Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಡುಗೊಲ್ಲರು ‘ST ವರ್ಗ’ಕ್ಕೆ: ಕೇಂದ್ರ ಬುಡಕಟ್ಟು ವ್ಯವಹಾರಗಳ ಕಾರ್ಯದರ್ಶಿ ಜೊತೆ ‘HDK’ ಮಹತ್ವದ ಸಭೆ

14/08/2025 4:42 PM

BREAKING : ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೆ, ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಮತ್ತೆ ಅರೆಸ್ಟ್

14/08/2025 4:23 PM

BREAKING: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಮತ್ತೆ ನಟ ದರ್ಶನ್ ಅರೆಸ್ಟ್ | Actor Darshan Arrest

14/08/2025 4:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೆ, ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಮತ್ತೆ ಅರೆಸ್ಟ್
KARNATAKA

BREAKING : ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೆ, ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಮತ್ತೆ ಅರೆಸ್ಟ್

By kannadanewsnow0514/08/2025 4:23 PM

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ರದ್ದಾದ ಬೆನ್ನಲ್ಲೇ A1 ಆರೋಪಿ ಪವಿತ್ರಗೌಡಳನ್ನು ಅರೆಸ್ಟ್ ಮಾಡಿದ್ದಾರೆ, ಇದೀಗ ನಟ ದರ್ಶನ್‌ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಹೊಸಕೇರೇಹಳ್ಳಿಯಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಕೊಲೆ ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗುರುವಾರ ಬೆಳಗ್ಗೆ ಮಹತ್ವದ ತೀರ್ಪು ನೀಡಿತ್ತು. ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಈ ಆದೇಶದ ಬೆನ್ನಲ್ಲೇ A1 ಆರೋಪಿ ಪವಿತ್ರಗೌಡ, ಪ್ರದೋಶ್, ಲಕ್ಷ್ಮಣ ನನ್ನು ಅರೆಸ್ಟ್ ಮಾಡಿದ್ದರು.

ಇದೀಗ ನಟ ದರ್ಶನ್ ನನ್ನು ಹೊಸಕೇರೇಹಳ್ಳಿಯ ಪ್ರೆಸ್ಟೀಜ್ ಸೌತ್ ರಿಡ್ಜ್ ಅಪಾರ್ಟ್ಮೆಂಟ್ ನಲ್ಲಿರುವ 15 ನೆ ಮಹಡಿಯಲ್ಲಿರುವ ವಿಜಯಲಕ್ಷ್ಮಿ ಫ್ಲಾಟ್ ನಂ. 4154 ರಲ್ಲಿ ಬಂಧಿಸಲಾಗಿದೆ.ಕಾಮಾಕ್ಷಿಪಾಳ್ಯ ಇನ್ಸ್ಪೆಕ್ಟರ್ ಗಳಾದ ನಾಗೇಶ್, ಸುಬ್ರಮಣ್ಯ ನೇತೃತ್ವದಲ್ಲಿ ಅರೆಸ್ಟ್ ಮಾಡಲಾಗಿದೆ.

ಎಲ್ಲರೂ ಸರೆಂಡರ್ ಆಗಬೇಕು. ಆರೋಪಿ ಎಷ್ಟೇ ದೊಡ್ಡವನಾಗಿದ್ದರೂ, ಅವನು ಅಥವಾ ಅವಳು ಕಾನೂನಿಗಿಂತ ಮೇಲಲ್ಲ ಎಂಬ ಸಂದೇಶವನ್ನು ಇದು ನೀಡುತ್ತದೆ. ಯಾವುದೇ ಮಟ್ಟದಲ್ಲಿ ನ್ಯಾಯ ವಿತರಣಾ ವ್ಯವಸ್ಥೆಯು ಯಾವುದೇ ಬೆಲೆ ತೆತ್ತಾದರೂ ಕಾನೂನಿನ ನಿಯಮವನ್ನು ಕಾಪಾಡಿಕೊಳ್ಳಬೇಕು ಎಂಬ ಬಲವಾದ ಸಂದೇಶವನ್ನು ಇದು ಒಳಗೊಂಡಿದೆ. ಯಾವುದೇ ವ್ಯಕ್ತಿ ಕಾನೂನಿಗಿಂತ ಮೇಲಲ್ಲ ಅಥವಾ ಅದಕ್ಕಿಂತ ಕೆಳಗಿಲ್ಲ.

