Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಎಸ್ಮಾ ಜಾರಿ, ಕೋರ್ಟ್ ಆದೇಶ, ಅಮಾನತಿನ ಆತಂಕ : ಇಂದಿನ ಮುಷ್ಕರದಲ್ಲಿ ಭಾಗಿಯಾಗಲು ಕೆಲವು ನೌಕರರು ಹಿಂದೇಟು!

05/08/2025 6:12 AM

BREAKING : ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಕೇಸ್ ನಿಂದ ಹಿಂದೆ ಸರಿದ ನ್ಯಾಯಾಧೀಶರು!

05/08/2025 6:09 AM

ಎರಡು ದಿನಗಳಲ್ಲಿ ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ವಾಪಸ್ : ಸಚಿವ ದಿನೇಶ್ ಗುಂಡೂರಾವ್

05/08/2025 5:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎರಡು ದಿನಗಳಲ್ಲಿ ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ವಾಪಸ್ : ಸಚಿವ ದಿನೇಶ್ ಗುಂಡೂರಾವ್
KARNATAKA

ಎರಡು ದಿನಗಳಲ್ಲಿ ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ವಾಪಸ್ : ಸಚಿವ ದಿನೇಶ್ ಗುಂಡೂರಾವ್

By kannadanewsnow0505/08/2025 5:57 AM

ಬೆಂಗಳೂರು : ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಕೇವಲ ಎರಡು ದಿನಗಳಲ್ಲಿ ಹಿಂಪಡೆಯುವ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ನಿನ್ನೆ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ಹಿಂದೆ ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲು ಕನಿಷ್ಠ 30 ದಿನ ಆಗುತ್ತಿತ್ತು. ಈಗ ಆ ವ್ಯವಸ್ಥೆ ಬದಲಾಗಿದೆ ಎಂದರು. ಪ್ರಯೋಗಾಲಯದಲ್ಲಿ ಕಡಿಮೆ ಗುಣಮಟ್ಟದ ಔಷಧಿಗಳ ಬಗ್ಗೆ ಬಗ್ಗೆ ವರದಿ ಬಂದ ದ ತಕ್ಷಣ ತಕ್ಷಣ ಇ-ಸಹಿ ಇ-ಸಹಿ ಮಾಡಿ ಆ್ಯಪ್‌ನಲ್ಲಿ ವರದಿ ಹಾಕಲಾಗುತ್ತದೆ. ಬಳಿಕ ಜಿಲ್ಲಾ ಸಹಾಯಕ ಔಷಧ ನಿಯಂತ್ರಕ (ಎಡಿಸಿ) ಆ ವರದಿಯನ್ನು ಔಷಧ ವಿತರಕರಿಗೆ ರವಾನಿಸುತ್ತಾರೆ. ಇದರಿಂದ ಕಡಿಮೆ ಗುಣಮಟ್ಟದ ಔಷಧಿಗಳನ್ನು ಕೇವಲ ದಿನಗಳಲ್ಲಿ ಮಾರುಕಟ್ಟೆಯಿಂದ ಎರಡು ದಿನಗಳಲ್ಲಿ ಹಿಂಪಡೆಯಲಾಗುತ್ತದೆ ಎಂದು ಮಾಹಿತಿ ನೀಡಿದರು.

59 ಔಷಧಿ ಕಡಿಮೆ ಗುಣಮಟ್ಟ:

ಕಳೆದ ಜುಲೈ ತಿಂಗಳಲ್ಲಿ ಬೆಂಗಳೂರು, ಹುಬ್ಬಳ್ಳಿ ಹಾಗೂ ಬಳ್ಳಾರಿ ಔಷಧ ಪರೀಕ್ಷಾ ಪ್ರಯೋಗಾಲಯಗಳಲ್ಲಿ ಒಟ್ಟು 1,433 ಔಷಧಿ ಮಾದರಿಗಳನ್ನು ವಿಶ್ಲೇಷಿಸಲಾಗಿದೆ. ಈ ಪೈಕಿ 59 ಔಷಧಿಗಳಲ್ಲಿ ಕಡಿಮೆ ಗುಣಮಟ್ಟ ಕಂಡು ಬಂದಿದೆ. ಹೀಗಾಗಿ ಈ ನೂತನ ವ್ಯವಸ್ಥೆ ಮುಖಾಂತರ 40.48 ಲಕ್ಷ ರು. ಮೌಲ್ಯದ ನಿರ್ದಿಷ್ಟ ಬ್ಯಾಚ್‌ನ ಕಡಿಮೆ ಗುಣಮಟ್ಟದ ಔಷಧಿಗಳನ್ನು ಕೇವಲ ಎರಡು ದಿನಗಳಲ್ಲಿ ಮಾರುಕಟೆಯಿಂದ ಮಾರುಕಟ್ಟೆಯಿಂದ ಹಿಂಪಡೆದು ಜಪ್ತಿ ಮಾಡಲಾಗಿದೆ ಎಂದು ಹೇಳಿದರು.

