Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರೀತಿಯ ಬಂಧ: ರಕ್ಷಾ ಬಂಧನದ ಶುಭಾಶಯಗಳನ್ನು ಹಂಚಿಕೊಂಡ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ | Raksha Bandhan 2025

09/08/2025 12:31 PM

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಅನಾಮಿಕ ವ್ಯಕ್ತಿ ಶವ ಹೂತಿದ್ದನ್ನು ನೋಡ್ದಿದ್ದಾಗಿ ಮತ್ತೆ ಇಬ್ಬರಿಂದ ‘SIT’ ಗೆ ದೂರು!

09/08/2025 12:29 PM

ಸಂಸ್ಕೃತವು ಜ್ಞಾನ ಮತ್ತು ಅಭಿವ್ಯಕ್ತಿಯ ಕಾಲಾತೀತ ಮೂಲವಾಗಿದೆ: ಪ್ರಧಾನಿ ಮೋದಿ | World Sanskrit Day

09/08/2025 12:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನ `ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ’ಕ್ಕೆ CM ಸಿದ್ದರಾಮಯ್ಯ ಚಾಲನೆ.!
KARNATAKA

BREAKING : ಬೆಂಗಳೂರಿನ `ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ’ಕ್ಕೆ CM ಸಿದ್ದರಾಮಯ್ಯ ಚಾಲನೆ.!

By kannadanewsnow5707/08/2025 10:30 AM

ಬೆಂಗಳೂರು : ಲಾಲ್ ಬಾಗ್ ಗಾಜಿನಮನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು 218ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ್ದಾರೆ.

ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್ ಬಾಗ್ ನಲ್ಲಿ ಇಂದಿನಿಂದ 18ರ ವರೆಗೆ ನಡೆಯಲಿದೆ.

ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣರ ಜೀವನ, ಸಾಧನೆ, ಹೋರಾಟದ ಹಾದಿಯನ್ನು ಪುಷ್ಪಗಳಲ್ಲಿ ಅನಾವರಣಗೊಳಿಸಲಾಗುತ್ತಿದೆ. ಕಿತ್ತೂರಿನ ಐತಿಹಾಸಿಕ ಕೋಟೆ ಹೂವುಗಳಲ್ಲಿ ಅನಾವರಣಗೊಳ್ಳಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನಕ್ಕೆ 10 ಲಕ್ಷಕ್ಕೂ ಹೆಚ್ಚು ಜನರು ಭೇಟಿ ನೀಡುವ ನಿರೀಕ್ಷೆ ಇದೆ.

ಇಂದು ಬೆಳಗ್ಗೆ 10ಕ್ಕೆ ಲಾಲ್ ಬಾಗ್ ಗಾಜಿನಮನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು 218ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ್ದು, ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ, ರಾಮಲಿಂಗರೆಡ್ಡಿ ಉಪಸ್ಥಿತರಿದ್ದರು.
ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಟ ನಡೆಸಿದ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಜೀವನ ಫಲಪುಷ್ಪಗಳಲ್ಲಿ ಅನಾವರಣಗೊಳ್ಳಲಿದೆ.

ಆನ್ಲೈನ್ ಬುಕ್ಕಿಂಗ್ ವ್ಯವಸ್ಥೆ

ಪ್ರವೇಶಕ್ಕೆ ಆನ್ಲೈನ್ ಟಿಕೆಟ್ ಬುಕ್ಕಿಂಗ್ ಸೌಲಭ್ಯ ಲಭ್ಯವಿದ್ದು, ವೆಬ್ ಸೈಟ್ : https://hasiru.karnataka.gov.in/floweshow/login.aspx ಮಾಡಬಹುದು. ಮೊಬೈಲ್ನಲ್ಲಿ ಕ್ಯೂಆರ್ಕೋಡ್ ಪ್ರತಿಯನ್ನು ತೋರಿಸಿ ಪುಷ್ಪ ಪ್ರದರ್ಶನಕ್ಕೆ ನೇರ ಪ್ರವೇಶ ಪಡೆಯಬಹುದು.

ಎಂಟ್ರಿ ಫೀ ಎಷ್ಟು?

ಸಾಮಾನ್ಯ ದಿನಗಳಲ್ಲಿ

ವಯಸ್ಕರಿಗೆ ತಲಾ 80 ರು.ಗಳು, ಮಕ್ಕಳಿಗೆ ತಲಾ 30 ರು. ಹಾಗೂ ಶನಿವಾರ ಮತ್ತು ರಜಾ ದಿನದಲ್ಲಿ ವಯಸ್ಕರಿಗೆ ತಲಾ 100 ರು.ನಂತೆ ಟಿಕೆಟ್ ದರ ನಿಗದಿಪಡಿಸಲಾಗಿದೆ. ಸಮವಸ್ತ್ರ ಧರಿಸಿ ಬರುವಂತ ಶಾಲಾ ಮಕ್ಕಳಿಗೆ (1ರಿಂದ 10ನೇ ತರಗತಿ)ಮಾತ್ರ ಉಚಿತ ಪ್ರವೇಶ ಕಲ್ಪಿಸಲಾಗುವುದು ಎಂದು ತೋಟಗಾರಿಕೆ ಜಂಟಿ ನಿರ್ದೇಶಕ ಡಾ.ಎಂ.ಜಗದೀಶ್ ತಿಳಿಸಿದರು.

ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಆಯೋಜಿಸಿದ್ದ "ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ವಿಷಯಾಧಾರಿತ ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನ"ವನ್ನು ಉದ್ಘಾಟಿಸಿ, ಸ್ವಾತಂತ್ರ್ಯ ಸೇನಾನಿಗಳಿಗೆ ನಮಿಸಿದೆ.

ತೋಟಗಾರಿಕೆ ಇಲಾಖೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ… pic.twitter.com/52BZx05xNd

— Siddaramaiah (@siddaramaiah) August 7, 2025

BREAKING : CM Siddaramaiah launches 'Lal Bagh Phalpushpa Pradhan'.!
Share. Facebook Twitter LinkedIn WhatsApp Email

Related Posts

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಅನಾಮಿಕ ವ್ಯಕ್ತಿ ಶವ ಹೂತಿದ್ದನ್ನು ನೋಡ್ದಿದ್ದಾಗಿ ಮತ್ತೆ ಇಬ್ಬರಿಂದ ‘SIT’ ಗೆ ದೂರು!

09/08/2025 12:29 PM1 Min Read

BIG NEWS : ಬೆಳಗಾವಿಯಲ್ಲಿ ಮಕ್ಕಳ ರಕ್ಷಣಾ ಕೇಂದ್ರದಿಂದ ಬಾಲಕಿ ಅಪಹಾರಿಸಿದ್ದ ಆರೋಪಿ ಅರೆಸ್ಟ್ : ಪೋಕ್ಸೋ ಕೇಸ್ ದಾಖಲು

09/08/2025 12:13 PM1 Min Read

BREAKING : ಕೋಲಾರದಲ್ಲಿ ಭಾರಿ ಮಳೆ : ರಸ್ತೆ ಮೇಲೆ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿಯಾಗಿ ಪತಿ ಸಾವು, ಪತ್ನಿ ಮಗು ಬಚಾವ್!

09/08/2025 11:46 AM1 Min Read
Recent News

ಪ್ರೀತಿಯ ಬಂಧ: ರಕ್ಷಾ ಬಂಧನದ ಶುಭಾಶಯಗಳನ್ನು ಹಂಚಿಕೊಂಡ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ | Raksha Bandhan 2025

09/08/2025 12:31 PM

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಅನಾಮಿಕ ವ್ಯಕ್ತಿ ಶವ ಹೂತಿದ್ದನ್ನು ನೋಡ್ದಿದ್ದಾಗಿ ಮತ್ತೆ ಇಬ್ಬರಿಂದ ‘SIT’ ಗೆ ದೂರು!

09/08/2025 12:29 PM

ಸಂಸ್ಕೃತವು ಜ್ಞಾನ ಮತ್ತು ಅಭಿವ್ಯಕ್ತಿಯ ಕಾಲಾತೀತ ಮೂಲವಾಗಿದೆ: ಪ್ರಧಾನಿ ಮೋದಿ | World Sanskrit Day

09/08/2025 12:23 PM

BIG NEWS : ಬೆಳಗಾವಿಯಲ್ಲಿ ಮಕ್ಕಳ ರಕ್ಷಣಾ ಕೇಂದ್ರದಿಂದ ಬಾಲಕಿ ಅಪಹಾರಿಸಿದ್ದ ಆರೋಪಿ ಅರೆಸ್ಟ್ : ಪೋಕ್ಸೋ ಕೇಸ್ ದಾಖಲು

09/08/2025 12:13 PM
State News
KARNATAKA

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಅನಾಮಿಕ ವ್ಯಕ್ತಿ ಶವ ಹೂತಿದ್ದನ್ನು ನೋಡ್ದಿದ್ದಾಗಿ ಮತ್ತೆ ಇಬ್ಬರಿಂದ ‘SIT’ ಗೆ ದೂರು!

By kannadanewsnow0509/08/2025 12:29 PM KARNATAKA 1 Min Read

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಅನಾಮಿಕ ಶವ…

BIG NEWS : ಬೆಳಗಾವಿಯಲ್ಲಿ ಮಕ್ಕಳ ರಕ್ಷಣಾ ಕೇಂದ್ರದಿಂದ ಬಾಲಕಿ ಅಪಹಾರಿಸಿದ್ದ ಆರೋಪಿ ಅರೆಸ್ಟ್ : ಪೋಕ್ಸೋ ಕೇಸ್ ದಾಖಲು

09/08/2025 12:13 PM

BREAKING : ಕೋಲಾರದಲ್ಲಿ ಭಾರಿ ಮಳೆ : ರಸ್ತೆ ಮೇಲೆ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿಯಾಗಿ ಪತಿ ಸಾವು, ಪತ್ನಿ ಮಗು ಬಚಾವ್!

09/08/2025 11:46 AM

BREAKING : ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಚಿತ್ರದಲ್ಲಿ ಕಂಬಳ ದೃಶ್ಯದಲ್ಲಿ ಮಿಂಚಿದ್ದ ‘ಅಪ್ಪು’ ಕೋಣ ಸಾವು!

09/08/2025 11:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.