ನಾವು ಅದನ್ನು ಪಾಲಿಸುವಾಗ ಯಾರ ಅನುಮತಿಯನ್ನೂ ಕೇಳುವುದಿಲ್ಲ. ಎಲ್ಲಾ ಸಮಯದಲ್ಲೂ ಕಾನೂನಿನ ನಿಯಮವನ್ನು ಕಾಪಾಡಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಆದೇಶದಲ್ಲಿ ತಿಳಿಸಿದ್ದರು. ಈ ಆದೇಶದ ಬೆನ್ಬಲ್ಲೇ ಪವಿತ್ರಗೌಡ ಪ್ರದೋಶ್ ಲಕ್ಶ್ಮಣ ಬಳಿಕ ಇದೀಗ ನಟ ದರ್ಶನ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

ಕಾಡುಗೊಲ್ಲರು ‘ST ವರ್ಗ’ಕ್ಕೆ: ಕೇಂದ್ರ ಬುಡಕಟ್ಟು ವ್ಯವಹಾರಗಳ ಕಾರ್ಯದರ್ಶಿ ಜೊತೆ ‘HDK’ ಮಹತ್ವದ ಸಭೆ

14/08/2025 4:42 PM1 Min Read

BREAKING: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಮತ್ತೆ ನಟ ದರ್ಶನ್ ಅರೆಸ್ಟ್ | Actor Darshan Arrest

14/08/2025 4:13 PM1 Min Read

BREAKING: ಆ.16ರಂದು ‘SC ಒಳ ಮೀಸಲಾತಿ’ ಕುರಿತು ಕರೆದಿದ್ದ ‘ವಿಶೇಷ ರಾಜ್ಯ ಸಚಿವ ಸಂಪುಟ ಸಭೆ’ ಮುಂದೂಡಿಕೆ

14/08/2025 3:50 PM1 Min Read
Recent News

ಕಾಡುಗೊಲ್ಲರು ‘ST ವರ್ಗ’ಕ್ಕೆ: ಕೇಂದ್ರ ಬುಡಕಟ್ಟು ವ್ಯವಹಾರಗಳ ಕಾರ್ಯದರ್ಶಿ ಜೊತೆ ‘HDK’ ಮಹತ್ವದ ಸಭೆ

14/08/2025 4:42 PM

BREAKING : ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೆ, ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಮತ್ತೆ ಅರೆಸ್ಟ್

14/08/2025 4:23 PM

BREAKING: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಮತ್ತೆ ನಟ ದರ್ಶನ್ ಅರೆಸ್ಟ್ | Actor Darshan Arrest

14/08/2025 4:13 PM

BREAKING : ಬಿಹಾರದಲ್ಲಿ ಮತಪಟ್ಟಿಯಿಂದ ಅಳಿಸಲಾದ 65 ಲಕ್ಷ ಮತದಾರರ ವಿವರ ಪ್ರಕಟಿಸಲು ಚುನಾವಣಾ ಆಯೋಗಕ್ಕೆ ‘ಸುಪ್ರೀಂ’ ಆದೇಶ

14/08/2025 3:57 PM
State News
KARNATAKA

ಕಾಡುಗೊಲ್ಲರು ‘ST ವರ್ಗ’ಕ್ಕೆ: ಕೇಂದ್ರ ಬುಡಕಟ್ಟು ವ್ಯವಹಾರಗಳ ಕಾರ್ಯದರ್ಶಿ ಜೊತೆ ‘HDK’ ಮಹತ್ವದ ಸಭೆ

By kannadanewsnow0914/08/2025 4:42 PM KARNATAKA 1 Min Read

ನವದೆಹಲಿ: ಕಾಡುಗೊಲ್ಲ ಸಮುದಾಯವನ್ನು ಎಸ್ಟಿ ಪ್ರವರ್ಗಕ್ಕೆ ಸೇರಿಸಬೇಕೆಂಬ ಬಹುದಿನಗಳ ಬೇಡಿಕೆ ಬಗ್ಗೆ ನವದೆಹಲಿಯ ನನ್ನ ಗೃಹ ಕಚೇರಿಯಲ್ಲಿ ಕೇಂದ್ರ ಸರಕಾರದ…

BREAKING : ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೆ, ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಮತ್ತೆ ಅರೆಸ್ಟ್

14/08/2025 4:23 PM

BREAKING: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಮತ್ತೆ ನಟ ದರ್ಶನ್ ಅರೆಸ್ಟ್ | Actor Darshan Arrest

14/08/2025 4:13 PM

BREAKING: ಆ.16ರಂದು ‘SC ಒಳ ಮೀಸಲಾತಿ’ ಕುರಿತು ಕರೆದಿದ್ದ ‘ವಿಶೇಷ ರಾಜ್ಯ ಸಚಿವ ಸಂಪುಟ ಸಭೆ’ ಮುಂದೂಡಿಕೆ

14/08/2025 3:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.