Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಧರ್ಮಸ್ಥಳ ಯೂಟ್ಯೂಬರ್ ಮೇಲೆ ಹಲ್ಲೆ: ಪರಿಸ್ಥಿತಿ ಉದ್ವಿಗ್ನ, ಲಘು ಲಾಠಿ ಪ್ರಹಾರ

06/08/2025 7:15 PM

ಬೆಂಗಳೂರಲ್ಲಿ ಬಿಬಿಎಂಪಿ ಭರ್ಜರಿ ಕಾರ್ಯಾಚರಣೆ: ಪಾದಚಾರಿ ಮಾರ್ಗ ಒತ್ತುವರಿ ತೆರವು

06/08/2025 6:50 PM

ಆಗಸ್ಟ್.8ರಿಂದ ಸಾಗರದಲ್ಲಿ ಮೂರು ದಿನ ‘ಹಲಸು ಮತ್ತು ಹಲಸಿನ ಉತ್ಪನ್ನ ಮೇಳ’: ಆಯೋಜಕ ಗಣೇಶ್ ಶೆಟ್ಟಿ

06/08/2025 6:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಈ ಕ್ಷಣದಿಂದಲೇ ಸಾರಿಗೆ ನೌಕರರ ಬಸ್ `ಮುಷ್ಕರ ಮುಂದೂಡಿಕೆ’ : ಅನಂತ್ ಸುಬ್ಬರಾವ್ ಹೇಳಿಕೆ
KARNATAKA

BREAKING : ರಾಜ್ಯದಲ್ಲಿ ಈ ಕ್ಷಣದಿಂದಲೇ ಸಾರಿಗೆ ನೌಕರರ ಬಸ್ `ಮುಷ್ಕರ ಮುಂದೂಡಿಕೆ’ : ಅನಂತ್ ಸುಬ್ಬರಾವ್ ಹೇಳಿಕೆ

By kannadanewsnow5705/08/2025 4:16 PM

ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ಮುಷ್ಕರ ಮುಂದೂಡಿಕೆ ಮಾಡಲಾಗಿದೆ ಎಂದು ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ್ ಸುಬ್ಬರಾವ್ ಹೇಳಿಕೆ ನೀಡಿದ್ದಾರೆ.

ಕರ್ನಾಟಕ ಹೈಕೋರ್ಟ್ ಸೂಚನೆಯ ಮೇರೆಗೆ ಸಾರಿಗೆ ನೌಕರರ ಮುಷ್ಕರವನ್ನು ಮುಂದೂಡಿಕೆ ಮಾಡುತ್ತಿರುವುದಾಗಿ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾಸಮಿತಿಯ ಅಧ್ಯಕ್ಷ ಅನಂತ ಸುಬ್ಬಾರಾವ್ ಘೋಷಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯಾಧ್ಯಂತ ಈ ಕ್ಷಣದಿಂದಲೇ ಹೈಕೋರ್ಟ್ ಸೂಚನೆಯ ಮೇರೆಗೆ ನಾವು ಸಾರಿಗೆ ನೌಕರರ ಮುಷ್ಕರವನ್ನು ಮುಂದೂಡಿಕೆ ಮಾಡುವುದಾಗಿ ಘೋಷಿಸಿದರು.

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಗರಂ

ಬೆಂಗಳೂರು: ಜನರಿಗೆ ನಿಮ್ಮ ಮುಷ್ಕರದಿಂದ ಸಮಸ್ಯೆ ಆಗಬಾರದು. ಮುಷ್ಕರ ನಿಂತಿರುವ ಬಗ್ಗೆ ನಾಳೆ ಮಾಹಿತಿ ನೀಡಬೇಕು. ಇಲ್ಲವಾದರೆ ನಾಳೆ ನ್ಯಾಯಾಂಗ ನಿಂದನೆ ಕೇಸ್ ದಾಖಲು ಮಾಡುವುದಾಗಿ ಹೈಕೋರ್ಟ್ ಸಿಜೆ ವಿಭು ಬಕ್ರು, ನ್ಯಾಯಮೂರ್ತಿ ಸಿ ಎಂ ಜೋಶಿ ಅವರಿದ್ದ ನ್ಯಾಯಪೀಠವು ಎಚ್ಚರಿಕೆ ನೀಡಿದೆ.

ಇಂದು ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದಂತ ಪಿಐಎಲ್ ಅರ್ಜಿಯನ್ನು ವಿಚಾರಣೆ ನಡೆಸಲಾಯಿತು. ವಾದ ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ನಾಲ್ಕು ಸಾರಿಗೆ ನಿಗಮಗಳ ನೌಕರರ ಸಂಘಕ್ಕೆ ನೋಟಿಸ್ ನೀಡಿದೆ.

