Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಆಗಸ್ಟ್ 20-21ರಂದು ಸಚಿವ ಎಸ್. ಜೈಶಂಕರ್ ‘ರಷ್ಯಾ’ಗೆ ಭೇಟಿ

13/08/2025 3:32 PM

ಪತ್ರಕರ್ತರಿಗೆ ಗುಡ್ ನ್ಯೂಸ್: ‘ಮೀಡಿಯಾ ಕಿಟ್‍’ಗೆ ಅರ್ಜಿ ಆಹ್ವಾನ

13/08/2025 3:29 PM

ನೀವು ‘ಮಾಣಿಕ್ ಷಾ ಮೈದಾನ’ದಲ್ಲಿನ ಅದ್ಧೂರಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಬೇಕಾ? ಜಸ್ಟ್ ಹೀಗೆ ಮಾಡಿ

13/08/2025 3:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೀವು ‘ಮಾಣಿಕ್ ಷಾ ಮೈದಾನ’ದಲ್ಲಿನ ಅದ್ಧೂರಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಬೇಕಾ? ಜಸ್ಟ್ ಹೀಗೆ ಮಾಡಿ
KARNATAKA

ನೀವು ‘ಮಾಣಿಕ್ ಷಾ ಮೈದಾನ’ದಲ್ಲಿನ ಅದ್ಧೂರಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಬೇಕಾ? ಜಸ್ಟ್ ಹೀಗೆ ಮಾಡಿ

By kannadanewsnow0913/08/2025 3:23 PM

ಬೆಂಗಳೂರು: ನಗರದ ಮಾಣಿಕ್ ಷಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಗುತ್ತದೆ. ರಾಜ್ಯಮಟ್ಟದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಹಾಗಾದ್ರೇ ನೀವು ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಬಾಗಿಯಾಗಬೇಕು ಅಂದ್ರೆ ಇ-ಪಾಸ್ ಪಡೆಯಬೇಕು. ಅದು ಹೇಗೆ ಅಂತ ಮುಂದೆ ಓದಿ.

ಈ ಕುರಿತಂತೆ ಕರ್ನಾಟಕ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ನಗರದಲ್ಲಿ ದಿನಾಂಕ:15/08/2025 ರಂದು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಥಮ ಬಾರಿಗೆ E-Pass ವ್ಯವಸ್ಥೆ ಕಲ್ಪಿಸಲಾಗಿದೆ ಎಂದಿದೆ.

ಸದರಿ ಕಾರ್ಯಕ್ರಮವನ್ನು ವೀಕ್ಷಿಸಲು ಆಸಕ್ತಿ ಹೊಂದಿರುವ ಸಾರ್ವಜನಿಕರು ಸೇವಾ ಸಿಂಧು ವೆಬ್‌ಸೈಟ್ www.sevasindhu.karnataka.gov.in ನಿಂದ ಇ-ಪಾಸ್ ಅನ್ನು ಪಡೆಯಬಹುದು ಹಾಗೂ ಇ-ಪಾಸ್ ಅನ್ನು ಪಡೆಯಲು ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ಆಧಾರ್ ಕಾರ್ಡ್‌ನ ವಿವರಗಳನ್ನು ನಮೂದಿಸಿ ನೋಂದಾಯಿಸಿಕೊಳ್ಳತಕ್ಕದ್ದು ಮತ್ತು ವೆಬ್‌ಸೈಟ್‌ನಲ್ಲಿ ಲಾಗಿನ್ ಮಾಡಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿದ ನಂತರ ಬರುವ OTP ಅನ್ನು ಅಳವಡಿಸಿ E-Pass ಅನ್ನು download ಮಾಡಿಕೊಳ್ಳಬಹುದೆಂದು ಈ ಮೂಲಕ ಸಾರ್ವಜನಿಕರ ಅವಗಾಹನೆಗಾಗಿ ಪ್ರಕಟಣೆಯನ್ನು ಹೊರಡಿಸಿದೆ.

ವಿಶೇಷ ಸೂಚನೆ

> ಇ-ಪಾಸ್ ಕೇವಲ 15/08/2025 ರಂದು ಮಾನ್ಯವಾಗಿರುತ್ತದೆ.
> ಇ-ಪಾಸ್ ಹೊಂದಿರುವವರು ಬೆಳಿಗ್ಗೆ 08:15 AM ಗಿಂತ ಮೊದಲು ಗೇಟ್ ನಂ.4ರ ಬಳಿ ಆವರಣದ ಒಳಗೆ ಪ್ರವೇಶಿಸಬೇಕು. ಈ ಸಮಯದ ನಂತರ ಪ್ರವೇಶ > ಅನುಮತಿಸಲಾಗುವುದಿಲ್ಲ ಹಾಗೂ ಇ-ಪಾಸ್ ಅಮಾನ್ಯವೆಂದು ಪರಿಗಣಿಸಲಾಗುತ್ತದೆ.
> ಪ್ರತಿ ಇ-ಪಾಸ್ ಕೇವಲ ಒಬ್ಬರಿಗೆ ಮಾತ್ರ ಪ್ರವೇಶಿಸಲು ಅನುಮತಿಸಿದೆ.
> ಕಾರ್ಯಕ್ರಮದ ಸಮಯದಲ್ಲಿ ಇ-ಪಾಸ್‌ ಮುದ್ರಿತ ಪ್ರತಿ ಅಥವಾ ಡಿಜಿಟಲ್ (ಮೊಬೈಲ್) ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು.
> 6 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಇ-ಪಾಸ್ ಅವಶ್ಯವಿರುವುದಿಲ್ಲ.
> ಇ-ಪಾಸ್ ಅನ್ನು ವರ್ಗಾಯಿಸುವಂತಿಲ್ಲ.
> ಇ-ಪಾಸ್‌ಗಳು ಒಟ್ಟು 3000 ಸಂಖ್ಯೆಗೆ ಸೀಮಿತವಾಗಿರುವುದರಿಂದ “ಮೊದಲು ಬಂದವರಿಗೆ ಮೊದಲ ಆದ್ಯತೆ” ನೀಡಲಾಗುತ್ತದೆ.
> ಮೂಲ ಗುರುತಿನ ಚೀಟಿ (Original ID card) ಕಡ್ಡಾಯವಾಗಿ ಹೊಂದಿರಬೇಕು.
> ಇ-ಪಾಸ್ ಹೊಂದಿರುವವರಿಗೆ ಪಾರ್ಕಿಂಗ್ ಸೌಲಭ್ಯ ಒದಗಿಸಲಾಗುವುದಿಲ್ಲ.
> ಪಾರ್ಕಿಂಗ್‌ ವ್ಯವಸ್ಥೆಗೆ ಪಾಸ್‌ಧಾರರೇ ಜವಾಬ್ದಾರರಾಗಿರುತ್ತಾರೆ ಎಂಬುದಾಗಿ ತಿಳಿಸಿದೆ.

