Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇನ್ಮುಂದೆ ತಿಂಗಳಿಗೊಮ್ಮೆ ಕಾಡಂಚಿನ ಗ್ರಾಮಗಳಲ್ಲಿ ‘ಜನಸಂಪರ್ಕ ಸಭೆ’ ಕಡ್ಡಾಯ: ಸಚಿವ ಈಶ್ವರ್ ಖಂಡ್ರೆ

08/08/2025 6:15 AM

BIG NEWS : ರಾಜ್ಯದಲ್ಲಿ ಮತದಾರ ಪಟ್ಟಿ ಬಳಸಿ `ಡಿಜಿಟಲ್ ಜಾತಿಗಣತಿ’ : 6 ವರ್ಷ ಮೇಲ್ಪಟ್ಟವರ `ಆಧಾರ್ ದೃಢೀಕರಣ ಕಡ್ಡಾಯ.!

08/08/2025 6:12 AM

‘ಕೃಷಿ ಭೂಮಿ’ಯಲ್ಲಿ ‘ಫಾರ್ಮ್ ಹೌಸ್’ ನಿರ್ಮಾಣಕ್ಕೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ

08/08/2025 6:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಮತದಾರ ಪಟ್ಟಿ ಬಳಸಿ `ಡಿಜಿಟಲ್ ಜಾತಿಗಣತಿ’ : 6 ವರ್ಷ ಮೇಲ್ಪಟ್ಟವರ `ಆಧಾರ್ ದೃಢೀಕರಣ ಕಡ್ಡಾಯ.!
KARNATAKA

BIG NEWS : ರಾಜ್ಯದಲ್ಲಿ ಮತದಾರ ಪಟ್ಟಿ ಬಳಸಿ `ಡಿಜಿಟಲ್ ಜಾತಿಗಣತಿ’ : 6 ವರ್ಷ ಮೇಲ್ಪಟ್ಟವರ `ಆಧಾರ್ ದೃಢೀಕರಣ ಕಡ್ಡಾಯ.!

By kannadanewsnow5708/08/2025 6:12 AM

ಬೆಂಗಳೂರು : ರಾಜ್ಯದಲ್ಲಿ ಮತದಾರರ ಪಟ್ಟಿ ಬಳಸಿ ಡಿಜಿಟಲ್ ಜಾತಿಗಣತಿ ನಡೆಸಲು ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮತದಾರರ ಪಟ್ಟಿ ಬಳಸಿ ಡಿಜಿಟಲ್ ಜಾತಿಗಣತಿ ನಡೆಸಲಾಗುವುದು, 6 ವರ್ಷ ಮೇಲ್ಪಟ್ಟವರ ಆಧಾರ್ ದೃಢೀಕರಣ ಕಡ್ಡಾಯವಾಗಿದೆ ಎಂದು ತಿಳಿಸಲಾಗಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ತಿಳಿಸಿದರು.

ಸಮೀಕ್ಷೆಯನ್ನು ಡಿಜಿಟಲ್ ಕೈಗೊಳ್ಳುವುದು ಮತ್ತು ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ತಂತ್ರಾAಶದ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಇ-ಆಡಳಿತ ಇಲಾಖೆ ಮೂಲಕ ಕೈಗೊಳ್ಳಲು; ಹಾಗೂ ಸಮೀಕ್ಷೆಯಲ್ಲಿ ನಮೂದಿಸಲಾಗುವ 6 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಯ ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಲು; ಹಾಗೂ ನ್ಯಾ.ನಾಗಮೋಹನ್ದಾಸ್ ರವರ ನೇತೃತ್ವದಲ್ಲಿ ಒಳಮೀಸಲಾತಿಗೆ ಸಂಬAಧಿಸಿದAತೆ, ಪರಿಶಿಷ್ಟ ಜಾತಿ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿರುತ್ತಾರೆ. ಅದೇ ರೀತಿಯಾಗಿ ಹಿಂದುಳಿದ ವರ್ಗಗಳ ಆಯೋಗವು ನಡೆಸುವ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿಕೊಂಡು ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು; ಮತ್ತು ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಆಯೋಗದ ಮೇಲುಸ್ತುವಾರಿಯಲ್ಲಿ ಅಗತ್ಯವಿರುವ ಅಧಿಕಾರಿಗಳು, ಶಿಕ್ಷಕರು ಹಾಗೂ ಇತರೆ ಸಿಬ್ಬಂದಿಗಳು ಕೆಲಸ ಮಾಡುವರು.

