ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಓದಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ 12ನೇ ದಿನವೂ ಶೋಧಕಾರ್ಯ ನಡೆಯಲಿದೆ. ಇಂದು ಮಾಸ್ಕ್ ಮ್ಯಾನ್ ಅಚ್ಚರಿ ಜಾಗ ತೋರಿಸುವ ಸಾಧ್ಯತೆ ಇದೆ. ಮಾಸ್ಕ್ ಅಂಡ್ ತೋರಿಸಿದ ಜಾಗ ಅಗೆಯಲು ಎಸ್ಐಟಿ ಅಧಿಕಾರಿಗಳು ತಯಾರಿ ನಡೆಸಿದ್ದಾರೆ. ಹಾಗಾಗಿ ಧರ್ಮಸ್ಥಳದಲ್ಲಿ ಈ ವಾರ ಪೂರ್ತಿ ಪಂಜರಕ್ಕಾಗಿ ಶೋಧ ನಡೆಯಲಿದೆ.
ಮಾಸ್ಕ್ ಮ್ಯಾನ್ ಹೇಳಿದಂತೆ ಸ್ಥಳ ತೋರಿಸಿದ ಜಾಗದಲ್ಲಿ ಎಸ್ಐಟಿ ಅಧಿಕಾರಿಗಳು ಕಾರ್ಯಾಚರಣೆ ಮಾಡಲು ಮುಂದಾಗಿದೆ. ಕೆಲವು ಸ್ಥಳಗಳಲ್ಲಿ ಎಸ್ಐಟಿ ಅಧಿಕಾರಿಗಳು ಮೂರು ಕಡೆ ಆಗಿದಿದ್ದಾರೆ. ಧರ್ಮಸ್ಥಳದಲ್ಲಿ ಅಸ್ತಿಪಂಜರ ಶೋಧ ಕಾರ್ಯಕ್ಕೆ ಎಸ್ಐಟಿ ಹೊಸ ಪ್ಲಾನ್ ಮಾಡಿದ್ದು ಮಾಸ್ಕ್ ಮ್ಯಾನ್ ತೋರಿಸಿದ ಎಲ್ಲಾ ಸ್ಪಾಟ್ ಜಾಗ ಪಾಯಿಂಟ್ ಮಾಡದೆ ಎಸ್ಐಟಿ ಅಧಿಕಾರಿಗಳು ಅಗೆಯಲು ನಿರ್ಧರಿಸಿದ್ದಾರೆ. ಆತ ಹೇಳಿದ ಸ್ಥಳಕ್ಕೆ ನೇರವಾಗಿ ಹೋಗಿ SIT ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ತೊಡಗಿಕೊಳ್ಳುತ್ತಾರೆ. ಯಾವ ಸ್ಪಾಟ್ ನಲ್ಲಿ ಆತ ಹಾಗೆ ಬೇಕು ಅಂತ ಸೂಚಿಸುತ್ತಾನೆ ಅದೇ ಜಾಗಕ್ಕೆ ಮಾರ್ಕ್ ಮಾಡದೆ ಶೋಧ ಕಾರ್ಯಕ್ಕೆ ಮುಂದಾಗಿದೆ.