Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಸ್ವಾತಂತ್ರ್ಯ ದಿನಾಚರಣೆ: ಇದೇ ಮೊದಲ ಬಾರಿಗೆ ಸಾರ್ವಜನಿಕರಿಗೆ ಪಾಲ್ಗೊಳ್ಳಲು ‘ಇ-ಪಾಸ್’ ವ್ಯವಸ್ಥೆ

14/08/2025 5:27 PM

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ 9 IAF ಅಧಿಕಾರಿಗಳಿಗೆ ವೀರ ಚಕ್ರ ಪದಕ

14/08/2025 5:20 PM

BIGG UPDATE : ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ ; ಮೃತರ ಸಂಖ್ಯೆ 33ಕ್ಕೆ ಏರಿಕೆ, 120ಕ್ಕೂ ಹೆಚ್ಚು ಜನರಿಗೆ ಗಾಯ

14/08/2025 5:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್ ಕಾರ್ಯಕರ್ತರಿಂದ ಅವಹೇಳನ ಹಿನ್ನಲೆ : ಕಾಂಗ್ರೇಸ್, ಕುರುಬ ಸಮುದಾಯದಿಂದ ಬಸರಾಳು ಬಂದ್
KARNATAKA

ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್ ಕಾರ್ಯಕರ್ತರಿಂದ ಅವಹೇಳನ ಹಿನ್ನಲೆ : ಕಾಂಗ್ರೇಸ್, ಕುರುಬ ಸಮುದಾಯದಿಂದ ಬಸರಾಳು ಬಂದ್

By kannadanewsnow0513/08/2025 12:42 PM

ಮಂಡ್ಯ : ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್ ಕಾರ್ಯಕರ್ತರಿಂದ ಅವಹೇಳನ ಹಿನ್ನಲೆ, ಬಸರಾಳು ಗ್ರಾಮದಲ್ಲಿ ಅಂಗಡಿ ಮುಂಗಟ್ಟು ಮುಚ್ಚಿ ಸ್ವಯಂ ಪ್ರೇರಿತ ಬಂದ್ ಗೆ ಬೆಂಬಲ ನೀಡಲಾಗಿದೆ. ಬಸರಾಳು ಗ್ರಾಮ ಬಂದ್ ಮಾಡಿದ್ದು, ನಾಗಮಂಗಲ ಮಂಡ್ಯ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೂರಾರು ಕೈ ಕಾರ್ಯಕರ್ತರು ಮತ್ತು ಕುರುಬ ಸಮುದಾಯದ ಜನರು ಬಂದ್ ನಲ್ಲಿ ಭಾಗಿಯಾಗಿದ್ದಾರೆ.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಅವಹೇಳನಕಾರಿಯಾಗಿ ಮಾತನಾಡಿರುವ ಇಬ್ಬರ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ. ವ್ಯಕ್ತಪಡಿಸಿದ್ದಾರೆ. ಈ ಇಬ್ಬರನ್ನು ಬಂಧಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆನ್ನಟ್ಟಿ ಗ್ರಾಮದ ಕುಮಾರ್ ಶ್ಯಾನಬೋಗನಹಳ್ಳಿ ಮಹೇಶ್ ಸಿಎಂ. ವಿರುದ್ದ ನಾಲಿಗೆ ಹರಿಬಿಟ್ಟಿದ್ದ ಜೆಡಿಎಸ್ ಕಾರ್ಯಕರ್ತರು. ಬಸರಾಳು ಗ್ರಾಮ ಬಂದ್ ಪ್ರತಿಭಟನೆಯಿಂದಾಗಿ ನಾಗಮಂಗಲ ಮಂಡ್ಯ ಹೆದ್ದಾರಿ ಸಂಚಾರ ಬಂದ್ ಆಗಿದೆ.

