Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೆ.ಎನ್‌ ರಾಜಣ್ಣ ರಾಜೀನಾಮೆ ಸುದ್ದಿ ಮೊದಲು ಬ್ರೇಕ್‌ ಮಾಡಿದ್ದು ಕನ್ನಡ ನ್ಯೂಸ್‌ ನೌ..!

11/08/2025 4:10 PM

VIDEO : “ನಾವು ಅದನ್ನ ವೇಶ್ಯಾವಾಟಿಕೆ ಅಂತಾ ಕರೆಯುತ್ತೇವೆ” : ಭಾರತದಲ್ಲಿ ‘ಲಿವ್-ಇನ್ ಸಂಬಂಧ’ದ ಅರ್ಥವೇನು? ಬಿಸಿ ಸಂಭಾಷಣೆ ವೈರಲ್

11/08/2025 4:10 PM

ರಾಜ್ಯದ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಕಲಿಕಾ ಪ್ರಗತಿ’: ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

11/08/2025 4:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಕಲಿಕಾ ಪ್ರಗತಿ’: ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ
KARNATAKA

ರಾಜ್ಯದ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಕಲಿಕಾ ಪ್ರಗತಿ’: ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

By kannadanewsnow0911/08/2025 4:07 PM

ಬೆಂಗಳೂರು: ರಾಜ್ಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ರಾಜ್ಯ ಪಠ್ಯಕ್ರಮದ ಶಾಲೆಗಳ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸಿದ್ಧಪಡಿಸಿರುವ ಪಾಠ ಆಧಾರಿತ ಮೌಲ್ಯಾಂಕನ ಪ್ರಶ್ನೆಕೋಠಿಯನ್ನು ಬಳಸಿ ವಿದ್ಯಾರ್ಥಿಗಳ ಕಲಿಕಾ ಪ್ರಗತಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ ಹೊರಡಿಸಿದೆ.

ಈ ಕುರಿತಂತೆ ರಾಜ್ಯ ಶಿಕ್ಷಣ ಸಂಶೋಧನ ಮತ್ತು ತರಬೇತಿ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ರಾಜ್ಯ ಪಠ್ಯಕ್ರಮದ ಶಾಲೆಗಳ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ಕಲಿಕೆಯನ್ನು ಸಾಧಿಸಲು ಹಾಗೂ ಪ್ರತಿ ಪಾಠದ ನಂತರ ವಿದ್ಯಾರ್ಥಿಗಳ ಕಲಿಕೆಯನ್ನು ದೃಢೀಕರಿಸಲು ಪಾಠ ಆಧಾರಿತ ಮೌಲ್ಯಾಂಕನ ಪ್ರಶ್ನೆಕೋಠಿಯನ್ನು ಸಿದ್ಧಪಡಿಸಿ DSERT Website ನಲ್ಲಿ ಅಳವಡಿಸಲಾಗಿದೆ. ಸದರಿ ಪ್ರಶ್ನೆಕೋಠಿಯ ಬಳಕೆ, ಅನುಷ್ಠಾನ, ಮೇಲ್ವಿಚಾರಣೆ ಮತ್ತು ಅನುಪಾಲನೆ ಸಂಬಂಧ ಉಲ್ಲೇಖಿತ- 1ರ ಸುತ್ತೋಲೆಯ ಮೂಲಕ ಮಾರ್ಗದರ್ಶನ ನೀಡಲಾಗಿದೆ ಎಂದಿದೆ.

ಮುಂದುವರೆದು, ಉಲ್ಲೇಖ-2 ರಂತೆ ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ನೀಡಿದ ಮಾರ್ಗದರ್ಶನದಂತೆ, ಸುತ್ತೋಲೆಗೆ ಈ ಕೆಳಕಂಡಂತೆ ತಿದ್ದುಪಡಿ ಮಾಡಲಾಗಿದ್ದು, ಉಳಿದಂತೆ ಎಲ್ಲಾ ಅಂಶಗಳು ಯಥಾವತ್ತಾಗಿರುತ್ತವೆ.

