Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಲ್ಮಾನ್ ಖಾನ್ ಗೆ ಆಹ್ವಾನ ನೀಡಿದ್ದಕ್ಕೆ ಕಪಿಲ್ ಶರ್ಮಾ ಕೆಫೆ ಮೇಲೆ ದಾಳಿ | ಸ್ಫೋಟಕ ಆಡಿಯೋ ಬಹಿರಂಗ

08/08/2025 11:25 AM

SHOCKING : `ಮಾಡೆಲ್’ ನ ನೋಡುತ್ತಾ ರಸ್ತೆಯಲ್ಲೇ ಯುವಕನಿಂದ `ಹಸ್ತಮೈಥುನ’ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

08/08/2025 11:25 AM

ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸದಂತೆ ಹೈಕೋರ್ಟ್ ನ್ಯಾಯಾಧೀಶರಿಗೆ ನಿರ್ಬಂಧ ಹೇರಿದ ಸುಪ್ರೀಂ ಕೋರ್ಟ್

08/08/2025 11:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ 5ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್ : ಪ್ರಸಿದ್ಧ ವೆಬ್‌ಸೀರಿಸ್‌ ನೋಡಿ ಬಾಲಕ ಸೂಸೈಡ್!
KARNATAKA

BREAKING : ಬೆಂಗಳೂರಲ್ಲಿ 5ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್ : ಪ್ರಸಿದ್ಧ ವೆಬ್‌ಸೀರಿಸ್‌ ನೋಡಿ ಬಾಲಕ ಸೂಸೈಡ್!

By kannadanewsnow0508/08/2025 11:05 AM

ಬೆಂಗಳೂರು : ಮೂರು ದಿನಗಳ ಹಿಂದೆ ಬೆಂಗಳೂರಿನ ಚೆನ್ನಮ್ಮ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷದ ಬಾಲಕ ಗಂಧಾರ್ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದ ಮನೆಯಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ, ಅಮ್ಮ ಅಮ್ಮ ಅಣ್ಣ ಎಲ್ಲರ ಜೊತೆಗೂ ಚೆನ್ನಾಗಿಯೇ ಇದ್ದ ಆ ಬಾಲಕ ಏಕಾಏಕಿ ನೇಣಿಗೆ ಶರಣಾಗಿದ್ದು ಎಲ್ಲರಿಗೂ ಶಾಕ್‌ ಆಗಿತ್ತು. ಈ ಪ್ರಕರಣದ ತನಿಖೆಗೆ ಇಳಿದಾಗ ಹಲವರು ಶಾಕಿಂಗ್‌ ವಿಚಾರಗಳು ಮುನ್ನೆಲೆಗೆ ಬಂದಿವೆ.

ರಾತ್ರಿ ಎಲ್ಲರ ಜೊತೆಗೆ ಊಟ ಮಾಡಿ ತನ್ನ ಪ್ರೀತಿಯ ನಾಯಿ ರಾಕಿ ಜೊತೆಗೆ ಮಲಗಿದ್ದ ಗಂಧಾರ್ ಬೆಳಗಿನ ವೇಳೆ ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದ. ನೇಣಿಗೆ ಶರಣಾಗುವ ಮೊದಲು ಒಂದು ಡೆತ್ ನೋಟ್ ಬರೆದಿದ್ದ. ಅದರಲ್ಲಿ ತಂದೆ ತಾಯಿಯನ್ನು ಉದ್ದೇಶಿಸಿ ನೀವು ನನ್ನನ್ನು ಹದಿನಾಲ್ಕು ವರ್ಷ ಚೆನ್ನಾಗಿಯೇ ಸಾಕಿದ್ದೀರಿ. ನಿಮ್ಮ ಜೊತೆಗೆ ನಾನು ತುಂಬಾ ಖುಷಿಯಾಗಿದ್ದೆ. ಆದರೆ ನಾನು ಹೋಗುವ ಸಮಯ ಬಂದಿದೆ. ನೀವು ಈ ಪತ್ರ ಓದುವ ವೇಳೆಗೆ ನಾನು ಸ್ವರ್ಗದಲ್ಲಿ ಇರುತ್ತೇನೆ ಎಂದು ಡೆತ್ ನೋಟ್ ಬರೆದಿದ್ದ.

ಈ ಡೆತ್ ನೋಟ್ ನೋಡಿದ ಎಲ್ಲರಿಗೂ ಶಾಕ್‌ ಆಗಿತ್ತು. ಅದರಲ್ಲಿ ಯಾವುದೇ ನೆಗಟಿವ್ ವಿಚಾರಗಳಿಲ್ಲ, ಯಾರ ಮೇಲೂ ಆರೋಪಗಳಿಲ್ಲ. ಯಾವುದೇ ಸಮಸ್ಯೆ ಕೂಡ ಇಲ್ಲ. ಹೀಗಿದ್ದರೂ ಈ ಬಾಲಕ ಇಷ್ಟು ಚಿಕ್ಕವಯಸ್ಸಿಗೆ ಯಾಕೆ ಇಷ್ಟು ದೊಡ್ಡ ನಿರ್ಧಾರ ತೆಗೆದುಕೊಂಡ ಎಂಬ ಪ್ರಶ್ನೆ ಎದ್ದಿತ್ತು. ಪ್ರಕರಣ ದಾಖಲಿಸಿ ಪೊಲೀಸರು ತನಿಖೆಗೆ ಇಳಿದಾಗ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಗಂಧಾರ್ ಜಪಾನೀಸ್ ಭಾಷೆಯಲ್ಲಿ ಬಿಡುಗಡೆಯಾಗಿ ವಿಶ್ವಾದ್ಯಂತ ಪ್ರಸಿದ್ಧಿ ಪಡೆದಿದ್ದ ಡೆತ್ ನೋಟ್ ವೆಬ್‌ ಸೀರಿಸ್‌ ಎಲ್ಲಾ ಸಂಚಿಕೆಯನ್ನು ತಪ್ಪದೇ ನೋಡುತ್ತಿದ್ದ. ಅಷ್ಟೇ ಅಲ್ಲದೇ ಆ ವೆಬ್ ಸಿರಿಸ್ ಬರುವ ಒಂದು ಪಾತ್ರವನ್ನು ಗಂಧಾರ್‌ ತನ್ನ ರೂಮಿನಲ್ಲಿ ಬಿಡಿಸಿದ್ದ.

