Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಐವಾನ್ ಡಿಸೋಜಾ ಪರಿಷತ್ ಸ್ಥಾನದಿಂದ ವಜಾಗೊಳಿಸುವಂತೆ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾಪತಿಗಳಿಗೆ ಒತ್ತಾಯ

11/08/2025 8:22 PM

ಕೆ.ಎನ್ ರಾಜಣ್ಣ ವಜಾ ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ದೊಡ್ಡ ಹೊಡೆತ: ಬಿಜೆಪಿ ಶಾಸಕ ಅರವಿಂದ ಬೆಲ್ಲದ

11/08/2025 8:10 PM

ಸಂಪುಟದಿಂದ ವಜಾ ಬಳಿಕ ಕೆ.ಎನ್ ರಾಜಣ್ಣ ಹೇಳಿದ್ದೇನು ಗೊತ್ತಾ? ಇಲ್ಲಿದೆ ಫಸ್ಟ್ ರಿಯಾಕ್ಷನ್

11/08/2025 8:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆ.ಎನ್ ರಾಜಣ್ಣ ವಜಾ ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ದೊಡ್ಡ ಹೊಡೆತ: ಬಿಜೆಪಿ ಶಾಸಕ ಅರವಿಂದ ಬೆಲ್ಲದ
KARNATAKA

ಕೆ.ಎನ್ ರಾಜಣ್ಣ ವಜಾ ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ದೊಡ್ಡ ಹೊಡೆತ: ಬಿಜೆಪಿ ಶಾಸಕ ಅರವಿಂದ ಬೆಲ್ಲದ

By kannadanewsnow0911/08/2025 8:10 PM

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಬಲಗೈ ಬಂಟ ರಾಜಣ್ಣನವರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಮಾಡಿ, ರಾಜೀನಾಮೆ ಕೊಡಿಸಿದ್ದಾರೆ. ಇದು ಶಿವಕುಮಾರ್ ಅವರು ಸಿದ್ದರಾಮಯ್ಯನವರಿಗೆ ನೀಡಿದ ದೊಡ್ಡ ಹೊಡೆತ ಎಂದು ವಿಪಕ್ಷ ಉಪ ನಾಯಕ ಹಾಗೂ ಶಾಸಕ ಅರವಿಂದ ಬೆಲ್ಲದ ಅವರು ವಿಶ್ಲೇಷಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಮೂಲಕ ಸಿದ್ದರಾಮಯ್ಯ ಅವರಿಗೆ ನಿಮ್ಮ ಅವಧಿ ಮುಗಿದಿದೆ. ಮುಖ್ಯಮಂತ್ರಿಯಾಗಿ ಬಹಳ ದಿನ ನೀವು ಮುಂದುವರೆಯುವುದಿಲ್ಲ ಎಂದು ಸಂದೇಶವನ್ನು ನೀಡಿದ್ದಾರೆ ಎಂದು ತಿಳಿಸಿದರು. ಸಚಿವ ರಾಜಣ್ಣ ಅವರ ಮೇಲೆ ಕ್ರಮ ತೆಗೆದುಕೊಳ್ಳಲು ಮತ್ತೊಂದು ಕಾರಣವೇನೆಂದರೆ, ಕಳೆದ ಅಧಿವೇಶನದಲ್ಲಿ ಹನಿಟ್ರ್ಯಾಪ್ ಮಾಡಿ ನನ್ನನ್ನು ಸಿಲುಕಿಸುವ ಕೆಲಸವಾಗಿದೆ ಎಂದು ಡಿ.ಕೆ ಶಿವಕುಮಾರ್ ಹೆಸರನ್ನು ತೆಗೆದುಕೊಳ್ಳದೇ, ಅವರ ಮೇಲೆ ಆರೋಪವನ್ನು ಮಾಡಿದ್ದರು. ಇದಕ್ಕೆ ಪ್ರತೀಕಾರವಾಗಿ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಆಪ್ತರಾದ ರಾಜಣ್ಣನವರ ಮೇಲೆ ಕ್ರಮ ತೆಗದುಕೊಳ್ಳುವಂತೆ ಮಾಡಿದ್ದಾರೆ; ಸಿದ್ದರಾಮಯ್ಯ ಅವರಿಗೆ ನಿಮ್ಮ ಅವಧಿ ಮುಗಿದಿದೆ. ಮುಖ್ಯಮಂತ್ರಿಯಾಗಿ ಬಹಳ ದಿನ ನೀವು ಮುಂದುವರೆಯುವುದಿಲ್ಲ ಎಂಬ ಸಂದೇಶ ನೀಡಿದ್ದಾರೆ ಎಂದು ಅವರು ತಿಳಿಸಿದರು.