1. 1 ರಿಂದ 5ನೇ ತರಗತಿಯ ಪಾಠ ಆಧಾರಿತ ಮೌಲ್ಯಾಂಕನಕ್ಕೆ 10 ಅಂಕಗಳಿಗೆ ಲಿಖಿತ ಹಾಗೂ 05 ಅಂಕಗಳಿಗೆ ಮೌಖಿಕ ಒಟ್ಟು 15 ಅಂಕಗಳಿಗೆ ಎಲ್ಲಾ ರೀತಿಯ ವಸ್ತು ನಿಷ್ಠ ಪ್ರಶ್ನೆಗಳು ಮತ್ತು ವಿವರಣಾತ್ಮಕ ಪ್ರಶ್ನೆಗಳನ್ನು ಒಳಗೊಂಡಂತೆ ಪಶ್ನೆ ಪತ್ರಿಕೆಯನ್ನು ಸಿದ್ದಪಡಿಸಿ ಪಾಠ ಆಧಾರಿತ ಮೌಲ್ಯಾಂಕನ (Unit Test) ಮಾಡುವುದು ಹಾಗೂ SATS ತಂತ್ರಾಂಶದಲ್ಲಿ ದಾಖಲಿಸುವುದು.

2. 6 & 7ನೇ ತರಗತಿಯ ಪಾಠ ಆಧಾರಿತ ಮೌಲ್ಯಾಂಕನಕ್ಕೆ 20 ಅಂಕಗಳಿಗೆ LBA ಪ್ರಶ್ನೆಕೋಠಿಯ ವಸ್ತು ನಿಷ್ಠ ಹಾಗೂ ವಿವರಣಾತ್ಮಕ ಪ್ರಶ್ನೆಗಳನ್ನೊಳಗೊಂಡ ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸಿ ಲಿಖಿತ ಪಾಠ ಆಧಾರಿತ ಮೌಲ್ಯಾಂಕನ (Unit Test) ಮಾಡುವುದು ಹಾಗೂ SATS ತಂತ್ರಾಂಶದಲ್ಲಿ ದಾಖಲಿಸುವುದು.

3. 8 ರಿಂದ 10ನೇ ತರಗತಿಯ ಪಾಠ ಆಧಾರಿತ ಮೌಲ್ಯಾಂಕನಕ್ಕೆ 20 ಅಂಕಗಳಿಗೆ LBA ಪ್ರಶ್ನೆಕೋರಿಯ ಪ್ರಶ್ನೆಗಳು ಹಾಗೂ ಆಯ್ಕೆಯ ಬಹು
ವಿವರಣಾತ್ಮಕ ಪ್ರಶ್ನೆಗಳನ್ನೊಳಗೊಂಡ ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸಿ ಲಿಖಿತ ಪಾಠ ಆಧಾರಿತ ಮೌಲ್ಯಾಂಕನ (Unit Test) ಮಾಡುವುದು ಹಾಗೂ
SATS ತಂತ್ರಾಂಶದಲ್ಲಿ ದಾಖಲಿಸುವುದು.

4. ಮರುಸಿಂಚನ ಕಾರ್ಯಕ್ರಮ ಅನುಷ್ಠಾನ ಮಾಡುತ್ತಿರುವ ಜಿಲ್ಲೆಗಳು 6 ರಿಂದ 10ನೇ ತರಗತಿಯವರೆಗೆ ಹಿಂದಿ ಭಾಷೆಯನ್ನು ಹೊರತುಪಡಿಸಿ 15 ಅಂಕಗಳಿಗೆ LBA ಪ್ರಶ್ನೆಕೋರಿಯ ಹಾಗೂ 05 ಅಂಕಗಳಿಗೆ ಮರುಸಿಂಚನ ಕಾರ್ಯಕ್ರಮದ ಪ್ರಶ್ನೆಗಳನ್ನು ಪರಿಗಣಿಸಿ ಒಟ್ಟು 20 ಅಂಕಗಳಿಗೆ ಲಿಖಿತ ಪಾಠ ಆಧಾರಿತ ಮೌಲ್ಯಾಂಕನ (Unit Test) ಮಾಡುವುದು ಹಾಗೂ SATS ತಂತ್ರಾಂಶದಲ್ಲಿ ದಾಖಲಿಸುವುದು.

5. ಭಾಷಾ ವಿಷಯದಲ್ಲಿ ಪ್ರತಿ ಪಾಠ ಆಧಾರಿತ ಮೌಲ್ಯಾಂಕನಕ್ಕೆ ಒಂದು ಪಾಠ ಮತ್ತು ಒಂದು ಪದ್ಯವನ್ನು ಪರಿಗಣಿಸುವುದು.

6. 6 ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ವಿಷಯದಲ್ಲಿ ಪ್ರತಿ 3 ಪಾಠಗಳಿಗೆ ಒಂದು ಪಾಠ ಆಧಾರಿತ ಮೌಲ್ಯಾಂಕನ ಮಾಡುವುದು.

