Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈತರೇ ಗಮನಿಸಿ :`ರಸಗೊಬ್ಬರ’ ಖರೀದಿಸಲು `ಆಧಾರ್, ಪಹಣಿ ಜೆರಾಕ್ಸ್’ ಕಡ್ಡಾಯ.!

11/08/2025 6:30 AM

BIG NEWS : ರಾಜ್ಯದ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ `ಮೀಸಲಾತಿ’: `ಮಸೂದೆ’ ಜಾರಿಗೆ ಸರ್ಕಾರದಿಂದ ಸಿದ್ಧತೆ.!

11/08/2025 6:28 AM

GOOD NEWS : `ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!

11/08/2025 6:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆಗೆ ಗುಡ್ ನ್ಯೂಸ್ : ಇಂದು ಬೆಳಗ್ಗೆಯಿಂದ `ಹಳದಿ ಮಾರ್ಗ’ದಲ್ಲಿ ಮೆಟ್ರೋ ಸಂಚಾರ ಆರಂಭ.!
KARNATAKA

ಬೆಂಗಳೂರು ಜನತೆಗೆ ಗುಡ್ ನ್ಯೂಸ್ : ಇಂದು ಬೆಳಗ್ಗೆಯಿಂದ `ಹಳದಿ ಮಾರ್ಗ’ದಲ್ಲಿ ಮೆಟ್ರೋ ಸಂಚಾರ ಆರಂಭ.!

By kannadanewsnow5711/08/2025 5:55 AM

ಬೆಂಗಳೂರು: ಆರ್ವಿ ರಸ್ತೆ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗದಲ್ಲಿ ರೈಲು ಕಾರ್ಯಾಚರಣೆಯು ಆಗಸ್ಟ್ 11, 2025ರ ಇಂದು ಬೆಳಿಗ್ಗೆಯಿಂದ ಪ್ರಾರಂಭವಾಗಲಿದೆ.

ಈ ಕುರಿತಂತೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ಇಂದು ಬೆಳಗ್ಗೆಯಿಂದ ಹಳದಿ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಆರಂಭಗೊಳ್ಳಲಿದೆ ಎಂದು ತಿಳಿಸಿದೆ.
ಹೀಗಿದೆ ಹಳದಿ ಮಾರ್ಗದಲ್ಲಿನ ನಮ್ಮ ಮೆಟ್ರೋ ರೈಲು ಸಂಚಾರದ ವೇಳಾಪಟ್ಟಿ

ಸೋಮವಾರದಿಂದ ಶನಿವಾರದವರೆಗೆ:

ವಾರದ ಎಲ್ಲಾ ದಿನಗಳಲ್ಲಿ, ಆರ್.ವಿ. ರಸ್ತೆ ಮತ್ತು ಡೆಲ್ಮಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಮೆಟ್ರೋ ನಿಲ್ದಾಣಗಳಿಂದ ಬೆಳಿಗ್ಗೆ 6.30 ಕ್ಕೆ ರೈಲುಗಳು ಪ್ರಾರಂಭವಾಗುತ್ತವೆ. ಪ್ರತಿ ನಿಲ್ದಾಣದಲ್ಲಿ ನಿಲುಗಡೆ ಸಹಿತ ಈ ವಿಭಾಗದ ಒಟ್ಟು ಪಯಾಣ ಸಮಯವು ಒಂದು ದಿಕ್ಕಿನಲ್ಲಿ ಸುಮಾರು 35 ನಿಮಿಷಗಳಾಗಿರುತ್ತದೆ. ಒಟ್ಟು 16 ನಿಲ್ದಾಣಗಳಿವೆ, ಇದರಲ್ಲಿ ಎರಡು ಟರ್ಮಿನಲ್ಗಳು ಸೇರಿವೆ. ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರದಿಂದ ಕೊನೆಯ ರೈಲು ರಾತ್ರಿ 10.42 ಕ್ಕೆ ಮತ್ತು ಆರ್.ವಿ.ರೋಡ್ ಇಂಟರ್ಚೇಂಜ್ ನಿಲ್ದಾಣದಿಂದ ಕೊನೆಯ ರೈಲು ರಾತ್ರಿ 11.55 ಕ್ಕೆ ಹೊರಡುತ್ತದೆ. ಬೆಳಿಗ್ಗೆ 6.30 ರಿಂದ ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರದಿಂದ ಹಾಗೂ ಬೆಳಿಗ್ಗೆ 7.10 ರಿಂದ ಆರ್.ವಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಪ್ರತಿ 25 ನಿಮಿಷಕ್ಕೊಮ್ಮೆ ರೈಲುಗಳು ಸಂಚರಿಸಲಿವೆ. ರಾತ್ರಿ 10.00 ಗಂಟೆಯ ನಂತರ ರೈಲು ಸಂಚಾರದ ಅವಧಿ ಕಡಿಮೆಯಾಗುತ್ತದೆ.