ಈ ವೆಬ್‌ ಸೀರಿಸ್‌ನಲ್ಲಿ ಒಂದು ಪಾತ್ರವಿದೆ. ಆ ಪಾತ್ರ ಹೇಳಿದಂತೆ ಹೀರೋ ನಡೆದುಕೊಳ್ಳುತ್ತಾನೆ. ಆ ಮಾಯಬುಕ್‌ನಲ್ಲಿ ಯಾರ ಹೆಸರು ಬರೆದು ಅವರು ಹೇಗೆ ಸಾಯಬೇಕು ಎಂದು ಊಹೆ ಮಾಡಿಕೊಂಡರೆ ಆ ವ್ಯಕ್ತಿ ಆ ರೀತಿ ಸಾಯುತ್ತಾನೆ. ಈ ಡೆತ್‌ನೋಟ್‌ ವೆಬ್‌ ಸೀರಿಸ್‌ ನೋಡಿ ಅದರ ಅದರ ಪ್ರಭಾವಕ್ಕೆ ಒಳಗಾಗಿ ಗಂಧಾರ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನಾ ಎಂಬ ಶಂಕೆ ಈಗ ವ್ಯಕ್ತವಾಗಿದೆ. ಅತಿಯಾದ ಅಧ್ಯಾತ್ಮದ ಕಡೆಗೆ ಒಲವು ಇರುವ ಅನುಮಾನವೂ ವ್ಯಕ್ತವಾಗಿದೆ. ಸದ್ಯ ಬಾಲಕ ಗಂಧಾರ್ ಬಳಸುತ್ತಿದ್ದ ಮೊಬೈಲ್ ವಶಕ್ಕೆ ಪಡೆದು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಹುಲ್ ಗಾಂಧಿ ಬಿಡುಗಡೆ ಮಾಡಿರುವ ದಾಖಲೆಗಳನ್ನು ಸುಳ್ಳು ಎಂದು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ : ಪ್ರಿಯಾಂಕ್ ಖರ್ಗೆ

08/08/2025 10:36 AM1 Min Read

GOOD NEWS : ರಾಜ್ಯದ ‘SC’ ಸಮುದಾಯದವರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

08/08/2025 10:31 AM2 Mins Read

ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ‍್ಯ : ರಾಹುಲ್ ಗಾಂಧಿ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ಕಿಡಿ

08/08/2025 10:29 AM1 Min Read
Recent News

ಸಲ್ಮಾನ್ ಖಾನ್ ಗೆ ಆಹ್ವಾನ ನೀಡಿದ್ದಕ್ಕೆ ಕಪಿಲ್ ಶರ್ಮಾ ಕೆಫೆ ಮೇಲೆ ದಾಳಿ | ಸ್ಫೋಟಕ ಆಡಿಯೋ ಬಹಿರಂಗ

08/08/2025 11:25 AM

SHOCKING : `ಮಾಡೆಲ್’ ನ ನೋಡುತ್ತಾ ರಸ್ತೆಯಲ್ಲೇ ಯುವಕನಿಂದ `ಹಸ್ತಮೈಥುನ’ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

08/08/2025 11:25 AM

ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸದಂತೆ ಹೈಕೋರ್ಟ್ ನ್ಯಾಯಾಧೀಶರಿಗೆ ನಿರ್ಬಂಧ ಹೇರಿದ ಸುಪ್ರೀಂ ಕೋರ್ಟ್

08/08/2025 11:21 AM

ರಾಹುಲ್ ಗಾಂಧಿ ಮತ ಕಳ್ಳತನ ಹೇಳಿಕೆ ಬೆಂಬಲಿಸಿದ ಶಶಿ ತರೂರ್ | Vote chori

08/08/2025 11:16 AM
State News
KARNATAKA

BREAKING : ಬೆಂಗಳೂರಲ್ಲಿ 5ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್ : ಪ್ರಸಿದ್ಧ ವೆಬ್‌ಸೀರಿಸ್‌ ನೋಡಿ ಬಾಲಕ ಸೂಸೈಡ್!

By kannadanewsnow0508/08/2025 11:05 AM KARNATAKA 2 Mins Read

ಬೆಂಗಳೂರು : ಮೂರು ದಿನಗಳ ಹಿಂದೆ ಬೆಂಗಳೂರಿನ ಚೆನ್ನಮ್ಮ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷದ ಬಾಲಕ…

ರಾಹುಲ್ ಗಾಂಧಿ ಬಿಡುಗಡೆ ಮಾಡಿರುವ ದಾಖಲೆಗಳನ್ನು ಸುಳ್ಳು ಎಂದು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ : ಪ್ರಿಯಾಂಕ್ ಖರ್ಗೆ

08/08/2025 10:36 AM

GOOD NEWS : ರಾಜ್ಯದ ‘SC’ ಸಮುದಾಯದವರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

08/08/2025 10:31 AM

ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ‍್ಯ : ರಾಹುಲ್ ಗಾಂಧಿ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ಕಿಡಿ

08/08/2025 10:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.