ಪಾರಿವಾಳಗಳಿಗೆ ಆಹಾರ ನೀಡುವುದರ ಮೇಲಿನ ಹೈಕೋರ್ಟ್ ನಿಷೇಧವನ್ನು ರದ್ದಿಗೆ ಸುಪ್ರೀಂ ಕೋರ್ಟ್ ನಕಾರ

ಸಿಕಂದರಾಬಾದ್-ಮೈಸೂರು ನಡುವೆ ದ್ವಿ-ಸಾಪ್ತಾಹಿಕ ವಿಶೇಷ ರೈಲುಗಳ ಸಂಚಾರ

Share. Facebook Twitter LinkedIn WhatsApp Email

Related Posts

ಕೆ.ಎನ್‌ ರಾಜಣ್ಣ ರಾಜೀನಾಮೆ ಸುದ್ದಿ ಮೊದಲು ಬ್ರೇಕ್‌ ಮಾಡಿದ್ದು ಕನ್ನಡ ನ್ಯೂಸ್‌ ನೌ..!

11/08/2025 4:10 PM1 Min Read

BREAKING : ಸಚಿವ ಕೆ.ಎನ್ ರಾಜಣ್ಣ ರಾಜೀನಾಮೆ ಅಂಗೀಕರಿಸಿದ ಸಿಎಂ ಸಿದ್ದರಾಮಯ್ಯ | KN Rajanna Resigns

11/08/2025 4:03 PM1 Min Read

BREAKING: ಕೆ.ಎನ್‌ ರಾಜಣ್ಣ ‘ರಾಜೀನಾಮೆ’ ಅಂಗೀಕರಿಸಿದ ಸಿಎಂ ಸಿದ್ದರಾಮಯ್ಯ..!

11/08/2025 4:02 PM2 Mins Read
Recent News

ಕೆ.ಎನ್‌ ರಾಜಣ್ಣ ರಾಜೀನಾಮೆ ಸುದ್ದಿ ಮೊದಲು ಬ್ರೇಕ್‌ ಮಾಡಿದ್ದು ಕನ್ನಡ ನ್ಯೂಸ್‌ ನೌ..!

11/08/2025 4:10 PM

VIDEO : “ನಾವು ಅದನ್ನ ವೇಶ್ಯಾವಾಟಿಕೆ ಅಂತಾ ಕರೆಯುತ್ತೇವೆ” : ಭಾರತದಲ್ಲಿ ‘ಲಿವ್-ಇನ್ ಸಂಬಂಧ’ದ ಅರ್ಥವೇನು? ಬಿಸಿ ಸಂಭಾಷಣೆ ವೈರಲ್

11/08/2025 4:10 PM

ರಾಜ್ಯದ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಕಲಿಕಾ ಪ್ರಗತಿ’: ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

11/08/2025 4:07 PM

BREAKING : ಸಚಿವ ಕೆ.ಎನ್ ರಾಜಣ್ಣ ರಾಜೀನಾಮೆ ಅಂಗೀಕರಿಸಿದ ಸಿಎಂ ಸಿದ್ದರಾಮಯ್ಯ | KN Rajanna Resigns

11/08/2025 4:03 PM
State News
KARNATAKA

ಕೆ.ಎನ್‌ ರಾಜಣ್ಣ ರಾಜೀನಾಮೆ ಸುದ್ದಿ ಮೊದಲು ಬ್ರೇಕ್‌ ಮಾಡಿದ್ದು ಕನ್ನಡ ನ್ಯೂಸ್‌ ನೌ..!

By kannadanewsnow0711/08/2025 4:10 PM KARNATAKA 1 Min Read

ಬೆಂಗಳೂರು: ಕೆ.ಎನ್‌ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸುದ್ದಿಯನ್ನು ಬ್ರೇಕ್‌ ಮಾಡಿದ್ದು ಕನ್ನಡ ನ್ಯೂಸ್‌ ನೌ.…

ರಾಜ್ಯದ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಕಲಿಕಾ ಪ್ರಗತಿ’: ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

11/08/2025 4:07 PM

BREAKING : ಸಚಿವ ಕೆ.ಎನ್ ರಾಜಣ್ಣ ರಾಜೀನಾಮೆ ಅಂಗೀಕರಿಸಿದ ಸಿಎಂ ಸಿದ್ದರಾಮಯ್ಯ | KN Rajanna Resigns

11/08/2025 4:03 PM

BREAKING: ಕೆ.ಎನ್‌ ರಾಜಣ್ಣ ‘ರಾಜೀನಾಮೆ’ ಅಂಗೀಕರಿಸಿದ ಸಿಎಂ ಸಿದ್ದರಾಮಯ್ಯ..!

11/08/2025 4:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.