ಅಂತೆಯೇರೆಕಗ್ನಸ್ ಮೆಡಿಕಲ್ ಕ್ರೈಸ್ಟ್ ಮೆಡಿಕಲ್ ಇನ್‌ಸ್ಟಿಟ್ಯೂಷನ್ಸ್ ಗಳಲ್ಲಿ ಅಗತ್ಯ ಮಾದಕ ಔಷಧಿ ಬಳಸಲು ಇಲಾಖೆ ಯಿಂದ ನೀಡಲಾಗುವ ಆರ್‌ಎಂಐ ಸರ್ಟಿಫಿಕೆಟ್ ಗಳನ್ನು ಆನ್‌ಲೈನ್ ಮೂಲಕವೇ ಒದಗಿಸಲು ಆನ್ ಲೈನ್ ಸೆಲ್ ವೆಬ್‌ಸೈಟ್ ಅಭಿವೃದ್ಧಿಪಡಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ರಾಜ್ಯದ 231 ಔಷಧಿ ಮಳಿಗೆಗೆ ನೋಟಿಸ್‌

ಔಷಧ ಆಡಳಿತ ಇಲಾಖೆ ಅಧಿಕಾರಿಗಳು ಜೂ.24, 25ರಂದು ಮಾದಕವಸ್ತು ದುರ್ಬಳಕೆ ತಡೆವ ನಿಟ್ಟಿನಲ್ಲಿ ರಾಜ್ಯದಲ್ಲಿ 279 ಔಷಧಿ ಮಳಿಗೆಗಳನ್ನು ತಪಾಸಣೆ ನಡೆಸಿದ್ದಾರೆ. ಈ ಪೈಕಿ ನಿಯಮ ಉಲ್ಲಂಘಿಸಿದ 231 ಔಷಧಿ ಮಳಿಗೆಗಳಿಗೆ ಶೋಕಾಸ್ ನೋಟಿಸ್ ಜಾರಿ ಗೊಳಿಸಿದ್ದಾರೆ. ಅಂತೆಯೇ ಔಷಧ, ಕಾಂತಿ ವರ್ಧಕ ಅಧಿನಿಯಮ ಉಲ್ಲಂ ಘಿಸಿದ ಔಷಧಿ ಅಂಗಡಿಗಳ ವಿರುದ್ಧ 29 ಕೇಸ್ ದಾಖಲಿ ಸಿದ್ದಾರೆ ಎಂದು ಸಚಿವರು ವಿವರಿಸಿದರು.

Share. Facebook Twitter LinkedIn WhatsApp Email

Related Posts

BIG NEWS : ಎಸ್ಮಾ ಜಾರಿ, ಕೋರ್ಟ್ ಆದೇಶ, ಅಮಾನತಿನ ಆತಂಕ : ಇಂದಿನ ಮುಷ್ಕರದಲ್ಲಿ ಭಾಗಿಯಾಗಲು ಕೆಲವು ನೌಕರರು ಹಿಂದೇಟು!

05/08/2025 6:12 AM1 Min Read

BREAKING : ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಕೇಸ್ ನಿಂದ ಹಿಂದೆ ಸರಿದ ನ್ಯಾಯಾಧೀಶರು!

05/08/2025 6:09 AM1 Min Read

BREAKING : ರಾಜ್ಯಾದ್ಯಂತ ಸಾರಿಗೆ ನೌಕರರಿಂದ ಮುಷ್ಕರ : ಇಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ಯಾವುದೇ ರಜೆ ಇಲ್ಲ

05/08/2025 5:36 AM1 Min Read
Recent News

BIG NEWS : ಎಸ್ಮಾ ಜಾರಿ, ಕೋರ್ಟ್ ಆದೇಶ, ಅಮಾನತಿನ ಆತಂಕ : ಇಂದಿನ ಮುಷ್ಕರದಲ್ಲಿ ಭಾಗಿಯಾಗಲು ಕೆಲವು ನೌಕರರು ಹಿಂದೇಟು!

05/08/2025 6:12 AM

BREAKING : ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಕೇಸ್ ನಿಂದ ಹಿಂದೆ ಸರಿದ ನ್ಯಾಯಾಧೀಶರು!

05/08/2025 6:09 AM

ಎರಡು ದಿನಗಳಲ್ಲಿ ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ವಾಪಸ್ : ಸಚಿವ ದಿನೇಶ್ ಗುಂಡೂರಾವ್

05/08/2025 5:57 AM

BREAKING : ರಾಜ್ಯಾದ್ಯಂತ ಸಾರಿಗೆ ನೌಕರರಿಂದ ಮುಷ್ಕರ : ಇಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ಯಾವುದೇ ರಜೆ ಇಲ್ಲ

05/08/2025 5:36 AM
State News
KARNATAKA

BIG NEWS : ಎಸ್ಮಾ ಜಾರಿ, ಕೋರ್ಟ್ ಆದೇಶ, ಅಮಾನತಿನ ಆತಂಕ : ಇಂದಿನ ಮುಷ್ಕರದಲ್ಲಿ ಭಾಗಿಯಾಗಲು ಕೆಲವು ನೌಕರರು ಹಿಂದೇಟು!

By kannadanewsnow0505/08/2025 6:12 AM KARNATAKA 1 Min Read

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಆರಂಭಿಸುತ್ತಿದ್ದಾರೆ ಹೈಕೋರ್ಟ್ ದೇಶದ ನಡುವೆಯೂ…

BREAKING : ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಕೇಸ್ ನಿಂದ ಹಿಂದೆ ಸರಿದ ನ್ಯಾಯಾಧೀಶರು!

05/08/2025 6:09 AM

ಎರಡು ದಿನಗಳಲ್ಲಿ ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ವಾಪಸ್ : ಸಚಿವ ದಿನೇಶ್ ಗುಂಡೂರಾವ್

05/08/2025 5:57 AM

BREAKING : ರಾಜ್ಯಾದ್ಯಂತ ಸಾರಿಗೆ ನೌಕರರಿಂದ ಮುಷ್ಕರ : ಇಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ಯಾವುದೇ ರಜೆ ಇಲ್ಲ

05/08/2025 5:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.