Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಫಾಸ್ಟ್ಟ್ಯಾಗ್ ವಾರ್ಷಿಕ ಪಾಸ್ ಆ. 15 ರಿಂದ ಪ್ರಾರಂಭ : ಅರ್ಹತೆ, ಬೆಲೆ ಮತ್ತು ಪ್ರಯೋಜನಗಳ ವಿವರ ಇಲ್ಲಿದೆ | FASTag Annual pass

11/08/2025 1:34 PM

Gold Rate: ದಿಢೀರ್ ಇಳಿದ ಚಿನ್ನದ ಬೆಲೆ, ಇಂದು ಎಷ್ಟಿದೆ 10 ಗ್ರಾಂ ದರ?

11/08/2025 1:33 PM

BREAKING : ಸಂಸದ `ಡಾ.ಕೆ. ಸುಧಾಕರ್’ಗೆ ಬಂಧನ ಭೀತಿ : ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ನಲ್ಲಿ ತುರ್ತು ಅರ್ಜಿ ವಿಚಾರಣೆ.!

11/08/2025 1:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಂಸದ `ಡಾ.ಕೆ. ಸುಧಾಕರ್’ಗೆ ಬಂಧನ ಭೀತಿ : ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ನಲ್ಲಿ ತುರ್ತು ಅರ್ಜಿ ವಿಚಾರಣೆ.!
KARNATAKA

BREAKING : ಸಂಸದ `ಡಾ.ಕೆ. ಸುಧಾಕರ್’ಗೆ ಬಂಧನ ಭೀತಿ : ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ನಲ್ಲಿ ತುರ್ತು ಅರ್ಜಿ ವಿಚಾರಣೆ.!

By kannadanewsnow5711/08/2025 1:22 PM

ಚಿಕ್ಕಬಳ್ಳಾಪುರ: ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಸಂಸದ ಡಾ.ಕೆ ಸುಧಾಕರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದ್ದು, ಎಫ್ ಐಆರ್ ರದ್ದು ಕೋರಿ ಹೈಕೋರ್ಟ್ ಗೆ ಸಂಸದ ಸುಧಾಕರ್ ಅರ್ಜಿ ಸಲ್ಲಿಸಿದ್ದಾರೆ.

ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಸಂಸದ ಡಾ.ಕೆ ಸುಧಾಕರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಮೃತನ ಪತ್ನಿ ನೀಡಿದಂತ ದೂರಿನ ಹಿನ್ನಲೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಎಫ್ ಐಆರ್ ರದ್ದು ಕೋರಿ ಸಂಸದ ಸುಧಾಕರ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ತುರ್ತು ವಿಚಾರಣೆಗೆ ಸುಧಾಕರ್ ಪರ ವಕೀಲರು ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.

ಬಂಧಿಸಲೆಂದೇ ವ್ಯಾಪ್ತಿಯೇ ಇಲ್ಲದ ಕೋರ್ಟ್ ಗೆ ದೂರು ದಾಖಲು, ಹೀಗಾಗಿ ತುರ್ತು ವಿಚಾರಣೆಗೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದ್ದಾರೆ. ಹೀಗಾಗಿ ಹೈಕೋರ್ಟ್ ಇಂದು ಮಧ್ಯಾಹ್ನ 2.30 ಕ್ಕೆ ವಿಚಾರಣೆ ನಡೆಸಲಿದೆ.

ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಮೃತ ಬಾಬು ಪತ್ನಿ ದೂರು ನೀಡಿದ್ದರು. ಈ ದೂರಿನಲ್ಲಿ ಪತಿಯ ಡೆತ್ ನೋಟ್ ಬಗ್ಗೆಯೂ ಪ್ರಸ್ತಾಪಿಸಲಾಗಿತ್ತು. ಹೀಗಾಗಿ ಡೆತ್ ನೋಟ್ ಆಧಾರದ ಅಡಿಯಲ್ಲಿ ಬಿಎನ್ಎಸ್ ಸೆಕ್ಷನ್ 108, 352, 351 ಹಾಗೂ ಎಸ್ಸಿ, ಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಅಂದಹಾಗೇ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ಬಿಜೆಪಿ ಸಂಸದ ಡಾ.ಕೆ ಸುಧಾಕರ್ ಅವರನ್ನು ಸೇರಿಸಲಾಗಿದೆ. ಕ್ರಮವಾಗಿ ನಾಗೇಶ್, ಮಂಜುನಾಥ್ ಎ2, ಎ3 ಆರೋಪಿಯಾಗಿಸಲಾಗಿದೆ.

ಏನಿದು ಘಟನೆ?
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಮುಖ್ಯ ಲೆಕ್ಕಾಧಿಕಾರಿಯ ಗುತ್ತಿಗೆ ನೌಕರ ಕಾರು ಚಾಲಕನಾಗಿದ್ದ ಬಾಬು, ಇಂದು ಜಿಲ್ಲಾ ಪಂಚಾಯತಿ ಸಭಾಂಗಣದ ಪಕ್ಕದ ಮರದಡಿಯಲ್ಲೇ ಸರ್ಕಾರಿ ಕಾರು ನಿಲ್ಲಿಸಿದ್ದಾನೆ. ಬಳಿಕ ಕಾರಿನ ಮೇಲೆ ಹತ್ತಿ ಹೊಂಗೆ ಮರಕ್ಕೆ ನೇಣಿಗೆ ಶರಣಾಗಿದ್ದಾನೆ.

ಈ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಸೇರಿದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿದ್ದು, ಮೃತನ ಕಾರಿನಲ್ಲಿ 4 ಪುಟಗಳ ಡೆತ್ ನೋಟ್ ಸಿಕ್ಕಿದೆ.

ಮೃತ ಬಾಬು ಡೆತ್ ನೋಟ್ ನ ಮೊದಲ ಪುಟದಲ್ಲೇ, ಮೊದಲ ಸಾಲಿನಲ್ಲೇ ನನ್ನ ಸಾವಿಗೆ ಡಾ.ಕೆ.ಸುಧಾಕರ್ ಕಾರಣ ಹಾಗೂ ನಾಗೇಶ್ ಸೇರಿದಂತೆ ಜಿಲ್ಲಾ ಪಂಚಾಯತಿ ಲೆಕ್ಕ ಪರಿಶೋಧಕ ವಿಭಾಗದ ಎಸ್ ಡಿ ಎ ಮಂಜುನಾಥ್ ಹೆಸರನ್ನ ಉಲ್ಲೇಖಿಸಿದ್ದರು. ಹೀಗಾಗಿ ಸಂಸದ ಡಾ.ಕೆ ಸುಧಾಕರ್ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

BREAKING: MP Dr. K. Sudhakar fears arrest: Questioning at 2.30 pm today!
Share. Facebook Twitter LinkedIn WhatsApp Email

Related Posts

ನಟ `ವಿಷ್ಣುವರ್ಧನ್ ಸಮಾಧಿ’ ಸ್ಥಳ ಸರ್ಕಾರದ ವಶಕ್ಕೆ ಪಡೆಯಬೇಕು : CM ಸಿದ್ದರಾಮಯ್ಯಗೆ ಶೋಭಾ ಕರಂದ್ಲಾಜೆ ಪತ್ರ.!

11/08/2025 1:15 PM1 Min Read

BREAKING : `ಡ್ರೈವರ್ ಬಾಬು’ ಆತ್ಮಹತ್ಯೆ ಕೇಸ್ : ಸಂಸದ ಸುಧಾಕರ್, ಶಾಸಕ ಪ್ರದೀಪ್ ಈಶ್ವರ್ ಬೆಂಬಲಿಗರ ವಿರುದ್ಧ `FIR’ ದಾಖಲು.!

