಾರದ ಚೆಕ್ ವಿತರಣೆ ಮಾಡಿ ಮಾತನಾಡಿದಂತ ಅವರು, ಜೂನ್ 15ರಿಂದ ಪ್ರಾರಂಭವಾಗಬೇಕಾಗಿದ್ದ ಮಳೆ ಈ ಬಾರಿ ಮೇ ಮೊದಲ ವಾರದಿಂದಲೇ ಪ್ರಾರಂಭವಾಗಿ ದೊಡ್ಡಮಟ್ಟದ ಅನಾಹುತ ಸೃಷ್ಟಿಸಿದೆ. ನಗರವ್ಯಾಪ್ತಿಯಲ್ಲಿ ಸಾಕಷ್ಟು ಮನೆಗಳು ಬಿದ್ದಿದ್ದು ನಗರಸಭೆ ಅಧ್ಯಕ್ಷರು ಸದಸ್ಯರ ಜೊತೆಗೆ ಮನೆಗಳಿಗೆ ಭೇಟಿ ನೀಡಿ ತಾತ್ಕಾಲಿಕ ಪರಿಹಾರ ನೀಡಲಾಗಿತ್ತು. ಇದೀಗ ನಗರಸಭೆಯಿಂದ ಹೆಚ್ಚಿನ ನೆರವು ನೀಡಿದ್ದು, ಸರ್ಕಾರದಿಂದ ಸಹ ಸಹಕಾರ ಕಲ್ಪಿಸಲಾಗುತ್ತದೆ. ಸರ್ಕಾರದಿಂದ ಮನೆ ಬಿದ್ದಿದ್ದಕ್ಕೆ, ಕಾಂಪೌಂಡ್ ಗೋಡೆ ಕುಸಿತಕ್ಕೆ ಪರಿಹಾರ ನೀಡಲು ಹೊಸ ಗೈಡ್‌ಲೈನ್ ಬಂದಿದೆ. ಅಧಿಕಾರಿಗಳು ಬಡವರಿಗೆ ನೆರವಾಗುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ಮಾತನಾಡಿ, ಸುಮಾರು 27 ಮನೆಗಳಿಗೆ ಪರಿಹಾರಧನದ ಚೆಕ್ಕನ್ನು ನಗರಸಭೆಯಿಂದ ನೀಡಲಾಗಿದೆ. ವಿಪರೀತ ಮಳೆಯಿಂದಾಗಿ ನಗರವ್ಯಾಪ್ತಿಯಲ್ಲಿ ದೊಡ್ಡಮಟ್ಟದ ಅನಾಹುತ ಸಂಭವಿಸಿದೆ. ಮನೆ ಹಾನಿಗೊಳಗಾದವರು ಆತಂಕ ಪಡುವ ಅಗತ್ಯವಿಲ್ಲ. ನಗರಸಭೆ ನಿಮ್ಮ ಜೊತೆ ಇರುತ್ತದೆ ಎಂದು ತಿಳಿಸಿದರು.

ಉಪಾಧ್ಯಕ್ಷೆ ಸವಿತಾ ವಾಸು ಮಾತನಾಡಿ, ಪ್ರಧಾನ ಮಂತ್ರಿ ಆವಾಜ್ ಯೋಜನೆಯಲ್ಲಿ ಮನೆ ನಿರ್ಮಿಸಿ ಕೊಳ್ಳಲು ಕೇಂದ್ರ ಸರ್ಕಾರದ ಯೋಜನೆಯಲ್ಲಿ ಅವಕಾಶವಿದ್ದು, ಸೂರು ಇಲ್ಲದವರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದರು.

ನಗರಸಭೆ ವಿಪಕ್ಷ ನಾಯಕ ಗಣಪತಿ ಮಂಡಗಳಲೆ, ಸದಸ್ಯರಾದ ವಿ.ಮಹೇಶ್, ಮಧುಮಾಲತಿ, ಸೈಯದ್ ಜಾಕೀರ್, ಎಲ್.ಚಂದ್ರಪ್ಪ, ರವಿಕುಮಾರ್, ಸಬೀನಾ ತನ್ವೀರ್, ಸಬಾನಾ, ಕುಸುಮ ಸುಬ್ಬಣ್ಣ, ಅರವಿಂದ ರಾಯ್ಕರ್, ನಗರಸಭೆಯ ಬಾಲಚಂದ್ರ, ಮದನ್ ಇನ್ನಿತರರು ಹಾಜರಿದ್ದರು.