ಸುಳ್ಳಿನ ಸರದಾರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸುಳ್ಳಿನ ಸರದಾರ ಎಂಬುದು ಇಡೀ ದೇಶಕ್ಕೆ ಮತ್ತು ರಾಜ್ಯಕ್ಕೆ ಗೊತ್ತಾಗಿದೆ ಯಾವುದೇ ಹುರುಳಿಲ್ಲದ ವಿಷಯವನ್ನು ತೆಗೆದುಕೊಂಡು ಬಂದು ಮತದಾರರ ಪಟ್ಟಿಯಲ್ಲಿ ಅಕ್ರಮ ಆಗಿದೆ ಎಂದು ಸುಳ್ಳು ಆರೋಪವನ್ನು ಚುನಾವಣಾ ಆಯೋಗದ ಮೇಲೆ ಮಾಡಿದ್ದಾರೆ ಎಂದು ಆಕ್ಷೇಪಿಸಿದರು. ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಕೆಲಸವನ್ನು ಬಿಹಾರದ ರಾಜ್ಯದಲ್ಲಿ ಮಾಡಿದಾಗ ಇದೇ ರಾಹುಲ್ ಗಾಂಧಿಯವರು ಪ್ರತಿಭಟನೆ ಮಾಡಿದ್ದರು. ಆದರೆ, ಕರ್ನಾಟಕದಲ್ಲಿ ಮತ ಅಕ್ರಮ ನಡೆದಿದೆ ಎಂದು ಆಪಾದನೆ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.

ಈ ಆಪಾದನೆ ಸಂಬಂಧ ವಾಲ್ಮೀಕಿ ಸಮಾಜದ ಹಿರಿಯರು ಮತ್ತು ಕಾಂಗ್ರೆಸ್ಸಿನ ಸಚಿವ ಕೆ.ಎನ್. ರಾಜಣ್ಣ ಅವರು ಈ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ನಮ್ಮ ಅಧಿಕಾರಿಗಳೇ ಚುನಾವಣಾ ಪಟ್ಟಿಯನ್ನು ಮಾಡಿದ್ದಾರೆ. ಇದರಲ್ಲಿ ಏನು ತಪ್ಪಾಗುವುದಕ್ಕೆ ಸಾಧ್ಯ ಎಂದು ರಾಹುಲ್ ಗಾಂಧಿ ಅವರು ಮಾಡಿದ ಆಪಾದನೆ ಬಗ್ಗೆ ಪ್ರಶ್ನಿಸಿದ್ದರು ಎಂದು ತಿಳಿಸಿದರು. ಸಂವಿಧಾನ ಪುಸ್ತಕ ಕೈನಲ್ಲಿ ಹಿಡಿದು ಸಂವಿಧಾನದ ಬಗ್ಗೆ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ರಾಹುಲ್ ಗಾಂಧಿಯವರು ಕಾಂಗ್ರೆಸ್ ಸಚಿವ ಕೆ.ಎನ್ ರಾಜಣ್ಣ ಅವರ ಹೇಳಿಕೆಯನ್ನು ಇಟ್ಟುಕೊಂಡು ಸಚಿವ ಸಂಪುಟದಿಂದ ವಜಾ ಮಾಡಲು ತಿಳಿಸಿದ್ದು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಖಂಡಿಸಿದರು.

ಸಂಪುಟದಿಂದ ವಜಾ ಬಳಿಕ ಕೆ.ಎನ್ ರಾಜಣ್ಣ ಹೇಳಿದ್ದೇನು ಗೊತ್ತಾ? ಇಲ್ಲಿದೆ ಫಸ್ಟ್ ರಿಯಾಕ್ಷನ್

ಲೋಕಸಭೆಯಲ್ಲಿ ರಾಷ್ಟ್ರೀಯ ಕ್ರೀಡಾ ಆಡಳಿತ, ಡೋಪಿಂಗ್ ವಿರೋಧಿ ತಿದ್ದುಪಡಿ ಮಸೂದೆ ಅಂಗೀಕಾರ

Share. Facebook Twitter LinkedIn WhatsApp Email

Related Posts

ಕಾಂಗ್ರೆಸ್ ಪಕ್ಷದಲ್ಲಿ ಸತ್ಯ ಹೇಳೋರಿಗೆ ಸ್ಥಳವಿಲ್ಲ: ಸಂಸದ ಬಸವರಾಜ ಬೊಮ್ಮಾಯಿ

11/08/2025 8:27 PM1 Min Read

ಐವಾನ್ ಡಿಸೋಜಾ ಪರಿಷತ್ ಸ್ಥಾನದಿಂದ ವಜಾಗೊಳಿಸುವಂತೆ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾಪತಿಗಳಿಗೆ ಒತ್ತಾಯ