BIG NEWS: `Digital Caste Census' using voter list in the state: `Aadhaar verification mandatory for those above 6 years of age!
Share. Facebook Twitter LinkedIn WhatsApp Email

Related Posts

ಇನ್ಮುಂದೆ ತಿಂಗಳಿಗೊಮ್ಮೆ ಕಾಡಂಚಿನ ಗ್ರಾಮಗಳಲ್ಲಿ ‘ಜನಸಂಪರ್ಕ ಸಭೆ’ ಕಡ್ಡಾಯ: ಸಚಿವ ಈಶ್ವರ್ ಖಂಡ್ರೆ

08/08/2025 6:15 AM1 Min Read

‘ಕೃಷಿ ಭೂಮಿ’ಯಲ್ಲಿ ‘ಫಾರ್ಮ್ ಹೌಸ್’ ನಿರ್ಮಾಣಕ್ಕೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ

08/08/2025 6:10 AM2 Mins Read

BREAKING : ರಾಜ್ಯದ ಮಹಿಳೆಯರಿಗೆ `ವರಮಹಾಲಕ್ಷ್ಮೀ’ ಹಬ್ಬದ ಗಿಫ್ಟ್ : ಸರ್ಕಾರದಿಂದ `ಗೃಹಲಕ್ಷ್ಮಿ’ ಹಣ ಬಿಡುಗಡೆ

08/08/2025 6:08 AM2 Mins Read
Recent News

ಇನ್ಮುಂದೆ ತಿಂಗಳಿಗೊಮ್ಮೆ ಕಾಡಂಚಿನ ಗ್ರಾಮಗಳಲ್ಲಿ ‘ಜನಸಂಪರ್ಕ ಸಭೆ’ ಕಡ್ಡಾಯ: ಸಚಿವ ಈಶ್ವರ್ ಖಂಡ್ರೆ

08/08/2025 6:15 AM

BIG NEWS : ರಾಜ್ಯದಲ್ಲಿ ಮತದಾರ ಪಟ್ಟಿ ಬಳಸಿ `ಡಿಜಿಟಲ್ ಜಾತಿಗಣತಿ’ : 6 ವರ್ಷ ಮೇಲ್ಪಟ್ಟವರ `ಆಧಾರ್ ದೃಢೀಕರಣ ಕಡ್ಡಾಯ.!

08/08/2025 6:12 AM

‘ಕೃಷಿ ಭೂಮಿ’ಯಲ್ಲಿ ‘ಫಾರ್ಮ್ ಹೌಸ್’ ನಿರ್ಮಾಣಕ್ಕೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ

08/08/2025 6:10 AM

BREAKING : ರಾಜ್ಯದ ಮಹಿಳೆಯರಿಗೆ `ವರಮಹಾಲಕ್ಷ್ಮೀ’ ಹಬ್ಬದ ಗಿಫ್ಟ್ : ಸರ್ಕಾರದಿಂದ `ಗೃಹಲಕ್ಷ್ಮಿ’ ಹಣ ಬಿಡುಗಡೆ

08/08/2025 6:08 AM
State News
KARNATAKA

ಇನ್ಮುಂದೆ ತಿಂಗಳಿಗೊಮ್ಮೆ ಕಾಡಂಚಿನ ಗ್ರಾಮಗಳಲ್ಲಿ ‘ಜನಸಂಪರ್ಕ ಸಭೆ’ ಕಡ್ಡಾಯ: ಸಚಿವ ಈಶ್ವರ್ ಖಂಡ್ರೆ

By kannadanewsnow0908/08/2025 6:15 AM KARNATAKA 1 Min Read

ಬೆಂಗಳೂರು: ಅರಣ್ಯ ಅಧಿಕಾರಿಗಳು ತಿಂಗಳಿಗೊಮ್ಮೆ ಕಾಡಿನಂಚಿನ ಗ್ರಾಮಗಳಿಗೆ ಭೇಟಿ ನೀಡಿ ಜನಸಂಪರ್ಕ ಸಭೆ ನಡೆಸುವ ಮೂಲಕ ಕುಂದು ಕೊರತೆ ಆಲಿಸಿ…

BIG NEWS : ರಾಜ್ಯದಲ್ಲಿ ಮತದಾರ ಪಟ್ಟಿ ಬಳಸಿ `ಡಿಜಿಟಲ್ ಜಾತಿಗಣತಿ’ : 6 ವರ್ಷ ಮೇಲ್ಪಟ್ಟವರ `ಆಧಾರ್ ದೃಢೀಕರಣ ಕಡ್ಡಾಯ.!

08/08/2025 6:12 AM

‘ಕೃಷಿ ಭೂಮಿ’ಯಲ್ಲಿ ‘ಫಾರ್ಮ್ ಹೌಸ್’ ನಿರ್ಮಾಣಕ್ಕೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ

08/08/2025 6:10 AM

BREAKING : ರಾಜ್ಯದ ಮಹಿಳೆಯರಿಗೆ `ವರಮಹಾಲಕ್ಷ್ಮೀ’ ಹಬ್ಬದ ಗಿಫ್ಟ್ : ಸರ್ಕಾರದಿಂದ `ಗೃಹಲಕ್ಷ್ಮಿ’ ಹಣ ಬಿಡುಗಡೆ

08/08/2025 6:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.