ಅಡಿಕೆ ಕೊಳೆರೋಗಕ್ಕೆ ಸರ್ಕಾರದಿಂದ ಪರಿಹಾರ ಕೊಡಿಸಲು ಅಗತ್ಯ ಕ್ರಮ: ಶಾಸಕ ಗೋಪಾಲಕೃಷ್ಣ ಬೇಳೂರು

‘ಹೋಂ ಸ್ಟೇ ನಿರ್ಮಾಣ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಸಹಾಯಧನಕ್ಕೆ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’12 IFS ಅಧಿಕಾರಿ’ ವರ್ಗಾವಣೆ | IFS Officer Transfer

30/07/2025 5:55 AM2 Mins Read

ರಾಜ್ಯದಲ್ಲಿ ಇನ್ನು ಆಸ್ತಿ ನೋಂದಣಿಗೆ `GPA’ ಕಡ್ಡಾಯ : ಮಸೂದೆಗೆ ರಾಷ್ಟ್ರಪತಿ ಅಂಕಿತ

30/07/2025 5:52 AM2 Mins Read

BREAKING: ಶಿವಮೊಗ್ಗ ‘ಸಿಸಿಎಫ್ ಡಾ.ಕೆ.ಟಿ ಹನುಮಂತಪ್ಪ’ ವರ್ಗಾವಣೆ

29/07/2025 10:17 PM1 Min Read
Recent News

BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’12 IFS ಅಧಿಕಾರಿ’ ವರ್ಗಾವಣೆ | IFS Officer Transfer

30/07/2025 5:55 AM

ರಾಜ್ಯದಲ್ಲಿ ಇನ್ನು ಆಸ್ತಿ ನೋಂದಣಿಗೆ `GPA’ ಕಡ್ಡಾಯ : ಮಸೂದೆಗೆ ರಾಷ್ಟ್ರಪತಿ ಅಂಕಿತ

30/07/2025 5:52 AM

BREAKING: ಶಿವಮೊಗ್ಗ ‘ಸಿಸಿಎಫ್ ಡಾ.ಕೆ.ಟಿ ಹನುಮಂತಪ್ಪ’ ವರ್ಗಾವಣೆ

29/07/2025 10:17 PM

ಕಾಪು ಮಾರಿಗುಡಿ ದೇವಸ್ಥಾನಕ್ಕೆ ‘ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು’ ಭೇಟಿ, ವಿಶೇಷ ಪೂಜೆ ಸಲ್ಲಿಕೆ

29/07/2025 9:42 PM
State News
KARNATAKA

BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’12 IFS ಅಧಿಕಾರಿ’ ವರ್ಗಾವಣೆ | IFS Officer Transfer

By kannadanewsnow0930/07/2025 5:55 AM KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 12 ಐಎಫ್ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ…

ರಾಜ್ಯದಲ್ಲಿ ಇನ್ನು ಆಸ್ತಿ ನೋಂದಣಿಗೆ `GPA’ ಕಡ್ಡಾಯ : ಮಸೂದೆಗೆ ರಾಷ್ಟ್ರಪತಿ ಅಂಕಿತ

30/07/2025 5:52 AM

BREAKING: ಶಿವಮೊಗ್ಗ ‘ಸಿಸಿಎಫ್ ಡಾ.ಕೆ.ಟಿ ಹನುಮಂತಪ್ಪ’ ವರ್ಗಾವಣೆ

29/07/2025 10:17 PM

ಕಾಪು ಮಾರಿಗುಡಿ ದೇವಸ್ಥಾನಕ್ಕೆ ‘ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು’ ಭೇಟಿ, ವಿಶೇಷ ಪೂಜೆ ಸಲ್ಲಿಕೆ

29/07/2025 9:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.