ಸಂಚಾರ ಅಸ್ತವ್ಯಸ್ತವಾಗಿದೆ. ಬಸರಾಳು ಬಂದ್ ಹಿನ್ನಲೆಯಲ್ಲಿ ಮುನ್ನೇಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದ್ದು, ಸ್ವಯಂ ಪ್ರೇರಿತವಾಗಿ ಗ್ರಾಮದಲ್ಲಿ ಅಂಗಡಿ ಮುಂಗ್ಗಟ್ಟು ಮುಚ್ಚಿರುವ ವರ್ತಕರು. ಕಿಡಿಕೇಡಿಗಳ ವಿರುದ್ದ ಘೋಷಣೆ ಕೂಗಿ ಆಕ್ರೋಶ. ಪ್ರತಿಭಟನೆಯಲ್ಲಿ ಮಾಜಿ ಜಿ.ಪಂ.ಸದಸ್ಯ ಪ್ರಸನ್ನ, ಕುರುಬರ ಸಂಘದ ಅಧ್ಯಕ್ಷ ಸುರೇಶ್, ಚಿದಂಬರ್, ಸೇರಿ ಹಲವರು ಭಾಗಿ.

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಸ್ವಾತಂತ್ರ್ಯ ದಿನಾಚರಣೆ: ಇದೇ ಮೊದಲ ಬಾರಿಗೆ ಸಾರ್ವಜನಿಕರಿಗೆ ಪಾಲ್ಗೊಳ್ಳಲು ‘ಇ-ಪಾಸ್’ ವ್ಯವಸ್ಥೆ

14/08/2025 5:27 PM1 Min Read

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

14/08/2025 5:13 PM3 Mins Read

ಮುಸ್ಲೀಂ ಯುವತಿ ಮದುವೆಯಾದವರಿಗೆ 5 ಲಕ್ಷ ಹೇಳಿಕೆ: ಶಾಸಕ ಯತ್ನಾಳ್ ವಿರುದ್ಧ FIR ದಾಖಲು

14/08/2025 4:49 PM1 Min Read
Recent News

ಬೆಂಗಳೂರಲ್ಲಿ ಸ್ವಾತಂತ್ರ್ಯ ದಿನಾಚರಣೆ: ಇದೇ ಮೊದಲ ಬಾರಿಗೆ ಸಾರ್ವಜನಿಕರಿಗೆ ಪಾಲ್ಗೊಳ್ಳಲು ‘ಇ-ಪಾಸ್’ ವ್ಯವಸ್ಥೆ

14/08/2025 5:27 PM

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ 9 IAF ಅಧಿಕಾರಿಗಳಿಗೆ ವೀರ ಚಕ್ರ ಪದಕ

14/08/2025 5:20 PM

BIGG UPDATE : ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ ; ಮೃತರ ಸಂಖ್ಯೆ 33ಕ್ಕೆ ಏರಿಕೆ, 120ಕ್ಕೂ ಹೆಚ್ಚು ಜನರಿಗೆ ಗಾಯ

14/08/2025 5:17 PM

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

14/08/2025 5:13 PM
State News
KARNATAKA

ಬೆಂಗಳೂರಲ್ಲಿ ಸ್ವಾತಂತ್ರ್ಯ ದಿನಾಚರಣೆ: ಇದೇ ಮೊದಲ ಬಾರಿಗೆ ಸಾರ್ವಜನಿಕರಿಗೆ ಪಾಲ್ಗೊಳ್ಳಲು ‘ಇ-ಪಾಸ್’ ವ್ಯವಸ್ಥೆ

By kannadanewsnow0914/08/2025 5:27 PM KARNATAKA 1 Min Read

ಬೆಂಗಳೂರು: ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಗಸ್ಟ್.15ರ ನಾಳೆ 79ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದೆ. ಇದೇ…

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

14/08/2025 5:13 PM

ಮುಸ್ಲೀಂ ಯುವತಿ ಮದುವೆಯಾದವರಿಗೆ 5 ಲಕ್ಷ ಹೇಳಿಕೆ: ಶಾಸಕ ಯತ್ನಾಳ್ ವಿರುದ್ಧ FIR ದಾಖಲು

14/08/2025 4:49 PM

ಕಾಡುಗೊಲ್ಲರು ‘ST ವರ್ಗ’ಕ್ಕೆ: ಕೇಂದ್ರ ಬುಡಕಟ್ಟು ವ್ಯವಹಾರಗಳ ಕಾರ್ಯದರ್ಶಿ ಜೊತೆ ‘HDK’ ಮಹತ್ವದ ಸಭೆ

14/08/2025 4:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.