ಭಾನುವಾರ:
ಭಾನುವಾರಗಳಲ್ಲಿ ರೈಲು ಸೇವೆಗಳು ಬೆಳಿಗ್ಗೆ 6.30 ಬದಲಾಗಿ 7.00 ಕ್ಕೆ ಪ್ರಾರಂಭವಾಗುತ್ತವೆ. ಅವಧಿ ಅದೇ ರೀತಿಯೇ ಇರುತ್ತದೆ. ಹಳದಿ ಮಾರ್ಗದ ಟರ್ಮಿನಲ್ ನಿಲ್ದಾಣಗಳ ನಡುವಿನ ಪ್ರಯಾಣದ ದರ ರೂ.60/-. ಟೋಕನ್ಗಳು, NCMC ಕಾರ್ಡ್ಗಳು, ಬಿಎಂಆರ್ಸಿಎಲ್ ಸ್ಮಾರ್ಟ್ ಕಾರ್ಡ್ಗಳು, OR ಟಿಕೆಟ್ಗಳು ಎಂದಿನಂತೆಯೇ ಲಭ್ಯವಿದ್ದು, ಹಾಲಿ ಮಾರ್ಗಗಳೊಂದಿಗೆ ನಯವಾಗಿ ಕಾರ್ಯನಿರ್ವಹಿಸಲಿವೆ. ಮತ್ತು ಯಾವುದೇ ಬದಲಾವಣೆ ಇರುವುದಿಲ್ಲ. ಐಫೋನ್ ಬಳಸುವ ಬಿಎಂಆರ್ಸಿಎಲ್ ಪ್ರಯಾಣಿಕರು 2025ರ ಆಗಸ್ಟ್ 11ರಿಂದ ಆಪಲ್ ಸ್ಟೋರ್ನಿಂದ ನಮ್ಮ ಮೆಟ್ರೋ ಅಧಿಕೃತ ಆಪ್ನ್ನು ಡೌನ್ಲೋಡ್ ಮಾಡಿಕೊಂಡು, OR ಟಿಕೆಟ್ಗಳನ್ನು ಖರೀದಿಸಲು ಹಾಗೂ ಬಿಎಂಆರ್ಸಿಎಲ್ ಸ್ಮಾರ್ಟ್ ಕಾರ್ಡ್ಗಳನ್ನು ರೀಚಾರ್ಜ್ ಮಾಡಲು ಬಳಸಿಕೊಳ್ಳಬಹುದು. ಹೆಚ್ಚು ರೈಲು ಸೆಟ್ಗಳನ್ನು ಸೇವೆಗೆ ಸೇರಿಸುತ್ತಿದ್ದಂತೆ ರೈಲು ಸಂಚಾರದ ಅವಧಿಯನ್ನು ಹೆಚ್ಚಿಸಲಾಗುವುದು.

Good news for the people of Bengaluru: Metro services on the 'Yellow Line' will resume from this morning!
Share. Facebook Twitter LinkedIn WhatsApp Email

Related Posts

ರೈತರೇ ಗಮನಿಸಿ :`ರಸಗೊಬ್ಬರ’ ಖರೀದಿಸಲು `ಆಧಾರ್, ಪಹಣಿ ಜೆರಾಕ್ಸ್’ ಕಡ್ಡಾಯ.!

11/08/2025 6:30 AM1 Min Read

BIG NEWS : ರಾಜ್ಯದ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ `ಮೀಸಲಾತಿ’: `ಮಸೂದೆ’ ಜಾರಿಗೆ ಸರ್ಕಾರದಿಂದ ಸಿದ್ಧತೆ.!

11/08/2025 6:28 AM1 Min Read

GOOD NEWS : `ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!

11/08/2025 6:27 AM2 Mins Read
Recent News

ರೈತರೇ ಗಮನಿಸಿ :`ರಸಗೊಬ್ಬರ’ ಖರೀದಿಸಲು `ಆಧಾರ್, ಪಹಣಿ ಜೆರಾಕ್ಸ್’ ಕಡ್ಡಾಯ.!

11/08/2025 6:30 AM

BIG NEWS : ರಾಜ್ಯದ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ `ಮೀಸಲಾತಿ’: `ಮಸೂದೆ’ ಜಾರಿಗೆ ಸರ್ಕಾರದಿಂದ ಸಿದ್ಧತೆ.!

11/08/2025 6:28 AM

GOOD NEWS : `ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!

11/08/2025 6:27 AM

BIG NEWS : ಆಟೋ, ಟ್ಯಾಕ್ಸಿ, ಗೂಡ್ಸ್ ವಾಹನ ಖರೀದಿಗೆ 4 ಲಕ್ಷ ರೂ.ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆ’ಗೆ ಅರ್ಜಿ ಆಹ್ವಾನ.!

11/08/2025 6:22 AM
State News
KARNATAKA

ರೈತರೇ ಗಮನಿಸಿ :`ರಸಗೊಬ್ಬರ’ ಖರೀದಿಸಲು `ಆಧಾರ್, ಪಹಣಿ ಜೆರಾಕ್ಸ್’ ಕಡ್ಡಾಯ.!

By kannadanewsnow5711/08/2025 6:30 AM KARNATAKA 1 Min Read

ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ ಆಗಸ್ಟ್…

BIG NEWS : ರಾಜ್ಯದ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ `ಮೀಸಲಾತಿ’: `ಮಸೂದೆ’ ಜಾರಿಗೆ ಸರ್ಕಾರದಿಂದ ಸಿದ್ಧತೆ.!

11/08/2025 6:28 AM

GOOD NEWS : `ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!

11/08/2025 6:27 AM

BIG NEWS : ಆಟೋ, ಟ್ಯಾಕ್ಸಿ, ಗೂಡ್ಸ್ ವಾಹನ ಖರೀದಿಗೆ 4 ಲಕ್ಷ ರೂ.ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆ’ಗೆ ಅರ್ಜಿ ಆಹ್ವಾನ.!

11/08/2025 6:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.