ಇದೇ ಸಂದರ್ಭದಲ್ಲಿ ಮುಷ್ಕರ ಮುಂದುವರೆಸಿದರೇ ಎಸ್ಮಾ ಅಡಿಯಲ್ಲಿ ಸರ್ಕಾರ ಕ್ರಮ ಕೈಗೊಳ್ಳಬಹುದು ಎಂಬುದಾಗಿಯೂ ಹೈಕೋರ್ಟ್ ತಿಳಿಸಿದೆ. ಹೈಕೋರ್ಟ್ ತರಾಟೆಗೆ ಸಾರಿಗೆ ನೌಕರರ ಸಂಘಟನೆಯ ಜಂಟಿ ಕ್ರಿಯಾ ಸಮಿತಿ ಪರ ವಕೀಲರು ತಬ್ಬಿಬ್ಬಾದರು. ನಾಳೆ ಸಾರಿಗೆ ಮುಷ್ಕರ ನಡೆಸುವುದಿಲ್ಲವೆಂದು ನೌಕರರ ಸಂಘಟನೆ ಪರ ವಕೀಲರು ಹೈಕೋರ್ಟ್ ಗೆ ತಿಳಿಸಿದರು.

Share. Facebook Twitter LinkedIn WhatsApp Email

Related Posts

BREAKING: ಧರ್ಮಸ್ಥಳ ಯೂಟ್ಯೂಬರ್ ಮೇಲೆ ಹಲ್ಲೆ: ಪರಿಸ್ಥಿತಿ ಉದ್ವಿಗ್ನ, ಲಘು ಲಾಠಿ ಪ್ರಹಾರ

06/08/2025 7:15 PM1 Min Read

ಬೆಂಗಳೂರಲ್ಲಿ ಬಿಬಿಎಂಪಿ ಭರ್ಜರಿ ಕಾರ್ಯಾಚರಣೆ: ಪಾದಚಾರಿ ಮಾರ್ಗ ಒತ್ತುವರಿ ತೆರವು

06/08/2025 6:50 PM2 Mins Read

ಆಗಸ್ಟ್.8ರಿಂದ ಸಾಗರದಲ್ಲಿ ಮೂರು ದಿನ ‘ಹಲಸು ಮತ್ತು ಹಲಸಿನ ಉತ್ಪನ್ನ ಮೇಳ’: ಆಯೋಜಕ ಗಣೇಶ್ ಶೆಟ್ಟಿ

06/08/2025 6:41 PM2 Mins Read
Recent News

BREAKING: ಧರ್ಮಸ್ಥಳ ಯೂಟ್ಯೂಬರ್ ಮೇಲೆ ಹಲ್ಲೆ: ಪರಿಸ್ಥಿತಿ ಉದ್ವಿಗ್ನ, ಲಘು ಲಾಠಿ ಪ್ರಹಾರ

06/08/2025 7:15 PM

ಬೆಂಗಳೂರಲ್ಲಿ ಬಿಬಿಎಂಪಿ ಭರ್ಜರಿ ಕಾರ್ಯಾಚರಣೆ: ಪಾದಚಾರಿ ಮಾರ್ಗ ಒತ್ತುವರಿ ತೆರವು

06/08/2025 6:50 PM

ಆಗಸ್ಟ್.8ರಿಂದ ಸಾಗರದಲ್ಲಿ ಮೂರು ದಿನ ‘ಹಲಸು ಮತ್ತು ಹಲಸಿನ ಉತ್ಪನ್ನ ಮೇಳ’: ಆಯೋಜಕ ಗಣೇಶ್ ಶೆಟ್ಟಿ

06/08/2025 6:41 PM

BREAKING : RCB ಆಟಗಾರ ‘ಯಶ್ ದಯಾಳ್’ಗೆ ಬಿಗ್ ಶಾಕ್ ; ಬಂಧನ ತಡೆಗೆ ಹೈಕೋರ್ಟ್ ನಿರಾಕರಣೆ

06/08/2025 6:40 PM
State News
KARNATAKA

BREAKING: ಧರ್ಮಸ್ಥಳ ಯೂಟ್ಯೂಬರ್ ಮೇಲೆ ಹಲ್ಲೆ: ಪರಿಸ್ಥಿತಿ ಉದ್ವಿಗ್ನ, ಲಘು ಲಾಠಿ ಪ್ರಹಾರ

By kannadanewsnow0906/08/2025 7:15 PM KARNATAKA 1 Min Read

ಧರ್ಮಸ್ಥಳ: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿಯಿಂದ ತನಿಖೆ ನಡೆಸಲಾಗುತ್ತಿದೆ. ಈ ಸುದ್ದಿಯನ್ನು ವರದಿ ಮಾಡಲು ತೆರಳಿದ್ದಂತ ಮೂವರು…

ಬೆಂಗಳೂರಲ್ಲಿ ಬಿಬಿಎಂಪಿ ಭರ್ಜರಿ ಕಾರ್ಯಾಚರಣೆ: ಪಾದಚಾರಿ ಮಾರ್ಗ ಒತ್ತುವರಿ ತೆರವು

06/08/2025 6:50 PM

ಆಗಸ್ಟ್.8ರಿಂದ ಸಾಗರದಲ್ಲಿ ಮೂರು ದಿನ ‘ಹಲಸು ಮತ್ತು ಹಲಸಿನ ಉತ್ಪನ್ನ ಮೇಳ’: ಆಯೋಜಕ ಗಣೇಶ್ ಶೆಟ್ಟಿ

06/08/2025 6:41 PM

BREAKING: ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು: ತಪ್ಪಿದ ‘ಮಹಾ ರೈಲು ದುರಂತ’

06/08/2025 6:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.