ಆಗಸ್ಟ್.17ರಂದು ಬಿಜೆಪಿ ಪಕ್ಷದ ಶಾಸಕರು, ಹಿರಿಯರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಭೇಟಿ: ಬಿವೈ ವಿಜಯೇಂದ್ರ

64,197 ರೈಲ್ವೆ ಹುದ್ದೆಗಳಿಗೆ 1.87 ಕೋಟಿ ಅರ್ಜಿಗಳು ಸಲ್ಲಿಕೆ: ರೈಲ್ವೆ ಸಚಿವಾಲಯದ ಅಂಕಿ ಅಂಶಗಳು

Share. Facebook Twitter LinkedIn WhatsApp Email

Related Posts

ಪತ್ರಕರ್ತರಿಗೆ ಗುಡ್ ನ್ಯೂಸ್: ‘ಮೀಡಿಯಾ ಕಿಟ್‍’ಗೆ ಅರ್ಜಿ ಆಹ್ವಾನ

13/08/2025 3:29 PM2 Mins Read

ಆಗಸ್ಟ್.17ರಂದು ಬಿಜೆಪಿ ಪಕ್ಷದ ಶಾಸಕರು, ಹಿರಿಯರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಭೇಟಿ: ಬಿವೈ ವಿಜಯೇಂದ್ರ

13/08/2025 3:21 PM2 Mins Read

‘ನಮ್ಮ ಮೆಟ್ರೋ’ ಪ್ರಯಾಣಿಕರೇ ಎಚ್ಚರ.! ಹೀಗೆ ಮಾಡಿದ್ರೆ ‘ದಂಡ ಫಿಕ್ಸ್’

13/08/2025 2:59 PM1 Min Read
Recent News

BREAKING : ಆಗಸ್ಟ್ 20-21ರಂದು ಸಚಿವ ಎಸ್. ಜೈಶಂಕರ್ ‘ರಷ್ಯಾ’ಗೆ ಭೇಟಿ

13/08/2025 3:32 PM

ಪತ್ರಕರ್ತರಿಗೆ ಗುಡ್ ನ್ಯೂಸ್: ‘ಮೀಡಿಯಾ ಕಿಟ್‍’ಗೆ ಅರ್ಜಿ ಆಹ್ವಾನ

13/08/2025 3:29 PM

ನೀವು ‘ಮಾಣಿಕ್ ಷಾ ಮೈದಾನ’ದಲ್ಲಿನ ಅದ್ಧೂರಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಬೇಕಾ? ಜಸ್ಟ್ ಹೀಗೆ ಮಾಡಿ

13/08/2025 3:23 PM

ಆಗಸ್ಟ್.17ರಂದು ಬಿಜೆಪಿ ಪಕ್ಷದ ಶಾಸಕರು, ಹಿರಿಯರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಭೇಟಿ: ಬಿವೈ ವಿಜಯೇಂದ್ರ

13/08/2025 3:21 PM
State News
KARNATAKA

ಪತ್ರಕರ್ತರಿಗೆ ಗುಡ್ ನ್ಯೂಸ್: ‘ಮೀಡಿಯಾ ಕಿಟ್‍’ಗೆ ಅರ್ಜಿ ಆಹ್ವಾನ

By kannadanewsnow0913/08/2025 3:29 PM KARNATAKA 2 Mins Read

ಬೆಂಗಳೂರು : ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ…

ನೀವು ‘ಮಾಣಿಕ್ ಷಾ ಮೈದಾನ’ದಲ್ಲಿನ ಅದ್ಧೂರಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಬೇಕಾ? ಜಸ್ಟ್ ಹೀಗೆ ಮಾಡಿ

13/08/2025 3:23 PM

ಆಗಸ್ಟ್.17ರಂದು ಬಿಜೆಪಿ ಪಕ್ಷದ ಶಾಸಕರು, ಹಿರಿಯರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಭೇಟಿ: ಬಿವೈ ವಿಜಯೇಂದ್ರ

13/08/2025 3:21 PM

‘ನಮ್ಮ ಮೆಟ್ರೋ’ ಪ್ರಯಾಣಿಕರೇ ಎಚ್ಚರ.! ಹೀಗೆ ಮಾಡಿದ್ರೆ ‘ದಂಡ ಫಿಕ್ಸ್’

13/08/2025 2:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.