Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ವಿದೇಶಿ ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: ಆ.17ರಂದು ಬೆಂಗಳೂರಲ್ಲಿ ‘ಅಧ್ಯಯನ ಮೇಳ’ ಆಯೋಜನೆ

13/08/2025 5:54 PM

ಚಾಮರಾಜನಗರದಲ್ಲಿ 2 ಹುಲಿಮರಿ ಸಾವು ಕೇಸ್: ವಾಸ್ತವಾಂಶ ವರದಿ ನೀಡಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

13/08/2025 5:47 PM

ಬೆಂಗಳೂರಲ್ಲಿ ಕಿಲ್ಲರ್ BMTC ಬಸ್ಸಿಗೆ ಮತ್ತೊಂದು ಬಲಿ: ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರ

13/08/2025 5:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಾಮರಾಜನಗರದಲ್ಲಿ 2 ಹುಲಿಮರಿ ಸಾವು ಕೇಸ್: ವಾಸ್ತವಾಂಶ ವರದಿ ನೀಡಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ
KARNATAKA

ಚಾಮರಾಜನಗರದಲ್ಲಿ 2 ಹುಲಿಮರಿ ಸಾವು ಕೇಸ್: ವಾಸ್ತವಾಂಶ ವರದಿ ನೀಡಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

By kannadanewsnow0913/08/2025 5:47 PM

ಬೆಂಗಳೂರು: ಚಾಮರಾಜನಗರದಲ್ಲಿ ಎರಡು ಹುಲಿಮರಿಗಳು ಸಾವನ್ನಪ್ಪಿದ ಘಟನೆಯನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ಗಂಭೀರವಾಗಿ ಪರಿಗಣಿಸಿದ್ದಾರೆ. ಅಲ್ಲದೇ ಈ ಸಂಬಂಧ ಐದು ದಿನಗಳಲ್ಲಿ ವಾಸ್ತವಾಂಶದ ವರದಿಯನ್ನು ನೀಡಲು ಆದೇಶಿಸಿದ್ದಾರೆ.

ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಚಾಮರಾಜನಗರ ಜಿಲ್ಲೆ ಕಾವೇರಿ ವನ್ಯಜೀವಿ ಧಾಮದ ಹೊಳೆಮೂರ್ದಟ್ಟಿ, ಗಸ್ತಿನ ಕಿರುಬನಕಲ್ಲುಗುಡ್ಡ ಬಳಿ 2 ಹುಲಿಯ ಮರಿಗಳು ಸಾವಿಗೀಡಾಗಿವೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ತಾಯಿ ಹುಲಿಯ ಬಗ್ಗೆ ಮಾಹಿತಿ ಅಲಭ್ಯವಾಗಿದೆ ಎಂದೂ ಅನುಮಾನಗಳು ವ್ಯಕ್ತವಾಗಿವೆ ಎಂದಿದ್ದಾರೆ.

ಈ ಹುಲಿ ಮರಿಗಳನ್ನು ತಾಯಿ ಹುಲಿ ಹಾಲುಣಿಸದೆ ಬಿಟ್ಟು ಹೋದ ಕಾರಣಕ್ಕೆ ಹಸಿವಿನಿಂದ ಸಾವು ಸಂಭವಿಸಿದೆಯೇ ಅಥವಾ ಅನ್ಯ ಕಾರಣವಿದೆಯೇ ಎಂಬ ಬಗ್ಗೆ ಮತ್ತು ತಾಯಿ ಹುಲಿಯ ಇರುವಿಕೆಯ ಬಗ್ಗೆ ಕ್ಯಾಮರಾ ಟ್ರ್ಯಾಪ್ ಆಧರಿಸಿ 5 ದಿನಗಳ ಒಳಗಾಗಿ ವಾಸ್ತವಾಂಶದ ವರದಿ ನೀಡಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಿದ್ದಾರೆ.

ಬೆಂಗಳೂರಲ್ಲಿ ಕಿಲ್ಲರ್ BMTC ಬಸ್ಸಿಗೆ ಮತ್ತೊಂದು ಬಲಿ: ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರ

BREAKING: ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಮುರಳಿ ಮೋಹನ್ ಇನ್ನಿಲ್ಲ

Share. Facebook Twitter LinkedIn WhatsApp Email

Related Posts

‘ವಿದೇಶಿ ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: ಆ.17ರಂದು ಬೆಂಗಳೂರಲ್ಲಿ ‘ಅಧ್ಯಯನ ಮೇಳ’ ಆಯೋಜನೆ

13/08/2025 5:54 PM2 Mins Read

ಬೆಂಗಳೂರಲ್ಲಿ ಕಿಲ್ಲರ್ BMTC ಬಸ್ಸಿಗೆ ಮತ್ತೊಂದು ಬಲಿ: ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರ

13/08/2025 5:41 PM1 Min Read

BREAKING: ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಮುರಳಿ ಮೋಹನ್ ಇನ್ನಿಲ್ಲ

13/08/2025 5:32 PM1 Min Read
Recent News

‘ವಿದೇಶಿ ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: ಆ.17ರಂದು ಬೆಂಗಳೂರಲ್ಲಿ ‘ಅಧ್ಯಯನ ಮೇಳ’ ಆಯೋಜನೆ

13/08/2025 5:54 PM

ಚಾಮರಾಜನಗರದಲ್ಲಿ 2 ಹುಲಿಮರಿ ಸಾವು ಕೇಸ್: ವಾಸ್ತವಾಂಶ ವರದಿ ನೀಡಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

13/08/2025 5:47 PM

ಬೆಂಗಳೂರಲ್ಲಿ ಕಿಲ್ಲರ್ BMTC ಬಸ್ಸಿಗೆ ಮತ್ತೊಂದು ಬಲಿ: ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರ

13/08/2025 5:41 PM

BREAKING: ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಮುರಳಿ ಮೋಹನ್ ಇನ್ನಿಲ್ಲ

13/08/2025 5:32 PM
State News
KARNATAKA

‘ವಿದೇಶಿ ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: ಆ.17ರಂದು ಬೆಂಗಳೂರಲ್ಲಿ ‘ಅಧ್ಯಯನ ಮೇಳ’ ಆಯೋಜನೆ

By kannadanewsnow0913/08/2025 5:54 PM KARNATAKA 2 Mins Read

ಬೆಂಗಳೂರು : ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು…

ಚಾಮರಾಜನಗರದಲ್ಲಿ 2 ಹುಲಿಮರಿ ಸಾವು ಕೇಸ್: ವಾಸ್ತವಾಂಶ ವರದಿ ನೀಡಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

13/08/2025 5:47 PM

ಬೆಂಗಳೂರಲ್ಲಿ ಕಿಲ್ಲರ್ BMTC ಬಸ್ಸಿಗೆ ಮತ್ತೊಂದು ಬಲಿ: ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರ

13/08/2025 5:41 PM

BREAKING: ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಮುರಳಿ ಮೋಹನ್ ಇನ್ನಿಲ್ಲ

13/08/2025 5:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.