11/08/2025 8:22 PM2 Mins Read

ಸಂಪುಟದಿಂದ ವಜಾ ಬಳಿಕ ಕೆ.ಎನ್ ರಾಜಣ್ಣ ಹೇಳಿದ್ದೇನು ಗೊತ್ತಾ? ಇಲ್ಲಿದೆ ಫಸ್ಟ್ ರಿಯಾಕ್ಷನ್

11/08/2025 8:04 PM1 Min Read
Recent News

ಕಾಂಗ್ರೆಸ್ ಪಕ್ಷದಲ್ಲಿ ಸತ್ಯ ಹೇಳೋರಿಗೆ ಸ್ಥಳವಿಲ್ಲ: ಸಂಸದ ಬಸವರಾಜ ಬೊಮ್ಮಾಯಿ

11/08/2025 8:27 PM

ಐವಾನ್ ಡಿಸೋಜಾ ಪರಿಷತ್ ಸ್ಥಾನದಿಂದ ವಜಾಗೊಳಿಸುವಂತೆ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾಪತಿಗಳಿಗೆ ಒತ್ತಾಯ

11/08/2025 8:22 PM

ಕೆ.ಎನ್ ರಾಜಣ್ಣ ವಜಾ ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ದೊಡ್ಡ ಹೊಡೆತ: ಬಿಜೆಪಿ ಶಾಸಕ ಅರವಿಂದ ಬೆಲ್ಲದ

11/08/2025 8:10 PM

ಸಂಪುಟದಿಂದ ವಜಾ ಬಳಿಕ ಕೆ.ಎನ್ ರಾಜಣ್ಣ ಹೇಳಿದ್ದೇನು ಗೊತ್ತಾ? ಇಲ್ಲಿದೆ ಫಸ್ಟ್ ರಿಯಾಕ್ಷನ್

11/08/2025 8:04 PM
State News
KARNATAKA

ಕಾಂಗ್ರೆಸ್ ಪಕ್ಷದಲ್ಲಿ ಸತ್ಯ ಹೇಳೋರಿಗೆ ಸ್ಥಳವಿಲ್ಲ: ಸಂಸದ ಬಸವರಾಜ ಬೊಮ್ಮಾಯಿ

By kannadanewsnow0911/08/2025 8:27 PM KARNATAKA 1 Min Read

ಬೆಂಗಳೂರು: ಕಾಂಗ್ರೆಸ್ ನಲ್ಲಿ ಸತ್ಯಕ್ಕೆ ಸ್ಥಳವಿಲ್ಲ. ಸತ್ಯ ಹೇಳುವವರಿಗೂ ಸ್ಥಳವಿಲ್ಲ. ಕಾಂಗ್ರೆಸ್ ನ ಮತಕ್ಕೆ ಓಲೈಕೆ ರಾಜಕಾರಣದ ಜೊತೆಗೆ ಆಂತರಿಕವಾಗಿ…

ಐವಾನ್ ಡಿಸೋಜಾ ಪರಿಷತ್ ಸ್ಥಾನದಿಂದ ವಜಾಗೊಳಿಸುವಂತೆ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾಪತಿಗಳಿಗೆ ಒತ್ತಾಯ

11/08/2025 8:22 PM

ಕೆ.ಎನ್ ರಾಜಣ್ಣ ವಜಾ ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ದೊಡ್ಡ ಹೊಡೆತ: ಬಿಜೆಪಿ ಶಾಸಕ ಅರವಿಂದ ಬೆಲ್ಲದ

11/08/2025 8:10 PM

ಸಂಪುಟದಿಂದ ವಜಾ ಬಳಿಕ ಕೆ.ಎನ್ ರಾಜಣ್ಣ ಹೇಳಿದ್ದೇನು ಗೊತ್ತಾ? ಇಲ್ಲಿದೆ ಫಸ್ಟ್ ರಿಯಾಕ್ಷನ್

11/08/2025 8:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.