Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಚೇರಿಗೆ ತೆರಳುವಾಗ ಸಂಭವಿಸಿದಂತ ಅಪಘಾತದಲ್ಲೂ ನೌಕರ ಪರಿಹಾರಕ್ಕೆ ಅರ್ಹ: ಸುಪ್ರೀಂ ಕೋರ್ಟ್

13/08/2025 4:48 PM

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್ ಗೆ ಬಿಗ್ ರಿಲೀಫ್: ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

13/08/2025 4:48 PM

BREAKING : ‘LIC’ಯಲ್ಲಿನ ಷೇರು ಮಾರಾಟಕ್ಕೆ ಕೇಂದ್ರ ಸರ್ಕಾರ ನಿರ್ಧಾರ ; ಮೊದಲ ಹಂತದಲ್ಲಿ 2.5%–3% ಪಾಲು ಮಾರಾಟ

13/08/2025 4:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆ ಗಮನಕ್ಕೆ: ಆ.16ರಿಂದ ಸಾರ್ವಜನಿಕರಿಗೆ ‘ರಾಜಭವನ’ ವೀಕ್ಷಣೆಗೆ ಅವಕಾಶ
KARNATAKA

ರಾಜ್ಯದ ಜನತೆ ಗಮನಕ್ಕೆ: ಆ.16ರಿಂದ ಸಾರ್ವಜನಿಕರಿಗೆ ‘ರಾಜಭವನ’ ವೀಕ್ಷಣೆಗೆ ಅವಕಾಶ

By kannadanewsnow0913/08/2025 4:37 PM

ಬೆಂಗಳೂರು: ಸಾರ್ವಜನಿಕರಿಗೆ ಆಗಸ್ಟ್.16ರಿಂದ ರಾಜಭವನ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಇದಕ್ಕಾಗಿ ಸಾರ್ವಜನಿಕರು ತಮ್ಮ ಭಾವಚಿತ್ರವುಳ್ಳ ಗುರುತಿನ ಚೀಟಿಯನ್ನು ಕೊಂಡೊಯ್ಯುವುದು ಕಡ್ಡಾಯವಾಗಿದೆ.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಆ.16ರಿಂದ 18ರವರೆಗೆ ಒಟ್ಟು ಮೂರು ದಿನಗಳ ಕಾಲ ರಾಜಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಮೂರೂ ದಿನ ಸಂಜೆ 6ರಿಂದ 7.30ರವರೆಗೆ ರಾಜಭವನ ವೀಕ್ಷಿಸಬಹುದು. ಸಾರ್ವಜನಿಕರು ಸರಕಾರದಿಂದ ವಿತರಿಸಿದ ಭಾವಚಿತ್ರವುಳ್ಳ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರು ರಾಜಭವನ ಪ್ರವೇಶದ ವೇಳೆ ಕಡ್ಡಾಯವಾಗಿ ಭದ್ರತಾ ತಪಾಸಣೆಗೆ ಒಳಪಡಬೇಕು. ರಾಜಭವನದ ಆವರಣದೊಳಗೆ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿರುವ ಸ್ಥಳಗಳನ್ನು ಹೊರತುಪಡಿಸಿ ಬೇರೆಡೆಗೆ ಪ್ರವೇಶಿಸಬಾರದು. ಪ್ರವೇಶದ ಸಂದರ್ಭದಲ್ಲಿ ಮತ್ತು ಪ್ರವೇಶಿಸಿದ ನಂತರ ಭದ್ರತಾ ಅಧಿಕಾರಿ ಹಾಗೂ ಸಿಬ್ಬಂದಿ ನೀಡುವ ಸಲಹೆ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ರಾಜಭವನದ ಆವರಣದೊಳಗೆ ಶಾಂತಿ ಕಾಪಾಡುವ ಮೂಲಕ ಸಹಕರಿಸಬೇಕು ಎಂದು ಹೇಳಿದ್ದಾರೆ.

ಇನ್ಮುಂದೆ ಶಿಕ್ಷಣ, ಕೈಗಾರಿಕೆಗಾಗಿ ಕೃಷಿ ಜಮೀನು ಖರೀದಿ ಅನುಮತಿ ಡಿಸಿಗೆ: ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡನೆ

64,197 ರೈಲ್ವೆ ಹುದ್ದೆಗಳಿಗೆ 1.87 ಕೋಟಿ ಅರ್ಜಿಗಳು ಸಲ್ಲಿಕೆ: ರೈಲ್ವೆ ಸಚಿವಾಲಯದ ಅಂಕಿ ಅಂಶಗಳು

Share. Facebook Twitter LinkedIn WhatsApp Email

Related Posts

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್ ಗೆ ಬಿಗ್ ರಿಲೀಫ್: ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

13/08/2025 4:48 PM1 Min Read

ವಿಧಾನಸಭೆಯಲ್ಲಿ 2025ನೇ ಸಾಲಿನ ನೋಂದಣಿ ಕರ್ನಾಟಕ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ

13/08/2025 3:55 PM2 Mins Read

ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್ ರೈಲು ಸಂಚಾರ ನಿಯಂತ್ರಣ

13/08/2025 3:47 PM1 Min Read
Recent News

ಕಚೇರಿಗೆ ತೆರಳುವಾಗ ಸಂಭವಿಸಿದಂತ ಅಪಘಾತದಲ್ಲೂ ನೌಕರ ಪರಿಹಾರಕ್ಕೆ ಅರ್ಹ: ಸುಪ್ರೀಂ ಕೋರ್ಟ್

13/08/2025 4:48 PM

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್ ಗೆ ಬಿಗ್ ರಿಲೀಫ್: ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

13/08/2025 4:48 PM

BREAKING : ‘LIC’ಯಲ್ಲಿನ ಷೇರು ಮಾರಾಟಕ್ಕೆ ಕೇಂದ್ರ ಸರ್ಕಾರ ನಿರ್ಧಾರ ; ಮೊದಲ ಹಂತದಲ್ಲಿ 2.5%–3% ಪಾಲು ಮಾರಾಟ

13/08/2025 4:46 PM

ರಾಜ್ಯದ ಜನತೆ ಗಮನಕ್ಕೆ: ಆ.16ರಿಂದ ಸಾರ್ವಜನಿಕರಿಗೆ ‘ರಾಜಭವನ’ ವೀಕ್ಷಣೆಗೆ ಅವಕಾಶ

13/08/2025 4:37 PM
State News
KARNATAKA

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್ ಗೆ ಬಿಗ್ ರಿಲೀಫ್: ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

By kannadanewsnow0913/08/2025 4:48 PM KARNATAKA 1 Min Read

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಹತ್ಯೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರ ವಿರುದ್ಧವೂ ಎಫ್ಐಆರ್…

ರಾಜ್ಯದ ಜನತೆ ಗಮನಕ್ಕೆ: ಆ.16ರಿಂದ ಸಾರ್ವಜನಿಕರಿಗೆ ‘ರಾಜಭವನ’ ವೀಕ್ಷಣೆಗೆ ಅವಕಾಶ

13/08/2025 4:37 PM

ವಿಧಾನಸಭೆಯಲ್ಲಿ 2025ನೇ ಸಾಲಿನ ನೋಂದಣಿ ಕರ್ನಾಟಕ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ

13/08/2025 3:55 PM

ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್ ರೈಲು ಸಂಚಾರ ನಿಯಂತ್ರಣ

13/08/2025 3:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.