11/08/2025 1:06 PM1 Min Read

ಬೆಂಗಳೂರಲ್ಲಿ ಅನುಮಾನಾಸ್ಪದ ರೀತಿ ಗೃಹಿಣಿ ಸಾವು : ಪತಿ, ಅತ್ತೆ ಕೊಲೆ ಮಾಡಿರುವ ಶಂಕೆ, ಪ್ರಕರಣ ದಾಖಲು

11/08/2025 12:43 PM1 Min Read
Recent News

ಫಾಸ್ಟ್ಟ್ಯಾಗ್ ವಾರ್ಷಿಕ ಪಾಸ್ ಆ. 15 ರಿಂದ ಪ್ರಾರಂಭ : ಅರ್ಹತೆ, ಬೆಲೆ ಮತ್ತು ಪ್ರಯೋಜನಗಳ ವಿವರ ಇಲ್ಲಿದೆ | FASTag Annual pass

11/08/2025 1:34 PM

Gold Rate: ದಿಢೀರ್ ಇಳಿದ ಚಿನ್ನದ ಬೆಲೆ, ಇಂದು ಎಷ್ಟಿದೆ 10 ಗ್ರಾಂ ದರ?

11/08/2025 1:33 PM

BREAKING : ಸಂಸದ `ಡಾ.ಕೆ. ಸುಧಾಕರ್’ಗೆ ಬಂಧನ ಭೀತಿ : ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ನಲ್ಲಿ ತುರ್ತು ಅರ್ಜಿ ವಿಚಾರಣೆ.!

11/08/2025 1:22 PM

ರೈತರಿಗೆ ಗುಡ್‌ನ್ಯೂಸ್‌: ಫಸಲ್‌ ಭೀಮಾ ಯೋಜನೆ ಹಣ ಖಾತೆಗೆ ಜಮಾ..!

11/08/2025 1:16 PM
State News
KARNATAKA

BREAKING : ಸಂಸದ `ಡಾ.ಕೆ. ಸುಧಾಕರ್’ಗೆ ಬಂಧನ ಭೀತಿ : ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ನಲ್ಲಿ ತುರ್ತು ಅರ್ಜಿ ವಿಚಾರಣೆ.!

By kannadanewsnow5711/08/2025 1:22 PM KARNATAKA 2 Mins Read

ಚಿಕ್ಕಬಳ್ಳಾಪುರ: ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಸಂಸದ ಡಾ.ಕೆ ಸುಧಾಕರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದ್ದು, ಎಫ್…

ನಟ `ವಿಷ್ಣುವರ್ಧನ್ ಸಮಾಧಿ’ ಸ್ಥಳ ಸರ್ಕಾರದ ವಶಕ್ಕೆ ಪಡೆಯಬೇಕು : CM ಸಿದ್ದರಾಮಯ್ಯಗೆ ಶೋಭಾ ಕರಂದ್ಲಾಜೆ ಪತ್ರ.!

11/08/2025 1:15 PM

BREAKING : `ಡ್ರೈವರ್ ಬಾಬು’ ಆತ್ಮಹತ್ಯೆ ಕೇಸ್ : ಸಂಸದ ಸುಧಾಕರ್, ಶಾಸಕ ಪ್ರದೀಪ್ ಈಶ್ವರ್ ಬೆಂಬಲಿಗರ ವಿರುದ್ಧ `FIR’ ದಾಖಲು.!

11/08/2025 1:06 PM

ಬೆಂಗಳೂರಲ್ಲಿ ಅನುಮಾನಾಸ್ಪದ ರೀತಿ ಗೃಹಿಣಿ ಸಾವು : ಪತಿ, ಅತ್ತೆ ಕೊಲೆ ಮಾಡಿರುವ ಶಂಕೆ, ಪ್ರಕರಣ ದಾಖಲು

11/08/2025 12:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.